Friday, March 6, 2026

ಮಾಹಿತಿ

ಪ್ರಾದೇಶಿಕಮಂಗಳೂರುಮಾಹಿತಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಓಲೈಕೆ ರಾಜಕಾರಣವೇ ಕಾಂಗ್ರೆಸ್ಸಿನ ‘ಬ್ರದರ್ಸ್’ಗಳ ಅಟ್ಟಹಾಸಕ್ಕೆ ಕಾರಣ: ಶಾಸಕ ಕಾಮತ್–ಕಹಳೆ ನ್ಯೂಸ್

ಮಂಗಳೂರು: ಮಂಡ್ಯದ ಮದ್ದೂರಿನ ಗಣೇಶ ವಿಸರ್ಜನೆಯ ಮೆರವಣಿಗೆಯ ಮೇಲೆ ಮತಾಂಧ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ನಡೆದಿದ್ದು ಇದು ರಾಜ್ಯ ಸರ್ಕಾರದ ಒಂದು ಕೋಮಿನ ತುಷ್ಟೀಕರಣದ ಪರಮಾವಧಿ ಹಾಗೂ ಹಿಂದೂ ವಿರೋಧಿ ನೀತಿಯ ಫಲವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಪ್ರಕಟಣೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಲು ತೂರಾಟದಲ್ಲಿ ಮಹಿಳೆಯರು ಹಾಗೂ ಪೊಲೀಸರು ಸಹ ತೀವ್ರವಾಗಿ ಗಾಯಗೊಂಡಿರುವ ಘಟನೆ ಅತ್ಯಂತ ಆತಂಕಕಾರಿಯಾಗಿದೆ. ಈ ಕೃತ್ಯವನ್ನು ಪ್ರತಿಭಟಿಸಿದ ಹಿಂದೂಗಳ ಮೇಲೆಯೇ...
ಬೆಂಗಳೂರುಮಾಹಿತಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಹಿಂದೂ ಹೆಣ್ಣು ಮಕ್ಕಳ ಮೇಲೆ ಪುರುಷ ಪೇದೆಯ ದೌರ್ಜನ್ಯ ಎಷ್ಟು ಸಮಂಜಸ ? ? – ಶ್ರೀಮತಿ ರಮಿತಾ ಶೈಲೆಂದ್ರ ಕಾರ್ಕಳ–ಕಹಳೆ ನ್ಯೂಸ್

ಅನ್ಯಾಯದ ವಿರುದ್ಧ ನ್ಯಾಯ ಕೇಳಲು ಹೋರಾಟಕ್ಕೆ ಹೋದ ಅಮಾಯಕ ಹೆಣ್ಣು ಮಕ್ಕಳ ತಾಲಿಬಾನ್ ಸಂಸ್ಕೃತಿ ಮೀರಿಸುವ ರೀತಿಯಲ್ಲಿ ವರ್ತಿಸುವುದು ರಾಜ್ಯದ ದುರಾಡಳಿತದ ಎಷ್ಟು ಸರಿ. ಅತಿಯಾದರೆ ಅಮೃತವು ವಿಷ ಹಾಗಾಗಿ ಅತಿಯಾದ ಓಲೈಕೆ ಮುಂದೊಂದು ದಿನ ವಿಷವಾಗಿ ಕಾಡಿತ್ತು, ಸಂವಿಧಾನದ ಪ್ರಕಾರ ಹೆಣ್ಣುಮಕ್ಕಳಿಗೆ ಮಹಿಳಾ ಪೇದೆಯೊಂದಿಗೆ ಕಾನೂನು ಕ್ರಮ ತೆಗೆದು ಕೊಳ್ಳಬೇಕು ಎಂಬ ನಿಯಮ ಇರುವವಾಗ ಇಂದು ಮಂಡ್ಯದಲ್ಲಿ ಪುರುಷ ಪೊಲೀಸ್ ಪೇದೆ ಮಹಿಳಾ ಹಕ್ಕಿನ ಸ್ಪಷ್ಟ ಉಲ್ಲಂಘನೆ ಸಂವಿಧಾನದ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಸುದ್ದಿ

ವಿದ್ಯಾಭಾರತಿ ಪ್ರಾಂತ ಹಾಗೂ ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ–ಕಹಳೆ ನ್ಯೂಸ್

ಮಂಗಳೂರು ಪಬ್ಲಿಕ್ ಸ್ಕೂಲ್, ಹಾಸನ ಜಿಲ್ಲೆ ಇಲ್ಲಿ ನಡೆದ ವಿದ್ಯಾಭಾರತಿ  ಪ್ರಾಂತ ಹಾಗೂ ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿರುತ್ತದೆ. ತಂಡದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಭವಿಶ್, ತೇಜಸ್ ಪಿ ಕೆ, ಸೃಜನ್, ಗೌತಮ್, ತರುಣ್, ವನೀಶ್, ಮಿಥುನ್ ಶೆಟ್ಟಿ, ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಮನ್ವಿತ್ ಕೆ ವಿ, ಲಿಖಿತ್, ಕೀರ್ತನ್ ಭಾಗವಹಿಸಿದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ...
ದಕ್ಷಿಣ ಕನ್ನಡಪುತ್ತೂರುಮಾಹಿತಿಹೆಚ್ಚಿನ ಸುದ್ದಿ

ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆ –ಕಹಳೆ ನ್ಯೂಸ್

ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆಯು ರೋಟರಿ ಸಭಾಭವನದಲ್ಲಿ ಸೆ.7ರಂದು ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಖ್ಯಾತ ವೈದ್ಯರು ಹಾಗೂ ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ "ಡಾ. ಸುರೇಶ್ ಪುತ್ತೂರಾಯ" ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಈ ಒಂದು ಯುವಕರ ತಂಡ ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುವುದರ ಮೂಲಕ ಪುತ್ತೂರಿನಲ್ಲಿ ಮಾತ್ರವಲ್ಲದೆ ಹತ್ತೂರಲ್ಲೂ "ಐಕ್ಯ ಕಲಾ-ಸೇವಾ...
ಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ಉಚಿತ ಕನ್ನಡಕ ವಿತರಣೆ -ಕಹಳೆ ನ್ಯೂಸ್

ಸೆಪ್ಟೆಂಬರ್ 4 ರಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು. ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾದ ಡಾ.ಕೃಷ್ಣಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ ಮಂಗಳೂರು ಹಾಗೂ ಉಡುಪಿ ಇವರು ಮಾತನಾಡಿ ದೃಷ್ಟಿಯ ಮಹತ್ವನ್ನು ತಿಳಿಸಿದರು, ಪ್ರಸಾದ್ ನೇತ್ರಾಲಯದ ವತಿಯಿಂದ ಶ್ರಿ ರಾಮ ವಿದ್ಯಾಕೇಂದ್ರದ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ 154 ಕನ್ನಡಕಗಳನ್ನು ಉಚಿತವಾಗಿ ನೀಡಲಾಯಿತು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ಓಣಂ ಹಬ್ಬದ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ ಸಂಭ್ರಮದಿಂದ ಓಣಂ ಹಬ್ಬ ವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಂತೋಷ್ ಕುಮಾರ್ ಜೆ. ಪಿ. ಮುರ. ಪುತ್ತೂರು ತೀಯಾ ಸಮಾಜ (ರಿ ) ಇದರ‌ ಅಧ್ಯಕ್ಷರು, ಬಿ ಎಂ ಮಾಧವ , ಕರ್ನಾಟಕ ರಾಜ್ಯ ಬ್ಯಾಂಕ್ ನೌಕರರ ಒಕ್ಕೂಟದ ಉಪಾಧ್ಯಕ್ಷರು ಮತ್ತು ಶ್ರೀಮತಿ ಸೋಫಿ ಕೃಷ್ಣನ್ ಪ್ರಾದೇಶಿಕ ಪ್ರಬಂಧಕರು ಕೆನರಾ ಬ್ಯಾಂಕ್ ಕಾರ್ಯಕ್ರಮದಲ್ಲಿ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಶ್ರೀರಾಮ ಶಾಲೆ ಕಲ್ಲಡ್ಕ ಇಲ್ಲಿ ಸೆಪ್ಟೆಂಬರ್ 5 ರಂದು ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸರಸ್ವತೀ  ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪಂದ್ಯಾಟದಲ್ಲಿ ಚೈತ್ರೇಶ್ 8ನೇ ತರಗತಿ ಬೆಸ್ಟ್ ಆಲ್ ರೌಂಡರ್ ಆಗಿ, ಹೇಮಂತ್ ಎಂ.ಎ 8ನೇ ತರಗತಿ ಉತ್ತಮ ಹಿಡಿತಗಾರರಾಗಿ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ 7ನೇ ತರಗತಿಯ ನಿಶ್ಮಿತ್ ಪುರಿಯ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ  ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇದರ ನೂತನ ತರಗತಿ ಕೊಠಡಿಗಳ ಪ್ರವೇಶೋತ್ಸವ ಪ್ರಯುಕ್ತ ಗಣಪತಿ ಹವನ ಹಾಗೂ ದುರ್ಗಾಪೂಜೆ ಕಾಲೇಜಿನಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣಭಟ್, ಖಜಾಂಜಿ ಅಚ್ಯುತ್ತ ನಾಯಕ್ ಮತ್ತಿತರ ಸದಸ್ಯರು, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ  ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪ್ರಾಂಶುಪಾಲ ಡಾ.ಶ್ರೀಧರ್...
1 2 3 6
Page 1 of 6