Monday, March 16, 2026

ಕ್ರೈಮ್

ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧದ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಬಿಗ್ ಟ್ವಿಸ್ಟ್ ; ಶ್ರುತಿಗೆ ಕೋರ್ಟ್ ನೋಟೀಸ್ – ಕಹಳೆ ನ್ಯೂಸ್

ಬೆಂಗಳೂರು: ಖ್ಯಾತ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ನೀಡಿದೆ. ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದೆ. ಅಲ್ಲದೇ ಪ್ರಕರಣ ಸಂಬಂಧ ಪೊಲೀಸರಿಗೂ ಸೂಕ್ತ ಸಾಕ್ಷಾಧಾರ ನೀಡುವಂತೆ ಸೂಚಿಸಿದೆ. 2018ರಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ...
ಕ್ರೈಮ್ರಾಷ್ಟ್ರೀಯಸುದ್ದಿ

ಲವ್‌ ಜಿಹಾದ್‌ | ಮುಸ್ಲಿಂ ಜಿಹಾದಿ ಸಹೋದರರ ಜತೆ ಸಹೋದರಿಯರಿಬ್ಬರ ಲವ್ : ಹಬ್ಬಕ್ಕೆಂದು ಊರಿಗೆ ಬಂದವರು ದುರಂತ ಸಾವು – ಕಹಳೆ ನ್ಯೂಸ್

ಚೆನ್ನೈ: ಮನೆಯಲ್ಲಿ ಪಾಲಕರು ತಮ್ಮ ಪ್ರೀತಿಗೆ ಒಪ್ಪಿಗೆ ನೀಡಲಿಲ್ಲ ಅಂತ ಅನ್ಯಕೋಮಿನ ಸಹೋದರರಿಬ್ಬರ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಇಬ್ಬರು ಸಹೋದರಿಯರು ಪ್ರಾಣ ಕಳೆದುಕೊಂಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುಚಿ ಜಿಲ್ಲೆಯ ವೇಲನಾಡುವಿನಲ್ಲಿ ನಡೆದಿದೆ. ಮೃತ ಸಹೋದರಿಯರನ್ನು ಗಾಯತ್ರಿ (23) ಮತ್ತು ವಿದ್ಯಾ (21) ಎಂದು ಗುರುತಿಸಲಾಗಿದೆ. ಇಬ್ಬರೂ ವೇಲನಾಡಿನ ನಿವಾಸಿಗಳು. ತಿರುಪ್ಪೂರ್​ನ ಜವಳಿ ಮಿಲ್​ನಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಅದೇ ಮಿಲ್​ನಲ್ಲಿ ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಮುಸ್ಲಿಂ ಸಹೋದರರನ್ನು ಪ್ರೀತಿಸುತ್ತಿದ್ದರು....
ಕ್ರೈಮ್ರಾಷ್ಟ್ರೀಯಸುದ್ದಿ

ಶಾಲೆಗೆ ಹೋಗುವಾಗ ಹಿಂದು ಮಕ್ಕಳಿಗೆ ಹಿಜಾಬ್ ಹಾಕುವಂತೆ ಒತ್ತಡ..!! VHP, ಬಜರಂಗದಳ ಮತ್ತು ಎಬಿವಿಪಿ ಪ್ರತಿಭಟನೆ ; ಎಫ್‌ಐಆರ್ – 11 ಜನರ ಬಂಧನ – ಕಹಳೆ ನ್ಯೂಸ್

ಭೋಪಾಲ್: ಶಾಲೆಗೆ ಹೋಗುವಾಗ ವಿದ್ಯಾರ್ಥಿಗಳನ್ನು ಹಿಜಾಬ್ ಧರಿಸುವಂತೆ ಒತ್ತಾಯಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಶಾಲೆಯೊಂದರ ನಿರ್ವಹಣಾ ಸಮಿತಿಯ 11 ಸದಸ್ಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾಜಧಾನಿ ಭೋಪಾಲ್ ನಗರದಿಂದ ಸುಮಾರು 250 ಕಿ.ಮೀ ದೂರದಲ್ಲಿರುವ ದಾಮೋಹ್ ಜಿಲ್ಲೆಯ ಗಂಗಾ ಜಮ್ನಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಂಬತ್ತು ಮುಸ್ಲಿಮರು ಮತ್ತು ಇಬ್ಬರು ಮುಸ್ಲಿಮೇತರರನ್ನು ಒಳಗೊಂಡ ಸರ್ಕಾರಿ ಅನುದಾನಿತ ಅಲ್ಪಸಂಖ್ಯಾತ ಶಾಲೆಯ ನಿರ್ವಹಣಾ ಸಮಿತಿಯ ಸದಸ್ಯರ ವಿರುದ್ಧ ಭಾರತೀಯ...
ಕ್ರೈಮ್ರಾಷ್ಟ್ರೀಯಸುದ್ದಿ

ಟಿಪ್ಪು, ಔರಂಗಜೇಬ್ ಪರ ಸ್ಟೇಟಸ್: ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ಇಂಟರ್‌ನೆಟ್ ಸ್ಥಗಿತ! – ಕಹಳೆ ನ್ಯೂಸ್

ಮಹಾರಾಷ್ಟ್ರ ಸರ್ಕಾರ ಅಹಮ್ಮದನಗರವನ್ನು ಅಹಿಲ್ಯನಗರ ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ ಕೊಲ್ಹಾಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಸರ್ಕಾರದ ನಿರ್ಧಾರಕ್ಕೆ ಪ್ರತಿಯಾಗಿ ಕೆಲ ಸಮುದಾಯದ ಮುಖಂಡರು ಸೇರಿದಂತೆ ಹಲವರು ತಮ್ಮ ವ್ಯಾಟ್ಸ್‌ಆಯಪ್‌ನಲ್ಲಿ ಔರಂಗಜೇಬ್ ಹಾಗೂ ಟಿಪ್ಪು ಸುಲ್ತಾನ್ ಫೋಟೋಗಳು, ಬರಹಳ ವ್ಯಾಟ್ಸ್‌ಆಯಪ್ ಸ್ಟೇಟಸ್ ಹಾಕಲಾಗಿತ್ತು. ಜೊತೆಗೆ ಸಾಮಾಜಿ ಜಾಲತಾಣದಲ್ಲಿ ಔರಂಗಜೇಬ್ ಹಾಗೂ ಟಿಪ್ಪು ಪರ ಪೋಸ್ಟ್ ಹಾಕಲಾಗಿದೆ. ಮಹಾರಾಷ್ಟ್ರ ಔರಂಗಜೇಬ್ ರಾಜ್ಯ. ಇದು ಟಿಪ್ಪು ಸುಲ್ತಾನನ ರಾಜ್ಯ ಎಂದು ಬರೆಯಲಾಗಿದೆ. ಇದರಿಂದ ಕೆರಳಿದ...
ಕ್ರೈಮ್ಸುದ್ದಿ

ತಲಾಖ್‌ ಕುರಿತು ಇನ್‌ಸ್ಟಾದಲ್ಲಿ ರೀಲ್ಸ್‌ ಮಾಡಿದ್ದಕ್ಕೆ ಪತ್ನಿಗೆ ನಿಜವಾಗಿಯೂ ತಲಾಖ್‌ ನೀಡಿದ ಭೂಪ ಮುತಕೀಮ್ ಸಿದ್ದಿಕಿ..!- ಕಹಳೆ ನ್ಯೂಸ್

ಮುಂಬೈ: ತಲಾಖ್‌ (Triple Talaq) ಕುರಿತು ರೀಲ್ಸ್‌ ಮಾಡಿದ್ದಕ್ಕೆ ತನ್ನ ಪತ್ನಿಗೆ ವ್ಯಕ್ತಿಯೊಬ್ಬ ನಿಜವಾಗಿಯೂ ತಲಾಖ್‌ ನೀಡಿರುವ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ. ಈ ಸಂಬಂಧ ಮುಂಬೈನ (Mumbai) ಸಹರ್‌ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕುರ್ಲಾ ನಿವಾಸಿ ರುಖ್ಸಾರ್‌ ಮುತಕೀಮ್‌ ಸಿದ್ದಿಕಿ (23) ದೂರು ದಾಖಲಿಸಿದ ಮಹಿಳೆ. ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್‌ ಮಾಡಿದ್ದಕ್ಕೆ ನನ್ನ ಪತಿ ತಲಾಖ್‌ ನೀಡಿದ್ದಾನೆ. ಅಲ್ಲದೇ ಸೋಷಿಯಲ್‌ ಮೀಡಿಯಾದಿಂದ ಆ ವೀಡಿಯೋ ಡಿಲೀಟ್‌ ಮಾಡದಿದ್ದರೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಬೆಳಾಲಿನಲ್ಲಿ ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ, ಹಣ ದರೋಡೆ ಮಾಡಿದ ಪ್ರಕರಣ – ಬಂಧಿತ ಆರೋಪಿ ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ, ಜೂ 07 : ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಶುಗರ್ ಹಾಗೂ ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ವೆನ್ಲಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಚಿಕಿತ್ಸೆ ಫಲಿಸದೇ ಆರೋಪಿ ಅಶೋಕ್ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ಈತ...
ಕಾಸರಗೋಡುಕ್ರೈಮ್ಮಂಜೇಶ್ವರಸುದ್ದಿ

ನೀರ್ಚಾಲು ಕನ್ಯಪ್ಪಾಡಿಯ ಯುವ ವೈದ್ಯೆ ಡಾ| ಪಲ್ಲವಿ ಜಿ.ಕೆ.ಭಟ್‌ ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ನೀರ್ಚಾಲು: ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೋ ಉದ್ಯೋಗಿ ಗೋಪಾಲಕೃಷ್ಣ ಭಟ್‌ ಅವರ ಪುತ್ರಿ ಯುವ ವೈದ್ಯೆ ಡಾ| ಪಲ್ಲವಿ ಜಿ.ಕೆ. (25) ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜೂ. 5ರಂದು ರಾತ್ರಿ ಊಟ ಮಾಡಿ ನಿದ್ದೆ ಮಾಡಿದ್ದ ಪಲ್ಲವಿ ಮಂಗಳವಾರ ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ ಬಾಗಿಲು ತೆರೆದು ನೋಡಿದಾಗ ಕಿಟಕಿ ಸರಳಿಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಧಾರವಾಡದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಅರುಣ್‌ ಕುಮಾರ್‌ ಪುತ್ತಿಲ ಅಭಿಮಾನಿ ಬಳಗ ವಾಟ್ಸ್‌ಆಯಪ್‌ ಗೂಪ್‌ನಲ್ಲಿ ನಿಂದನೆ ; ಅಪರಿಚಿತ ವ್ಯಕ್ತಿ ವಿರುದ್ಧ ಬಂಟ್ವಾಳ ನಗರ ಪೋಲೀಸ್‌ ಠಾಣೆಯಲ್ಲಿ ದೂರು – ಕಹಳೆ ನ್ಯೂಸ್

ಬಂಟ್ವಾಳ: ಹಿಂದೂ ಸಂಘಟನೆ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಅವಮಾನಿಸಿ, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವ ಸಂದೇಶವನ್ನು ವಾಟ್ಸ್‌ಆಯಪ್‌ ಗ್ರೂಪ್‌ನಲ್ಲಿ ಹಾಕಿರುವ ಅಪರಿಚಿತ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಪುತ್ತೂರು ತಾಲೂಕಿನ ಬನ್ನೂರು ನಂದಿಲ ನಿವಾಸಿ ರಾಜಶೇಖರ ಕೋಟ್ಯಾನ್‌ ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.   ಪುತ್ತೂರಿನ ಅರುಣ್‌ ಕುಮಾರ್‌ ಪುತ್ತಿಲ ಅಭಿಮಾನಿ ಬಳಗ ಬಂಟ್ವಾಳ ಅಡ್ಮಿನ್‌ ಹೊಂದಿರುವ ವಾಟ್ಸ್‌ಆಯಪ್‌ ಗ್ರೂಪ್‌ಗೆ...
1 68 69 70 71 72 128
Page 70 of 128