Wednesday, March 18, 2026

ರಾಜ್ಯ

ಮಂಡ್ಯರಾಜಕೀಯರಾಜ್ಯಸುದ್ದಿ

ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ ; ಸಿ.ಟಿ. ರವಿ ಸ್ಪಷ್ಟನೆ – ಕಹಳೆ ನ್ಯೂಸ್

ಮಂಡ್ಯ: ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ… ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪಷ್ಟನೆ ಕೊಟ್ಟಿದ್ದಾರೆ. ಫೆ.19ರಂದು ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸೇವಿಸಿದ್ದರು. ಬಳಿಕ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಹಳೇ ಬಸ್ ನಿಲ್ದಾಣ ಸಮೀಪವಿರುವ ನಾಗಬನ ಹಾಗೂ...
ಬೆಂಗಳೂರುರಾಜ್ಯಸುದ್ದಿ

ಕ್ಷಮೆ ಕೇಳದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್ ; ರೂಪಾಗೆ ರೋಹಿಣಿ ಸಿಂಧೂರಿ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು: ರೂಪಾ, ರೋಹಿಣಿ ಜಟಾಪಟಿ ನಿಂತು ನಿಲ್ಲದಂತೆ ಮುಂದುವರಿಯುತ್ತಲೇ ಇದೆ. ಅಸ್ತ್ರ – ಪ್ರತ್ಯಾಸ್ತ್ರದ ಯುದ್ಧಕ್ಕೆ ಕಾನೂನಿನ ಕಲೆ ಬಂದಿದೆ. ಕಾನೂನು ಹೋರಾಟ ಮಾಡಲು ಸಿದ್ಧವಾಗಿರುವ ರೋಹಿಣಿ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದಾರೆ. ರೋಹಿಣಿ ಸಿಂಧೂರಿ (Rohini Sindhuri), ರೂಪಾ (D Roopa) ಕಥೆ ಶುರುವಾದಾಗಿನಿಂದ ದಿನಕ್ಕೊಂದು ಸ್ಫೋಟಕ ಟ್ವಿಸ್ಟ್ ಸಿಗುತ್ತಲೆ ಇದೆ. ಒಬ್ಬರ ಮೇಲೋಬ್ಬರು ಯುದ್ಧ ಸಾರುತ್ತಲೇ ಇದ್ದಾರೆ. ಈಗ ಅದಕ್ಕೆ ಕಾನೂನಿನ ಬಣ್ಣ ಬಂದಿದೆ. ರೂಪಾ ಐಪಿಎಸ್ ಅಧಿಕಾರಿ ಆಗಿದ್ರೂ...
ರಾಜ್ಯಸಿನಿಮಾಸುದ್ದಿ

ನಟಿ ಮೇಘನಾ ರಾಜ್ ಸಿಹಿ ಸುದ್ದಿಯನ್ನು ಹಂಚಿಕೊಂಡ ಬೆನ್ನಲ್ಲೇ, ಮೇಘನಾ ಬೆಂಬಲಕ್ಕೆ ನಿಂತ ಚಿತ್ರೋದ್ಯಮ – ಕಹಳೆ ನ್ಯೂಸ್

ನಿಮ್ಮೊಂದಿಗೆ ವರ್ಷದ ಕನಸು ಹಂಚಿಕೊಳ್ಳಲಿದ್ದೇನೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು ನಟಿ ಮೇಘನಾ ರಾಜ್ (Meghana Raj). ಕೊನೆಗೂ ಅವರು ನಿನ್ನೆ ಆ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದರು. ಅವರ ಕನಸಿಗೆ ಇಡೀ ಚಿತ್ರೋದ್ಯಮವೇ ಬೆಂಬಲವಾಗಿ ನಿಂತಿದೆ. ನೂರಕ್ಕೂ ಅಧಿಕ ನಟ ನಟಿಯರಿಂದ ಏಕಕಾಲಕ್ಕೆ ಮೇಘನಾ ರಾಜ್ ನಟನೆಯ “ತತ್ಸಮ ತದ್ಭವ” (Tatsama Tadbhava) ಚಿತ್ರದ ಪೋಸ್ಟರ್ (Poster) ಬಿಡುಗಡೆ ಮಾಡಲಾಗಿದೆ. ನಟಿ ಮೇಘನಾ ರಾಜ್ ಸರ್ಜಾ ಬಹಳ ದಿನಗಳ...
ಬೆಂಗಳೂರುರಾಜ್ಯಸುದ್ದಿ

ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್‌ಐಆರ್..!? – ಕಹಳೆ ನ್ಯೂಸ್

ಬೆಂಗಳೂರು: ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.‌ ಸದ್ಯ ಪೆಟಿಷನ್ ರೆಡಿ ಮಾಡಿಕೊಂಡಿರುವ ಬಾಗಲಗುಂಟೆ ಪೊಲೀಸರು, ಎಫ್‌ಐಆರ್ ದಾಖಲಿಸಬೇಕಾ ಅಥವಾ ಬೇಡ್ವಾ ಎಂಬ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಜಾಲತಾಣಗಳಲ್ಲಿ ಹರಿಬಿಟ್ಟ ನಂತರ ರೋಹಿಣಿ...
ಉಡುಪಿರಾಜ್ಯಸುದ್ದಿ

ಫೆ.22 ರಿಂದ ಮಾ.5ರ ತನಕ ಉಡುಪಿ – ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಶೃಂಗೇರಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿತೀರ್ಥ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ” ಅತಿರುದ್ರ ಮಹಾಯಾಗ ” – ಕಹಳೆ ನ್ಯೂಸ್

ಮಣಿಪಾಲ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದ ಅಭಿವೃದ್ಧಿ ಟ್ರಸ್ಟ್‌ ಮತ್ತು ಅತಿರುದ್ರ ಮಹಾಯಾಗ ಸಮಿತಿ ಆಶ್ರಯದಲ್ಲಿ ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆ.22 ರಿಂದ ಮಾ.5ರ ತನಕ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ದೇಗುಲದಲ್ಲಿ ಅತಿರುದ್ರ ಮಹಾಯಾಗ ನಡೆಯಲಿದೆ ಎಂದು ಅತಿರುದ್ರ ಮಹಾಯಾಗ ಸಮಿತಿ ಅಧ್ಯಕ್ಷರೂ ಆದ ಶಾಸಕ ಕೆ. ರಘುಪತಿ ಭಟ್‌ ತಿಳಿಸಿದರು. ದೇಗುಲದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,...
ರಾಜ್ಯರಾಷ್ಟ್ರೀಯಸಿನಿಮಾಸುದ್ದಿ

‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಪಡೆದ ರಿಷಬ್ ಶೆಟ್ಟಿ ; ಪಂಚೆಯಲ್ಲಿ ಮಿಂಚಿದ ನಟ – ಕಹಳೆ ನ್ಯೂಸ್

ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು. ನಟ ರಿಷಬ್ ಶೆಟ್ಟಿ (Rishab Shetty) ಅವರಿಗೆ ಇತ್ತೀಚೆಗೆ 'ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ' ಘೋಷಣೆ ಆಗಿತ್ತು. ಅವರಿಗೆ 'ಅತ್ಯಂತ ಭರವಸೆಯ ನಟ' ಅವಾರ್ಡ್​ ಸಿಕ್ಕಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಇದರ ಫೋಟೋಗಳು ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿ.ರೂಪ ವಿರುದ್ಧ ಲಿಖಿತ ದೂರು ನೀಡಿದ ರೋಹಿಣಿ ಸಿಂಧೂರಿ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಮೇಲೆ ಡಿ.ರೂಪ ಮೌದ್ಗಿಲ್ ಅವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಹೆಚ್ಚಾಗಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ದೂರು ನೀಡಿದ್ದೇನೆ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ರೋಹಿಣಿ ಸಿಂಧೂರಿ ಮಾತನಾಡುತ್ತಾ, ನಾನು ಸಮಾಜಿಕ ಜಾಲತಾಣದಲ್ಲಿ ಸಕ್ರೀ ಯವಾಗಿಲ್ಲ. ವೈಯಕ್ತಿಕ ಆರೋಪದ ಬಗ್ಗೆ ನನ್ನ ಗಂಡ ಮಾತನಾಡಿದ್ದಾರೆ. ಯಾವತ್ತೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪಗಳನ್ನು ಮಾಡಬಾರದು. ಸದ್ಯ...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಇಂದಿನಿಂದ 2 ದಿನ ” ಮಂಗಳೂರು ಲಿಟ್‌ ಫೆಸ್ಟ್‌ ” | ‘ದಿ ಐಡಿಯಾ ಆಫ್‌ ಭಾರತ್‌’ 25ರಷ್ಟು ಗೋಷ್ಠಿಗಳು ಎರಡು ಪ್ರತ್ಯೇಕ ಸಭಾಂಗಣ ; ರಾಷ್ಟ್ರೀಯ, ಅಂತಾರಾಷ್ಟ್ರೀಯ ಖ್ಯಾತಿಯ ಸಾಹಿತಿಗಳು, ಕಲಾವಿದರು, ಪತ್ರಕರ್ತರು ಭಾಗಿ – ಸಮಾಲೋಚನೆ – ಕಹಳೆ ನ್ಯೂಸ್

ಮಂಗಳೂರು: ಸಮಾಜದ ಹಲವು ಜ್ವಲಂತ ವಿಚಾರಗಳ ಬಗ್ಗೆ ಹೊಸ ಹೊಳಹು ಮೂಡಿಸುವ ಆಶಯದೊಂದಿಗೆ ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ ಫೆ.18 ಮತ್ತು 19ರಂದು ನಡೆಯುತ್ತಿದೆ. ಭಾರತ್‌ ಫೌಂಡೇಶನ್‌ ಹಮ್ಮಿಕೊಂಡಿರುವ ಲಿಟ್‌ ಫೆಸ್ಟ್‌ ನಗರದ ಟಿಎಂಎ ಪೈ ಸಭಾಭವನದಲ್ಲಿ “ದಿ ಐಡಿಯಾ ಆಫ್‌ ಭಾರತ್‌’ ಎಂಬ ಪರಿಕಲ್ಪನೆಯಡಿ ನಡೆಯಲಿದ್ದು 50ಕ್ಕೂ ಅಧಿಕ ವಿಷಯ ಪರಿಣಿತರು ಸಮಾಲೋಚನೆ ನಡೆಸಲಿದ್ದಾರೆ. ಒಟ್ಟು 25ರಷ್ಟು ಗೋಷ್ಠಿಗಳು ಎರಡು ಪ್ರತ್ಯೇಕ ಸಭಾಂಗಣದಲ್ಲಿ ನಡೆಯಲಿವೆ. ಪ್ರತಿಬಾರಿಯೂ ರಾಷ್ಟ್ರೀಯ, ಅಂತಾರಾಷ್ಟ್ರೀಯ...
1 183 184 185 186 187 273
Page 185 of 273