ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಎಲ್ಲಾ ಕಡೆ ಹಿಜಾಬ್ ಬ್ಯಾನ್ ಮಾಡಿ ; ವಿಶ್ವಸಂತೋಷ ಭಾರತೀ ಶ್ರೀ – ಕಹಳೆ ನ್ಯೂಸ್
ಶಿವಮೊಗ್ಗ: ಇಲ್ಲಿನ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆಗೆ ಹಿಜಾಬ್ ವಿವಾದ ಸಹಾ ಒಂದು ಕಾರಣ. ಕೇವಲ ಶಾಲಾ ಕಾಲೇಜಿಗಳಲ್ಲಿ ಮಾತ್ರವಲ್ಲದೆ ಬಹುತೇಕ ಕಡೆ ಹಿಜಾಬ್ ನಿಷೇಧ ಮಾಡಬೇಕು ಎಂದು ತೀರ್ಥಹಳ್ಳಿ ಬೆಜ್ಜವಳ್ಳಿ ಮಠದ ಡಾ. ವಿಶ್ವಸಂತೋಷ ಭಾರತೀ ಶ್ರೀ ಗುರೂಜಿ ಹೇಳಿದರು. ಶಿವಮೊಗ್ಗದ ಹರ್ಷ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ ನಕಲು ಮಾಡಲು ಹಿಜಾಬ್ ಬಳಕೆಯಾಗುತ್ತದೆ. ಬ್ಯಾಂಕ್ ದರೋಡೆಗೂ ಬಳಕೆಯಾಗುತ್ತದೆ. ಹಿಜಾಬ್ ಧರಿಸಿ ಆಭರಣದಂಗಡಿಗಳಲ್ಲಿ...





