Thursday, March 12, 2026

ಕ್ರೈಮ್

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು ಲೋಕಾಯುಕ್ತ & ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಿದ್ದರಾಮಯ್ಯ & ಮೂಡ ಕಮಿಷನರ್ ವಿರುದ್ಧ ದೂರು ಮಲ್ಲಿಕಾರ್ಜುನ್ ರಾಜು ಎಂಬುವವರಿಂದ ದೂರು ದಾಖಲು ಜುಲೈ ಹತ್ತರಂದು ಮೈಸೂರಿನ ಲೋಕಾಯುಕ್ತರಿಗೆ ದೂರು ದಾಖಲು ಜಮೀನು ಹಂಚಿಕೆ ವಿಚಾರದಲ್ಲಿ ವಂಚನೆಯಾಗಿದೆಂದು ದೂರು ಈ ಬಗ್ಗೆ ತನಿಖೆ ಮಾಡುವಂತೆ ಲೋಕಾಯುಕ್ತಗೆ ದೂರು..! ಆಯೋಗಕ್ಕೆ ದೂರು ಯಾಕೆ? ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬಿಎಸ್ ಕೃಷ್ಣಮೂರ್ತಿಯವರ 2...
ಉಡುಪಿಕ್ರೈಮ್ಸುದ್ದಿ

ನಟೋರಿಯಸ್ ಗರುಡ ಗ್ಯಾಂಗ್ ಗೆ ಆರ್ಥಿಕ ನೆರವು ಮತ್ತು ಆಶ್ರಯ ನೀಡಿದ ಆರೋಪ : ಯುವತಿ ಬಂಧನ- ಕಹಳೆ ನ್ಯೂಸ್

ಉಡುಪಿ : ಉಡುಪಿಯಲ್ಲಿ ಗರುಡ ಗ್ಯಾಂಗ್ ಅಟ್ಟಹಾಸ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಂಧನವಾಗಿದೆ. ಹೆದ್ದಾರಿಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ ತೋರಿದ್ದಲ್ಲದೇ ಯುವಕನ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಆರ್ಥಿಕ ಸಹಾಯ ಮಾಡುತ್ತಿದ್ದ ಯುವತಿಯೊಬ್ಬಳನ್ನು ಉಡುಪಿ ಪೋಲಿಸರು ಬಂಧಿಸಿದ್ದಾರೆ‌. ಆರೋಪಿ ಇಸಾಕ್ ಎಂಬ ಯುವಕನ ಗೆಳತಿ, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಸಫರಾ ಎಚ್ ಅಲಿಯಾಸ್ ಸಾಜಿದಾ (21) ಬಂಧಿತ ಯುವತಿ. ದ.ಕ ಜಿಲ್ಲೆ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಿಂದ ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ನಟೋರಿಯಸ್ ರೌಡಿಶೀಟರ್, ಜಿಹಾದಿ ಮಹಮ್ಮದ್ ಅಶ್ಪಕ್ ಜೊತೆ ಪತ್ತೆಹಚ್ಚಿದ ಪೋಲಿಸರು – ಕಹಳೆ ನ್ಯೂಸ್

ಮಂಗಳೂರು: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆ ಹಚ್ಚಿರುವ ಘಟನೆ ನಗರದ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ಪ್ರತಿಷ್ಟಿತ ಖಾಸಗಿ ಕಾಲೇಜಿನಲ್ಲಿ ಬಿಸಿಎ ಕಲಿಯುತ್ತಿದ್ದ ಯುವತಿಯನ್ನು ಜುಲೈ 4ರಂದು ಮಹಮ್ಮದ್ ಅಶ್ಪಕ್ ಕಿಡ್ನಪ್ ಮಾಡಿದ್ದು ಆ ಕೂಡಲೇ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿತ್ತು ಮತ್ತು ಯುವತಿಯನ್ನು ದುಷ್ಟ ಅಶ್ಪಕ್ ಮುಷ್ಟಿಯಿಂದ ಬಿಡಿಸಲಾಗಿತ್ತು. ಆದರೆ ಮತ್ತೆ ಜೂ. 30ರಂದು ಯುವತಿಯ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು ಮನೆಗೆ ನುಗ್ಗಿ ದರೋಡೆ ಮಾಡಿದ ಚಡ್ಡಿ ಗ್ಯಾಂಗ್ 5 ಗಂಟೆಯೊಳಗೆ ಬಂಧಿಸಿದ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು : ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿಗ್ಯಾಂಗನ್ನು ಘಟನೆ ನಡೆದ 5 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಧ್ಯಪ್ರದೇಶ ಮೂಲದ ರಾಜು ಸಿಂಘಾನಿಯಾ(24), ಮಯೂರ್(30), ಬಾಲಿ(22), ಮತ್ತು ವಿಕ್ಕಿ(21) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ತುಂಡರಿಸಿ...
ಕ್ರೈಮ್ಸುದ್ದಿ

ಮದುವೆಯಾಗಿ 50 ಮಂದಿಗೆ ವಂಚಿಸಿದ ಕಿಲಾಡಿ ಮಹಿಳೆ: ಈಕೆ ಬಲೆಗೆ ಬಿದ್ದಿದ್ದ ಡಿವೈಎಸ್ ಪಿ, ಎಸ್ಪಿ! – ಕಹಳೆ ನ್ಯೂಸ್

ಹಣದಾಸೆಗೆ ಜನ ಏನೇನು ಮಾಡ್ತಾರೆ ಅನ್ನೋದು ಕೇಳಿದರೆ ಆಶ್ಚರ್ಯ ಆಗುತ್ತದೆ. ಇಲ್ಲೊಬ್ಬಳು ಹಣ ಮಾಡೋದಕ್ಕೆ ಮದುವೆ ಆಗುವುದನ್ನೇ ಉದ್ಯೋಗ ಮಾಡಿಕೊಂಡು ಸುಮಾರು 50 ಜನರಿಗೆ ವಂಚಿಸಿದ್ದಾಳೆ. ಮದುವೆ ಆಗಿ ಕೆಲವು ದಿನ ಜೊತೆಗಿದ್ದು ನಂತರ ಮನೆಯಲ್ಲಿದ್ದ ಬಂಗಾರ, ಹಣ ಎಲ್ಲಾ ದೋಚಿಕೊಂಡು ಪರಾರಿ ಆಗುವುದು. ಅದು ಖರ್ಚಾಗುತ್ತಿದ್ದಂತೆ ಮತ್ತೊಬ್ಬನನ್ನು ಮದುವೆ ಆಗುವುದು. ಹೀಗೆ ಈಕೆ 50 ಜನರನ್ನು ಯಾಮಾರಿಸಿದ್ದಾಳೆ. ಅಷ್ಟಕ್ಕೂ ಈ ಘಟನೆ ನಡೆದಿರುವುದು ತಮಿಳುನಾಡಿನ ತಿರುಪುರದಲ್ಲಿ. 50 ಜನರನ್ನು...
ಕ್ರೈಮ್ಮುಂಬೈಸುದ್ದಿ

ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌, ವೈರಲ್‌ ಆಯ್ತು ಸರಸ ಸಲ್ಲಾಪದ ದೃಶ್ಯ – ಕಹಳೆ ನ್ಯೂಸ್

ಪ್ರತಿಷ್ಠಿತ ಶಾಲೆಯೊಂದರಲ್ಲಿ ನಾಚಿಕೆಗೇಡಿನ ಸಂಗತಿಯೊಂದು ನಡೆದಿದ್ದು, ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಇವರ ರೊಮ್ಯಾನ್ಸ್‌ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ವಿದ್ಯಾ ದೇಗುಲದಲ್ಲಿ ಇಂತಹ ಹೇಯ ಕೃತ್ಯ ನಡೆಸಿರುವುದಕ್ಕೆ ನೆಟ್ಟಿಗರು ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಮಾದರಿಯಾಗಬೇಕು, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ದಾರಿದೀಪವಾಗಬೇಕು. ಆದರೆ ಇಲ್ಲೊಂದು ಶಾಲೆಯಲ್ಲಿ ಮಕ್ಕಳಿಗೆ ಮಾದರಿಯಾಗಬೇಕಿದ್ದ ಶಿಕ್ಷಕರೇ ದಾರಿ ತಪ್ಪಿದ್ದಾರೆ. ಹೌದು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಇವನೇ ನೋಡಿ ಹೆಣ್ಣು ಮಕ್ಕಳಿಗೆ ತನ್ನ ಖಾಸಗಿ ಅಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದ ಕಾಮುಕ ಜಿಹಾದಿ ಅಯೂಬ್ ಉರ್ ರೆಹಮಾನ್ ; ಕಾಮಕುನ್ನಿಯನ್ನು ಹುಡುಕಾಡಿ ಅರೆಸ್ಟ್ ಮಾಡಿದ ವಿವಿಪುರಂ ಪೊಲೀಸರು…!! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ವಿವಿಪುರಂ ಪೊಲೀಸರು ಕಾರ್ಯಚರಣೆ ನಡೆಸಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ತನ್ನ ಮರ್ಮಾಂಗವನ್ನು ತೊರಿಸಿ ಎಸ್ಕೇಪ್ ಆಗುತ್ತಿದ್ದ ವಿಕೃತ ಕಾಮುಕನನ್ನು ಅರೆಸ್ಟ್ ಮಾಡಿದ್ದಾರೆ. 48 ವರ್ಷದ ಅಯೂಬ್ ಉರ್ ರೆಹಮಾನ್ ಬಂಧಿತ ಕಾಮಿ ಎನ್ನಲಾಗಿದೆ. ಈತ ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗುತ್ತಿದ್ದ. ಹೀಗೆ ಮಾಡಿ ಎಸ್ಕೇಪ್ ಆಗುತ್ತಿದ್ದವನನ್ನು ಇಂದು (ಜುಲೈ 08) ವಿವಿಪುರಂ...
ಕ್ರೈಮ್ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

‘ಮುಡಾ’ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು! – ಕಹಳೆ ನ್ಯೂಸ್

ಮೈಸೂರು : 'ಮುಡಾ' ದಲ್ಲಿ ನಡೆದಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ.   ಹೌದು ಮುಡಾ ಪ್ರಕರಣದಲ್ಲಿ ಸೈಟ್ ಹಂಚಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಮೋಡ ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ...
1 35 36 37 38 39 128
Page 37 of 128