Wednesday, March 18, 2026

ರಾಜ್ಯ

ಉಡುಪಿದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋದಿ ಹವಾ : ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ..! – ಕಹಳೆ ನ್ಯೂಸ್

ರಾಜ್ಯ ವಿಧಾನಸಭಾ ಚು‌ನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಿಂದ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡರು. ಸಾವಿರಾರು ಸಂಖ್ಯೆಯ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದ ಅವರು ಈ ರಾಜ್ಯದ ಮತ್ತು ದೇಶದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಉಡುಪಿ ಮತ್ತು ದಕ್ಷಿಣ ಕನ್ನಡ...
ಬೆಂಗಳೂರುರಾಜಕೀಯರಾಜ್ಯ

ಮಗನ ಮಾತುಗಳನ್ನು ಕೇಳಿ ಸಿಳ್ಳೆ ಹಾಕಿ ಸಂಭ್ರಮಿಸಿದ ಸಚಿವ ಆನಂದ್​ ಸಿಂಗ್​ – ಕಹಳೆ ನ್ಯೂಸ್

ವಿಜಯನಗರ: ವಿಜಯನಗರದ ಹೊಸಪೇಟೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಗನ ಮಾತುಗಳನ್ನು ಕೇಳಿ ಸಚಿವ ಆನಂದ್​ ಸಿಂಗ್​ ಸಿಳ್ಳೆ ಹಾಕಿ ಸಂಭ್ರಮಿಸಿದರು. ಹೊಸಪೇಟೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ನಿನ್ನೆ ಬಿಜೆಪಿ ಸಮಾವೇಶ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆನಂದ್​ ಸಿಂಗ್​ ಪುತ್ರ ಸಿದ್ದಾರ್ಥ್​ ಸಿಂಗ್​ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಸಾಮಾನ್ಯ ಕಾರ್ಯಕರ್ತನಂತೆ ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತಿದ್ದ ಆನಂದ್​ ಸಿಂಗ್​ ಮಗನ ಮಾತುಗಳನ್ನು ಸಿಳ್ಳೆ ಹಾಕಿ ಸಂಭ್ರಮಿಸಿದೆ....
ಪುತ್ತೂರುರಾಜಕೀಯರಾಜ್ಯಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ “ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ” ಬಗ್ಗೆ ವಿಶೇಷ ಉಪನ್ಯಾಸ – ಕಹಳೆ ನ್ಯೂಸ್

ಪುತ್ತೂರು : ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆಯುತ್ತಿರುವ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಇದರ ಭೌತಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಶ ಭಟ್ ಅವರು ವೃತ್ತಿ, ಉದ್ಯೋಗ ನೀಡುವ ಶಿಕ್ಷಣವನ್ನು ಅರಸಿ ಸೂಕ್ತವಾದುದನ್ನು ಆಯ್ಕೆ ಮಾಡುವ ಪರ್ವ ಕಾಲವಿದು. ಅವಕಾಶಗಳು ಕೈಬೀಸಿ ಕರೆಯುತ್ತಿದೆ. ಆದರೆ ಶಿಕ್ಷಣಾವಕಾಶಗಳ ಮಾಹಿತಿ...
ಉಡುಪಿರಾಜಕೀಯರಾಜ್ಯಸುದ್ದಿ

ತಾಕತ್ತಿದ್ದರೆ ಭಜರಂಗದಳ ನಿಷೇಧಿಸಿ : ಯಶ್ ಪಾಲ್ ಸುವರ್ಣ ಆಕ್ರೋಶ – ಕಹಳೆ ನ್ಯೂಸ್

ಉಡುಪಿ: ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ತಾಕತ್ತಿದ್ದರೆ ಭಜರಂಗದಳವನ್ನು ನಿಷೇಧಿಸಿ ಎಂದು ಉಡುಪಿ ಜಿಲ್ಲಾ ಭಜರಂಗ ದಳದ ಮಾಜಿ ಸಂಚಾಲಕ, ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದುತ್ವದ ವಿಚಾರಧಾರೆಯೊಂದಿಗೆ ರಾಷ್ಟ್ರ ವಿರೋಧಿಗಳಿಗೆ ಸಿಂಹ ಸ್ವಪ್ನ ಸಂಘಟನೆಯಾಗಿ, ಗೋ ಕಳ್ಳರ ಹಾಗೂ ಲವ್ ಜಿಹಾದಿಗಳ ವಿರುಧ್ದ ಕಠಿಣ ನಿಲುವು ತಾಳಿದ ದೇಶ ಭಕ್ತ ಹಿಂದೂ ಸಂಘಟನೆಯನ್ನು ದಮನಿಸುವ ಯತ್ನದ ಮೂಲಕ ರಾಜ್ಯ ಕಾಂಗ್ರೆಸ್ ಪಕ್ಷ...
ರಾಜ್ಯರಾಷ್ಟ್ರೀಯಸುದ್ದಿ

‘ದಿ ಕೇರಳ ಸ್ಟೋರಿ’ ತಡೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ.! ‘ನಿಮಗೆ ಹಾಗೆ ಅನಿಸಿದರೆ ನೀವು ಸಿನಿಮಾ ಸೆನ್ಸಾರ್ ಪ್ರಕ್ರಿಯೆಯನ್ನು ಪ್ರಶ್ನೆ ಮಾಡಬೇಕು’ – ಕಹಳೆ ನ್ಯೂಸ್

ದೇಶದಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾ 'ದಿ ಕೇರಳ ಸ್ಟೋರಿ' (The Kerala Story) ಗೆ ತಡೆ ನೀಡಬೇಕು ಎಂದು ಸುಪ್ರೀಂ ಕೋರ್ಟಿಗೆ (Supreme Court) ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ಅರ್ಜಿ ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಕೆ.ಎಂ. ಜೊಸೆಫ್ ಮತ್ತು ಬಿ.ವಿ ನಾಗರತ್ನ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆಯನ್ನು ನಿರಾಕರಿಸಿದ್ದು, ನೀವು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿ ಎಂದು ಸೂಚಿಸಿದ್ದಾರೆ. ಈ ಸಿನಿಮಾದಲ್ಲಿ ದ್ವೇಷ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ನಿಂದ ಬಜರಂಗದಳ ನಿಷೇಧ ಘೋಷಣೆ: BJP ನಾಯಕರಿಂದ ಪ್ರೊಫೈಲ್ ಫೋಟೋ ಬದಲಿಸಿ ಆಕ್ರೋಶ..! ವಾಟ್ಸಪ್, ಫೇಸ್‌ಬುಕ್ ಸ್ಟೇಟಸ್‌ಗಳಲ್ಲಿ ನಾನೊಬ್ಬ ಭಜರಂಗಿ ಘೋಷಣೆ – ಡಿಜಿಟಲ್ ಅಭಿಯಾನ – ಕಹಳೆ ನ್ಯೂಸ್

ರಾಜ್ಯ ಚುನಾವಣೆಗೆ (Karnataka Election 2023) ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು,ಈ ನಡುವೆ ರಾಜಕೀಯ ಪಾರ್ಟಿಗಳು ಗೆಲುವಿಗಾಗಿ ರಣತಂತ್ರ ರೂಪಿಸುತ್ತಿದ್ದು, ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ.   ನಿನ್ನೆಯಷ್ಟೇ ಬಿಜೆಪಿ ತಮ್ಮ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ಇದೀಗ ಇಂದು ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯನ್ನ ಬಿಡುಗಡೆಗೊಳಿಸಿದೆ. ಇತ್ತ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಇದಕ್ಕೆ ಮುಖ್ಯಕಾರಣ ಬಜರಂಗದಳವನ್ನು (Bajrang Dal) ನಿಷೇಧಿಸುತ್ತೇವೆ ಎಂದು ಘೋಷಣೆ ಮಾಡಿದ್ದು . ಕಾಂಗ್ರೆಸ್‌ ಬಜರಂಗದಳ...
ರಾಜಕೀಯರಾಜ್ಯಸುದ್ದಿ

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರ ಸುಬ್ರಹ್ಮಣ್ಯ ರೈ ನಿವಾಸಕ್ಕೆ ಐಟಿ ದಾಳಿ ; ಮರದಲ್ಲಿ ನೇತು ಹಾಕಿ ಅಡಗಿಸಿಟ್ಟಿದ್ದ ಒಂದು‌ ಕೋಟಿ ರೂಪಾಯಿ ಹಣ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಮೂಲದ ಮೈಸೂರು ನಿವಾಸಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿದ್ದು, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿ ಅಡಗಿಸಿಡಲಾಗಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಐಟಿ ಅಧಿಕಾರಿಗಳು ದಾಳಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಹಿಂದೂ ಹೆಣ್ಣು ಮಕ್ಕಳ, ಮಹಿಳೆಯರ ರಕ್ಷಣೆ ಮಾಡುವ ಬಜರಂಗದಳವನ್ನು ಯಾವುದೇ ಕಾರಣಕ್ಕೂ ನಿಷೇಧ ಮಾಡಲು ನಾವು ಬಿಡುವುದಿಲ್ಲ, ಎದೆಗುಂದದೆ ಅವರ ಜತೆ ನಾನಿದ್ದೇನೆ. ಎಲ್ಲಾ ಮಹಿಳೆಯರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ; ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಆಕ್ರೋಶ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಹೆಣ್ಣು ಮಕ್ಕಳ, ಮಹಿಳೆಯರ ರಕ್ಷಣೆ ಜತೆಗೆ ಯಾವುದೇ ಒಂದು ಕೆಲಸವನ್ನು ಒಂದು ನಿರ್ಧಾರ ಇಟ್ಟುಕೊಂಡು ಮಾಡುವ ಬಜರಂಗದಳವನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿಷೇಧ ಮಾಡುತ್ತೇವೆ ಎಂದು ಹೇಳಿದ್ದು, ತಾಕತ್ತಿದ್ದರೆ ಕಾಂಗ್ರೆಸ್ ಬಜರಂಗದಳ ಕಾರ್ಯಕರ್ತರ ಮೈಮುಟ್ಟಿ ನೋಡಲಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಆಕ್ರೋಶ. ಬಜರಂಗದಳ, ವಿಹಿಂಪ, ಹಿಂಜಾವೇ ಇವೆಲ್ಲ ಒಂದಕ್ಕೊಂದು ಪೂರಕವಾಗಿ ಕೆಲಸ ಮಾಡುತ್ತಿದ್ದು, ಹಿಂದೂಗಳ ರಕ್ಷಣ ಮಾಡುವ...
1 172 173 174 175 176 274
Page 174 of 274