Recent Posts

Saturday, April 25, 2026

ರಾಜ್ಯ

ದಕ್ಷಿಣ ಕನ್ನಡರಾಜ್ಯವಾಣಿಜ್ಯಸುದ್ದಿ

ಗ್ರಾಹಕರ ಅನುಕೂಲಕ್ಕಾಗಿ ಸಣ್ಣ ಪ್ಯಾಕ್‌ಗಳ ಬಿಡುಗಡೆ , ರೂ.10ಕ್ಕೆ ನಂದಿನಿ ಹಾಲು, ಮೊಸರು – ಕಹಳೆ ನ್ಯೂಸ್

ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಗ್ರಾಹಕರ ದೈನಂದಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಪ್ಯಾಕ್‌ಗಳನ್ನು ಪರಿಚಯಿಸಿದೆ. ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು ಹತ್ತು ಹೊಸ ನಂದಿನಿ ಉತ್ಪನ್ನಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಈ ಪೈಕಿ ರೂ.10 ದರದ ಹಾಲು ಹಾಗೂ ಮೊಸರಿನ ಸಣ್ಣ ಪ್ಯಾಕ್‌ಗಳ ಜೊತೆಗೆ ಮಧ್ಯಮ ಕೊಬ್ಬಿನ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು : ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ- ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್...
ದೆಹಲಿರಾಜ್ಯಸುದ್ದಿ

ಗಣರಾಜ್ಯೋತ್ಸವಕ್ಕೆ 2 ದಿನ ಬಾಕಿ : ಪಂಜಾಬ್‌, ಜಮ್ಮು ಕಾಶ್ಮೀರ, ರಾಜಸ್ಥಾನ ಗಡಿಗಳಲ್ಲಿ ಹೈ ಅಲರ್ಟ್ – ಕಹಳೆ ನ್ಯೂಸ್

ನವದೆಹಲಿ: ಗಣರಾಜ್ಯೋತ್ಸವಕ್ಕೆ ಇನ್ನು ಎರಡು ದಿನಗಳು ಬಾಕಿ ಉಳಿದಿರುವ ಹೊತ್ತಿನಲ್ಲಿ ದೇಶದ ಗಡಿಭಾಗಗಳಲ್ಲಿ ಹೊಸ ಭದ್ರತಾ ಎಚ್ಚರಿಕೆ ಹೊರಡಿಸಲಾಗಿದೆ. ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಹಾಗೂ ರಾಜಸ್ಥಾನ ಗಡಿಪ್ರದೇಶಗಳಲ್ಲಿ ಡ್ರೋನ್, ಪ್ಯಾರಾಗ್ಲೈಡರ್ ಮತ್ತು ಹ್ಯಾಂಗ್ ಗ್ಲೈಡರ್ ಮೂಲಕ ದಾಳಿ ನಡೆಸುವ ಸಾಧ್ಯತೆಯ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಗುಪ್ತಚರ ಮಾಹಿತಿಯ ಪ್ರಕಾರ, ಭಯೋತ್ಪಾದಕರು ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಭಾರತಕ್ಕೆ ಅಕ್ರಮವಾಗಿ ತರಬಹುದು ಎಂಬ ಅನುಮಾನ ವ್ಯಕ್ತವಾಗಿದೆ....
ಜಿಲ್ಲೆರಾಜ್ಯಸುದ್ದಿ

ಶಬರಿಮಲೆಯಿಂದ 900 ಕಿ.ಮೀ ಕ್ರಮಿಸಿ ಮರಳಿ ಗೂಡು ಸೇರಿದ ಪಾರಿವಾಳ – ಕಹಳೆ ನ್ಯೂಸ್

ಚಿತ್ರದುರ್ಗ: ಶಬರಿಮಲೆಯಲ್ಲಿ ಹಾರಿಬಿಟ್ಟ ಪಾರಿವಾಳವೊಂದು 900 ಕಿಲೋ ಮೀಟರ್ ಕ್ರಮಿಸಿದ ಬಳಿಕ ಮರಳಿ ಗೂಡು ಸೇರಿರುವ ಅಚ್ಚರಿ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ತಳವಾರಹಟ್ಟಿಯಲ್ಲಿ ಬೆಳಕಿಗೆ ಬಂದಿದೆ. ಈ ಗ್ರಾಮದ ರಾಜು ಎಂಬವರು ಸಾಕಿದ್ದ ‘ಮದಕರಿ’ ಎಂಬ ಪಾರಿವಾಳವನ್ನು ಶಬರಿಮಲೆಗೆ ತೆರಳುವ ಮಾಲಾಧಾರಿಗೆ ನೀಡಿದ್ದರು. ಶಬರಿಮಲೆಯಿಂದ ಪಾರಿವಾಳವನ್ನು ಹಾರಿಬಿಡಲು ತಿಳಿಸಿದ್ದರು. ಹೀಗಾಗಿ ಆ ಮಾಲಾಧಾರಿಯು ಡಿ.31ರಂದು ಶಬರಿಮಲೆಯಲ್ಲಿ ಪಾರಿವಾಳವನ್ನು ಹಾರಿಬಿಟ್ಟಿದ್ದು, ಜ.21ರಂದು ಪಾರಿವಾಳ ಮರಳಿ ತಳವಾರಹಟ್ಟಿಯಲ್ಲಿರುವ ತನ್ನ ಗೂಡು...
ಬೆಂಗಳೂರುರಾಜ್ಯಸುದ್ದಿ

ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ತಂದು ಕೊಟ್ಟ ಆಟೋ ಡ್ರೈವರ್ (Auto Driver) ಕೆಲಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರಿನ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಉತ್ತರ ಭಾರತ ಮೂಲದ ಮಹಿಳೆಯೊಬ್ಬರು ರ‍್ಯಾಪಿಡೊ ಮೂಲಕ ಆಟೋ ಬುಕ್ ಮಾಡಿದ್ದರು. ಪ್ರಯಾಣಿಸಿದ ನಂತರ ಪರ್ಸ್ ಹಾಗೂ ಐಫೋನ್ ಮರೆತು ಆಟೋ ಇಳಿದು ಹೋಗಿದ್ದರು. ಇದಾದ ಕೆಲ ಹೊತ್ತಿನ ನಂತರ ಪರ್ಸ್ ಮತ್ತು ಮೊಬೈಲ್ ಮರೆತಿರೋದು ಗೊತ್ತಾಗಿ ಠಾಣೆಗೆ ಮಾಹಿತಿ ನೀಡಿದ್ದರು....
ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಪಾಲರ ಮೇಲಿನ ದೌರ್ಜನ್ಯ ‘ಪ್ರಜಾಪ್ರಭುತ್ವದ ಕಗ್ಗೊಲೆ’; ಸದನವನ್ನು ಬೀದಿ ರಂಪಾಟದ ಅಖಾಡ ಮಾಡಿದ ಕಾಂಗ್ರೆಸ್: ಶಾಸಕ ಕಿಶೋರ್ ಕುಮಾರ್ ಕಿಡಿ – ಕಹಳೆ ನ್ಯೂಸ್

ಬೆಂಗಳೂರು: "ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ," ಎಂದು ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ಮತ್ತು ಕೀಳುಮಟ್ಟದ ರಾಜಕೀಯದ...
ಜಮ್ಮು ಮತ್ತು ಕಾಶ್ಮೀರಜಿಲ್ಲೆರಾಜ್ಯಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ, ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಪಾಕಿಸ್ತಾನದ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಕೆಲ ಭಯೋತ್ಪಾದಕರು ಇಲ್ಲಿ ಅಡಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರದಂದು ಚತ್ರೂ ಬೆಲ್ಟ್‌ನ ಸೊನ್ನಾರ್ ಹಳ್ಳಿಯ ಬಳಿ ಮಂಡ್ರಲ್-ಸಿಂಗ್‌ಪೊರಾ ಪ್ರದೇಶದಲ್ಲಿ ‘ಆಪರೇಷನ್ ತ್ರಾಶಿ-ಐ’ ಆರಂಭವಾಯಿತು. ಈ ವೇಳೆ ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಿದ ನಂತರ ಭಯೋತ್ಪಾದಕರು ಗ್ರೆನೇಡ್ ದಾಳಿ...
ಬೆಂಗಳೂರುರಾಜ್ಯಸುದ್ದಿ

ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ : ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು: ಭಾರೀ ಹೈಡ್ರಾಮಾ ಬಳಿಕ ಕೊನೆಗೂ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನ ಸೌಧಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಹೆಚ್‌.ಕೆ ಪಾಟೀಲ್‌ ಸೇರಿದಂತೆ ಇತರ ಸಚಿವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ನಗುನಗುತ್ತಲೇ ಗಣ್ಯರು ರಾಜ್ಯಪಾಲರನ್ನ ಸ್ವಾಗತಿಸಿದರು. ಬಳಿಕ ರೆಡ್ ಕಾರ್ಪೆಟ್ ಮೂಲಕ ವಿಧಾನ ಸೌಧದೊಳಗೆ ಕರೆದೊಯ್ದರು. ರಾಜ್ಯಪಾಲರು ಪೀಠದ ಬಳಿ ನಿಲ್ಲುತ್ತಿದ್ದಂತೆ, ರಾಷ್ಟ್ರಗೀತೆ ನುಡಿಸಲಾಯಿತು....
1 16 17 18 19 20 280
Page 18 of 280