Saturday, March 14, 2026

ರಾಜ್ಯ

ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿದ್ಧ ಎಂದ ಬಿ.ವೈ. ವಿಜಯೇಂದ್ರ – ಕಹಳೆ ನ್ಯೂಸ್

ಲಕ್ಷ್ಮೇಶ್ವರ : ಪಕ್ಷ ನೀಡಿರುವ ಉಪಾಧ್ಯಕ್ಷ ಸ್ಥಾನವನ್ನು ಸಂತೋಷದಿಂದಲೇ ನಿರ್ವಹಿಸುತ್ತಿದ್ದೇನೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ಯಾವುದೇ ಉನ್ನತ ಸ್ಥಾನ ಸಿಗುತ್ತದೆಯೆಂಬ ನಿರೀಕ್ಷೆಯಲ್ಲಿರಲಿಲ್ಲ. ಇದನ್ನು ಉನ್ನತ ಸ್ಥಾನ ಎನ್ನುವುದಕ್ಕಿಂತ, ದೊಡ್ಡ ಜವಾಬ್ದಾರಿ ಎನ್ನುವುದು ಸೂಕ್ತ. ಅವರ ಮೂಲಕ ನನಗೆ ರಾಜ್ಯಾಧ್ಯಕ್ಷ...
ದಕ್ಷಿಣ ಕನ್ನಡರಾಜ್ಯಸುದ್ದಿ

ಎಷ್ಟು ದಿನ ಸಹಿಸುವಿರಿ ? ಸಾವರ್ಕರ್ ನಿಂದನೆಗೆ ಪ್ರತ್ಯುತ್ತರ ; ಇಂದು ಚಿಂತಕ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮಂಗಳೂರಿಗೆ..! – ಕಹಳೆ ನ್ಯೂಸ್

ಮಂಗಳೂರು : ರಾಜ್ಯದಲ್ಲಿ ವೀರ ಸಾವರ್ಕರ್ ಪರ - ವಿರೋಧ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಮಂಗಳೂರಿನಲ್ಲಿ " ಚಿಂತನ ಗಂಗಾ " ಜ್ಞಾನ ದೀವಿಟಿಗೆಯ ಬೆಳಕಿನಲ್ಲಿ ನೇತೃತ್ವದಲ್ಲಿ " ಎಷ್ಟು ದಿನ ಸಹಿಸುವಿರಿ?ಸಾವರ್ಕರ್ ನಿಂದನೆಗೆ ಪ್ರತ್ಯುತ್ತರ " ಎಂಬ ಕಾರ್ಯಕ್ರಮ ಇಂದು ಸಂಜೆ ಸಂಯೋಜಿಸಲ್ಪಟ್ಟಿದೆ. ಅಪ್ರತಿಮ ಸ್ವಾತಂತ್ರ‍್ಯ ಹೋರಾಟಗಾರ, ಕ್ರಾಂತಿಕಾರಿ ಯೋಜನೆಗಳಿಂದ ಬ್ರಿಟಿಷರಿಗೆದು:ಸ್ವಪ್ನವಾಗಿದ್ದ, ದಿಟ್ಟ ಹಿಂದೂತ್ವವಾದಿ ವೀರ ವಿನಾಯಕ ದಾಮೋದರ್ ಸಾವರ್ಕರ್ ಅವರ ಬದುಕು, ಹೋರಾಟದ ನೈಜ ಚಿತ್ರಣದ ಕುರಿತು...
ಕೊಡಗುಮಡಿಕೇರಿರಾಜಕೀಯರಾಜ್ಯಸುದ್ದಿ

ಕೊಡಗಿನಲ್ಲಿ ಕಾಂಗ್ರೆಸ್ ಗೆ ಶಾಕ್ – 26ರಂದು ಕಾಂಗ್ರೆಸ್ ಪಕ್ಷದಿಂದ ಮಡಿಕೇರಿ ಚಲೋ – ಕೊಡಗಿನಲ್ಲಿ 4 ದಿನಗಳ ಕಾಲ 144 ಸೆಕ್ಷನ್ ನಿಷೇಧಾಜ್ಞೆ ; ಮದ್ಯ ಮಾರಾಟ ನಿಷೇಧ – ಕಹಳೆ ನ್ಯೂಸ್

ಮಡಿಕೇರಿ: ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ರಾಜಕೀಯ ಮೇಲಾಟ, ಕಿತ್ತಾಟದ ನಡುವೆ ಕೊಡಗಿನಲ್ಲಿ ನಾಳೆಯಿಂದ ಶನಿವಾರದವರೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. ಕೊಡಗಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದು, 2 ಪಕ್ಷಗಳು ಪ್ರತಿಭಟನೆಯನ್ನು ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ನಾಳೆಯಿಂದ ಆ.27ರವರೆಗೆ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಜಾರಿಗೊಳಿಸಿದ್ದು, ಈ...
ಮೈಸೂರುರಾಜಕೀಯರಾಜ್ಯಸುದ್ದಿ

ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು 2 ತಿಂಗಳಲ್ಲಿ ಖಾಯಂ : ಸಚಿವ ಗೋವಿಂದ ಕಾರಜೋಳ ಭರವಸೆ – ಕಹಳೆ ನ್ಯೂಸ್

ಮೈಸೂರು: ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಮುಂದಿನ ಎರಡು ತಿಂಗಳಲ್ಲಿ ಖಾಯಂ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು. ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ವತಿಯಿಂದ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಖಾಯಂಗೊಳಿಸಲು ಕೆಲವು ಕಾನೂನು...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನಲ್ಲಿ ಕೊಲೆಯತ್ನ ಆರೋಪಿಯ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ಆರೋಪಿ ಮಿಸ್ತಾ ಯಾನೆ ಮುಸ್ತಾಕ್ ಕಾಲಿಗೆ ಗುಂಡೇಟು – ಕಹಳೆ ನ್ಯೂಸ್

ಮಂಗಳೂರು, ಆ 22 : ಕೊಲೆಯತ್ನ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು‌ ಗುಂಡೇಟು ಹಾಕಿದ ಘಟನೆ ‌ಇಂದು ಮಂಗಳೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ನಡೆದಿದೆ. ಆರೋಪಿಯನ್ನು ಮಿಸ್ತಾ ಯಾನೆ ಮುಸ್ತಾಕ್ ಎಂದು ಗುರುತಿಸಲಾಗಿದೆ. ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಇಂದು ಸ್ಥಳ‌ ಮಜಹರು ಮಾಡಲು ಕರೆದೊಯ್ದಿದಾಗ ಆರೋಪಿಯು‌ ಪೊಲೀಸರಿಗೆ...
ಕ್ರೈಮ್ಮಂಡ್ಯರಾಜಕೀಯರಾಜ್ಯಸುದ್ದಿ

ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವೀಡಿಯೋವನ್ನು ಚಿತ್ರೀಕರಿಸಿಕೊಂಡು 50 ಲಕ್ಷ ರೂ ಪೀಕಿದ ಕಾಂಗ್ರೆಸ್‌ ಮುಖಂಡೆ ಸಲ್ಮಾಬಾನು – ಕಹಳೆ ನ್ಯೂಸ್

ಮಂಡ್ಯ: ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವೀಡಿಯೋವನ್ನು ಚಿತ್ರೀಕರಿಸಿಕೊಂಡು ಉದ್ಯಮಿಯಿಂದ ಸುಮಾರು 50 ಲಕ್ಷ ರೂ. ಪಡೆದಿರುವ ಆರೋಪದಲ್ಲಿ ಮಹಿಳೆಯೊಬ್ಬರನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿ ರಸ್ತೆಯಲ್ಲಿರುವ ಶ್ರೀನಿಗೋಲ್ಡ್‌ನ ಮಾಲಕ ಹಾಗೂ ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಜಗನ್ನಾಥ್‌ ಎಸ್‌. ಶೆಟ್ಟಿ ವಂಚನೆಗೆ ಒಳಗಾದವರು. ಮಂಡ್ಯದ ಸುಭಾಷ್‌ ನಗರದ 8ನೇ ಕ್ರಾಸ್‌ ನಿವಾಸಿ ಸಲ್ಮಾಬಾನು ಹಾಗೂ ಜಯಂತ್‌ ಆರೋಪಿಗಳಾಗಿದ್ದಾರೆ. ಪೊಲೀಸರು ಸಲ್ಮಾ ಬಾನುಳನ್ನು 10 ದಿನಗಳ ಕಾಲ ಕಸ್ಟಡಿಗೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರು ” ಸಂಸತ್ತಿನ ಒಳಗಡೆ ಫೋಟೋ ಇರುವಾಗ ಸರ್ಕಲ್‍ಗೆ ಸಾವರ್ಕರ್ ಹೆಸರು ಇಟ್ಟರೆ ತಪ್ಪೇನು..? ” – ಶಾಸಕ ಭರತ್ ಶೆಟ್ಟಿ ಪ್ರಶ್ನೆ –  ಕಹಳೆ ನ್ಯೂಸ್

ಮಂಗಳೂರು: ಈಗಾಗಲೇ ರಾಜ್ಯದಲ್ಲಿ ಸಾವರ್ಕರ್ ಪರ ವಿರೋಧ ಚರ್ಚೆ ಆಗುತ್ತಿರುವ ಬೆನ್ನಲ್ಲೆ ಮಂಗಳೂರಿನಲ್ಲಿ ಸರ್ಕಲ್‍ಗೆ ಸಾವರ್ಕರ್ ಹೆಸರಿನ ಪ್ರಸ್ತಾಪ ಕೇಳಿ ಬಂದಿದ್ದು ಚರ್ಚೆಗೆ ಕಾರಣವಾಗಿದೆ. ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಂಗಳೂರು ನಗರ ಹೊರವಲಯದ ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರಿಡಲು ಒತ್ತಾಯಿಸಿದ್ದಾರೆ. ಈ ಕುರಿತು ಶಾಸಕ ಭರತ್ ಶೆಟ್ಟಿ ಅವರು ಕಳೆದ ವರ್ಷವೇ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಸುರತ್ಕಲ್ ಜಂಕ್ಷನ್‍ಗೆ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

‘ ಒರ ಪೋಯಾಲ್ ‘ ಎಂದ ಸಂಘಟನೆಗಳು – ಗಾನಾ ಪಿ. ಕುಮಾರ್ ವರ್ಗಾವಣೆ ; ಖಡಕ್ ಅಧಿಕಾರಿ ವೀರಯ್ಯ ಹರೇಮಠ್ ಪುತ್ತೂರು ಉಪವಿಭಾಗದ ನೂತನ ಡಿವೈಎಸ್ ಪಿ – ಕಹಳೆ ನ್ಯೂಸ್

ಪುತ್ತೂರು : ಅನೇಕ ಮೃದು ಧೋರಣೆಗಳಿಂದ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ, ಪುತ್ತೂರಿನ ಡಿವೈಎಸ್ ಪಿ ಗಾನಾ ಪಿ ಕುಮಾರ್ ಅವರನ್ನು ಕೊನೆಗೂ ವರ್ಗಾವಣೆ ಮಾಡಲಾಗಿದೆ. ಸಿ.ಐ.ಡಿಯಲ್ಲಿ ಇದ್ದ ವೀರಯ್ಯ ಹಿರೇಮಠ ಅವರನ್ನು ಪುತ್ತೂರಿನ ನೂತನ ಡಿವೈಎಸ್ ಪಿಯಾಗಿ ನೇಮಕ ಮಾಡಿದ್ದು, ಪೋಲೀಸ್ ಮಹಾನಿರ್ದೇಶಕ ಡಾ. ಎಎ.ಸಲೀಂ ಅದೇಶ ಹೊರಡಿಸಿದ್ದಾರೆ. ಇತ್ತ ಗಾನಾ ವರ್ಗಾವಣೆ ಸುದ್ದಿ ತಿಳಿಯುತ್ತಲೆ ಹಿಂದೂ ಸಂಘಟನೆಗಳು ' ಒರ ಪೋಯಾಲ್ ' ಎಂದು ನಿಟ್ಟುಸಿರು...
1 212 213 214 215 216 273
Page 214 of 273