Thursday, March 19, 2026

ರಾಜ್ಯ

ಉಡುಪಿರಾಜಕೀಯರಾಜ್ಯಸುದ್ದಿ

ಟೋಲ್‌ಗೇಟ್‌ಗಳಲ್ಲಿ ಪತ್ರಕರ್ತರ ವಾಹನಗಳಿಗೆ ಉಚಿತ ಪ್ರವೇಶ: ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲೆಯ ಪಡುಬಿದ್ರಿ ಹೆಜಮಾಡಿ ಹಾಗೂ ಬೈಂದೂರು ಶಿರೂರು ಟೋಲ್‌ಗೇಟ್‌ನಲ್ಲಿ ಮಾಧ್ಯಮದವರ ವಾಹನಗಳಿಗೆ ಉಚಿತ ಪ್ರವೇಶ ಕಲ್ಪಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಇಂದು ಕೇಂದ್ರ ಸಚಿವೆ ಹಾಗೂ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮಣಿಪಾಲ ರಜತಾದ್ರಿ ಯಲ್ಲಿರುವ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲಾ ಸಂಘದಲ್ಲಿ ಸುಮಾರು 170 ಮಂದಿ ಸದಸ್ಯರಿದ್ದು, ಇವರಿಗೆ ರಾಜ್ಯ...
ರಾಜ್ಯಸುದ್ದಿ

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಸರ್ಕಾರದ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಮೇಘನಾ ರಾಜ್ ಕೊಟ್ಟರು ಗುಡ್ ನ್ಯೂಸ್ : ಇಂದು ತತ್ಸಮ ತದ್ಭವ ಟ್ರೈಲರ್ ರಿಲೀಸ್ – ಕಹಳೆ ನ್ಯೂಸ್

ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ನಟಿ ಮೇಘನಾ ರಾಜ್ ಸರ್ಜಾ. ಇಂದು ಮೇಘನಾ ನಟನೆಯ ತತ್ಸಮ ತದ್ಭವ ಸಿನಿಮಾ ಟ್ರೈಲರ್ (Trailer) ಬಿಡುಗಡೆ ಆಗುತ್ತಿದ್ದು, ಅದನ್ನು ನೋಡಿ ಹಾರೈಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಮದುವೆ ನಂತರ ಮೇಘನಾ ನಟಿಸಿದ ಮೊದಲ ಸಿನಿಮಾ ಇದಾಗಿದೆ. ಹಾಗಾಗಿ ಈ ಸಿನಿಮಾಗಾಗಿ ಕಾದಿದ್ದೇವೆ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ. ಮದುವೆ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದ ನಟಿ ಮೇಘನಾ...
ಉಡುಪಿರಾಜಕೀಯರಾಜ್ಯಸುದ್ದಿ

ಉಡುಪಿಗೆ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ – ಕಹಳೆ ನ್ಯೂಸ್

ಉಡುಪಿ : ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಗುರುವಾರ ರಾತ್ರಿ ಉಡುಪಿಗೆ ಆಗಮಿಸಿದರು. ಇಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಸಚಿವರು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಒಂದೇ ತಿಂಗಳಲ್ಲಿ 17 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆ ಆರಂಭವಾಗಿ ಒಂದು ತಿಂಗಳಿಗೆ ಬರೋಬ್ಬರಿ 17 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಶಕ್ತಿ ಯೋಜನೆಗೆ 1 ತಿಂಗಳು ತುಂಬಿದ್ದು, ಈ ಅವಧಿಯಲ್ಲಿ ಒಟ್ಟು 16.73 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದು, ಒಟ್ಟು ಟಿಕೆಟ್ ಮೌಲ್ಯ 402 ಕೋಟಿ ರೂ.ಗಳಷ್ಟಾಗಿದೆ. ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ...
ರಾಜಕೀಯರಾಜ್ಯವಾಣಿಜ್ಯಸುದ್ದಿ

ಆನ್‍ಲೈನ್ ಗೇಮಿಂಗ್, ಕುದುರೆ ರೇಸಿಂಗ್ ಮೇಲೆ ಶೇ.28ರಷ್ಟು ಜಿಎಸ್‍ಟಿ ಏರಿಕೆ – ಕಹಳೆ ನ್ಯೂಸ್

ನವದೆಹಲಿ: ಆನ್‍ಲೈನ್ ಗೇಮಿಂಗ್, ಕ್ಯಾಸಿನೋಗಳು ಮತ್ತು ಕುದುರೆ ರೇಸಿಂಗ್ ಮೇಲೆ ಶೇ 28ರಷ್ಟು ತೆರಿಗೆಯನ್ನು ಹೆಚ್ಚಿಸಿದರೆ, ಮಲ್ಟಿಫ್ಲೆಕ್ಸ್‍ಗಳಲ್ಲಿ ಮಾರಾಟವಾಗುವ ಆಹಾರ ಮತ್ತು ಪಾನೀಯಗಳ ಮೇಲಿನ ತೆರಿಗೆಯನ್ನು ಶೇ.18 ರಿಂದ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಇದರಿಂದ ಮಲ್ಟಿಫ್ಲೆಕ್ಸ್‍ಗಳ ಆಹಾರದ ದರವಿನ್ನು ಅಗ್ಗವಾಗುವ ಸಾಧ್ಯತೆ ಇದೆ. ಕ್ಯಾನ್ಸರ್‍ಗೆ ನೀಡಲಾಗುವ ಆiಟಿuಣuximಚಿb ಔಷಧ ಆಮದು, ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸಲಾಗುವ ಔಷಧಗಳು ಮತ್ತು ವಿಶೇಷ ವೈದ್ಯಕೀಯ ಉದ್ದೇಶಗಳಲ್ಲಿ ಬಳಸಲಾಗುವ ಉತ್ಪನ್ನ, ಖಾಸಗಿ ಸಂಸ್ಥೆಗಳು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಆ.16ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ `ಗೃಹಲಕ್ಷ್ಮೀ ಯೋಜನೆ’ ಜಾರಿಗೆ : ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 16 ರಂದು ಜಾರಿ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 5 ಗ್ಯಾರಂಟಿಗಳ ಪೈಕಿ ಈಗಾಗಲೇ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಯೋಜನೆಗೆ...
ರಾಜಕೀಯರಾಜ್ಯಸುದ್ದಿ

ಜಿಲ್ಲೆಗೊಂದು ಗೋಶಾಲೆ ಬಿಜೆಪಿಯ ಯೋಜನೆಯನ್ನು ಕೈಬಿಟ್ಟ ಕಾಂಗ್ರೆಸ್ : ಗೋವಿಗಾಗಿ ಮೇವು ಸಂಘಟನೆಯ ಸ್ಥಾಪಕ ಪ್ರಥ್ವೀರಾಜ್ ಶೆಟ್ಟಿ ಅಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ತಂದಿದ್ದ ಕೆಲವು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಕೈ ಹಿಡಿಯುತ್ತಾ ಎನ್ನುವ ಪ್ರಶ್ನೆ ರಾಜ್ಯದ ಜನತೆಗೆ ಇತ್ತು. ಈ ಪ್ರಶ್ನೆಗೆ ಇಂದಿನ ಬಜೆಟ್‍ನಲ್ಲಿ ಉತ್ತರ ಸಿಕ್ಕಿದೆ. ನಿರೀಕ್ಷೆಯಂತೆಯೇ ಸಿದ್ಧರಾಮಯ್ಯ ಸರ್ಕಾರ, ಬಿಜೆಪಿ ಸರ್ಕಾರದಲ್ಲಿ ಘೋಷಣೆಯಾಗಿದ್ದ ಹಲವು ಕಾರ್ಯಕ್ರಮಗಳನ್ನು ಹೊಸ ಬಜೆಟ್‍ನಲ್ಲಿ ಪ್ರಸ್ತಾಪ ಮಾಡಲಾಗಿಲ್ಲ. ಈ ನಡುವೆ ಬಿಜೆಪಿ ಸರ್ಕಾರ ಘೋಷಣೆ...
1 158 159 160 161 162 274
Page 160 of 274