Thursday, March 19, 2026

ರಾಜ್ಯ

ಕ್ರೈಮ್ರಾಜ್ಯಸುದ್ದಿ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೋಕ್ಸೋ (Pocso Case) ಕಾಯ್ದೆ ಅಡಿ ಬಂಧನಕ್ಕೊಳಗಾದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ (MurughaShri) ಜಾಮೀನು (Bail) ಅರ್ಜಿ ವಿಚಾರಣೆಯ ಆದೇಶವನ್ನು ಹೈಕೋರ್ಟ್ (High Court) ಇಂದು ಪ್ರಕಟಿಸಲಿದೆ. ಈ ಮೂಲಕ ಸ್ವಾಮೀಜಿಯ ಜಾಮೀನಿನ ಭವಿಷ್ಯ ನಿರ್ಧಾರವಾಗಲಿದೆ. ಕಳೆದ ವರ್ಷ ಸೆ.2 ರಂದು ಮುರುಘಾಶ್ರೀ ಶಿವಮೂರ್ತಿ ಸ್ವಾಮೀಜಿಯನ್ನು ಪೋಕ್ಸೊ ಪ್ರಕರಣದಡಿ ಬಂಧಿಸಲಾಗಿತ್ತು. ಕಳೆದ 13 ತಿಂಗಳಿಂದ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸೌಜನ್ಯ ಪ್ರಕರಣ : ಸಭೆ ನಡೆಸಿ, ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೆಗ್ಗಡೆ ಕುಟುಂಬದ ಬಗ್ಗೆ ಮಾತನಾಡಿದ್ರೆ ಹುಷಾರ್..!! ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಟೀಂಗೆ ನ್ಯಾಯಾಲಯದಿಂದ ಶಾಶ್ವತ ಪ್ರತಿಬಂಧಕಾಜ್ಞೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ಡಿ ವಿರೇಂದ್ರ ಹೆಗ್ಗಡೆಯವರು‌ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಬಹಿರಂಗ ಸಭೆ ಹಾಗೂ ಮಾಧ್ಯಮಗಳಲ್ಲಿ ಮಾತನಾಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡಕ್ಕೆ ಶಾಶ್ವತ ಪ್ರತಿಬಂಧಕಾಜ್ಞೆ ನ್ಯಾಯಾಲಯ ಹೊರಡಿಸಿದೆ. ಮತ್ತು ಸಿಟಿ ಸಿವಿಲ್ ನ್ಯಾಯಾಲಯ ಪೋಲೀಸ್ ಮಹಾನಿರ್ದೇಶಕರು, ಐಜಿ ಹಾಗೂ ಡಿಜಿ ಅವರಿಗೆ ಈ ಆದೇಶವನ್ನು ಜಾರಿಗೊಳಿಸಲು ಅದೇಶ ಮಾಡಿದೆ. ಈ ಸಂಬಂಧಿಸಿದಂತೆ ಆಸ್ತಿ ಮುಟ್ಟುಗೋಲು ಅರ್ಜಿಯನ್ನು ಸದ್ಯಕ್ಕೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ. ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಸಿದ್ದು ಸರ್ಕಾರದ ಬಂಡಿ ನಿಂತಲ್ಲೇ ನಿಂತಿದೆ, ಅಭಿವೃದ್ಧಿ ಮಾತೇ ಇಲ್ಲ : ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಸರಕಾರ ಮುಂದೆ ಹೋಗುತ್ತಿಲ್ಲ. ಚಕ್ರದಲ್ಲಿ ಗಾಳಿ ಇಲ್ಲದೆ ಮುಂದೆ ಹೋಗದ ವಾಹನದಂತಾಗಿದೆ ಸರಕಾರದ ಪರಿಸ್ಥಿತಿ ಎಂದು ಟೀಕಿಸಿದರು....
ದಕ್ಷಿಣ ಕನ್ನಡಪುತ್ತೂರುರಾಜ್ಯಸಂತಾಪ

ಪುತ್ತೂರಿನ ” Pixel Creatives ” ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ ಇನ್ನಿಲ್ಲ..!!! – ಕಹಳೆ ನ್ಯೂಸ್

ಪುತ್ತೂರು : Pixel Creatives ಸಂಸ್ಥೆಯ ಸಹ ಮಾಲಕರಾದ ಪ್ರಶಾಂತ್ ಪಲ್ಲತ್ತಡ್ಕ (32) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಸಮಾರಂಭಗಳಿಗೆ ಎಲ್ಇಡಿಗಳನ್ನು ಅಳವಡಿಸುವ Pixel Creatives ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದರು. ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು, ಸುಳ್ಯ ಸಹಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಮಾರಂಭಕ್ಕೆ ಎಲ್ಇಡಿ ಹಾಗೂ ನೇರಪ್ರಸಾರಕ್ಕೆ ಬೇಕಾಗುವ ಪರಿಕರಗಳನ್ನು ಒದಗಿಸುವ ಖ್ಯಾತ ಸಂಸ್ಥೆ ಇದಾಗಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯ

MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಕುರಿತು ಕಹಳೆ ನ್ಯೂಸ್ ವರದಿ ಪ್ರಕಟವಾಗುತ್ತಿದಂತೆ ‘ ನಾನು ಸೈಲೆಂಟ್ ಆಗೋದಲ್ಲ, ವೈಲೆಂಟ್ ಆಗ್ತೇನೆ ‘ ಎಂದಿದ್ದ ಶೇಖರ್ ಅಲಿಯಾಸ್ ‘ 420 ‘ ರಾಜಶೇಖರ ವಿರುದ್ಧ FIR – ಕಹಳೆ ‌ನ್ಯೂಸ್

ಪುತ್ತೂರು : ಕಳೆದರಡು ವಾರದಿಂದ ಪುತ್ತೂರಿನ ರಾಜಕೀಯದಲ್ಲಿ ಆತಂರಿಕವಾಗಿ ಗುಸು ಗುಸು ಸುದ್ದಿ, ಬಿಸಿ ಬಿಸಿ ಚರ್ಚೆ, ಕೈಕಾರ ನವೀನ್ ರೈ ಪೋಸ್ಟ್ ವ್ಯಾಪಕ ವೈರಲ್ ಆಗಿತ್ತು. ಹೌದು, ಚೈತ್ರಾ ವಂಚನೆ ಪ್ರಕರಣದಂತೆಯೇ ಮತ್ತೊಂದು ಮಹಾವಂಚನೆ ಪ್ರಕರಣ ಪುತ್ತೂರಿನಲ್ಲಿ ಬಯಲಾಗಿತ್ತು, ಪುತ್ತಿಲ ಪರಿವಾರದಲ್ಲಿ ಗುರಿತಿಸಿಕೊಂಡ, ಅರುಣ್ ಕುಮಾರ್ ಪುತ್ತಿಲ ಬೆಂಬಲನೊಬ್ಬ, ಬಿಜೆಪಿ ಟಿಕೆಟ್ ಕೊಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಬಳಸಿಕೊಂಡು ಕೋಟಿ ಕೋಟಿ ವಂಚನೆ ಮಾಡಿದ್ದಾನೆ ಎಂಬ ವರದಿಯನ್ನು, ಬಿಜೆಪಿ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಶ್ರೀ ಮಂಗಳಾದೇವಿ ದೇವಸ್ಥಾನದ ಸುತ್ತಮುತ್ತ ಕೇಸರಿ ಧ್ವಜ ಕಟ್ಟಿದ ಪ್ರಕರಣ : ಶರಣ್ ಪಂಪ್‌ವೆಲ್ ವಿರುದ್ಧ ಕೇಸ್ ದಾಖಲು – ಕಹಳೆ ನ್ಯೂಸ್

ಮಂಗಳೂರು: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 16ರಂದು ಶ್ರೀ ಮಂಗಳಾದೇವಿ ದೇವಸ್ಥಾನದ ಸುತ್ತಮುತ್ತಲಿನ ಹಿಂದೂಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಶರಣ್ ಪಂಪ್‌ವೆಲ್ ಅವರು ಇತರ ಕಾರ್ಯಕರ್ತರೊಂದಿಗೆ ಕೇಸರಿ ಧ್ವಜಗಳನ್ನು ಕಟ್ಟಿದ್ದರು.   ಈ ಕ್ರಮಗಳು ಮತ್ತು ಹೇಳಿಕೆಗಳು ಧಾರ್ಮಿಕ ವೈಷಮ್ಯವನ್ನು ಕೆರಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು...
ಬೆಂಗಳೂರುರಾಜಕೀಯರಾಜ್ಯ

JDS ಪಕ್ಷದಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ; ಎಚ್ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ ಘೋಷಣೆಯ ಬಳಿಕ ಪಕ್ಷದ ವರಿಷ್ಠರ ವಿರುದ್ಧ ಮುನಿಸಿಕೊಂಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಇದೀಗ ಪಕ್ಷದಿಂದಲೇ ಉಚ್ಛಾಟಿಸಲಾಗಿದೆ. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರು ಈ ಬಗ್ಗೆ ಹೇಳಿದ್ದಾರೆ.   ಜೆಡಿಎಸ್- ಬಿಜೆಪಿ ಮೈತ್ರಿ ಬಳಿಕ ಇತ್ತೀಚೆಗೆ ಇಬ್ರಾಹಿಂ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ನಮ್ಮದೇ ಒರಿಜಿನಲ್ ಜೆಡಿಎಸ್, ಕುಮಾರಸ್ವಾಮಿ ಮಾಡಿದ ಮೈತ್ರಿಗೆ ಒಪ್ಪಿಗೆಯಿಲ್ಲ ಎಂದಿದ್ದರು. ನಗರದ ಜೆಪಿ ಭವನದಲ್ಲಿ...
1 153 154 155 156 157 274
Page 155 of 274