ರಾಜ್ಯದೆಲ್ಲೆಡೆ ಕಾಣಿಸಿಕೊಂಡಿರುವ ಮದ್ರಾಸ್ ಐ ಸೋಂಕು : ಕರಾವಳಿಯ ಜನತೆಗೆ ಎಚ್ಚರಿಕೆಯಿಂದ ಇರವಂತೆ ಸೂಚಿಸಿದ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ – ಕಹಳೆ ನ್ಯೂಸ್
ದಕ್ಷಿಣ ಕನ್ನಡ : ರಾಜ್ಯದೆಲ್ಲೆಡೆ ಕಾಣಿಸಿಕೊಂಡಿರುವ ಮದ್ರಾಸ್ ಐ ಸೋಂಕು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಏರಿಕೆಯಾಗಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದ ಇರವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಸೂಚನೆ ನೀಡಿದ್ದಾರೆ. ಮದ್ರಾಸ್ ಐ ಎಂಬುದು ವೈರಸ್ ಮೂಲಕ ಹರಡುತ್ತದೆ. ಸೋಂಕು ತಗುಲಿದವರ ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗಿ ಕಣ್ಣಿನಲ್ಲಿ ಕಿರಿಕಿರಿ ಅನುಭವವಾಗುತ್ತದೆ. ಜತೆಗೆ ನೀರು ಸೋರುತ್ತಿರುತ್ತದೆ. ಕಣ್ಣಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಾದರೆ ವ್ಯಕ್ತಿಯ ಕುತ್ತಿಗೆಯಲ್ಲಿ ಹಾಗೂ...







