Wednesday, March 18, 2026

ರಾಜ್ಯ

ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಹುಟ್ಟೂರು ಕೋಡಿಂಬಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಶಕ್ತಿ ಪ್ರದರ್ಶನ – ಚುನಾವಣಾ ಪ್ರಚಾರ ಸಭೆಯಲ್ಲಿ ಬಿರುಸಿನ ಭಾಷಣ – ಕಹಳೆ ನ್ಯೂಸ್

ಪುತ್ತೂರು: ಹುಟ್ಟೂರು ಕೋಡಿಂಬಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಚುನಾವಣಾ ಪ್ರಚಾರ ಸಭೆ ನಡೆಸಿದರು. ಕಿಕ್ಕಿರಿದು ತುಂಬಿದ್ದ ಸಭೆಯಲ್ಲಿ ಮಾತನಾಡಿದ ಅಶೋಕ್ ರೈಯವರು ನಾನು ಕೋಡಿಂಬಾಡಿಯ ಹುಡುಗ, ಹತ್ತೂರಲ್ಲಿ ನಾಲ್ಕು ಅಕ್ಷರ ಕಲಿಸಿದ ಸಂಜೀವ ರೈಯವರ ಪುತ್ರ ಈ ಸಲ ಕಾಂಗ್ರೆಸ್‌ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡುತ್ತಿದ್ದೇನೆ, ನೀವು ನನ್ನನ್ನು ಮನೆಮಗನಾಗಿ ಸ್ವೀಕರಿಸಿ ಆಶೀರ್ವಾದ ಮಾಡುತ್ತೀರಿ ಎಂಬ ಪೂರ್ಣ ನಂಬಿಕೆ ನನ್ನಲ್ಲಿದೆ. ಹುಟ್ಟೂರಿನ ಸಹೋದರ, ಸಹೋದರಿಯರು, ಬಂಧುಗಳು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಬಜರಂಗದಳ ಬ್ಯಾನ್ ಸರಿಯಲ್ಲ ; ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ನಟಿ ರಮ್ಯಾ – ಕಹಳೆ ನ್ಯೂಸ್

ರಾಜ್ಯದಲ್ಲಿ ಬಜರಂಗದಳ (Bajrang Dal) ಬ್ಯಾನ್ ಮಾಡುವ ವಿಚಾರ ರಾಜಕೀಯ ಪಡಸಾಲೆಯಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಕಾಂಗ್ರೆಸ್ (Congress) ಪಕ್ಷ ಬಿಡುಗಡೆ ಮಾಡಿರುವ ತನ್ನ ಪ್ರಣಾಳಿಕೆಯಲ್ಲಿ ‘ಬಜರಂಗದಳವನ್ನು ನಿಷೇಧ ಮಾಡಲಾಗುವುದು’ ಎಂದಿದೆ. ಇದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕೋಪಕ್ಕೆ ತುತ್ತಾಗಿದೆ. ಅದರಲ್ಲೂ ಬಿಜೆಪಿಯು ಇದನ್ನು ಚುನಾವಣಾ ಅಸ್ತ್ರವಾಗಿ ಕಾಂಗ್ರೆಸ್ ಮೇಲೆ ಪ್ರಯೋಗಿಸುತ್ತಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ರಮ್ಯಾ ವಿಭಿನ್ನವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಬಜರಂಗದಳವನ್ನು...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪರ ಪ್ರಚಾರಕ್ಕೆ ಮಂಗಳೂರಿನ ಪ್ರತಿಷ್ಠಿತ ಸೇವಾ ಸಂಸ್ಥೆ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬೆಳ್ತಂಗಡಿಗೆ..!! – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಸೇವಾ ಸಂಸ್ಥೆ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿಯವರು ಮೇ. 6 ರಂದು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಬೆಳ್ತಂಗಡಿ ಹಾಲಿ ಶಾಸಕರಾದ ಹರೀಶ್ ಪೂಂಜರ ಕಾರ್ಯವೈಖರಿಯನ್ನು ಹಾಗೂ ಅವರ ಕಾರ್ಯಕರ್ತರ ಕೆಲಸವನ್ನು ಕಂಡು ಹರೀಶ್ ಪೂಂಜರ ಪರ ಬೆಳ್ತಂಗಡಿ ಗೆ ಮತಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ....
ಉಡುಪಿರಾಜಕೀಯರಾಜ್ಯಸುದ್ದಿ

ಕಾಂಗ್ರೆಸಿಗರಿಂದ ಕಾರ್ಕಳದ ಗೌರವ ಕೆಡಿಸುವ ಬೆಳವಣಿಗೆ ಒಳ್ಳೆಯದಲ್ಲ : ವೈಯಕ್ತಿಕ ಟೀಕೆ ಬಿಟ್ಟು ಕಾರ್ಕಳಕ್ಕೆ ಗೌರವ ತರುವಂತೆ ನಡೆದುಕೊಳ್ಳಲಿ – ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ – ಕಹಳೆ ನ್ಯೂಸ್

ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ, ವೇದಿಕೆಗಳಲ್ಲಿ,ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನ ಎಂದು ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ಹೇಳಿದ್ದಾರೆ. ಕಾರ್ಕಳದ ಜನ ಗೌರವದಿಂದ ಬದುಕಿ ಬಾಳಿದವರು. ಇಂದಿಗೂ ಅದೇ ಬದುಕನ್ನುಮುಂದವರೆಸುತ್ತಿದ್ದಾರೆ. ಮುಂದೆಯೂ ಅದನ್ನೆ ಬಯಸುವರು. ಗೌರವದ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹ ; ಚಲನಚಿತ್ರ ನಟ ದರ್ಶನ್‌ ತೂಗುದೀಪ್‌ ಭಾಗಿ – ಕಹಳೆ ನ್ಯೂಸ್

ಬೆಳ್ತಂಗಡಿ: ಹಿಂದಿನ ಕಾಲದಲ್ಲಿ ವಿವಾಹವೆಂಬುದು ಹೆತ್ತವರಿಗೆ ಸಂಕಷ್ಟ ತರುವಂಥದ್ದಾಗಿತ್ತು. ಸಾಲ ಮಾಡಿ ಜೀತದಾಳುವಾಗುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ತಡೆಯಲು ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹದ ನಿರ್ಧಾರ ಕೈಗೊಂಡಿತು. ಇಂದು ಸುಧಾರಣೆಯಾಗಿದೆ. ಗೃಹಿಣಿ ಪ್ರಾಂಪಚಿಕ ಜ್ಞಾನವುಳ್ಳ ಆಧುನಿಕ ಮಹಿಳೆಯಾಗಿದ್ದಾಳೆ. ಆಕೆಯನ್ನು ಗೌರವಿಸಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ...
ಉಡುಪಿರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಲು ಬಿಜೆಪಿ ಒತ್ತಾಯ ; ಅನುಯಾಯಿಗಳಿಂದ ದ್ವೇಷ ವಯಕ್ತಿಕ ನಿಂದನೆ ಆರೋಪ, ಪವರ್‌ ಟಿ.ವಿ. ಟಿವಿ ಮಾಲಕನಿಂದಲೂ ತೇಜೋವಧೆ, ಕ್ರಮಕ್ಕೆ ಆಗ್ರಹ – ಕಹಳೆ ನ್ಯೂಸ್

ಕಾರ್ಕಳ,ಮೇ.3: ಸಾರ್ವತ್ರಿಕ ಚುನಾವಣೆ ನಡೆಯುವ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ, ಕುಮ್ಮಕ್ಕಿನ ಮೇರೆಗೆ ಅವರ ಅನುಯಾಯಿಗಳು ಪರಸ್ಪರ ದ್ವೇಷ ಭಾವನೆ, ವೈಯಕ್ತಿಕ ನಿಂದನೆ ಮಾಡಿ ಚುನಾವಣಾ ವಾತವರಣವನ್ನು ಕಳುಷಿತಗೊಳಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಕುರಿತು ಕಾರ್ಕಳ ಬಿಜೆಪಿ ಅಧ್ಯಕ್ಷ. ಮಹಾವೀರ ಹೆಗ್ಡೆ ಚುನಾವಣಾಧಿಕಾರಿಗಳಿಗೆ ಮೇ 3ರಂದು ದೂರು ನೀಡಿದ್ದಾರೆ. ಕಾಂಗ್ರೆಸಿನ ಅಭ್ಯರ್ಥಿ ಉದಯ ಶೆಟ್ಟಿಯವರ ಅನುಯಾಯಿಗಳು, ಉದಯ ಶೆಟ್ಟಿಯವರ ಪ್ರಚೋದನೆಯ ಮೇರೆಗೆ ಪರಸ್ಪರ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಪ್ರಾಪಂಚಿಕ ಜ್ಞಾನವುಳ್ಳ ಆಧುನಿಕ ಗೃಹಿಣಿಯನ್ನು ಗೌರವಿಸಿ – ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ; ನಟ ದರ್ಶನ್‌ ತೂಗುದೀಪ್‌ ಭಾಗಿ – ಕಹಳೆ ನ್ಯೂಸ್

ಬೆಳ್ತಂಗಡಿ: ಹಿಂದಿನ ಕಾಲದಲ್ಲಿ ವಿವಾಹವೆಂಬುದು ಹೆತ್ತವರಿಗೆ ಸಂಕಷ್ಟ ತರುವಂಥದ್ದಾಗಿತ್ತು. ಸಾಲ ಮಾಡಿ ಜೀತದಾಳುವಾಗುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ತಡೆಯಲು ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹದ ನಿರ್ಧಾರ ಕೈಗೊಂಡಿತು. ಇಂದು ಸುಧಾರಣೆಯಾಗಿದೆ. ಗೃಹಿಣಿ ಪ್ರಾಂಪಚಿಕ ಜ್ಞಾನವುಳ್ಳ ಆಧುನಿಕ ಮಹಿಳೆಯಾಗಿದ್ದಾಳೆ. ಆಕೆಯನ್ನು ಗೌರವಿಸಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.   ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಜರಂಗದಳ ನಿಷೇಧ – ಕಾಂಗ್ರೆಸ್‌ಗೆ ಠಕ್ಕರ್ ; ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ – ಕಹಳೆ ನ್ಯೂಸ್

ಬೆಂಗಳೂರು: ಚುನಾವಣೆಗೆ ಬೆರಳೆಣಿಕೆಯಷ್ಟು ದಿನಗಳು ಉಳಿದುಕೊಂಡಿರುವ ಸಮಯದಲ್ಲಿ ಕಾಂಗ್ರೆಸ್ (Congress) ಬಜರಂಗದಳವನ್ನು (Bajrang Dal) ನಿಷೇಧಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಹಾಕಿ ವಿವಾದವನ್ನು ಎಳೆದುಕೊಂಡಿದೆ. ಇದೀಗ ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಮುಂದಾಗಿದೆ. ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ (Temple) ಹನುಮಾನ್ ಚಾಲೀಸಾ (Hanuman Chalisa) ಪಠಿಸಲು ಬಜರಂಗದಳ ನಿರ್ಧರಿಸಿದೆ. ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಆಯೋಜನೆಗೆ ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್...
1 171 172 173 174 175 274
Page 173 of 274