ಮೂಡುಬಿದಿರೆ : ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿ ಚಿನ್ನ ಮೊಬೈಲ್ ಕಳವು : ಆರೋಪಿ ಅರೆಸ್ಟ್ – ಕಹಳೆ ನ್ಯೂಸ್
ಮೂಡುಬಿದಿರೆ: ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿದ್ದ ಚಿನ್ನ ಮತ್ತು ಮೊಬೈಲನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ರಾಯಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಇಲ್ಲಿ ಬಾಗಲಕೋಟೆ ಮೂಲದ ನಿವಾಸಿಗಳು ವಾಸವಿದ್ದ ಮನೆಗೆ ಹಾಡು ಹಗಲೇ ನುಗ್ಗಿದ ಆರೋಪಿ ಮನೆಯಲ್ಲಿದ್ದ ಚಿನ್ನದ ಸರ ಮೊಬೈಲ್ ಸೇರಿದಂತೆ ರೂ 50 ಸಾವಿರ ಮೌಲ್ಯದ ಸ್ವತ್ತು ಕಳವು ಮಾಡಿದ್ದ. ಈ ಬಗ್ಗೆ ಮೂಡುಬಿದಿರೆ...




