Thursday, March 19, 2026

ರಾಜ್ಯ

ಉಡುಪಿಕಾಪುಕ್ರೈಮ್ರಾಜ್ಯಸುದ್ದಿ

ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು ; ನ್ಯಾಯಾಲಯದ ಮುಂದೆ ಶರಣಾದ ಪಾಂಗಾಳ ಮಂಡೇಡಿಯ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್‌ – ಕಹಳೆ ನ್ಯೂಸ್

ಕಾಪು: ಕಳೆದ ವರ್ಷ ಫೆ. 5ರಂದು ಪಾಂಗಾಳದಲ್ಲಿ ಡ್ರ್ಯಾಗನ್‌ ಇರಿತಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಾಂಗಾಳ ಮಂಡೇಡಿಯ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್‌ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಇದೊಂದಿಗೆ ವರ್ಷದ ಹಿಂದೆ ದೈವದ ಕಾರ್ಣಿಕ ನುಡಿ ನಿಜವಾಗಿದೆ.   ಶರತ್‌ ಶೆಟ್ಟಿ ಕೊಲೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿರುವಂತೆಯೇ ಮನೆಯವರು ಕುಟುಂಬದ ದೈವದ ಮೊರೆ ಹೋಗಿದ್ದರು. "ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಇತರೆ ವಸ್ತು ಕೊಂಡೊಯ್ದ ಎಸ್‌ಐಟಿ – ಕಹಳೆ ನ್ಯೂಸ್

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸಲು ಮೇ 31 ರಂದು ಸಂಸದ ಪ್ರಜ್ವಲ್ ರೇವಣ್ಣ ಬರುವ ಹೇಳಿಕೆ ನೀಡಿದ ಬೆನ್ನಲ್ಲೇ ಮಹತ್ವದ ದಾಖಲೆ ಸಂಗ್ರಹಿಸಲು ಎಸ್‌ಐಟಿ ಮುಂದಾಗಿದೆ. ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸಿತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಪು ಹಾಗೂ ಇತರೆ ವಸ್ತುಗಳನ್ನು ಅಧಿಕಾರಿಗಳು ಕೊಂಡೊಯ್ದರು. ಪೂರಕ...
ಉಡುಪಿಕಾರ್ಕಳದಕ್ಷಿಣ ಕನ್ನಡರಾಜ್ಯಸುದ್ದಿ

ಉಡುಪಿ ಗ್ಯಾಂಗ್ ವಾರ್ ಪ್ರಕರಣ : “ಸಣ್ಣ ಕಾರಣಕ್ಕೆ ಶಾಸಕರನ್ನು ಬಂದಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂದಿಸುವ ಗಂಡೆದೆ ಇಲ್ಲವೇ?” ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ಶಾಸಕ ವಿ. ಸುನಿಲ್ ಕುಮಾರ್ – ಕಹಳೆ ನ್ಯೂಸ್

ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ. ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯ

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ; ಬಿಜೆಪಿಯಿಂದ ಸಾಮರಸ್ಯಕ್ಕೆ..!!! – ಕಹಳೆ ‌ನ್ಯೂಸ್

ಉಡುಪಿ : ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ಮಾಡಿ RSs ಘೋಷಣೆ ಮಾಡಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕುಂತೂರಿನವರಾದ ರಾಜೇಶ್ ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜವಾಬ್ದಾರಿ ವಹಿಸಿಕೊಂಡು‌, ತಮ್ಮನ್ನು ತೊಡಗಿಸಿಕೊಂಡವರು ಅನೇಕ ಜಿಲ್ಲೆ, ವಿಭಾಗಗಳಲ್ಲಿ  ಹಾಗೂ ಪ್ರಾಂತದ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದು, ನಿನ್ನೆ ಹೆಬ್ರಿಯಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ವರ್ಗದಲ್ಲಿ ಅನೇಕರ ಜವಾಬ್ದಾರಿಗಳು ಬದಲಾವಣೆಯಾಗಿದ್ದು, ಅದರಂತೆ ರಾಜೇಶ್ ಅವರನ್ನು ಬದಲಾವಣೆ ಮಾಡಿದೆ....
ದಕ್ಷಿಣ ಕನ್ನಡಬೈಂದೂರುರಾಜಕೀಯರಾಜ್ಯಸುದ್ದಿ

ಬೈಂದೂರು ಮಂಡಲ ಬಿಜೆಪಿ ಕಚೇರಿಯಲ್ಲಿ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಸಭೆ-ಕಹಳೆ ನ್ಯೂಸ್

ಬೈಂದೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಗುರುವಾರ ಬೈಂದೂರು ಮಂಡಲ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಮತ್ತು ಪ್ರಮುಖರ ಸಭೆ ನಡೆಯಿತು. ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಎನ್.ಡಿ.ಎ ಅಭ್ಯರ್ಥಿ ಎಲ್.ಎಸ್. ಭೋಜೇಗೌಡ ಅವರು ಭಾಗವಹಿಸಿ ಚುನಾವಣೆಯ ಮಾಹಿತಿ ನೀಡಿದರು. ಡಾ. ಧನಂಜಯ ಸರ್ಜಿಯವರು ಮಾತನಾಡಿ, ರಾಜ್ಯದಲ್ಲೇ ಅತಿ ಹೆಚ್ಚು ಪದವೀಧರರನ್ನು ನೀಡುತ್ತಿರುವ ಉಡುಪಿ ಜಿಲ್ಲೆ ಶೈಕ್ಷಣಿಕ ಹಬ್ ಆಗಿ ಬೆಳೆದಿದೆ....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಎಲ್‌ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್‌ 1ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1ನೇ ತರಗತಿ ಪ್ರವೇಶಕ್ಕೆ 2024-25ನೇ ಸಾಲಿನಿಂದ ಆಯಾ ಸಾಲಿನ ಜೂನ್‌ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

‘ ಬಂದ ದಾರಿಗೆ ಸುಂಕ‌ ಇಲ್ಲ ‘ ಶಾಸಕ ಹರೀಶ್ ಪೂಂಜ ಪರ ರಾಜ್ಯಾದ್ಯಂತ ಧ್ವನಿ ಎತ್ತಿದ ಕಾರ್ಯಕರ್ತರ ಪವರ್ ನೋಡಿ ಪೋಲೀಸ್ ಇಲಾಖೆ ಕಂಗಾಲು ; ಪೂಂಜ ಬಂಧನ ನಿರ್ಧಾರ ವಾಪಸ್ಸು – ಕಹಳೆ ನ್ಯೂಸ್

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರನ್ನು ಬಂಧನ ಮಾಡದೇ ನಿವಾಸದಿಂದ ಪೊಲೀಸರು ನಿರ್ಗಮಿಸಿದ್ದಾರೆ.‌ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿ ಪೊಲೀಸರು ಶಾಸಕರ ಗರ್ಡಾಡಿಯಲ್ಲಿರುವ ಖಾಸಗಿ ನಿವಾಸದಿಂದ ವಾಪಸ್ ತೆರಳಿದ್ದಾರೆ. ಇಂದು ಮಧ್ಯಾಹ್ನದಿಂದಲೂ ಶಾಸಕರ ನಿವಾಸದಲ್ಲಿ ನಡೆಯುತ್ತಿದ್ದ ಹೈಡ್ರಾಮಾ ಅಂತ್ಯವಾಗಿದ್ದು, ವಿಚಾರಣೆಗೆ ಹಾಜರಾಗಲು ಶಾಸಕ ಹರೀಶ್ ಪೂಂಜ ಐದು ದಿನಗಳ ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಸಂಬಂಧ ತನಿಖಾಧಿಕಾರಿಯೂ ಆಗಿರುವ ಪೊಲೀಸ್ ಇನ್ಸ್ ಪೆಕ್ಟರ್ ಬಿ.ಜಿ....
ರಾಜ್ಯಸುದ್ದಿ

ಇಂದು ಮಧ್ಯಾಹ್ನ 3ಗಂಟೆಗೆ ʻದ್ವಿತೀಯ ಪಿಯುಸಿ-2 ಪರೀಕ್ಷೆʼ ಫಲಿತಾಂಶ – ಕಹಳೆ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿ ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ-2 ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಇಲಾಖೆಯು ವೆಬ್‌ ಸೈಟ್‌ ನಲ್ಲಿ https://karresults.nic.in ಫಲಿತಾಂಶ ಲಭ್ಯವಾಗಲಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು, ಇದರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in...
1 133 134 135 136 137 274
Page 135 of 274