Thursday, March 19, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

SSLC Exam: ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ..! 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ನೋಂದಣಿ – ಕಹಳೆ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಪಾಲಿನ ಪ್ರಮುಖ ಘಟ್ಟಗಳಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯೂ ಒಂದು. ವಿದ್ಯಾರ್ಥಿ ಸಮೂಹಕ್ಕೆ ಮಾತ್ರವಲ್ಲ ಅವರ ಪೋಷಕರು ಹಾಗೂ ಶಿಕ್ಷಕರಿಗೂ ಇದು ಅಗ್ನಿಪರೀಕ್ಷೆಯೇ ಹೌದು. ಇಂದಿನಿಂದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಬೋರ್ಡ್‌ ಪರೀಕ್ಷೆ ಆರಂಭವಾಗಲಿದ್ದು, ಶಾಲಾ ಶಿಕ್ಷಣ ಇಲಾಖೆ ಸಹ ಸಜ್ಜಾಗಿದೆ. ಇದರ ಮಧ್ಯೆ ಖಾಸಗಿ ಶಾಲೆಗಳಿಂದ ಮತ್ತೊಂದು ಖ್ಯಾತೆ ಶುರುವಾಗಿದೆ. ಈ ಕುರಿತ ಒಂದು ಕಂಪ್ಲೀಟ್‌ ರಿಪೋರ್ಟ್ ಇಲ್ಲಿದೆ. ರಾಜ್ಯದಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ಮುಕ್ತಾಯವಾದ ಬೆನ್ನಲ್ಲೇ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಸ್ಥಗಿತಗೊಂಡಿದ್ದ 5, 8, 9, ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಲು ಹೈಕೋರ್ಟ್‌ನಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು.ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ಇಂದು ಪ್ರಕಟಿಸಿದ್ದು, ಸ್ಥಗಿತಗೊಂಡಿರುವಂತ ಪರೀಕ್ಷೆಗಳನ್ನು ಮುಂದುವರೆಸಲು ಹೈಕೋರ್ಟ್ ಸೂಚಿಸಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸೋಶಿಯಲ್ ಮಿಡಿಯಾ ಸ್ಟಾರ್ ಹಾಗೂ ಬಿಗ್ ಬಾಸ್ ಒಟಿಟಿ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್ – ಕಹಳೆ ನ್ಯೂಸ್

ಸೋಶಿಯಲ್ ಮಿಡಿಯಾ ಸ್ಟಾರ್ ಹಾಗೂ ಕನ್ನಡದ ಬಿಗ್ ಬಾಸ್ ಒಟಿಟಿ ಸೀಸನ್ ಮೂಲಕ ಮತ್ತಷ್ಟು ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ. ಸೋನು ಗೌಡ 'ಸೇವಂತಿ' ಎನ್ನುವ 8 ವರ್ಷದ ಬಡ ಬಾಲಕಿಯನ್ನು ದತ್ತು ತೆಗೆದುಕೊಂಡಿದ್ದು, ಇದೀಗ ಅದುವೇ ಅವರಿಗೆ ಮುಳ್ಳಾಗಿ ಪರಿಣಮಿಸಿದೆ. ಉತ್ತರ ಕರ್ನಾಟಕ ಭಾಗದ 8 ವರ್ಷದ ಮಗು ಸೇವಂತಿಯನ್ನು ಸೋನು ಶ್ರೀನಿವಾಸ್ ಗೌಡ ದತ್ತು ತೆಗೆದುಕೊಂಡಿದ್ದಾರೆ. ಆದರೆ, ಅವರು ಕಾನೂನು ಬಾಹಿರವಾಗಿ...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ವಾಗತ ; ಯಾವುದೇ ಹುದ್ದೆಯ ಅಪೇಕ್ಷೆ ಇಲ್ಲ – ಬೇಷರತ್ತಾಗಿ ಬಿಜೆಪಿಗೆ ಬೆಂಬಲ ಎಂದ ಪುತ್ತಿಲ – ಕಹಳೆ ನ್ಯೂಸ್

ಮಂಗಳೂರು : ಬಿಜೆಪಿಗೆ ಬಂಡಾಯವಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಬೇಜರತ್ತಾಗಿ ಇಂದು ಬೆಂಬಲ ಸೂಚಿಸಿದ್ದಾರೆ. ಪುತ್ತಿಲ ಪರಿವಾರವನ್ನೂ ವಿಸರ್ಜನೆ ಮಾಡಿದ ಬಗ್ಗೆ ಅಧಿಕೃತ ಮೂಲಗಳು ಮಾಹಿತಿ ನೀಡಿದೆ. ಪುತ್ತಿಲ ಬಿಜೆಪಿ ಸೇರ್ಪಡೆ ಬಹುದೊಡ್ಡ ಗೊಂದಲವಾಗಿತ್ತು. ಇದೀಗ ಮಂಗಳೂರಿನಲ್ಲಿ ಯಾವುದೇ ಸ್ಥನಮಾನದ ಬೇಡಿಕೆ ಇಲ್ಲದೆ ಬಿಜೆಪಿ ಕಚೇರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರು ಬಿಜೆಪಿ ಶಾಲು ಹಾಕಿ ಸ್ವಾಗತಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ...
ರಾಜ್ಯಸುದ್ದಿ

ನಾಗಪುರದಲ್ಲಿ ಆರಂಭಗೊಂಡ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ-2024 – ಕಹಳೆ ನ್ಯೂಸ್

ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ-2024 ಇಂದು ನಾಗಪುರದಲ್ಲಿ ಆರಂಭಗೊಂಡಿದೆ. ಸರಸಂಘಚಾಲಕರಾದ ಮಾನನೀಯ ಡಾ. ಮೋಹನ್ ಭಾಗವತ್ ಹಾಗೈ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಒಟ್ಟು ಒಂದು ವರ್ಷಗಳ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂರ್ಣ ಗತಿವಿಧಿ ಮತ್ತು ಕಾರ್ಯಕ್ರಮಗಳ ಕುರಿತ ಚರ್ಚೆ ನಡೆಯಲಿದೆ....
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

‘ಪೆಟ್ರೋಲ್, ಡೀಸೆಲ್ ದರ’ ಪ್ರತಿ ಲೀಟರ್ ಗೆ 2 ರೂ ಇಳಿಕೆ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 2 ರೂ.ಗಳಷ್ಟು ಕಡಿತಗೊಳಿಸಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್ಜಿ) ಬೆಲೆಗಳಲ್ಲಿ ಇತ್ತೀಚಿನ ಕಡಿತದೊಂದಿಗೆ, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳು ಹರಡಿವೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ಕಾಯ್ದೆಯಡಿ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(ಎ) ಅಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಗುರುವಾರ(ಮಾ.14) ಸಂಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆಬ್ರುವರಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

5, 8 ಮತ್ತು 9ನೇ ತರಗತಿಯ 2023-24ನೇ ಸಾಲಿನಲ್ಲಿ ಪರೀಕ್ಷೆಗಳು ಮುಂದೂಡಿಕೆ : ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದ್ದು, ಈ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ರದ್ದುಪಡಿಸಿ ನೀಡಿದ್ದ ತೀರ್ಪಿಗೆ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಈಗಾಗಲೇ ಪರೀಕ್ಷೆಗಳು ಆರಂಭಗೊಂಡಿದ್ದವು. ಇದರ ನಡುವೆ ಇದೀಗ...
1 138 139 140 141 142 274
Page 140 of 274