ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ಮುಖಾಮುಖಿಯಾದ ಸೌಜನ್ಯ ತಾಯಿ ಧೀರಜ್ ಕೆಲ್ಲ, ಮಲ್ಲಿಕ್ ಜೈನ್ ಮತ್ತು ಉದಯ್ ಜೈನ್ : ಸ್ವಾಮಿಯು ಮುಂದೆ ನಾಣ್ಯವಿಟ್ಟು ಪ್ರಾರ್ಥನೆ :-ಕಹಳೆ ನ್ಯೂಸ್
ಧರ್ಮಸ್ಥಳ: ವಿಹಿಂಪ, ಬಜರಂಗದಳ ಕಾರ್ಯಕರ್ತರ ಜತೆ ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳ ಕ್ಷೇತ್ರದವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿಯವರು ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗದಲ್ಲಿ ಪ್ರಾರ್ಥನೆ ಸಲ್ಲಿಸದ್ದರು. ಈ ವೇಳೆ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಸೌಜನ್ಯ ತಾಯಿ ಕುಸುಮಾವತಿಯವರು ಕಣ್ಣೀರಿಟ್ಟು, ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ, ಪ್ರಾರ್ಥನೆ ಸಲ್ಲಿಸಿ, ಅಣ್ಣಪ್ಪ ದೇವರಿಗೆ ನಾಣ್ಯ ನೀಡಿ ಕಾಣಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಹಿಂಪ ಹಾಗೂ ಬಜರಂಗದಳದ ಪರವಾಗಿ ವಿಹಿಂಪ ನ...






