Thursday, March 12, 2026

ಕ್ರೈಮ್

ಕ್ರೈಮ್ಧಾರವಾಡರಾಜ್ಯಸುದ್ದಿ

ಒಂದೇ ಮರಕ್ಕೆ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ – ಕಹಳೆ ನ್ಯೂಸ್

ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಸಚಿನ್ ದಳವಾಯಿ (22) ಮತ್ತು ಪ್ರಿಯಾ ಮಡಿವಾಳರ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.   ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧರಿಸಿದ್ದರು. ಆದರೆ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು....
ಅಂತಾರಾಷ್ಟ್ರೀಯಕ್ರೈಮ್ದೆಹಲಿಸುದ್ದಿ

ಬಾಂಗ್ಲಾದೇಶ : ಹೀನಾಯ ಸ್ಥಿತಿಗೆ ತಲುಪಿದ ಬಾಂಗ್ಲಾದೇಶಿ ಹಿಂದೂಗಳು..!! ದೇವಸ್ಥಾನಗಳ ಮೇಲೆ ಜಿಹಾದಿ ದಾಳಿ ; ಹಿಂದುಗಳ ನರಸಂಹಾರ – ಕಹಳೆ ನ್ಯೂಸ್

ಢಾಕಾ (ಬಾಂಗ್ಲಾದೇಶ) - ಪ್ರಧಾನಮಂತ್ರಿ ಶೇಖ ಹಸೀನಾ ಅವರು ಪಲಾಯನ ಮಾಡಿದ ನಂತರ ಇಲ್ಲಿಯವರೆಗೆ ಬಾಂಗ್ಲಾದೇಶದ ೪೩ ಜಿಲ್ಲೆಗಳಲ್ಲಿನ ದೇವಸ್ಥಾನಗಳ ಮೇಲೆ ದಾಳಿಗಳು ನಡೆದಿವೆ. ಅಲ್ಲಿನ ಹಿಂದೂಗಳ ಪರಿಸ್ಥಿತಿ ಬಹಳ ಭಯಾನಕವಾಗಿದೆ. ಅಲ್ಲಿಯ ಕೆಲವು ಹಿಂದುತ್ವನಿಷ್ಠ ಸಂಘಟನೆಗಳು ಸನಾತನ ಪ್ರಭಾತಕ್ಕೆ ಅಲ್ಲಿಯ ಪ್ರತ್ಯಕ್ಷ ಸ್ಥಿತಿಯ ಮಾಹಿತಿ ನೀಡುವ ಎರಡು ವರದಿಗಳನ್ನು ಕಳುಹಿಸಿದ್ದಾರೆ. ಭಾರತ ಮತ್ತು ವಿದೇಶದಲ್ಲಿನ ಮಾಧ್ಯಮಗಳು ಪ್ರಸಾರ ಮಾಡಲು ಹಿಂಜರಿಯುವ ಬಹಳಷ್ಟು ಮಾಹಿತಿ ನಮ್ಮ ಕೈ ಸೇರಿದೆ. ಈ ವರದಿಯ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಶೆರ್ ಲಾಕ್ ಪಬ್‌ನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ; ಪುತ್ತೂರಿನ ನಾಲ್ವರು ಅಂದರ್..!! – ಕಹಳೆ ನ‌್ಯೂಸ್

ಮಂಗಳೂರು, ಆ.06 : ಪಬ್‌ವೊಂದಕ್ಕೆ ಬಂದಿದ್ದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ನಿಂದನೆ ಮಾಡಿರುವ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33) ಬಂಧಿತರು. ಪಾಂಡೇಶ್ವರದ ಮಾಲ್‌ವೊಂದರಲ್ಲಿರುವ ಪಬ್‌ಗೆ ಜುಲೈ ೩ರಂದು ಮಹಿಳೆಯೊಬ್ಬರು ತನ್ನ ಗೆಳತಿಯೊಂದಿಗೆ ತೆರಳಿದ್ದರು. ಈ ವೇಳೆ ಪಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಯುವಕರ ತಂಡ, ಮಹಿಳೆಗೆ ಕಿರುಕುಳ ನೀಡಿದ್ದಾರೆ. ಜೊತೆಗೆ ಮಹಿಳೆಯೊಂದಿಗೆ ಅಸಭ್ಯವಾಗಿ...
ಉತ್ತರ ಪ್ರದೇಶಕ್ರೈಮ್ರಾಜಕೀಯಸುದ್ದಿ

ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಎಸ್‌ಪಿ ನಾಯಕ ಮೊಯೀದ್‌ ಖಾನ್‌ ಬೇಕರಿ ಧ್ವಂಸ! – ಕಹಳೆ ನ್ಯೂಸ್

ಅಯೋಧ್ಯೆ: ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದವರು ಸೇರಿ ಹಲವು ಕ್ರಿಮಿನಗಳ ಮನೆಗಳನ್ನು ಧ್ವಂಸಗೊಳಿಸುವ ಮೂಲಕ ಯೋಗಿ ಆದಿತ್ಯನಾಥ್‌ (Yogi Adityanath) ಸರ್ಕಾರವು 'ಬುಲ್ಡೋಜರ್‌ ನ್ಯಾಯ' (UP Bulldozer) ಒದಗಿಸುತ್ತಿದೆ. ಸಮಾಜಕ್ಕೆ ಮಾರಕರಾದವರನ್ನು ಎನ್‌ಕೌಂಟರ್‌ ಮಾಡಲಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ (Ayodhya Rape Case) ಎಸಗಿದ ಆರೋಪಿ, ಸಮಾಜವಾದಿ ಪಕ್ಷದ ನಾಯಕನೂ ಆಗಿರುವ ಮೊಯೀದ್‌ ಖಾನ್‌ ಬೇಕರಿಯನ್ನು ಬುಲ್ಡೋಜರ್‌ ಮೂಲಕ ಧ್ವಂಸಗೊಳಿಸಲಾಗಿದೆ....
ಕ್ರೈಮ್ಸುದ್ದಿಹುಬ್ಬಳ್ಳಿ

‘ನಾನು ಮುಸ್ಲಿಂ, ಐ ಲವ್ ಯು, ನನ್ನ ಪ್ರೀತಿಸು’ – ಬಾಲಕಿಗೆ ಕಿರುಕುಳ ಕೊಟ್ಟ ಅಬ್ದುಲ್ ರಜಾಕ್ – ಕಹಳೆ ನ್ಯೂಸ್

ಹುಬ್ಬಳ್ಳಿ: ನಾನು ಮುಸ್ಲಿಂ, ಐ ಲವ್ ಯು ನಾನು ನಿನ್ನನ್ನು ಪ್ರೀತಿಸುತ್ತೇನೆ. ನೀನು ನನ್ನನ್ನು ಪ್ರೀತಿಸುತ್ತಿಯಾ ಎಂದು ಅಪ್ರಾಪ್ತ ಬಾಲಕಿಯ ಮೇಲೆ ಚೀಟಿ ಎಸೆದು ಹೋಗಿದ್ದ ಯುವಕನ ವಿರುದ್ಧ ಪ್ರಕರಣ ದಾಖಲಾಗಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಲಘಟಗಿ ತಾಲ್ಲೂಕಿನ ಹಿರೇಹೊನ್ನಳ್ಳಿ ಗ್ರಾಮದ 19 ವರ್ಷದ ಅಬ್ದುಲ್ ರಜಾಕ್ ಕೃತ್ಯ ಎಸಗಿದ ಯುವಕ. ಹೊಸೂರು ಬಸ್ ನಿಲ್ದಾಣದ ಬಳಿಯಲ್ಲಿ ಅಪ್ರಾಪ್ತ ಬಾಲಕಿ ತನ್ನ ಸಹೋದರಿಯ ಜೊತೆ ನಿಂತಾಗ ಆರೋಪಿ ಅಬ್ದುಲ್,...
ಉತ್ತರ ಪ್ರದೇಶಕ್ರೈಮ್ಸುದ್ದಿ

ಅಯೋಧ್ಯೆ ಜಿಲ್ಲೆಯಲ್ಲಿ ಟೋಸ್ಟ್‌ ನೀಡುವುದಾಗಿ ಕರೆದು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ವಿಡಿಯೊ ಮಾಡಿ ಸಂತ್ರಸ್ತೆಯ ಬ್ಲ್ಯಾಕ್‌ಮೇಲ್‌ ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ – ಕಹಳೆ ನ್ಯೂಸ್

ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಮಾಜವಾದಿ ಪಕ್ಷದ ಮುಖಂಡ ಮೊಯೀದ್ ಖಾನ್ ಮತ್ತು ಆತನ ಸೇವಕ ರಾಜು ಖಾನ್ ಕೆಲವು ತಿಂಗಳ ಹಿಂದೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಅಪ್ರಾಪ್ತ ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಲು ಅವರು ಆ ಘೋರ ಅಪರಾಧವನ್ನು ವಿಡಿಯೊ ಮಾಡಿ ಆ ಅಶ್ಲೀಲ ವಿಡಿಯೊವನ್ನು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ, 25 ಮೊಬೈಲ್‌ ವಶ : ಆಯುಕ್ತ ಅನುಪಮ್‌ ಅಗರ್‌ವಾಲ್‌ – ಕಹಳೆ ನ್ಯೂಸ್

ಮಂಗಳೂರು, ಆ 1 : ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ. ಉಳಿದವರನ್ನು ಕೂಡ ಪರೀಕ್ಷೆಗೆ...
ಕ್ರೈಮ್ರಾಜ್ಯಸುದ್ದಿ

4 ಮಕ್ಕಳ ತಾಯಿಯನ್ನ ಮದ್ವೆಯಾಗಿ ಇಸ್ಲಾಂಗೆ ಮತಾಂತರವಾಗುವಂತೆ ಚಿತ್ರಹಿಂಸೆ ; ಜಿಹಾದಿ ಮುಜಾಹಿದ್‌ ಖಾನ್‌ ಅರೆಸ್ಟ್‌ – ಕಹಳೆ ನ್ಯೂಸ್

ಹುಬ್ಬಳ್ಳಿ: ನಾಲ್ಕು ಮಕ್ಕಳ ತಾಯಿಯನ್ನೇ ಮದ್ವೆಯಾಗಿದ್ದ ಭೂಪನೊಬ್ಬ, ಮದುವೆ ಬಳಿಕ ಇಸ್ಲಾಂಗೆ ಮತಾಂತರಗೊಳ್ಳುವಂತೆ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸರು ಪತಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರುಮೂಲದ ಮುಜಾಹಿದ್‌ ಖಾನ್‌ ಬಂಧಿತ ಆರೋಪಿ. ಆರೋಪಿ ಮುಜಾಹಿದ್‌ ನಾಲ್ಕು ಮಕ್ಕಳ ತಾಯಿಯಾಗಿದ್ದ ಅಶ್ವಿನಿ ಎಂಬಾಕೆಯನ್ನು 2017ರಲ್ಲಿ 2ನೇ ಮದುವೆಯಾಗಿದ್ದ. ಸಂಸಾರದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಸ್ವಲ್ಪ ದಿನ ಕಳೆದಂತೆ ಮುಜಾಹಿದ್‌, ಪತ್ನಿಯನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ನಿತ್ಯ ದೈಹಿಕ ಹಾಗೂ...
1 33 34 35 36 37 128
Page 35 of 128