ಸಾಲ್ಮರ ಗುಂಪಕಲ್ಲಿನಲ್ಲಿ ಮಹಿಳೆಗೆ ಮದ್ಯ ಕುಡಿಸಿ, ಕ್ರೂರವಾಗಿ ಅತ್ಯಾಚಾರ ಎಸಗಿದ ಕಾಮುಕ ಬನ್ನೂರಿನ ಸಂಶುದ್ದೀನ್ ಆಸ್ಗರ್ ಆಲಿ ಅಂದರ್..!! ಕಾಮುಕ ಜಿಹಾದಿಯ ಅಟ್ಟಹಾಸಕ್ಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆ..!! ಸಾಮೂಹಿಕ ಅತ್ಯಾಚಾರದ ಶಂಕೆ ವ್ಯಕ್ತಪಡಿಸಿದ ಬಜರಂಗದಳ – ಕಹಳೆ ನ್ಯೂಸ್
ಪುತ್ತೂರು : ನಗರದ ಸಾಲ್ಮರದ ಗುಂಪಕಲ್ಲಿನಲ್ಲಿ ಮಹಿಳೆಗೆ ಮದ್ಯ ಕುಡಿಸಿ ಕ್ರೂರವಾಗಿ ಅತ್ಯಾಚಾರ ಎಸಗಿದ ಘಟನೆ ವರದಿಯಾಗಿದ್ದು, ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು, ಬಳಿಕ ಅದು ಅತ್ಯಾಚಾರ ಎಂದು ತಿಳಿದು ಬಂದಿದ್ದು, ಅರೋಪಿ ಕಾಮುಕನನ್ನು ಹೆಡೆಮುರಿಕಟ್ಟುವಲ್ಲಿ ಪುತ್ತೂರು ಪೋಲೀಸರು ಯಶಸ್ವಿಯಾಗಿದ್ದಾರೆ. ಏನಿದು ಘಟನೆ..!? : ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಸಂತ್ರಸ್ಥ ಮಹಿಳೆಯು, ದಿನಾಂಕ 24.11.2023 ರಂದು ರಾತ್ರಿ ಸಮಯ, ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ, ಅಪರಿಚಿತ ವ್ಯಕ್ತಿಯೋರ್ವ ಸದರಿ...







