Saturday, March 14, 2026

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಮೇರ್ಲ ಕೊಲೆಯ ರಿವೇಂಜ್ ; ಪ್ರಕರಣದ ಪ್ರಮುಖ ಆರೋಪಿ ಚರಣ್ ರಾಜ್ ರೈ ಹತ್ಯೆ – ‘ ಆನಿದ ವಿಚಾರ ಗೊತ್ತುಂಡತ್ತಾ ಬೊಕ್ಕ ಎಂಕುಲು ಇಂಬ್ಯನ್ ಬುಡ್ಪೊನಾ’ ಕಿಶೋರ್ ಪೂಜಾರಿ ತಂಡದಿಂದ ಕೃತ್ಯ – ಕಹಳೆ ನ್ಯೂಸ್

ರೌಡಿಸಂ ಫೀಲ್ಡ್‌ಗೆ (Rowdyism Field) ಇಳಿಯೋನು‌ ಮತ್ತು ಹರಕೆಯ ಕುರಿ ಈ ಎರಡರ ಸಾವು ಬಲಿಯ ಮೂಲಕವೇ ನಡೆಯುತ್ತೆ ಎನ್ನೋದು ಹಿರಿಯರ ಮಾತು. ಅದೇ ರೀತಿ ಈವರೆಗೆ ರೌಡಿಸಂ ಫೀಲ್ಡ್ ನಲ್ಲಿ ಕೊಲೆಯಾದವರು (Murder) ಮತ್ತು ಕೊಲೆಗಡುಕರು ಹರಕೆ ಕುರಿಯಂತೆ ಬಲಿಯಾಗಿದ್ದಾರೆ. ಈ ಸಾಲಿಗೆ ಇದೀಗ ಮತ್ತೊಂದು ಹೆಸರು ಸೇರ್ಪಡೆಗೊಂಡಿದೆ‌. ಎರಡು ವರ್ಷ ಹಿಂದೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ (Sampya, Puttur) ನಡೆದ ಕಾರ್ತಿಕ್...
ಕ್ರೈಮ್ಮಂಡ್ಯರಾಜ್ಯಸುದ್ದಿ

ವಿದ್ಯಾರ್ಥಿನಿ ಜೊತೆ ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿ ಕೈ ಕೊಟ್ಟ ಹಾಸ್ಟೆಲ್ ವಾರ್ಡನ್ – ಕಹಳೆ ನ್ಯೂಸ್

ಮದ್ದೂರು: ವಿವಾಹವಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡು ನಂತರ ನಿಶ್ಚಿತಾರ್ಥವೂ ಮುಗಿದ ಬಳಿಕ ಮದುವೆಗೆ ನಿರಾಕರಿಸಿದ ಹಾಸ್ಟೆಲ್ ವಾರ್ಡನ್ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಮದ್ದೂರು ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಏನಿದು ಘಟನೆ?: ತಾಲೂಕಿನ ಕೊಪ್ಪ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ನಿಲಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಕ್ಕಳಲೆ ಗ್ರಾಮದ ಸತೀಶ್, ಕಳೆದ ೪ ವರ್ಷದಿಂದ ಅದೇ ಹಾಸ್ಟೆಲ್‌ನಲ್ಲಿದ್ದ ಪಟ್ಟಣದ ವಿದ್ಯಾರ್ಥಿನಿಯೊಬ್ಬಳನ್ನು ಪುಸಲಾಯಿಸಿ ಪ್ರೀತಿಸುತ್ತಿದ್ದು, ಮದುವೆಯಾಗುತ್ತೇನೆ ಎಂದು ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು ದೈಹಿಕವಾಗಿ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು ರಾಮಕೃಷ್ಣ ಮಠಕ್ಕೆ 75 ಸಂವತ್ಸರಗಳು ; ಜೂನ್ 3 ಮತ್ತು 4ರಂದು ಅಮೃತ ಮಹೋತ್ಸವ ಕಾರ್ಯಕ್ರಮ – ಸ್ವಾಮಿ ಗೌತಮಾನಂದಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ – ಕಹಳೆ ನ್ಯೂಸ್

ಮಂಗಳೂರು: ನಗರದ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠಕ್ಕೆ 75 ಸಂವತ್ಸರಗಳು ತುಂಬುತ್ತಿದ್ದು, ಅಮೃತ ಮಹೋತ್ಸವದ ಅಂಗವಾಗಿ ಜೂನ್ 3 ಮತ್ತು 4ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಸ್ವಾಮಿ ಜಿತಕಾಮಾನಂದಜಿ ತಿಳಿಸಿದರು. ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘3ರಂದು ಬೆಳಿಗ್ಗೆ 6.30ಕ್ಕೆ ವಿಶೇಷ ಪೂಜೆ, ಹೋಮಹವನ, ಬೆಳಿಗ್ಗೆ 8.15ಕ್ಕೆ ಮಂಗಳಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಸ್ವಾಮಿ ಗೌತಮಾನಂದಜಿ ಮಹಾರಾಜರ ಸಾನ್ನಿಧ್ಯದಲ್ಲಿ ಭಕ್ತರ ಶೋಭಾಯಾತ್ರೆ ಮಠದವರೆಗೆ ನಡೆಯಲಿದೆ. 9.15ಕ್ಕೆ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಅಯೋಧ್ಯೆ ರೀತಿ ಮಳಲಿ ಮಸೀದಿಯನ್ನೂ ವಾಪಾಸ್ ಪಡೆಯುತ್ತೇವೆ : ಪ್ರಮೋದ್ ಮುತಾಲಿಕ್ ಸವಾಲು – ಕಹಳೆ ನ್ಯೂಸ್

ಮೈಸೂರು: ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ತೆಗೆದು ರಾಮ ಮಂದಿರ ಮರಳಿ ಕಟ್ಟಿದ ರೀತಿಯಲ್ಲಿ ಮಳಲಿ ಮಸೀದಿಯ ಜಾಗದಲ್ಲೂ ಮೂಲ ದೇವಸ್ಥಾನ ನಿರ್ಮಿಸುತ್ತೇವೆ. ತಾಕತ್ ಇದ್ದರೆ ತಡೆಯಿರಿ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಮಳಲಿ ಮಸೀದಿ ಬಿಟ್ಟು ಕೊಡುವುದು ಕನಸಿನ ಮಾತು ಎಂಬ ಎಸ್‍ಡಿಪಿಐ ರಾಜ್ಯಾಧ್ಯಕ್ಷನ ಮಾತಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜ್ಯದ 30 ಸಾವಿರ ಮಸೀದಿಗಳ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

SSLC ಫಲಿತಾಂಶ ಪ್ರಕಟ ; 10 ವರ್ಷಗಳಲ್ಲೇ ಇದು ದಾಖಲೆಯ ಫಲಿತಾಂಶ – ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ; ರಿಸಲ್ಟ್‌ ವೀಕ್ಷಿಸುವುದು ಹೇಗೆ? – ಕಹಳೆ ನ್ಯೂಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ.  10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ. ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ.  ಶಿಕ್ಷಣ ಸಚಿವ ನಾಗೇಶ್‌ ಅವರು ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಫಲಿತಾಂಶ ವೀಕ್ಷಣೆ ಹೇಗೆ? ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

Karnataka SSLC Result 2022 : ಇಂದು ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ ; ಮಧ್ಯಾಹ್ನ 1 ಗಂಟೆಗೆ ಫಲಿತಾಂಶ ಲಭ್ಯ – ಕಹಳೆ ನ್ಯೂಸ್

ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ 2022  sslc.karnataka.gov.in ಹಾಗೂ karresults.nic.in ಈ ವೆಬ್​ಸೈಟ್​ಗಳಲ್ಲಿ 10ನೇ ತರಗತಿ 2021-2022ನೇ ಸಾಲಿನ ಪರೀಕ್ಷಾ ಫಲಿತಾಂಶ ಮಧ್ಯಾಹ್ನ 12.30ರ ನಂತರ ಲಭ್ಯವಾಗಲಿದೆ.Karnataka KSEEB SSLC Class 10 Result 2022 Live | ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-2022ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 19ರಂದು) ಬಿಡುಗಡೆ ಮಾಡಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ...
ಪುತ್ತೂರುಬೆಂಗಳೂರುರಾಜ್ಯಸುದ್ದಿ

ಜಾರಿ ನಿರ್ದೇಶನಾಲಯದ ( ಇಡಿ ) ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕ – ಕಹಳೆ ನ್ಯೂಸ್

ಪುತ್ತೂರು : ಜಾರಿ ನಿರ್ದೇಶನಾಲಯದ ( ಇಡಿ ) ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕಗೊಂಡಿದ್ದಾರೆ.  ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಕರಾವಳಿಯಲ್ಲಿ ಮತ್ತೆ ಚಿಮ್ಮಿದ ನೆತ್ತರು ; ಹೊಯಿಗೆ ಬಜಾರ್ ರಾಹುಲ್ ನನ್ನು ಹತ್ಯೆಗೈದ ದುಷ್ಕರ್ಮಿಗಳು‌ – ಕಹಳೆ ನ್ಯೂಸ್

ಮಂಗಳೂರು : ಬಹಳಷ್ಟು ತಿಂಗಳಿನಿಂದ ತಣ್ಣಗಿದ್ದ ಕರಾವಳಿಯಲ್ಲಿ ಮತ್ತೆ ನೆತ್ತರು ಚೆಲ್ಲಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಎಮ್ಮೆಕೆರೆ ಮೈದಾನ ದಲ್ಲಿ ರೌಡಿಶೀಟರ್ ಒಬ್ಬನನ್ನು ಕೊಲೆ ಮಾಡಲಾಗಿದೆ.ಕೊಲೆಯಾದ ರೌಡಿಶೀಟರ್ ನನ್ನು ರಾಹುಲ್ ಹೊಯಿಗೆ ಬಜಾರ್ ಎಂದು ಗುರುತಿಸಲಾಗಿದೆ. ಇಂದು ಸಂಜೆಯ ವೇಳೆಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಬಳಸಿ ಕೊಲೆಗೈದಿದ್ದಾರೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೋಲಿಸರ ಸಹಿತ ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಹೆಚ್ಚಿನ ವಿವರಗಳನ್ನು ನೀರಿಕ್ಷಿಸಲಾಗುತ್ತಿದೆ....
1 221 222 223 224 225 273
Page 223 of 273