Tuesday, March 17, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಹೊಸ ವರ್ಷ ಆರಂಭಕ್ಕೆ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಇಂಧನ ಸಚಿವ ವಿ. ಸುನಿಲ್‌ ಕುಮಾರ್ ; ಹೊಸ ವರ್ಷದಲ್ಲಿ ಇಂಧನ ದರ ಇಳಿಕೆ ? ಗ್ರಾಹಕರ ಮೇಲಿನ ಹೊರೆ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಹೊಸ ವರ್ಷ ಆರಂಭಕ್ಕೆ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡುವ ಪ್ರಸ್ತಾಪವನ್ನು ಇಂಧನ ಇಲಾಖೆ ಸಿದ್ದಪಡಿಸಿದೆ. ಗೃಹ ಬಳಕೆಯೂ ಸೇರಿದಂತೆ ಎಲ್ಲ ಬಗೆಯ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಇಂಧನ ದರ ಕಡಿತಕ್ಕೆ ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಬಳಕೆದಾರರ ಶುಲ್ಕವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದ್ದು, ಪ್ರತಿ ಯುನಿಟ್ ಗೆ 70 ಪೈಸೆಯಿಂದ 2 ರೂ.ವರೆಗೂ ಶುಲ್ಕ ಇಳಿಕೆಯಾಗುವ ನಿರೀಕ್ಷೆ ಇದೆ. ಪ್ರತಿ ವರ್ಷ ನಡೆಸುವ ವಾರ್ಷಿಕ ದರ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಆಪ್ತರ ಸಮ್ಮುಖದಲ್ಲಿ ನಡೆಯಿತು ಹರಿಪ್ರಿಯಾ – ವಸಿಷ್ಠಸಿಂಹ ಎಂಗೇಜ್‌ಮೆಂಟ್ – ಕಹಳೆ ನ್ಯೂಸ್

ನಟಿ ಅದಿತಿ ಹಸೆಮಣೆ ಏರಿದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಮತ್ತೊಂದು ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ತಮ್ಮ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಹರಿಪ್ರಿಯಾ ಮತ್ತು ವಸಿಷ್ಠ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.  ಇತ್ತೀಚೆಗಷ್ಟೇ ದುಬೈನಲ್ಲಿ ಕೈ ಕೈ ಹಿಡಿದು ಓಡಾಡಿದ್ದ ಈ ಜೋಡಿಯ ಫೋಟೋ ಸಿಕ್ಕಾಪಟ್ಟೆ ಸಂಚಲನ ಮೂಡಿಸಿತ್ತು. ಈಗ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ ಹರಿಪ್ರಿಯಾ ಮತ್ತು ವಸಿಷ್ಠ ಜೋಡಿಯ ಪ್ರೇಮ ಕಹಾನಿ. ಕಳೆದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

IAS ಆಕಾಂಕ್ಷಿ ಅಂತಾ ಬಿಲ್ಡಪ್‌; ಬೆತ್ತಲೆ ವೀಡಿಯೋ ಇಟ್ಕೊಂಡು ಯುವಕನಿಗೆ 40 ಲಕ್ಷ ಪಂಗನಾಮ – ಖತರ್ನಾಕ್‌ ಲೇಡಿ ಅರೆಸ್ಟ್‌..! – ಕಹಳೆ ನ್ಯೂಸ್

ಬೆಂಗಳೂರು: ಐಎಎಸ್‌ ಆಕಾಂಕ್ಷಿ ಎಂದು ಹೇಳಿಕೊಂಡು ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ (Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕನಿಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ಸಂಬಂಧ ʼ ಟಿವಿʼಯಲ್ಲಿ ಸರಣಿ ವರದಿಗಳು ಬಿತ್ತರವಾದ ನಂತರ ಎಚ್ಚೆತ್ತ ವಿಜಯಪುರ...
ರಾಜಕೀಯರಾಜ್ಯಸುದ್ದಿ

ಬ್ರಾಹ್ಮಣರೇ ಕ್ಯಾಂಪಸ್ ಬಿಟ್ಟು ಹೋಗಿ, ಜೆಎನ್‌ಯು ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಬರಹ – ಕಹಳೆ ನ್ಯೂಸ್

ದೆಹಲಿಯ ಜವಾಹರ್‌ಲಾಲ್ ನೆಹರು ಕ್ಯಾಂಪಸ್‌ನಲ್ಲಿ ಬ್ಯಾಹ್ಮಣರೇ ಕ್ಯಾಂಪಸ್ ಬಿಟ್ಟು ತೊಲಗಿ, ಮುಂದಿನ ಟಾರ್ಗೆಟ್ ನೀವು ಎನ್ನುವ ಅರ್ಥದ ಬರಹಗಳನ್ನು ಬರೆಯಲಾಗಿದೆ. ಕ್ಯಾಂಪಸ್ ಗೋಡೆಯ ಮೇಲೆ ದೊಡ್ಡ ಅಕ್ಷರಗಳಲ್ಲಿ ಬ್ರಾಹ್ಮಣರನ್ನು ಬೆದರಿಸುವ ರೀತಿಯಲ್ಲಿ ಬರೆದ ಫೋಟೊಗಳು ಎಲ್ಲೆಡೆ ವೈರಲ್ ಆಗಿವೆ. ಜೆಎನ್‌ಯು ಅಧಿಕಾರಿಗಳು ಇದನ್ನು ಖಂಡಿಸಿದ್ದು, ಶೀಘ್ರ ಕ್ರಮಕ್ಕೆ ಮುಂದಾಗಿದ್ದಾರೆ. ಸ್ಕೂಲ್ ಆಫ್ ಇಂಟರ್‌ನ್ಯಾಷನಲ್ ಸ್ಟಡೀಸ್ ಕಟ್ಟಡದ ಮೇಲೆ ಗೋಡೆಬರಹ ಬರೆಯಲಾಗಿದೆ. ಬ್ರಾಹ್ಮಣ ಪ್ರಾಧ್ಯಾಪರ ಕೊಠಡಿಯ ಮೇಲೆ ಗೋ ಬ್ಯಾಕ್‌ಟು ಶಾಖಾ...
ಉಡುಪಿರಾಜ್ಯಸುದ್ದಿ

78 ವರ್ಷದ ವೃದ್ಧೆಯನ್ನು ಅತ್ಯಾಚಾರಗೈದು ಹಣ ದೋಚಿದ್ದ ಪ್ರಕರಣ ; ಜಿಹಾದಿ ಇರ್ಫಾನ್ ಗೆ ಕಠಿಣ ಶಿಕ್ಷೆ – ಕಹಳೆ ನ್ಯೂಸ್

ಉಡುಪಿ, ಡಿ 02 : 78 ವರ್ಷದ ವೃದ್ಧೆಯನ್ನು ಅತ್ಯಾಚಾರ ಮಾಡಿ ಹಣ ದೋಚಿದ್ದ ಆರೋಪಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷದ ಕಠಿಣ ಸಜೆ, ಐವತ್ತು ಸಾವಿರ ದಂಡ ವಿಧಿಸಿದ ಆದೇಶಿಸಿದೆ. ಶಿವಮೊಗ್ಗ ಮೊಲದ ಇರ್ಫಾನ್ ಅತ್ಯಾಚಾರ ನಡೆಸಿದ ಆರೋಪಿ. ಗುಜರಿ ಮಾರಾಟ ಮಾಡಿ ಬದುಕುತ್ತಿದ್ದ ವೃದ್ದೆಯ ಮೇಲೆ ಜೂನ್ 5, 2017 ರಂದು ಉಡುಪಿ ತೆಂಕಪೇಟೆ ಪರಿಸರದ ನಿರ್ಜನ ಪರಿಸರದಲ್ಲಿ ಆರೋಪಿ ಇರ್ಫಾನ್ ಅತ್ಯಾಚಾರವೆಸಗಿದ್ದ.ಇನ್ನು...
ಬೆಂಗಳೂರುರಾಜ್ಯಸುದ್ದಿ

ಪೈಲ್ಸ್‌ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಪೈಲ್ಸ್‌ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶಸ್ತ್ರಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭೇದಿಯಿಂದಾಗಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪೈಲ್ಸ್‌ ಇರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ನಗರದ ಹೆಚ್‌ಎಎಲ್‌ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 11 ಗಂಟೆ ಸಮಾರಿಗೆ ಸಿದ್ದರಾಮಯ್ಯಗೆ ಪೈಲ್ಸ್ ಆಪರೇಷನ್ ಮಾಡಲಾಗುವುದು. ಸಂಜೆ ಡಿಸ್ಚಾರ್ಜ್ ಆಗಿ ಮನೆಯಲ್ಲೇ ನಾಲ್ಕು ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ....
ಬೆಂಗಳೂರುರಾಜ್ಯಸುದ್ದಿ

ಲವ್ ಜಿಹಾದ್ ; ಎಂಗೇಜ್ಮೆಂಟ್ ಆಗಿದ್ದ ಹಿಂದೂ ಯುವತಿಯನ್ನು ರಾತ್ರೋ ರಾತ್ರಿ ಹೈದ್ರಾಬಾದ್​ಗೆ ಹೊತ್ತೊಯ್ದ ಮುಸ್ಲಿಂ ಯುವಕ ; ಮಗಳ ಬ್ರೈನ್ ವಾಷ್ ಮಾಡಲಾಗಿದೆ ಎಂದ ಪೋಷಕರು..! – ಕಹಳೆ ನ್ಯೂಸ್

ರಾಯಚೂರು: ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಒಂದೊಂದಾಗೇ ಬೆಳಕಿಗೆ ಬರುತ್ತಿವೆ. ಇದೀಗ ಬಳ್ಳಾರಿಯ ಮೂಲದ ಯುವಕನ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಬ್ಬಳು, ಅನ್ಯಕೋಮಿನ ಯುವಕನ ಜತೆಗೆ ಪರಾರಿಯಾಗಿರುವ ಘಟನೆ ನಡೆದಿದೆ. ಈ ಬಗ್ಗೆ ಯುವತಿಯ ಪೋಷಕರಾದ ಬಾಳಪ್ಪ ಹಾಗೂ ನಾಗಮ್ಮ ದಂಪತಿ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ. ಯುವತಿಗೆ ಅದಾಗಲೇ ನಿಶ್ಚಿತಾರ್ಥವಾಗಿತ್ತು. ಮನೆಮಂದಿಯೆಲ್ಲಾ ಮದುವೆಯ ಸಿದ್ಧತೆಯಲ್ಲಿದ್ದರು. ಆದರೆ ಯುವತಿ ಮಾತ್ರ, ಇನ್ನೇನು ತನ್ನ ಮದುವೆಗೆ ಒಂದು ತಿಂಗಳು...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಆಟೋದಲ್ಲಿ ಕುಕ್ಕರ್‌ ಬಾಂಬ್ ಸ್ಟೋಟ ಪ್ರಕರಣ ; ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ..! – ಕಹಳೆ ನ್ಯೂಸ್

ಮಂಗಳೂರು, ಡಿ 01 : ಆಟೋದಲ್ಲಿ ಕುಕ್ಕರ್‌ ಬಾಂಬ್ ಸ್ಟೋಟ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಆತನ ಖಾತೆಗಳಿಗೆ ವಿದೇಶಗಳಿಂದ ಹಣ ವರ್ಗಾವಣೆಯಾಗಿರುವುದು ತಿಳಿದು ಬಂದಿದೆ. ಶಾರೀಕ್‌ ಡಾರ್ಕ್‌ವೆಬ್‌ ಮೂಲಕ ಖಾತೆ ತೆರೆದಿದ್ದು, ವಿದೇಶಗಳಿಂದ ವರ್ಗಾವಣೆಯಾಗುತ್ತಿದ್ದ ಹಣವನ್ನು ರೂಪಾಯಿಗೆ ಪರಿವರ್ತಿಸಿ ಹಲವಾರು ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದ ಎನ್ನಲಾಗಿದೆ. ಇನ್ನು ಮೈಸೂರಿನಲ್ಲಿ ಅನೇಕ ಮಂದಿಯ ಬ್ಯಾಂಕ್‌ ಖಾತೆಗೆ ಹಣ ಹಾಕಿಸಿದ್ದ ಎಂಬ...
1 199 200 201 202 203 273
Page 201 of 273