ದೇವಾಲಯದ ಆದಾಯ ಕಡಿಮೆ ; ಅರ್ಚಕರ ಸಂಬಳ ವಾಪಸ್ ಕೇಳಿ ರಾಜ್ಯ ಸರ್ಕಾರ ನೋಟಿಸ್ – ಕಹಳೆ ನ್ಯೂಸ್
ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ (State Govt) ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು (Priest Salary) ವಾಪಸ್ ಕೇಳಿದೆ. ಈ ಸಂಬಂಧ ಚಿಕ್ಕಮಗಳೂರಿನ (Chikkamagaluru) ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ. ನೋಟಿಸ್ನಲ್ಲೇನಿದೆ..? : ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ...







