Wednesday, March 18, 2026

ರಾಜ್ಯ

ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನ ಬಲ್ಮಠದ ಬಿಷಪ್ ಹೌಸ್​ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ; ಆರು ಮಂದಿಯ ವಿರುದ್ಧ ದಾಖಲಾಯ್ತು ಎಫ್‌ಐಆರ್..! ಅಶ್ಲೀಲ ವೀಡಿಯೋ ತೋರಿಸಿ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಕಾಮುಕ ಪಾದ್ರಿ ನೋಯಲ್ ಕರ್ಕಡ – ಕಹಳೆ ನ್ಯೂಸ್

ಮಂಗಳೂರು: ಬಿಷಪ್ ಹೌಸ್​ನ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಲ್ಮಠದಲ್ಲಿರುವ ಸಿಎಸ್ಐ ಬಿಷಪ್ ಹೌಸ್​ನಲ್ಲಿ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ ಸಂತ್ರಸ್ಥ ಮಹಿಳೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆ ಸಿಎಸ್ಐ ಬಿಷಪ್ ಹೌಸ್ ಪ್ರಾಂತ ಕಚೇರಿಯ ಖಜಾಂಚಿ, ಕಾನೂನು ಸಲಹೆಗಾರ ಸೇರಿದಂತೆ 6 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ಥ ಮಹಿಳೆ ಕಳೆದ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಕ್ರೈಸ್ತ ಮುಖಂಡರಿಂದ ಪುತ್ತೂರು ಹಿಂದೂ ಜಾಗರಣಾ ವೇದಿಕೆ ಗೌರವಾಧ್ಯಕ್ಷ, ಜನಸ್ನೇಹಿ ವೈದ್ಯ ಡಾ ಎಂ.ಕೆ. ಪ್ರಸಾದ್ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾಗಿಳಿಗೆ ದೂರು – ಕಹಳೆ ನ್ಯೂಸ್

ಮಂಗಳೂರು : ಬಿಷಪ್ ಮತ್ತು ಕೆಥೋಲಿಕ್ ಚರ್ಚ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಡಾ.ಜೆ.ಬಿ.ಸಲ್ಡಾನ್ಹಾ ಮತ್ತು ರಾಯ್ ಕ್ಯಾಸ್ತಲಿನೊ ಹಾಗೂ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ರಿ. ಅಧ್ಯಕ್ಷರಾದ ಸ್ಟ್ಯಾನಿ ಲೋಬೋ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಪಿ. ಯವರನ್ನು ಭೇಟಿ ಮಾಡಿ ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ. ಪ್ರಸಾದ್ ಭಂಡಾರಿ ಅವರು ದ್ವೇಷಪೂರಿತ ಭಾಷಣ ಮಾಡಿರುವುದಾಗಿ ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಹಿಂದು ಜಾಗರಣ...
ಬೆಂಗಳೂರುರಾಜ್ಯಸುದ್ದಿ

ನೀತಿ ಸಂಹಿತೆ : ನೀವು ವಾಟ್ಸಾಪ್‌ ಅಡ್ಮಿನ್‌ಗಳೇ, ಹಾಗಿದ್ರೆ ಇರಲಿ ಎಚ್ಚರ..! – ಕಹಳೆ ನ್ಯೂಸ್

ಬೆಂಗಳೂರು, ಏ 01 : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ನೀತಿ ಸಂಹಿತೆಯೂ ಜಾರಿಯಾಗಿದೆ. ಇದರ ಬಿಸಿ ಸಾಮಾಜಿಕ ಜಾಲತಾಣಗಳಿಗೂ ತಟ್ಟಿದೆ. ಮತದಾನದ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಚುನಾವಣಾ ಆಯೋಗ ಅಧಿಕಾರಿಗಳಿಗೆ ಆದೇಶ ಹೊರಡಿಸಿದೆ. ಇದರೊಂದಿಗೆ ಸಾಮಾಜಿಕ ಜಾಲತಾಣಗಳ ಮೇಲೆ ಚುನಾವಣೆ ಆಯೋಗ ಹದ್ದಿನ ಕಣ್ಣಿಟ್ಟಿದೆ.ಹೀಗಾಗಿ ನಿರ್ಧಿಷ್ಟ ಪಕ್ಷ ವ್ಯಕ್ತಿಯ ಪರ ಮತಯಾಚನೆಯ ಮತ್ತು ಒಲುವು ತೋರುವ ಸಂದೇಶಗಳು ಬಂದರೆ ,ಕಳಿಸಿದರೆ...
ಬೆಂಗಳೂರುರಾಜ್ಯಸುದ್ದಿ

ಹುಲಿ ಯೋಜನೆಗೆ 50 ವರ್ಷ : ಏಪ್ರಿಲ್ 9ರಂದು ಬಂಡೀಪುರದಲ್ಲಿ ಸಫಾರಿ ನಡೆಸಲಿದ್ದಾರೆ ಪ್ರಧಾನಿ ಮೋದಿ..! – ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಏಳನೇ ಬಾರಿ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಈ ಬಾರಿಯ ವಿಸಿಟ್ ಸ್ಪೆಶಲ್ ಆಗಿರಲಿದೆ. ಏಪ್ರಿಲ್ 9ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ. ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಮೈಸೂರಿನಲ್ಲಿ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ನಾಣ್ಯ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳಕು ಯೋಜನೆಯಡಿ ಮಲವಂತಿಗೆ ಗ್ರಾಮದ ಎಳನೀರಿನ 33 ಕುಟುಂಬಗಳಲ್ಲಿ ಬೆಳಕು ಚೆಲ್ಲುವಂಥ ಕಾರ್ಯ ಮಾಡಿದ ಶಾಸಕ ಹರೀಶ್‌ ಪೂಂಜ ; ಎಳನೀರು ಒಂದೇ ವಾರ್ಡ್‌ಗೆ ಸುಮಾರು 12 ಕೋ.ರೂ. ಅನುದಾನ – ಕಹಳೆ ನ್ಯೂಸ್

ಬೆಳ್ತಂಗಡಿ: ಅರಣ್ಯದಂಚಿನ ಮಲವಂತಿಗೆ ಗ್ರಾಮದ ಎಳನೀರು ಭಾಗದಲ್ಲಿ ವಾಸವಾಗಿದ್ದು, ವಿದ್ಯುತ್‌ ಸಂಪರ್ಕಕ್ಕಾಗಿ ಪರದಾಡಿ ಕೊನೆಗೆ ಊರು ತೊರೆಯಬೇಕಾದ ಸ್ಥಿತಿ ತಲುಪಿದ್ದ 33 ಕುಟುಂಬಗಳ ಮಂದಿಗೆ ಸರಕಾರವು ಬೆಳಕು ಯೋಜನೆಯಡಿ ಈಗ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದು, ನಿವಾಸಿಗಳು ಹಬ್ಬ ಆಚರಿಸಿದರು. ವಿದ್ಯುತ್‌ ಸಂಪರ್ಕದ ಹಿನ್ನೆಲೆಯಲ್ಲಿ ಮಾ. 29ರಂದು ಊರವರ ಸಂಭ್ರಮದಲ್ಲಿ ಶಾಸಕ ಹರೀಶ್‌ ಪೂಂಜ ಭಾಗಿಯಾದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿ, ಎಳನೀರಿಗೆ 120 ಕಿ.ಮೀ. ಸುತ್ತಿ ಬಳಸಿ ಬರಬೇಕಿತ್ತು. ಇಲ್ಲಿಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟ: ಮೇ 10 ಮತದಾನ, ಮೇ 13 ಫಲಿತಾಂಶ – ಕಹಳೆ ನ್ಯೂಸ್

ನವದೆಹಲಿ : ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬರಲಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕ ವಿಧಾನಸಭೆಯ ವೇಳಾಪಟ್ಟಿಯನ್ನು ಪ್ರಕಟಿಸಿ, ಸಂಪೂರ್ಣ ವಿವರ ನೀಡಿದ್ದಾರೆ. ಇಂದಿನಿಂದಲೇ ರಾಜ್ಯಾದ್ಯಂತ ನೀತಿಸಂಹಿತೆ ಜಾರಿಗೆ ಬಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಒಟ್ಟು ಮತದಾರರು- 5,21,73,579 ಪುರುಷ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಬಿಜೆಪಿ ಚುನಾವಣೆಗೆ ಸನ್ನದ್ಧ – ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷ ಸಂಘಟನೆಯ ಆಧಾರದಲ್ಲಿ ಚುನಾವಣೆ ಎದುರಿಸಲಿದ್ದೇವೆ ; ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ. – ಕಹಳೆ ನ್ಯೂಸ್

ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಸನ್ನದ್ಧರಾಗಿದ್ದಾರೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ. ತಿಳಿಸಿದ್ದಾರೆ. ಈಗಾಗಲೇ ಒಂದು ಹಂತದಲ್ಲಿ ಬೂತ್‌ ಮಟ್ಟದ ಪ್ರಚಾರ ಕಾರ್ಯ ಮುಗಿದಿದೆ. ಎಲ್ಲ ಮೋರ್ಚಾ ಸಭೆಗಳು ಪೂರ್ತಿಯಾಗಿವೆ. ವಿಜಯ ಸಂಕಲ್ಪ ಯಾತ್ರೆಯೂ ಆಗಿದೆ. ಬೂತ್‌ ಪ್ರಮುಖ್‌, ಪೇಜ್‌ ಪ್ರಮುಖ್‌ ವ್ಯವಸ್ಥೆಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷ ಸಂಘಟನೆಯ...
ಕೃಷಿದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿಸುಳ್ಯ

ಮೀನು ಕೃಷಿಕರಿಂದ ಉತ್ಪಾದನೆಯಾಗುವ ಎಲ್ಲ ರೀತಿಯ ಮೀನುಗಳನ್ನು ನಿಗಮದಿಂದಲೇ ಖರೀದಿಗೆ ಯೋಜನೆ : ಸಚಿವ ಎಸ್‌. ಅಂಗಾರ – ಕಹಳೆ ನ್ಯೂಸ್

ಸುಳ್ಯ: ಮೀನು ಕೃಷಿಕರಿಂದ ಉತ್ಪಾದನೆಯಾಗುವ ಎಲ್ಲ ರೀತಿಯ ಮೀನುಗಳನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದಲೇ ಖರೀದಿಸಲು ಯೋಜನೆ ರೂಪಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ಸಮ್ಮತಿ ಸೂಚಿಸಿದ್ದಾರೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಹೇಳಿದರು. ಅವರು ರವಿವಾರ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ನಡೆದ ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವೋ ಉದ್ಯೋಗ – ಮನೆ...
1 180 181 182 183 184 273
Page 182 of 273