Friday, March 6, 2026

ಕ್ರೈಮ್

ಅಂಕಣಕ್ರೈಮ್ಬೆಂಗಳೂರುಸುದ್ದಿ

10 ಲಕ್ಷ ಒರಿಜಿನಲ್ ನೋಟ್ ಕೊಟ್ರೆ 30 ಲಕ್ಷ ಕೋಟಾ ಆಫರ್‌; ತಿರುನಲ್ವೇಲಿ ಗ್ಯಾಂಗ್‌ ಅಂದರ್‌-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋಟಾ ನೋಟಿನ ಗ್ಯಾಂಗ್ ಆಕ್ಟೀವ್ ಆಗಿದೆ. 10 ಲಕ್ಷ ರೂ. ಒರಿಜಿನಲ್ ನೋಟ್ ಕೊಟ್ಟರೆ 30 ಲಕ್ಷ ರೂ. ಕೋಟಾ ನೋಟಿನ (Fake Currency) ಆಫರ್ ನೀಡಿ ಜನರಿಗೆ ವಂಚಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಜಯನಗರದ 4ನೇ ಬ್ಲಾಕ್‌ನಲ್ಲಿ ಹಣದ ಸಮೇತ ನಿಂತಿದ್ದ ತಮಿಳುನಾಡಿನ ತಿರುನೆಲ್ವೇಳಿಯ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳು 10 ಲಕ್ಷ ಅಸಲಿ ನೋಟಿಗೆ ಒರಿಜಿನಲ್ ರೀತಿಯೇ ಕಾಣುವ 3 ಪಟ್ಟು...
ಅಂಕಣಕ್ರೈಮ್ಸುದ್ದಿ

ಚಿಕ್ಕಮಗಳೂರು ; ಸಂಸಾರದಲ್ಲಿ ಕಲಹ , ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ-ಕಹಳೆ ನ್ಯೂಸ್

ಚಿಕ್ಕಮಗಳೂರು: ಸದ್ಯ ಬೆಂಗಳೂರಿನಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಜನರನ್ನ ಬೆಚ್ಚಿಬೀಳಿಸಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ಘಟನೆ ನಡೆದಿದೆ. ತನು (25) ಕೊಲೆಯಾದ ಮಹಿಳೆ, ರಮೇಶ್ ಕೊಲೆಗೈದ ಪತಿ. ಮನೆಯ ರೂಮಿನ ತುಂಬೆಲ್ಲ ರಕ್ತ ಚೆಲ್ಲಿದ್ದು, ರಕ್ತದ ಮಡುವಿನಲ್ಲಿ ಪತ್ನಿಯ ಶವ ಪತ್ತೆಯಾಗಿದೆ. ತನು & ರಮೇಶ್‌ 7 ವರ್ಷಗಳ ಹಿಂದೆ...
ಕ್ರೈಮ್ಬೆಂಗಳೂರುಸುದ್ದಿ

ಸಮೀರ್ ಎಂ.ಡಿ.,‌ ಅಜಯ್‌ ಅಂಚನ್ ಕುಡ್ಲ‌ ರಾಂಪ್ ಪೇಜ್, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಅನೇಕರಿಗೆ ನ್ಯಾಯಾಲಯ ಬಿಗ್ ಶಾಕ್..!! 10 ಕೋಟಿ ಮಾನನಷ್ಟ ಮೊಕದ್ದಮೆಯಲ್ಲಿ ಮಹತ್ವದ ಬೆಳವಣಿಗೆ..!! – ಕಹಳೆ ನ್ಯೂಸ್

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಸಹಿತ ಹೆಗ್ಗಡೆ ಕುಟುಂಬಸ್ಥರ ಅವಹೇಳನಾಕಾರಿ ಹೇಳಿಕೆ ನೀಡಿ ವಿಡಿಯೋ ಪ್ರಸಾರ ನೀಡದವರಿಗೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಬಿಗ್ ಶಾಕ್ ನೀಡಿದೆ. ಡಿ. ಹರ್ಷೇಂದ್ರ ಕುಮಾರ್ ಹೂಡಿದ್ದ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಯಲ್ಲಿ ನ್ಯಾಯಾಲಯವು ಸಮೀರ್ ಎಂ.ಡಿ.,‌ ಅಜಯ್‌ ಅಂಚನ್ ಕುಡ್ಲ‌ ರಾಂಪ್ ಪೇಜ್, ಗಿರೀಶ್ ಮಟ್ಟಣ್ಣನವರ್, ಅಣ್ಣಬಾಂಡ್ ಶ್ರೀನಾತ್ ಎಂಬವರಿಗೆ ಈ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ 500 ಗ್ರಾಂ ಹೈಡ್ರೊಪೋನಿಕ್ ಗಾಂಜಾ ವಶಪಡಿಸಿಕೊಂಡ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ -ಕಹಳೆ ನ್ಯೂಸ್

ಮಂಗಳೂರು: ಬಜಪೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) 500 ಗ್ರಾಂ ಹೈಡ್ರೊಪೋನಿಕ್ ಗಾಂಜಾ ವಶಪಡಿಸಿಕೊಂಡಿದ್ದು ಆರೋಪಿಯನ್ನು ಹಾಗೂ ಗಾಂಜಾವನ್ನು ಬಜಪೆ‌ ಠಾಣೆಯ ವಶಕ್ಕೆ ಸೋಮವಾರ ಒಪ್ಪಿಸಿದ್ದಾರೆ. ಮುಂಬೈನಿಂದ ಇಂಡಿಗೊ ವಿಮಾನದಲ್ಲಿ ಬಂದಿದ್ದ ಶಂಕರ್ ನಾರಾಯಣ ಪೊದ್ದಾರ್‌ ‌ಆರೋಪಿ. ಆರೋಪಿ ಬಳಿ ಮಾದಕ ಪದಾರ್ಥ ಇರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಆತನ ಬ್ಯಾಗ್ ಅನ್ನು ಸಿಐಎಸ್‌ಎಫ್‌ನ ಅಪರಾಧ ಮತ್ತು ಗುಪ್ತವಾರ್ತೆ ವಿಭಾಗದ (ಸಿಐಡಬ್ಲ್ಯು)...
ಉಡುಪಿಕಾರ್ಕಳಕ್ರೈಮ್ಸುದ್ದಿ

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ-ಕಹಳೆ ನ್ಯೂಸ್

ಬ್ರಹ್ಮಾವರ : ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ನಡೆದಿದೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಕೋಕಾ ಕಾಯ್ದೆ ಬೆನ್ನಲ್ಲೆ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಕೋರ್ಟ್ ಗೆ ಶರಣು- ಕಹಳೆ ನ್ಯೂಸ್

ಮಂಗಳೂರು: ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾರೆ. ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದು, ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ 1ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಘೋರ ಘಟನೆ: ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ.!- ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪ್ರೇಮಿಗಳಿಬ್ಬರು ಲಾಡ್ಜ್ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಪರಿಣಾಮ ರೆಸ್ಟೋರೆಂಟ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿ ದುರಂತದಲ್ಲಿ ಗದಗ ಮೂಲದ ರಮೇಶ್ ಮತ್ತು ಕಾವೇರಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಪ್ರೇಮಿಗಳಿಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಿಚನ್-6 ಫ್ಯಾಮಿಲಿ ರೆಸ್ಟೋರೆಂಟ್...
ಅಂಕಣಕ್ರೈಮ್ಸುದ್ದಿ

ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್ ; ಚಾಲಕ ವಶಕ್ಕೆ-ಕಹಳೆ ನ್ಯೂಸ್

ಲಕ್ನೋ: ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್  ಕಾರು ಚಾಲಕನ ನಿಯಂತ್ರಣ ತಪ್ಪಿ ಕನಿಷ್ಟ 6 ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ನೋಯ್ಡಾ ಮಾಲ್ ಬಳಿ ನಡೆದಿದೆ. ಬುಧವಾರ ರಾತ್ರಿ ನೋಯ್ಡಾದ ಮಾಲ್ ಬಳಿ ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ನಿಯಂತ್ರಣ ತಪ್ಪಿ ಕನಿಷ್ಠ ಆರು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಲ್ಯಾಂಡ್ ರೋವರ್ ಕಾರು ಚಾಲಕನನ್ನು ಪೊಲೀಸರು...
1 3 4 5 6 7 128
Page 5 of 128