Thursday, March 19, 2026

ರಾಜ್ಯ

ರಾಜ್ಯಸುದ್ದಿ

ರಾಜ್ಯಾದ್ಯಂತ ಒಂದೇ ದಿನ ನಡೆದ ದಾಳಿ : ಬಾಲ್ಯವಿವಾಹ ಪ್ರಕರಣದಲ್ಲಿ 416 ಮಂದಿಯ ಬಂಧನ : ಅಸ್ಸಾಂ CM ಹಿಮಂತ ಬಿಸ್ವಾ ಶರ್ಮಾ – ಕಹಳೆ ನ್ಯೂಸ್

ರಾಜ್ಯಾದ್ಯಂತ ನಡೆದ ದಾಳಿಯಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳ 416 ಜನರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ. ಒಟ್ಟು 335 ಪ್ರಕರಣಗಳು ದಾಖಲಾಗಿದ್ದು, ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. “ಈ ಸಾಮಾಜಿಕ ಅನಿಷ್ಟವನ್ನು ಕೊನೆಗೊಳಿಸಲು ನಾವು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತೇವೆ” ಎಂದು ಮುಖ್ಯಮಂತ್ರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಆಪಾದಿತ ಬಾಲ್ಯವಿವಾಹಗಳ ವಿರುದ್ಧ ರಾಜ್ಯದಲ್ಲಿ...
ಬೆಂಗಳೂರುರಾಜ್ಯಸಂತಾಪಸುದ್ದಿ

ಕಂಟೇನರ್ ದುರಂತ: ಒಂದೇ ಕುಟುಂಬದ ಆರು ಜನರ ಅಂತ್ಯಕ್ರಿಯೆ, ಕಂಬನಿ ಮಿಡಿದ ಗ್ರಾಮಸ್ಥರು- ಕಹಳೆ ನ್ಯೂಸ್

ಸಾಂಗ್ಲಿ: ವಿಜಯಪುರದ ಗಡಿಭಾಗದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತಾ ತಾಲೂಕಿನ ಮೊರಬಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಾಸ್ ಪೇಟೆಯ ಸಮೀಪ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಒಂದೇ ಕುಟುಂಬದ ಆರು ಜನರ ಅಂತ್ಯಕ್ರಿಯೆ ಮೊರಬಗಿಯಲ್ಲಿ ನೆರವೇರಿಸಲಾಗಿದೆ. ಐಟಿ ಉದ್ಯಮಿ ಚಂದ್ರಮ್ ಏಗಪ್ಪಗೋಳ(48), ಪತ್ನಿ ಗೌರಾಬಾಯಿ(42), ಪುತ್ರ ಜಾನ್(16), ಪುತ್ರಿ ದೀಕ್ಷಾ(12), ಚಂದ್ರಶೇಖರ ಅವರ ಸಹೋದರನ ಪತ್ನಿ ವಿಜಯಲಕ್ಷ್ಮಿ(36),...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಕೊಬ್ಬರಿ ದರದಲ್ಲಿ ಏರಿಕೆ ಕರ್ನಾಟಕದ ರೈತರಿಗೆ ಸಂತಸದ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ – ಕಹಳೆ ನ್ಯೂಸ್

ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಕೇಂದ್ರ ಸರ್ಕಾರವು, ಮಿಲ್ಲಿಂಗ್ ಕೊಬ್ಬರಿಯ (ಹೋಳಾದ) ಕನಿಷ್ಠ ಬೆಂಬಲ ಬೆಲೆ (MSP) ಕ್ವಿಂಟಾಲ್‌ಗೆ ₹12,100 ಆಗಿ ಹೆಚ್ಚಿಸುವ ನಿರ್ಧಾರ ಕೈಗೊಂಡಿದ್ದು, ಇದು ರೈತರಿಗೆ ಹೆಚ್ಚಿನ ಲಾಭವನ್ನು ನೀಡಲಿದೆ. ಇದು ಮುಂದಿನ 2025ರ ಹಂಗಾಮಿಗೆ ದೀರ್ಘಕಾಲೀನ ಆರ್ಥಿಕ ಸುಧಾರಣೆಗೆ ದಾರಿ ಮಾಡಿಕೊಡಬಹುದು. ಮುಖ್ಯ ಅಂಶಗಳು: ಮಿಲ್ಲಿAಗ್ ಕೊಬ್ಬರಿ (ಹೋಳಾದ): ಬೆಲೆ ₹422 ಹೆಚ್ಚಳ (ಮೊತ್ತ ಬೆಲೆ ₹12,100/ಕ್ವಿಂಟಲ್). ಉAಡೆ ಕೊಬ್ಬರಿ: ಬೆಲೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಂಧನಕ್ಕೊಳಗಾಗಿದ್ದ ಸಿ. ಟಿ. ರವಿಗೆ ಬಿಗ್‌ ರಿಲೀಫ್‌ ; ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ತಕ್ಷಣವೇ ಸಿ.ಟಿ.ರವಿ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ನೇತೃತ್ವದ ಪೀಠವು ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡಿ. ಸಿ.ಟಿ.ರವಿ ಈಗ ಎಲ್ಲಿದ್ದಾರೋ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಮಧ್ಯಂತರ ಆದೇಶ ನೀಡಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸಬೇಕು ಎಂದು ಸಿ.ಟಿ.ರವಿಗೆ...
ಕ್ರೈಮ್ಬೆಳಗಾವಿರಾಜಕೀಯರಾಜ್ಯಸುದ್ದಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪ ಎಂಎಲ್‌ಸಿ ಸಿ.ಟಿ.ರವಿ ಬಂಧನ – ಕಹಳೆ ನ್ಯೂಸ್

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ ಅವರನ್ನು ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಂಧನ ಖಂಡಿಸಿ ಪೊಲೀಸ್ ವ್ಯಾನ್ ಹತ್ತಿ ಬಿಜೆಪಿ ಶಾಸಕರು ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು....
ಕ್ರೈಮ್ದಕ್ಷಿಣ ಕನ್ನಡದೆಹಲಿಬೆಂಗಳೂರುಮಂಗಳೂರುರಾಜ್ಯಸುದ್ದಿ

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ತಪ್ಪಾ? – ಕರ್ನಾಟಕ ಪೊಲೀಸರ ನಡೆ ಪ್ರಶ್ನಿಸಿದ ಸುಪ್ರೀಂ – ಕಹಳೆ ನ್ಯೂಸ್

ದಕ್ಷಿಣ ಕನ್ನಡದ ಐತ್ತೂರಿನ ಜುಮ್ಮ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಪ್ರಕರಣ ಹೈಕೋರ್ಟ್ ರದ್ದು, ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಹೈದರ್ ಆಲಿಗೆ ಮತ್ತೆ ಮುಖಭಂಗ..!! ನವದೆಹಲಿ: ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ (Jai Shri Ram) ಎಂದು ಕೂಗುವುದು ಹೇಗೆ ತಪ್ಪಾಗುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನಿಸಿದೆ. ಈ ವಿಚಾರದಲ್ಲಿ ಕರ್ನಾಟಕ ಪೊಲೀಸರ ನಿಲುವನ್ನು ಪ್ರಶ್ನೆ ಮಾಡಿದೆ. ದಕ್ಷಿಣ ಕನ್ನಡದ ಮಸೀದಿ (Mosque)...
ಬೆಳಗಾವಿರಾಜಕೀಯರಾಜ್ಯಸುದ್ದಿ

ಬೋರ್‌ವೆಲ್‌ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ, ದಂಡ ; ಬೆಳಗಾವಿ ಅಧಿವೇಶನದಲ್ಲಿ ಬಿಲ್ ಪಾಸ್ – ಕಹಳೆ ನ್ಯೂಸ್

ಬೆಳಗಾವಿ, ಡಿ.17 : ಕಾರ್ಯನಿರ್ವಹಿಸದ ಅಥವಾ ಸ್ಥಗಿತಗೊಂಡ ಕೊಳವೆಬಾವಿ ಮುಚ್ಚದ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8 ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ದುರಂತಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಅವರು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024...
ದಕ್ಷಿಣ ಕನ್ನಡಮಂಗಳೂರುರಾಜ್ಯಶಿಕ್ಷಣಸುದ್ದಿ

ಎಸ್‌ಡಿಎಂ ಲಾ ಕಾಲೇಜಿನ ಸುವರ್ಣ ಪಥ ಕಾನೂನು ಶಿಕ್ಷಣದ ವಿಕಸನಕ್ಕೆ ಹಿಡಿದ ಕೈಗನ್ನಡಿ : ಅಟಾರ್ನಿ ಜನರಲ್ ಡಾ. ವೆಂಕಟ್ರಮಣಿ – ಕಹಳೆ ನ್ಯೂಸ್

ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ (SDM Law College) ಸುವರ್ಣ ಮಹೋತ್ಸವ ಸಂಭ್ರಮದ ಅಂಗವಾಗಿ ದಿ. 15 ರಂದು ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಪೂರ್ವ ವಿದ್ಯಾರ್ಥಿ ಪುನರ್ ಮಿಲನ ಕಾರ್ಯಕ್ರಮ ನಡೆಯಿತು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆಯವರ (Veerendra Heggade) ಘನ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಸರಕಾರದ ಅಟಾರ್ನಿ ಜನರಲ್ ಡಾ. ಆರ್ ವೆಂಕಟ್ರಮಣಿ (R. Venkataramani) ಪ್ರದಾನ ಭಾಷಣ ಮಾಡಿದರು....
1 112 113 114 115 116 274
Page 114 of 274