Thursday, March 19, 2026

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ದೇವಾಲಯದ ಆದಾಯ ಕಡಿಮೆ ; ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ (State Govt) ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು (Priest Salary) ವಾಪಸ್ ಕೇಳಿದೆ. ಈ ಸಂಬಂಧ ಚಿಕ್ಕಮಗಳೂರಿನ (Chikkamagaluru) ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ. ನೋಟಿಸ್‍ನಲ್ಲೇನಿದೆ..? : ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ...
ಕ್ರೈಮ್ಮಂಡ್ಯರಾಜ್ಯಸುದ್ದಿ

ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ ; ಸಾವಿನ ಸುತ್ತ ಅನುಮಾನಗಳ ಹುತ್ತ! – ಕಹಳೆ ನ್ಯೂಸ್

ಮಂಡ್ಯ: ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕಿ (Teacher) ದೀಪಿಕಾ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ರೀಲ್ಸ್‌ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ (Social Media) ಫುಲ್‌ ಆಕ್ಟೀವ್‌ ಆಗಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ಶವವಾಗಿ ಪತ್ತೆಯಾಗಿದ್ದು, ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾರೋ ದುಷ್ಕರ್ಮಿಗಳು ಕೊಲೆಗೈದು ಮೃತದೇಹ ಹೂತಿಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಏನಿದು ಘಟನೆ? ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (Women)...
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆರಾಜಕೀಯರಾಜ್ಯಸುದ್ದಿ

ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ 5 ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್‍ಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಭೇಟಿಯಾದ ಶಾಸಕರು ದ ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ಅವಹೇಳಕಾರಿ, ಶಾಂತಿ ಕದಡುವ ಸಂದೇಶ ರವಾನೆ ಮಾಡುತ್ತಿದ್ದ ಆರೋಪಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಅಂದರ್..!! – ಕಹಳೆ ನ್ಯೂಸ್

ಮೂಡಬಿದಿರೆ / ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ಅವಹೇಳಕಾರಿ, ಸಮುದಾಯದ ನಡುವೆ ಕಲಹ ಉಂಟುಮಾಡುವ, ಶಾಂತಿ ಕದಡುವ ಸಂದೇಶ ರವಾನೆ ಮಾಡುತ್ತಿದ್ದ ಆರೋಪಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಎಂಬ ಮಹಿಳೆಯನ್ನು ಮೂಡಬಿದಿರೆಯ ಪೋಲೀಸರು ಬಂಧಿಸಿದ್ದಾರೆ. ಜಿತೇಂದ್ರ ಜೈನ್ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಹಾಗೂ ಅಂಬಿಕಾ ಪ್ರಭು, ಸಮರ್ ಆಳ್ವಾ ವಿರುದ್ಧ ಪ್ರಕರಣ ದಾಖಲಾಗಿತ್ತು‌‌. ಅದರೆ ಈ...
ಕಾಸರಗೋಡುರಾಜ್ಯಸುದ್ದಿ

ಗುರುವಾಯೂರು ಶ್ರೀಕೃಷ್ಣ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ, ಪೂಜೆ ಸಲ್ಲಿಕೆ – ಕಹಳೆ ನ್ಯೂಸ್

ತ್ರಿಶ್ಶೂರ್(ಕೇರಳ): ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಜನವರಿ 17) ಬೆಳಗ್ಗೆ ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿ ಮೋದಿ ಅವರು ಸಾಂಪ್ರದಾಯಿಕ ಬಿಳಿ ಪಂಚೆ ಮತ್ತು ಶಾಲು ಧರಿಸಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಉಡುಪನ್ನು ಬದಲಾಯಿಸಿ, ನಟ, ರಾಜಕಾರಣಿ ಸುರೇಶ್‌ ಗೋಪಿ ಅವರ ಪುತ್ರಿಯ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿರುವುದಾಗಿ ವರದಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನೂತನ ವಧು,...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿ ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು / ದಕ್ಷಿಣ ಕನ್ನಡ : ಬಿಜೆಪಿ ತನ್ನ ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ ಮಾಡಿದೆ.‌...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ  ಘೋಷಣೆ ಮಾಡಲಾಗಿದೆ....
ಕೃಷಿರಾಜ್ಯಶಿಕ್ಷಣಸುದ್ದಿ

ರಾಷ್ಟ್ರೀಯ ಯುವದಿನದ ಅಂಗವಾಗಿ ನಡೆದ ಹವಾಗುಣ ಬದಲಾವಣೆ ಮತ್ತು ಯುವಜನರು ಎಂಬ ವಿಷಯದ ಕುರಿತ ಚಿಂತನ ಮಂಥನ ಕಾರ್ಯಕ್ರಮ – ಕಹಳೆ ನ್ಯೂಸ್

ತುಮಕೂರು : ರಾಷ್ಟ್ರೀಯ ಯುವದಿನದ ಅಂಗವಾಗಿ ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕ ಸಮಾಜಕಾರ್ಯ ವಿಭಾಗ ಮತ್ತು ಚಿಗುರು ಯುವಜನ ಸಂಘದ ಸಂಯೋಜನೆಯಲ್ಲಿ ಹವಾಗುಣ ಬದಲಾವಣೆ ಮತ್ತು ಯುವಜನರು ಎಂಬ ವಿಷಯದ ಕುರಿತ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಜಾಗತಿಕ ತಾಪಮಾನದ ವೈಫರಿತ್ಯ ಹವಾಮಾನದ ವ್ಯತ್ಯಾಸ ಈ ಬಗ್ಗೆ ನಿರ್ವಹಿಸಬೇಕಾದ ಜಾಗೃತಿ, ಮಾಡಬೇಕಾದ ಕೆಲಸದ ಕುರಿತು ಯುವ ಜನತೆಗೆ ಮಾಹಿತಿ ನೀಡುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾಲೇಜು ಆವರಣದಲ್ಲಿ ಹಲಸಿನ ಗಿಡವನ್ನು...
1 145 146 147 148 149 274
Page 147 of 274