Tuesday, March 17, 2026

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಕಾಮುಕ ನಿತೇಶ್ ರೈ ವಿರುದ್ಧ ಫೋಕ್ಸೋ ಪ್ರಕರಣ ದಾಖಲು : ಪ್ರೀತ್ಸೇ ಅಂತ ಕಿರುಕುಳ ನೀಡುತ್ತಿದ್ದವನ ವಿರುದ್ಧ ಎರಡು ವಿವಿಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ಚಿಗುರು ಮೀಸೆ ಹುಟ್ಟೋ ಹೊತ್ತಿನಲ್ಲಿ ತನ್ನ ಕಾಮ ತೀರಿಸಿಕೊಳ್ಳಲು ಅಮಾಯಕ ಹೆಣ್ಣು ಮಕ್ಕಳನ್ನ ಬಳಸಿಕೊಳ್ಳುತ್ತಿ ಕಾಮುಕ ಯುವಕ ನಿತೇಶ್ ರೈ ವಿರುದ್ಧ ಇದೀಗ ಸಂಪ್ಯ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನಲ್ಲಿ ಖಾಸಗೀ ಕೆಲಸ ಮಾಡುತ್ತಿರುವ ನಿತೇಶ್ ರೈನ ಕಾಮದ ವಿಚಾರ ಎರಡು ಮೂರು ತಿಂಗಳ ಹಿಂದೆ ಬಯಲಾಗಿದ್ದು ಈತ ನೀಡಿದ ಕಿರುಕುಳದ ಬಗ್ಗೆ ಹಲವು ಹೆಣ್ಣು ಮಕ್ಕಳು ಆರೋಪವನ್ನ ಮಾಡಿದ್ದರು. ಈತ ತನ್ನ ಕೆಲಸದ...
ಕ್ರೈಮ್ರಾಜ್ಯಸುದ್ದಿ

ರಾಯಚೂರಲ್ಲಿ ಪೈಶಾಚಿಕ ಕೃತ್ಯ : ದರ್ಗಾ ಸಮೀಪದಲ್ಲೇ ಕರುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವಿಕೃತಕಾಮಿ ಜಿಹಾದಿ ಇಮ್ತಿಯಾಜ್ ಹುಸೇನಮಿಯಾ – ಕಹಳೆ ನ್ಯೂಸ್

ರಾಯಚೂರು: ವಿಕೃತ ಕಾಮಿಯೊಬ್ಬ ಆಕಳಿನ ಕರು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪೈಶಾಚಿಕ ಕೃತ್ಯ ಲಿಂಗಸುಗೂರು ತಾಲೂಕಿನ ಕಸಬಾ‌ ಲಿಂಗಸುಗೂರು ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಮೂಕ ಪ್ರಾಣಿಯನ್ನು ಹಿಂಸಿಸುತ್ತಾ ಲೈಂಗಿಕ ಕ್ರಿಯೆ ನಡೆಸಿದ ಆರೋಪಿ ಹೆಸರು ಇಮ್ತಿಯಾಜ್ ಹುಸೇನಮಿಯಾ(25) ಆಟೋ ಚಾಲಕನಾಗಿದ್ದ. ದರ್ಗಾ ಸಮೀಪ ಅಮರೇಶ ಬಸಣ್ಣ ಮಡಿವಾಳ ಎಂಬುವರ ಜಮೀನಿದ್ದು, ಅದರಲ್ಲಿ ಕೊಟ್ಟಿಗೆ ನಿರ್ಮಿಸಿ ಆಕಲು ಸಾಕುತ್ತಿದ್ದಾರೆ. ಅಲ್ಲಿಯೇ ನಿತ್ಯ ಮಲಗುವ ಅಮರೇಶ ಅವರು ಭಾನುವಾರ ಬೆಳಗ್ಗೆ ಸ್ನಾನಕ್ಕೆಂದು...
ದಕ್ಷಿಣ ಕನ್ನಡರಾಜ್ಯಸುದ್ದಿ

ಲವ್ ಜಿಹಾದ್ ವಿರುದ್ಧ ಸಮರ : ಸಹಾಯವಾಣಿ ಆರಂಭಿಸಿದ ಭಜರಂಗದಳ, ವಿಶ್ವಹಿಂದೂ ಪರಿಷತ್..! ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರನ್ನು ಕಂಡರೆ ಕರೆಮಾಡಿ..! – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಲವ್ ಜಿಹಾದ್' ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಹಿಂದೂಪರ ಸಂಘಟನೆಗಳು ಸಹಾಯವಾಣಿ ತೆರೆದಿವೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಲವ್ ಜಿಹಾದ್' ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಹಿಂದೂಪರ ಸಂಘಟನೆಗಳು ಸಹಾಯವಾಣಿ ತೆರೆದಿವೆ. ಹೌದು.. ಮಂಗಳೂರಿನಲ್ಲಿ ಹೆಚ್ವುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೆ ಕಡಿವಾಣ ಹಾಕಲು ಹಿಂದೂ ಸಂಘಟನೆಗಳು ಸಹಾಯವಾಣಿಯನ್ನು ಆರಂಭಿಸಿವೆ. ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್...
ಬೆಂಗಳೂರುರಾಜ್ಯಸುದ್ದಿ

ಅಡಕೆ ಬೆಳೆಗೆ ಇನ್ನು ಮುಂದೆ ಭವಿಷ್ಯವಿಲ್ಲ.! ಸರ್ಕಾರ ಜಾಗೃತಿ ಮೂಡಿಸುವುದು ಒಳ್ಳೆಯದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್ 

ಬೆಳಗಾವಿ: ಅಡಕೆ ಬೆಳೆಗೆ ಇನ್ನು ಮುಂದೆ ಭವಿಷ್ಯವಿಲ್ಲ. ಆದ್ದರಿಂದ ಈ ಬಗ್ಗೆ ಸರ್ಕಾರ ಜಾಗೃತಿ ಮೂಡಿಸುವುದು ಒಳ್ಳೆಯದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅಡಕೆ ಬೆಳೆ ಬಗ್ಗೆ ಚರ್ಚೆ ನಡೆಯುವ ಹೊತ್ತಿನಲ್ಲಿ ಮಧ್ಯಪ್ರವೇಶಿಸಿದ ಸಚಿವರು, ಆಂಧ್ರಪ್ರದೇಶದಲ್ಲಿ 2 ಲಕ್ಷ ಹೆಕ್ಟೇರ್​ನಲ್ಲಿ ಅಡಕೆ ಹಾಕಲಾಗಿದೆ. ಬಯಲು ಸೀಮೆಯಲ್ಲಿ ಅಡಕೆ ಕೃಷಿ ವ್ಯಾಪಿಸಿಕೊಳ್ಳುತ್ತಿದೆ. ವರ್ಷದಲ್ಲಿ 1 ಕೋಟಿ ಅಡಕೆ ಸಸಿ ನರ್ಸರಿಗಳಲ್ಲಿ ಖಾಲಿಯಾಗಿವೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಇನ್ನು 5-10 ವರ್ಷದಲ್ಲಿ...
ಕ್ರೈಮ್ರಾಜ್ಯರಾಮನಗರಸುದ್ದಿ

ದೈಹಿಕ ಸಂಬಂಧದ ದೃಶ್ಯಗಳನ್ನು ವೀಡಿಯೋ ಮಾಡಿಟ್ಟುಕೊಂಡು ಪದೇಪದೆ ಅಕ್ರಮ ಸಂಬಂಧಕ್ಕಾಗಿ ವಿವಾಹಿತ ಮಹಿಳೆಯ ಬ್ಲಾಕ್​ಮೇಲ್​ ; ಒಲ್ಲೆ ಎಂದ್ರೂ ಅಕ್ರಮ ಸಂಬಂಧ ಮುಂದುವರಿಸಲು ಪೀಡಿಸುತ್ತಿದ್ದ ಮಹಿಳೆಯ ದುರಂತ ಅಂತ್ಯ..! – ಕಹಳೆ ನ್ಯೂಸ್

ಕನಕಪುರ: ವಿವಾಹಿತ ಮಹಿಳೆಯ ಹತ್ಯೆ ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಗರದ ಕುರುಪೇಟೆ ಕೆರೆಬೀದಿ ನಿವಾಸಿ ಹನುಮಂತ(30) ಕೊಲೆ ಆರೋಪಿ. ಶ್ರುತಿ(32) ಕೊಲೆಯಾದವಳು. ಕನಕಪುರ ನಗರದ ಕುರುಪೇಟೆಯ ಶ್ರುತಿ ಪಕ್ಕದ ಬೀದಿಯ ಹನುಮಂತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈಕೆ ವಿವಾಹಿತೆ. ಹನುಮಂತನೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನ ವಿಡಿಯೋ ಮಾಡಿಟ್ಟುಕೊಂಡಿದ್ದ ಶ್ರುತಿ ಮದುವೆ ಆಗುವಂತೆ ಪೀಡಿಸುತ್ತಿದ್ದಳು. ಅಲ್ಲದೆ ಆಗಾಗ ಮಧ್ಯರಾತ್ರಿ ಬರುವಂತೆಯೂ ಒತ್ತಾಯಿಸುತ್ತಿದ್ದಳು. ಸಾಕು ಇನ್ಮುಂದೆ ಅಕ್ರಮ ಸಂಬಂಧ...
ಕ್ರೈಮ್ಮೈಸೂರುರಾಜ್ಯಸುದ್ದಿ

ಮತಾಂತರ ಆರೋಪ : ಮೈಸೂರಿನಲ್ಲಿ ಚರ್ಚ್‌ ಮೇಲೆ ದುಷ್ಕರ್ಮಿಗಳ ದಾಳಿ ; ಏಸುವಿನ ಮೂರ್ತಿ ಧ್ವಂಸ – ಕಹಳೆ ನ್ಯೂಸ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಸೆಂಟ್‌ ಮೇರಿಸ್ ಚರ್ಚ್‌ ಮೇಲೆ ದಾಳಿ ಮಾಡಿದ್ದಾರೆ.ಚರ್ಚ್ ಒಳಗೆ ನುಗ್ಗಿ ಬಾಲ ಏಸುವಿನ ಮೂರ್ತಿ ಹಾಗೂ ತೊಟ್ಟಿಲನ್ನು ಒಡೆದು ಹಾಕಿದ್ದಾರೆ. ಚರ್ಚ್​ನಲ್ಲಿ ಯಾರು ಇಲ್ಲದ ವೇಳೆ ದಾಳಿ ಮಾಡಿ, ಬಾಲ ಏಸುವಿನ‌ ಮೂರ್ತಿಯನ್ನ ಪುಡಿ ಮಾಡಿದ್ದಾರೆ.. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮತಾಂತರ ಆರೋಪ ಕೇಳಿ ಬಂದಿದೆ....
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಹಿಂದೂ ಭಜಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಅಮಾನತ್ತುಗೊಳಿಸಿ, ಬಂಧಿಸಲು ಹಿಂದೂ ಸಂಘಟನೆಗಳ ಆಗ್ರಹ ; ಸರಕಾರಕ್ಕೆ ಒಂದು ದಿನದ ಗಡುವು – ಸ್ಥಳೀಯ ಶಾಸಕ, ಸಚಿವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಸಂಘಟನೆಗಳು – ಕಹಳೆ ನ್ಯೂಸ್

ಪುತ್ತೂರು: ಹಿಂದೂ ಭಜಕರ ವಿರುದ್ಧ ಅವಹೇಳನಕಾರಿ ಬರಹ ಇದೀಗ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳ ಪಟ್ಟು ಹಿಡಿದಿವೆ. ನಾಳೆ ತನಕ ಅಧಿಕಾರಿ ಹಾಗು ಜನಪ್ರತಿನಿಧಿಗಳಿಗೆ ಗಡುವು ನೀಡಲಾಗಿದೆ. ತಪ್ಪಿದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಭಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೂ ಭಜಕರ ವಿರುದ್ಧ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ; ಸರ್ವಾಧ್ಯಕ್ಷರಾಗಿ ಲಕ್ಷಾಂತರ ಗ್ರಾಮೀಣ ಮಹಿಳೆಯರ ಸ್ಫೂರ್ತಿಯ ಚಿಲುಮೆ ಹೇಮಾವತಿ ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಮಂಗಳೂರು, ಡಿ 27 : ಉಜಿರೆಯಲ್ಲಿ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ವಿ. ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಫೆಬ್ರವರಿ 3ರಿಂದ 5ರವರೆಗೆ ನಡೆಯಲಿರುವ 25ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ವಿ. ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ...
1 192 193 194 195 196 273
Page 194 of 273