Wednesday, March 18, 2026

ರಾಜ್ಯ

ಉಡುಪಿರಾಜ್ಯಸುದ್ದಿ

ತುಳುನಾಡಿನ ಸೃಷ್ಟಿಕರ್ತ ಮಹರ್ಷಿ ಪರಶುರಾಮರ ಥೀಂ ಪಾರ್ಕ್‌ : ಇದು ತುಳುನಾಡ ಹೆಮ್ಮೆ – ಕಹಳೆ ನ್ಯೂಸ್

ಕಾರ್ಕಳದ ಉಮ್ಮಿಕ್ಕಳ ಬೆಟ್ಟದ ತಪ್ಪಲಿನಲ್ಲಿ ನಿಂತು ತಲೆ ಎತ್ತಿ ನೋಡಿದಾಗ ಈಗ ಮೂಡುವುದು ಕೇವಲ ಸಂತಸ ಮಾತ್ರವಲ್ಲ, ಅದೊಂದು ಅವರ್ಣನೀಯ ಅನುಭೂತಿ. ನಿಸರ್ಗ ರಮಣೀಯ ಬೆಟ್ಟಕ್ಕೊಂದು ಈಗ ವಿಶೇಷ ಪಾವಿತ್ರ್ಯ ಬಂದಿದೆ. ಅಲ್ಲಿ ಈಗ ತುಳುನಾಡಿನ ಸೃಷ್ಟಿಕರ್ತ ಪರಶುರಾಮ ನೆಲೆಯಾಗಲಿದ್ದಾರೆ. ಪರಶುರಾಮ ತುಳುನಾಡನ್ನೂ ಒಳಗೊಂಡ ಕರ್ನಾ ಟಕದ ಕರಾವಳಿ ತೀರದ ಸೃಷ್ಟಿಕರ್ತ. ದಂಡಕಾರಣ್ಯದ ಪಶ್ಚಿಮಕ್ಕೆ ಇರುವ ಈ ಕರಾವಳಿಯ ಭಾಗವನ್ನು ಮಹರ್ಷಿ ಪರಶುರಾಮರು ಸೃಷ್ಟಿಸಿದ್ದು ಎಂಬುದು ಪುರಾಣ ಪ್ರತೀತಿ. ಸುಮಾರು...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

” ಆತ್ಮೀಯರು, ಹಿತೈಷಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳ ಜೊತೆಗೆ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ.. ” ಫೇಸ್‌ಬುಕ್ ಪೋಸ್ಟ್‌..! ; ಉದ್ಯಮಿ ಅಶೋಕ್ ಕುಮಾರ್ ರೈ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆ  – ಕಹಳೆ ನ್ಯೂಸ್

ಮಂಗಳೂರು, ಜನವರಿ 22; ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ, ಉದ್ಯಮಿ ಅಶೋಕ್ ಕುಮಾರ್ ರೈ ಭಾನುವಾರ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಪುತ್ತೂರಿನ ಇವರು ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಆಪ್ತರಾಗಿದ್ದರು. ಮಂಗಳೂರಿನಲ್ಲಿ ಭಾನುವಾರ ಮಧ್ಯಾಹ್ನ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಅಶೋಕ್ ಕುಮಾರ್ ರೈ ಪಕ್ಷ ಸೇರಲಿದ್ದಾರೆ. ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅವರು, ಆತ್ಮೀಯರು, ಹಿತೈಷಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳ ಜೊತೆಗೆ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಪೋಸ್ಟ್...
ದಕ್ಷಿಣ ಕನ್ನಡರಾಜ್ಯಸುದ್ದಿ

ಕದ್ರಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ : ಬ್ಯಾನರ್‌ ಅಳವಡಿಕೆಗೆ ಸಮ್ಮತಿ ಸೂಚಿಸದ ಆಡಳಿತ ಮಂಡಳಿ – ವಿಹಿಂಪ-ಬಜರಂಗದಳ ಅಳವಡಿಸಿದ್ದ ಬ್ಯಾನರ್‌ ತೆರವು – ಕಹಳೆ ನ್ಯೂಸ್

ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ವಿಹಿಂಪ-ಬಜರಂಗದಳ ವತಿಯಿಂದ ಅಳವಡಿಸಿದ ಬ್ಯಾನರನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ. ಜ.15ರಿಂದ 21ರ ವರೆಗೆ ಜಾತ್ರೆ ನಡೆಯಲಿದೆ. ಈ ನಡುವೆ ಗುರುವಾರ ಕ್ಷೇತ್ರದಲ್ಲಿ ಬ್ಯಾನರ್‌ ಕಂಡು ಬಂದಿದೆ. ಅದರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವನ್ನೂ ಉಲ್ಲೇಖ ಮಾಡಲಾಗಿದೆ. ಸ್ಫೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ಹಾಗೂ ವಿಗ್ರಹಾರಾಧನೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆಗೆ ಸಹಕರಿಸಿ ತಲೆ ಮರೆಸಿಕೊಂಡ, ನಿಷೇಧಿತ ದೇಶದ್ರೋಹಿ ಸಂಘಟನೆ PFIಯ ಜಿಹಾದಿ ಕೊಡಾಜೆಯ ಮೊಹಮ್ಮದ್‌ ಶರೀಫ್‌, ನೆಕ್ಕಿಲಾಡಿಯ ಕೆಎ ಮಸೂದ್‌ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದ ಎನ್‌ಐಎ..! – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ  ಘೋಷಿಸಿದೆ. 2022ರ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಅವರ ಕೋಳಿ ಅಂಗಡಿಯ ಮುಂದೆಯೇ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದರು. ಇದೀಗ ನಿಷೇಧಿತ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ...
ರಾಜಕೀಯರಾಜ್ಯಸುದ್ದಿ

‘ನಾ ನಾಯಕಿ’ ಸಮಾವೇಶದಲ್ಲಿ ವೇದಿಕೆ ಏರಲು ಅನುಮತಿ ನೀಡದ್ದು ನಾನು ಮುಸ್ಲಿಂ ಮಹಿಳೆ ಎಂಬ ಕಾರಣಕ್ಕಾ? ‘ಕೈ’ ನಾಯಕರ ವಿರುದ್ಧ ನಫೀಸಾ ಫಸಲ್ ಕಿಡಿ..! – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ನಡೆದ ಪಕ್ಷದ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸ್ ಅಧಿಕಾರಿಗಳು ತಮ್ಮೊಂದಿಗೆ ನಡೆದುಕೊಂಡ ರೀತಿಗೆ ಮಾಜಿ ಸಚಿವ ನಫೀಸ್ ಫಜಲ್ ಅಸಮಾಧಾನ ವ್ಯಕ್ತಪಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗಮನಕ್ಕೆ ತರಲು ನಿರ್ಧರಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಇತರ ಮಾಜಿ ಸಚಿವೆಯರೊಂದಿಗೆ ಕುಳಿತುಕೊಳ್ಳಲು ವೇದಿಕೆಗೆ ತೆರಳಿದಾಗ ಮಹಿಳಾ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಹಲ್ಲೆ ನಡೆಸಿ ಅಲ್ಲಿಂದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸ್ಕೂಟರ್ ಹಿಂದೆ ಧರಧರನೇ ವೃದ್ದನನ್ನ ಎಳೆದೊಯ್ದ ಆರೋಪಿ ಸಾಹಿಲ್ ಯಾಸಿನ್ ಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಸ್ಕೂಟರ್ ಹಿಂದೆ ವೃದ್ಧನನ್ನು ಧರಧರನೇ ಎಳೆದುಕೊಂಡು ಹೋಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳವಾರ ಸಿಲಿಕಾನ್ ಸಿಟಿಯ ವಿಜಯನಗರ (Vijayanagar) ದ ಹೊಸಹಳ್ಳಿ (Hosahalli) ಯಲ್ಲಿ ನಡೆದ ಘಟನೆ ಮಾನವ ಕುಲಕ್ಕೆ ಅವಮಾನ ಎಸಗುವಂತೆ ಮಾಡಿತ್ತು. ಈ ಕಾಲದಲ್ಲಿ ಯಾವುದೇ ಪ್ರಾಣಿಗಳನ್ನ ಕೂಡ ಅಷ್ಟೊಂದು ಅಮಾನವೀಯವಾಗಿ ನಡೆಸಿಕೊಳ್ಳುವುದಿಲ್ಲ. ಆದರೆ ದ್ವಿಚಕ್ರ ವಾಹನ ಸವಾರ ಶಾಹಿಲ್, ಬೊಲೆರೋ (Bolero) ಟಚ್ ಮಾಡಿದ್ದಲ್ಲದೆ ಮುತ್ತಪ್ಪಗೆ ಕಾಲಲ್ಲಿ ಒದ್ದು ಎಸ್ಕೇಪ್ ಆಗ್ತಿದ್ದ.  ಈ ವೇಳೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು: ಜ. 27, 28ರಂದು ಫಿಶ್‌ ಫೆಸ್ಟಿವಲ್‌ – ಕಹಳೆ ನ್ಯೂಸ್

ಮಂಗಳೂರು : ಇಲ್ಲಿನ ಮೀನುಗಾರಿಕೆ ಕಾಲೇಜು, ಹೈದರಾಬಾದ್‌ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಹಾಗೂ ಮೀನುಗಾರಿಕೆ ಇಲಾಖೆಯ ಸಹಯೋಗದಲ್ಲಿ ಮೀನುಗಾರಿಕೆ ಕಾಲೇಜಿನ ಆವರಣದಲ್ಲಿ ಜ. 27 ಹಾಗೂ 28ರಂದು ಬೆಳಗ್ಗೆ 10ರಿಂದ ಸಂಜೆಯ ವರೆಗೆ ಫಿಶ್‌ ಫೆಸ್ಟಿವಲ್‌-2023 (ಮೀನು ಉತ್ಸವ) ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ ಕಾಲೇಜಿನ ಆವರಣದಲ್ಲಿ ಜ. 27ರ ಸಂಜೆ 5 ಗಂಟೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಉದ್ಘಾಟಿಸುವರು. ಬೀದರ್‌ನ ಕರ್ನಾಟಕ ಪಶು...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳು ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ.ವಿಜಯಪುರದಲ್ಲಿ ನಡೆಯುವ 37 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, (ಕೆಯುಡಬ್ಲ್ಯೂಜೆ) ಬೆಂಗಳೂರು ಇದರ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಶಸ್ತಿ ವಿಜೇತರ ಹೆಸರುಗಳನ್ನು ಪ್ರಕಟಿಸಿದ್ದಾರೆ. ಪ್ರಶಸ್ತಿಗಳ ವಿವರ 1. ಜಿ.ನಾರಾಯಣ ಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ)ಮಂಜುನಾಥ...
1 189 190 191 192 193 273
Page 191 of 273