Tuesday, July 28, 2026

ಕ್ರೈಮ್

ಕ್ರೈಮ್ಬೆಂಗಳೂರುರಾಜ್ಯ

ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್ : ಹೆಚ್ಚಿನ ವಿಚಾರಣೆಗೆ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಫೋಟೋಗಳು ವೈರಲ್ ಆಗಿವೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ನಟ ದರ್ಶನ್ ಆಪ್ತ ನಟ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿನ ವಿಡಿಯೋ ಹೊರಗಡೆ ಬಂದಿರುವ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ದರ್ಶನ್ ಆಪ್ತ ಧನ್ವೀರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ಒಂದು ಗಂಟೆಗೆ ಮನೆಯ ಬಳಿ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ : ಮಹಿಳಾ ಟೆಕ್ಕಿ ಅರೆಸ್ಟ್.. – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳಾ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಗುಜರಾತ್ ಮೂಲದ ರೆನೆ ಜೋಶಿಲ್ದಾ ಎಂದು ಗುರುತಿಸಲಾಗಿದೆ. ಈಕೆ ಗುಜರಾತ್ ಮೂಲದ ಟೆಕ್ಕಿ ಆಗಿದ್ದು, ಬೆಂಗಳೂರಿನ 7 ಶಾಲೆ ಸೇರಿ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಳು. ಬೆಂಗಳೂರು ಮಾತ್ರವಲ್ಲದೇ ಚೆನ್ನೈ, ಗುಜರಾತ್, ಹೈದರಾಬಾದ್ ಸೇರಿದಂತೆ ಹಲವು ಕಡೆ ಶಾಲೆಗಳಿಗೆ ಈಕೆ ಬೆದರಿಕೆ...
ಕ್ರೈಮ್ಜಿಲ್ಲೆಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯ ಬರ್ಬರ ಹತ್ಯೆ! – ಕಹಳೆ ನ್ಯೂಸ್

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವೃದ್ದೆಯನ್ನು ನಿಂಗವ್ವ ಮುಳಗೋಡ (75) ಎಂದು ತಿಳಿದುಬಂದಿದೆ. ನಿಂಗವ್ವನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಬ್ರಹ್ಮಗಿರಿ ಕಾಲೋನಿಯಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ವೃದ್ದೆ ನಿಂಗಮ್ಮನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ ; ಕೋರ್ಟ್‌ಗೆ ಹಾಜರಾದ ದರ್ಶನ್‌-ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್‌ ಮತ್ತು ಇತರ ಆರೋಪಿಗಳು ಇಂದು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಿರುವ ಕಾರಣ ಖುದ್ದು ಹಾಜರಾಗಬೇಕೆಂದು ಜಡ್ಜ್‌ ಆದೇಶಿಸಿದ ಹಿನ್ನೆಲೆಯಲ್ಲಿ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್‌, ಪವಿತ್ರಾ ಗೌಡ  ಸೇರಿದಂತೆ ಎಲ್ಲಾ ಆರೋಪಿಗಳನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದರು. ಆರೋಪ ನಿಗದಿಯಾಗುವ ಬಗ್ಗೆ ಮೊದಲೇ ಮಾಹಿತಿ ತಿಳಿದ ಕಾರಣ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ರೌಡಿ ಟೋಪಿ ನೌಫಾಲ್ ಉಪ್ಪಳದಲ್ಲಿ ಬರ್ಬರ ಹತ್ಯೆ ; ರೈಲ್ವೇ ಗೇಟ್ ಬಳಿ ಮಾತುಕತೆಗೆ ಕರೆದು ಕೊಲೆಗೈದ ಶಂಕೆ- ಕಹಳೆ ನ್ಯೂಸ್

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ಕಾಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ರೌಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಶ್ರಫ್ ಗುಂಪು ಹತ್ಯೆ ಪ್ರಕರಣ- ಆರೋಪಿಗಳಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ನಗರ ಹೊರವಲಯದ ಕುಡುಪು ಬಳಿ ಎ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ(ಅ.30) ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಮನೀಶ್ ಶೆಟ್ಟಿ ಮತ್ತು ಅನಿಲ್‌ ಕುಮಾರ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ....
ಅಂತಾರಾಷ್ಟ್ರೀಯಕ್ರೈಮ್ಸಿನಿಮಾಸುದ್ದಿ

ಟೋಲ್’ ಕಟ್ಟದೇ ಮುನ್ನುಗ್ಗಿ ಬೈಕ್ ಸವಾರರ ಮೇಲೆ ಬಸ್ ಹತ್ತಿಸಿದ ಚಾಲಕ : ಸ್ಥಳದಲ್ಲೇ ಇಬ್ಬರು ಸಾವು – ಕಹಳೆ ನ್ಯೂಸ್

ಆಂಧ್ರಪ್ರದೇಶ : ಟೋಲ್ ಕಟ್ಟದೇ ಮುಂದೆ ನುಗ್ಗಿ ಚಾಲಕನೋರ್ವ ಬೈಕ್ ಸವಾರರ ಮೇಲೆ ಬಸ್ ಹತ್ತಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.ಘಟನೆಯ ಭಯಾನಕ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಕುಶಿನಗರ ಮತ್ತು ಡಿಯೋರಿಯಾ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾರ್ಯ ಸುಜನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ದೆಹಲಿ ಮೂಲಕ ಬಿಹಾರಕ್ಕೆ ಹೋಗುತ್ತಿದ್ದ ಖಾಸಗಿ ಐಷಾರಾಮಿ ಬಸ್ ಇದಾಗಿದ್ದು, ಮೋಟಾರ್ ಸೈಕಲ್ನಲ್ಲಿ...
ಕ್ರೈಮ್ರಾಜ್ಯಸುದ್ದಿ

ಡಾ.‌ ಕಲ್ಲಡ್ಕ ಪ್ರಭಾಕರ್ ಭಟ್ ರಿಗೆ ಬಿಗ್ ರಿಲೀಫ್..!! ನ್ಯಾಯಾಲಯದಿಂದ ಮಹತ್ವದ ಆದೇಶ – ಕಹಳೆ ನ್ಯೂಸ್

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಆರೆಸ್ಸೆಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಕುರಿತು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಹತ್ವದ ಮಧ್ಯಂತರ ಆದೇಶ ಮಾಡಿದೆ. ದಲಿತ ಹಕ್ಕು ಸಮಿತಿ, ಜನವಾದಿ ಮಹಿಳಾ ಸಮಿತಿಯ ದೂರಿನ ಮೇರೆಗೆ ಉಪ್ಪಳಿಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆ ಭಾಷಣದ ಆರೋಪದಲ್ಲಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2025, ಭಾರತೀಯ ನ್ಯಾಯ ಸಂಹಿತೆ 79, 196,...
1 3 4 5 6 7 129
Page 5 of 129