Thursday, March 19, 2026

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಹೆಚ್‌ಎಸ್‌ಆರ್ ಲೇಔಟ್ ಲೈಂಗಿಕ ದೌರ್ಜನ್ಯ ಕೇಸ್‌ ; ಸಂತ್ರಸ್ತ ಯುವತಿ ವಿರುದ್ಧವೇ ಎಫ್‌ಐಆರ್‌ – ಕಹಳೆ ನ್ಯೂಸ್

ಬೆಂಗಳೂರು: ಹೆಚ್‌ಎಸ್‌ಆರ್ ಲೇಔಟ್  ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ  ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ಸಂತ್ರಸ್ತ ಯುವತಿ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ಆಟೋ ಡ್ರೈವರ್ ನೀಡಿದ ದೂರಿನ ಮೇಲೆ ಅಜಾಗರೂಕ ಚಾಲನೆ ಆರೋಪದ ಅಡಿ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಯುವತಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ದಿನಕ್ಕೂ ಮುನ್ನ ಆ.17 ರಾತ್ರಿ ಸ್ನೇಹಿತರ ಜೊತೆ ಯುವತಿ ಪಾರ್ಟಿ ಮಾಡಿ ಕಂಠಪೂರ್ತಿ ಕುಡಿದಿದ್ದಳು. ಪಾರ್ಟಿ ಮುಗಿಸಿ ಗೆಳೆಯನ ಜೊತೆ ಕಾರಿನಲ್ಲಿ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ಮೂರು ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ,...
ಕ್ರೈಮ್ರಾಜ್ಯಸುದ್ದಿಹುಬ್ಬಳ್ಳಿ

ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ – ಕಹಳೆ ನ್ಯೂಸ್

ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ (IUDP) ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ...
ರಾಜ್ಯವಾಣಿಜ್ಯಸುದ್ದಿ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಭರ್ಜರಿ ಇಳಿಕೆ; 1 ಗ್ರಾಂಗೆ ಎಷ್ಟು ಗೊತ್ತಾ!? – ಕಹಳೆ ನ್ಯೂಸ್

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​ಗೆ 35 ರೂನಷ್ಟು ಇಳಿಕೆ ಆಗಿದೆ. ಆಗಸ್ಟ್ 3ರಂದು ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,069 ರೂ ಇತ್ತು. ಇವತ್ತು ಈ 24 ಕ್ಯಾರಟ್ ಚಿನ್ನದ ಬೆಲೆ 7,031 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,450 ರುಪಾಯಿ ಇದೆ. 24...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಮೈಸೂರು ನಾಡದೇವತೆ ಚಾಮುಂಡೇಶ್ವರಿ ತಾಯಿಯ ಆಸ್ತಿಗೆ ಕೈಹಾಕಿ ಮೂರೇ ತಿಂಗಳಲ್ಲಿ ಸಿಎಂಗೆ ಮುಡಾ ಉರುಳು! ; ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್​​ ರಿಟ್ ಅರ್ಜಿ ಕಾಂಗ್ರೆಸ್ ಸರ್ಕಾರದ ನಡೆಗೆ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ – ಕಹಳೆ ನ್ಯೂಸ್

ಮೈಸೂರು ಚಾಮುಂಡಿ ಬೆಟ್ಟದ ಮೇಲೆ ಕಾಂಗ್ರೆಸ್ ಸರ್ಕಾರದ ಕಣ್ಣು ಬಿದ್ದಿದೆ ಎಂದು ಅನುಮಾನಗಳು ಹುಟ್ಟಿಕೊಂಡಿವೆ. 2024ರ ಮಾ.7ರಂದು ಹೊಸ ಕಾಯ್ದೆ ಜಾರಿ ಮೂಲಕ ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕುಗೊಳಿಸಿ ನಿಯಮ ತರಲಾಗಿದೆ. ಹೀಗಾಗಿ ಇದನ್ನು ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್​​ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ತಡೆ ನೀಡಲಾಗಿದೆ. ಬೆಂಗಳೂರು, ಆಗಸ್ಟ್​ 11: ಸಿಎಂ ಸಿದ್ದರಾಮಯ್ಯ ಸರ್ಕಾರ ಇತ್ತೀಚೆಗೆ ಅಂದರೆ ಮಾರ್ಚ್​ 7ರಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

‘ಮುಡಾ ಹಗರಣ’ಕ್ಕೆ ಬಿಗ್ ಟ್ವಿಸ್ಟ್ : ಬದಲಿ ನಿವೇಶನ ಕೋರಿ ಸಿದ್ಧರಾಮಯ್ಯ ಬರೆದಿದ್ದ ಪತ್ರ ವೈರಲ್ – ಕಹಳೆ ನ್ಯೂಸ್

ಬೆಂಗಳೂರು: ಮೈಸೂರಿನ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸಿದರು. ಹಗರಣ ಸಂಬಂಧ ರಾಜ್ಯಪಾಲರಿಗೂ ದೂರು ನೀಡಲಾಗಿದೆ. ಇದರ ನಡುವೆ 1984ರಲ್ಲಿ ಸಿದ್ಧರಾಮಯ್ಯ ಅವರು ಮುಡಾಗೆ ಬದಲಿ ನಿವೇಶನಕ್ಕಾಗಿ ಖುದ್ದು ಬರೆದಿದ್ದಂತ ಪತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಮೂಲಕ ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಂತೆ ಆಗಿದೆ. ಮುಡಾ ಹಗರಣದಲ್ಲಿ ನನ್ನ ಪಾತ್ರವೇ ಇಲ್ಲ. ನನಗೆ ಅಧಿಕಾರ, ಹಣದ ಮೇಲೆ ವ್ಯಾಮೋಹವೂ ಇಲ್ಲ....
ಕ್ರೈಮ್ಧಾರವಾಡರಾಜ್ಯಸುದ್ದಿ

ಒಂದೇ ಮರಕ್ಕೆ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ – ಕಹಳೆ ನ್ಯೂಸ್

ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಸಚಿನ್ ದಳವಾಯಿ (22) ಮತ್ತು ಪ್ರಿಯಾ ಮಡಿವಾಳರ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.   ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧರಿಸಿದ್ದರು. ಆದರೆ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು....
ಬೆಂಗಳೂರುಮುಂಬೈರಾಜ್ಯವಾಣಿಜ್ಯಸುದ್ದಿ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ ; ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 6) ಚಿನ್ನದ ದರ ಇಳಿಕೆಯಾಗಿದೆ. ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ಇಳಿಕೆಯಾಗಿತ್ತು. ಭಾನುವಾರ ಮತ್ತು ಸೋಮವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 80 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 87 ಕಡಿಮೆಯಾಗಿದೆ.   ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು...
1 126 127 128 129 130 274
Page 128 of 274