Tuesday, March 17, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ. ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯ

MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಕುರಿತು ಕಹಳೆ ನ್ಯೂಸ್ ವರದಿ ಪ್ರಕಟವಾಗುತ್ತಿದಂತೆ ‘ ನಾನು ಸೈಲೆಂಟ್ ಆಗೋದಲ್ಲ, ವೈಲೆಂಟ್ ಆಗ್ತೇನೆ ‘ ಎಂದಿದ್ದ ಶೇಖರ್ ಅಲಿಯಾಸ್ ‘ 420 ‘ ರಾಜಶೇಖರ ವಿರುದ್ಧ FIR – ಕಹಳೆ ‌ನ್ಯೂಸ್

ಪುತ್ತೂರು : ಕಳೆದರಡು ವಾರದಿಂದ ಪುತ್ತೂರಿನ ರಾಜಕೀಯದಲ್ಲಿ ಆತಂರಿಕವಾಗಿ ಗುಸು ಗುಸು ಸುದ್ದಿ, ಬಿಸಿ ಬಿಸಿ ಚರ್ಚೆ, ಕೈಕಾರ ನವೀನ್ ರೈ ಪೋಸ್ಟ್ ವ್ಯಾಪಕ ವೈರಲ್ ಆಗಿತ್ತು. ಹೌದು, ಚೈತ್ರಾ ವಂಚನೆ ಪ್ರಕರಣದಂತೆಯೇ ಮತ್ತೊಂದು ಮಹಾವಂಚನೆ ಪ್ರಕರಣ ಪುತ್ತೂರಿನಲ್ಲಿ ಬಯಲಾಗಿತ್ತು, ಪುತ್ತಿಲ ಪರಿವಾರದಲ್ಲಿ ಗುರಿತಿಸಿಕೊಂಡ, ಅರುಣ್ ಕುಮಾರ್ ಪುತ್ತಿಲ ಬೆಂಬಲನೊಬ್ಬ, ಬಿಜೆಪಿ ಟಿಕೆಟ್ ಕೊಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಬಳಸಿಕೊಂಡು ಕೋಟಿ ಕೋಟಿ ವಂಚನೆ ಮಾಡಿದ್ದಾನೆ ಎಂಬ ವರದಿಯನ್ನು, ಬಿಜೆಪಿ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಶ್ರೀ ಮಂಗಳಾದೇವಿ ದೇವಸ್ಥಾನದ ಸುತ್ತಮುತ್ತ ಕೇಸರಿ ಧ್ವಜ ಕಟ್ಟಿದ ಪ್ರಕರಣ : ಶರಣ್ ಪಂಪ್‌ವೆಲ್ ವಿರುದ್ಧ ಕೇಸ್ ದಾಖಲು – ಕಹಳೆ ನ್ಯೂಸ್

ಮಂಗಳೂರು: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 16ರಂದು ಶ್ರೀ ಮಂಗಳಾದೇವಿ ದೇವಸ್ಥಾನದ ಸುತ್ತಮುತ್ತಲಿನ ಹಿಂದೂಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಶರಣ್ ಪಂಪ್‌ವೆಲ್ ಅವರು ಇತರ ಕಾರ್ಯಕರ್ತರೊಂದಿಗೆ ಕೇಸರಿ ಧ್ವಜಗಳನ್ನು ಕಟ್ಟಿದ್ದರು.   ಈ ಕ್ರಮಗಳು ಮತ್ತು ಹೇಳಿಕೆಗಳು ಧಾರ್ಮಿಕ ವೈಷಮ್ಯವನ್ನು ಕೆರಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು...
ಅಂತಾರಾಷ್ಟ್ರೀಯಕ್ರೈಮ್ರಾಷ್ಟ್ರೀಯಸುದ್ದಿ

ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಶಾಹಿದ್‌ ಲತೀಫ್‌ಗೆ ಗುಂಡಿಕ್ಕಿ ಹತ್ಯೆ – ಕಹಳೆ ನ್ಯೂಸ್

ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಹಾಗೂ ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ ಪಾಕಿಸ್ತಾನದಲ್ಲಿ ಹತನಾಗಿದ್ದಾನೆ. ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಇಂದು ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಲತೀಫ್‌ ಸಾವನ್ನಪ್ಪಿದ್ದಾನೆ. 41 ವರ್ಷದ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಸದಸ್ಯ. 2016ರ ಜನವರಿ 2ರಂದು ನಡೆದ ಪಠಾಣ್‌ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದವನು. ಲತೀಫ್ ಸಿಯಾಲ್‌ಕೋಟ್‌ನಿಂದ ದಾಳಿಯನ್ನು ಸಂಘಟಿಸಿದ್ದು ಮಾತ್ರವಲ್ಲದೆ ಅದನ್ನು ಕಾರ್ಯಗತಗೊಳಿಸಲು ನಾಲ್ಕು ಜೆಇಎಂ ಭಯೋತ್ಪಾದಕರನ್ನು...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

KVG ಶಿಕ್ಷಣ ಸಂಸ್ಥೆಗಳ ರಾಮಕೃಷ್ಣ ಕೊಲೆ ಪ್ರಕರಣ : ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ ಡಾ| ರೇಣುಕಾ ಪ್ರಸಾದ್‌ ಆಸ್ಪತ್ರೆಗೆ – ಕಹಳೆ ನ್ಯೂಸ್

ಮಂಗಳೂರು: ಕೆವಿಜಿ ಶಿಕ್ಷಣ ಸಂಸ್ಥೆಗಳ ಸಮೂಹದ ಕೆವಿಜಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್‌. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ ಡಾ| ರೇಣುಕಾ ಪ್ರಸಾದ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೇಣುಕಾ ಪ್ರಸಾದ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ಕಲ್ಪಿಸಲು ಆತನ ಪರ ವಕೀಲರು ಮಾಡಿದ ಮನವಿಯನ್ನು ಹೈಕೋರ್ಟ್‌ ಪರಿಗಣಿಸಿತ್ತು.   ಪ್ರಕರಣದಲ್ಲಿ ರೇಣುಕಾ ಪ್ರಸಾದ್‌ ಅಲ್ಲದೆ ಮನೋಜ್‌ ರೈ, ಎಚ್‌.ಆರ್‌. ನಾಗೇಶ್‌, ವಾಮನ ಪೂಜಾರಿ ಮತ್ತು ಶಂಕರನಿಗೂ ಜೀವಾವಧಿ ಶಿಕ್ಷೆ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಆಂಡ್ ಗ್ಯಾಂಗ್ ಗೆ ಮುಳುವಾಗುತ್ತಾ ನಿರಂತರ ನ್ಯಾಯಾಂಗ ನಿಂದನೆ, ಕಾನೂನು ಉಲ್ಲಂಘನೆಯ ಭಾಷಣ..!? ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿನಲ್ಲಿ ಮತ್ತೊಂದು ಆರ್ಜಿ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಲಯದ ಆದೇಶದ ಉಲ್ಲಂಘಿಸಿ, ನಿರಂತರ ನ್ಯಾಯಲಯದ ತೀರ್ಪಿನ ವಿರುದ್ಧ ಭಾಷಣ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಆಂಡ್ ಗ್ಯಾಂಗ್ ಗೆ ಹೈಕೋರ್ಟ್ ಹಾಗೂ ಸಿಟಿ ಸಿವಿಲ್ ಕೋರ್ಟ್‌ ಈ ಮೊದಲೇ ಎಚ್ಚರಿಕೆ ನೀಡಿತ್ತು, ಆದರೆ, ಅದನ್ನೂ ಮೀರಿ ಭಾಷಣ ಮಾಡುತ್ತಿರುವ ತಿಮರೋಡಿ ಆಂಡ್ ಗ್ಯಾಂಗ್ ಗೆ ಇದೀಗ ಬಹುದೊಡ್ಡ ಸಂಕಷ್ಟ ಎದುರಾಗುವ ಸಾದ್ಯತೆ ದಟ್ಟವಾಗಿದೆ. ಇಂದು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನ್ಯಾಯಾಂಗ...
ಕ್ರೈಮ್ದಕ್ಷಿಣ ಕನ್ನಡಸಂತಾಪಸುದ್ದಿ

ಮಂಗಳೂರಿನ ಮಹೇಶ್‌ ಮೋಟರ್ರ್ಸ್‌ ನ ಮಾಲಕ ಪ್ರಕಾಶ್‌ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ; ಆ.2 ರಂದು ಸಂಜೆ ಅಂತ್ಯಕ್ರಿಯೆ – ಆತ್ಮಹತ್ಯೆಗೆ ಕಾರಣ ನಿಗೂಢ..!! – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಮಹೇಶ್‌ ಮೋಟರ್ರ್ಸ್‌ ನ ಮಾಲಕ ಪ್ರಕಾಶ್‌ ಶೇಖ(48) ಅವರು ಕದ್ರಿಕಂಬಳದ ತಮ್ಮ ಫ್ಲ್ಯಾಟ್‌ನಲ್ಲಿ ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖ್ಯಾತ ಸಾರಿಗೆ ಉದ್ಯಮಿ, ಬಸ್‌ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯರಾಮ ಶೇಖ ಅವರ ಪುತ್ರರಾಗಿರುವ ಪ್ರಕಾಶ್‌ ಅವರು, ಉದ್ಯಮವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು. ಫ್ಲ್ಯಾಟ್‌ನಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ವಾಸವಾಗಿದ್ದ ಅವರು ರವಿವಾರ ಬೆಳಗ್ಗೆ ತನ್ನ ರೂಮ್‌ಗೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೂ ಹೊರಗೆ ಬಂದಿರಲಿಲ್ಲ. ಪತ್ನಿ ಕರೆಯಲು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಗೂಂಡಾ ಕಾಯ್ದೆಯಡಿ ಸರ್ಕಾರ ಅಂದರ್ ಮಾಡಿದ್ದ ಪುನೀತ್ ಕೆರೆಹಳ್ಳಿ‌ ಬಾಹರ್..!! ಕೈ ಸರಕಾರದ ನಡೆಯನ್ನು ‌ನ್ಯಾಯಾಲಯದಲ್ಲಿ ಪ್ರಶ್ನಿಸಿ, ನ್ಯಾಯ ಎತ್ತಿಹಿಡಿದ ಹೈಕೋರ್ಟ್ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್..!! – ಕಹಳೆ ನ್ಯೂಸ್

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ‌ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ‌ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು....
1 61 62 63 64 65 128
Page 63 of 128