Saturday, March 14, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಅಕ್ರಮ ಮರಳು ಸಾಗಾಟ : ಮೊಹಮ್ಮದ್ ಇಸ್ಮಾಯಿಲ್, ಮೊಹಮ್ಮದ್ ಆರೀಫ್, ಅಜರುದ್ಧೀನ್ ಸೇರಿದಂತೆ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕರು ಹಾಗೂ ಅದರ ಮಾಲಕರ ವಿರುದ್ಧ ಪ್ರಕರಣ ದಾಖಲಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸಜೀಪಮುನ್ನೂರಿನ ಸರ್ಫರಾಜ್ ಅಹಮ್ಮದ್, ಕುಲಾಲು ನಿವಾಸಿ ಅಬ್ದುಲ್ ಅಜೀಜ್, ಕುರಿಯಾಳದ ಕಿರಣ್, ಅಮ್ಟಾಡಿ ನಿವಾಸಿ ಅವಿಲ್ ಕ್ರಾಸ್ಟಾ, ಮಂಚಿ ನಿವಾಸಿ ಮೊಹಮ್ಮದ್ ಇಸ್ಮಾಯಿಲ್ / ರಶೀದ್, ಬಿ. ಮೂಡದ ಮೊಹಮ್ಮದ್ ಆರೀಫ್, ವಳಚ್ಚಿಲ್ ನ ಸತ್ತಾರ್, ಅಜರುದ್ಧೀನ್ ವಿರುದ್ಧ ಪ್ರಕರಣ ದಾಖಲಾಗಿದೆ. ಫೆ.12 ರಂದು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ನೆಹರೂ ನಗರದ ಕೋಕೋ ಗುರು ಅಡುಗೆಮನೆಯಲ್ಲಿ ಕಳವು ಪ್ರಕರಣ : 24 ಗಂಟೆಯ ಒಳಗಡೆ ಆರೋಪಿಯ ಹೆಡೆಮುರಿಕಟ್ಟಿದ ಪೋಲೀಸ್ ಇಲಾಖೆ – ಕಹಳೆ ನ್ಯೂಸ್

ಪುತ್ತೂರು : ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೋಕೋ ಗುರು ಅಡುಗೆಮನೆಯಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದ ಗಣೇಶ್ ಎಂಬಾತ 69,000 ರೂ. ಮತ್ತು ಮೊಬೈಲ್ ನೊಂದಿಗೆ ಪರಾರಿಯಾದ ಬಗ್ಗೆ ವರದಿಯಾಗಿದೆ. ಕ್ಯಾಶಿಯರ್ ಅನ್ನು ಊಟ ಮಾಡಿಬರುವಂತೆ ತಿಳಿಸಿದ ಸಪ್ಲೈಯರ್ ತಾನು ಕ್ಯಾಶ್ ಕೌಂಟರ್ ಅನ್ನು ನೋಡಿಕೊಳ್ಳುವುದಾಗಿ ಹೇಳಿ ಕ್ಯಾಶಿಯರ್ ಅನ್ನು ಊಟಕ್ಕೆ ಕಳುಹಿಸಿದ್ದಾನೆ. ಕ್ಯಾಶಿಯರ್ ಊಟಕ್ಕೆ ತೆರಳುತ್ತಿದ್ದಂತೆ ಕ್ಯಾಶ್ ಡ್ರಯಾರ್ ನಲ್ಲಿದ್ದ ರೂ. 69,000 ಹಾಗೂ ಮೊಬೈಲ್‌ ಎತ್ತಿಕೊಂಡು ಪರಾರಿಯಾಗಿದ್ದಾನೆ. ಈ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ವಿಟ್ಲ : ಮಾಧ್ಯಮ ವರದಿಗಾರ ಎಂದು ಬೆದರಿಸಿ ಅಮಾಯಕ ಯುವಕನಿಂದ ಹಣ ವಸೂಲಿ ; ಆರೋಪಿ NS. ಶರತ್‌ ಮತ್ತು ಇಬ್ಬರ ಮೇಲೆ ಎಫ್ಐಆರ್ ದಾಖಲು – ಕಹಳೆ ನ್ಯೂಸ್

ವಿಟ್ಲ: ಯುವಕನೋರ್ವನ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿ, ಹಣ ನೀಡುವಂತೆ ಬ್ಲಾಕ್‌ಮೇಲ್‌ ಮಾಡಿದ ಘಟನೆ ವಿಟ್ಲದಲ್ಲಿ NS. ಶರತ್‌ ಮತ್ತು ಆತನ ತಂಡದಿಂದ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ಮಂಗಳೂರಿನ ಬೈಕಂಪಾಡಿ ಬಸ್‌ ನಿಲ್ದಾಣದ ಬಳಿ ವಾಹನ ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ನಿಂತಿದ್ದ ವಿಟ್ಲ ಮೂಲದ ಯುವಕನ ಮೇಲೆ ಅನುಮಾನಗೊಂಡು ಯಾರೋ ಅಪರಿಚಿತ ವ್ಯಕ್ತಿಗಳು ಬೈಕ್‌ನಲ್ಲಿ ಬಂದು ಸ್ಥಳೀಯ ಪ್ರಕರಣದ ಆರೋಪಿಯೆಂದು ಅವಾಚ್ಯ ಶಬ್ಧಗಳಿಂದ ಬೈದು ಪೊಲೀಸರಿಗೆ ಫೋನ್‌...
ಕ್ರೈಮ್ಬಂಟ್ವಾಳಸುದ್ದಿ

ಅಕ್ರಮ ಮರಳುಗಾರಿಕೆ ಪ್ರಕರಣ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 18 ಮಂದಿ ಆರೋಪಿಗಳನ್ನ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೋಲೀಸರು – ಕಹಳೆ ನ್ಯೂಸ್

ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಬಿಡುಗಡೆಗೊಂಡ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 247/2017 ಕಲಂ 379 & 34 IPC ಮಾನ್ಯ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ.ಸಿ ನಂಬ್ರ 1266/2018 ರ ಆರೋಪಿತರು ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದರು. ಬಲಿಯಾ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಬೆಂಗಳೂರಿನ ಹಿಂದು ಯುವತಿ, ಅನ್ಯಮತೀಯ ಯುವಕ ಪಣಂಬೂರು ಬೀಚ್ ಗೆ ಭೇಟಿ – ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ಆರೋಪ ; ಪ್ರಶ್ನಿಸಿದ ಬೆಳ್ತಂಗಡಿಯ ಹಿಂದು ಯುವಕರ ವಿರುದ್ಧ ಖಾಸಗಿತನಕ್ಕೆ ಧಕ್ಕೆ, ನೈತಿಕ ಗೂಂಡಾಗಿರಿ ಆರೋಪ, ಪಣಂಬೂರು ಠಾಣೆಯಲ್ಲಿ ಪ್ರಕರಣ – ಕಹಳೆ ನ್ಯೂಸ್

ಮಂಗಳೂರು, ಫೆ 06 : ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನೈತಿಕ ಗೂಂಡಾಗಿರಿ ನಡೆದ ಆರೋಪ, ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬೆಂಗಳೂರಿನ ಹಿಂದು ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿ‌ನ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ನಗರ ಠಾಣಾ ಪೋಲೀಸರು – ಕಹಳೆ ನ್ಯೂಸ್

ಬಂಟ್ವಾಳ : ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಬಂಧಿತ ಆರೋಪಿ. ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಯಾಗಿದ್ದು, ಈತನ ಮೇಲೆ ಕಲಂ 341 , 504, 324,506 ಜೊತೆಗೆ 34 ಐಪಿಸಿ ಯಡಿಲ್ಲಿ ಪ್ರಕರಣ ದಾಖಲಾಗಿದ್ದು,...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳ ಹೆಗ್ಗಡೆ ಕುಟುಂಬಸ್ಥರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡದಂತೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ‌ಮಾಡದಂತೆ ಗಿರೀಶ್ ಮಟ್ಟಣ್ಣನವರ್ ಹಾಗೂ ರಾಧಿಕಾ ಕಾಸರಗೋಡು ಅಲಿಯಾಸ್ ಅನಿತಾ ಕಾಸರಗೋಡು ವಿರುದ್ಧ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ಆಜ್ಞೆ – ಕಹಳೆ ನ್ಯೂಸ್

ಬೆಂಗಳೂರು : ನಗರದ ಸಿಟಿ ಸಿವಿಲ್ ಕೋರ್ಟಿನಲ್ಲಿ OS number 797/2024 ಧರ್ಮಸ್ಥಳ ನಿಶ್ಚಲ್ ಜೈನ್, ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳ ಹೆಗ್ಗಡೆ ಕುಟುಂಬಸ್ಥರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡದಂತೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ‌ಮಾಡದಂತೆ ಗಿರೀಶ್ ಮಟ್ಟಣ್ಣನವರ್ ಹಾಗೂ ರಾಧಿಕಾ ಕಾಸರಗೋಡು ಅಲಿಯಾಸ್ ಅನಿತಾ ಕಾಸರಗೋಡು ವಿರುದ್ಧ ನಿರ್ಬಂಧ ಆಜ್ಞೆಯನ್ನು ಹೊರಡಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳ ಹೆಗ್ಗಡೆಯವರ ಕುಟುಂಬಸ್ಥರ ವಿರುದ್ಧ ಗಿರೀಶ್ ಮಟ್ಟಣ್ಣನವರ್ ಹಾಗೂ ರಾಧಿಕಾ ಕಾಸರಗೋಡು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಅನಾರೋಗ್ಯ ಪೀಡಿತನ ಮನೆಗೆ ಬಂದ ಅಪರಿಚಿತರಿಂದ ಚಿಕಿತ್ಸೆ ನೆಪದಲ್ಲಿ ವಂಚನೆ – ಕಹಳೆ ನ್ಯೂಸ್

ಬೆಳ್ತಂಗಡಿ: ಅನಾರೋಗ್ಯ ಪೀಡಿತ ವ್ಯಕ್ತಿಯ ಮನೆಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಮಲಗಿದ್ದಲ್ಲಿಯೇ ಇದ್ದ ವ್ಯಕ್ತಿಯನ್ನು ಗುಣ ಪಡಿಸುವುದಾಗಿ ಹೇಳಿ 30 ಸಾವಿರ ರೂ. ಪಡೆದುಕೊಂಡು ಪರಾರಿಯಾದ ಘಟನೆ ಮುಂಡಾಜೆ ಗ್ರಾಮದಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ದಯಾನಂದ ಎಂಬವರು ವಂಚನೆಗೆ ಒಳಗಾದ ವ್ಯಕ್ತಿ. ಇವರ ತಂದೆ ಕಟ್ಟಡದಿಂದ ಬಿದ್ದು ಸೊಂಟದ ಬಲ ಕಳೆದುಕೊಂಡು ಮಲಗಿದಲ್ಲಿಯೇ ಇದ್ದರು. ಜ.27ರಂದು ಇವರ ಮನೆಗೆ ಬೈಕ್‍ನಲ್ಲಿ ಬಂದ ಇಬ್ಬರು ಅಪರಿಚಿತರು ತಾವು ಆಯುರ್ವೇದ ಪಂಡಿತರಾಗಿದ್ದು...
1 55 56 57 58 59 128
Page 57 of 128