Friday, March 13, 2026

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಎಲ್ಲಾ ಕಡೆ ಹಿಜಾಬ್ ಬ್ಯಾನ್ ಮಾಡಿ ; ವಿಶ್ವಸಂತೋಷ ಭಾರತೀ ಶ್ರೀ – ಕಹಳೆ ನ್ಯೂಸ್

ಶಿವಮೊಗ್ಗ: ಇಲ್ಲಿನ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆಗೆ ಹಿಜಾಬ್ ವಿವಾದ ಸಹಾ ಒಂದು ಕಾರಣ. ಕೇವಲ ಶಾಲಾ ಕಾಲೇಜಿಗಳಲ್ಲಿ ಮಾತ್ರವಲ್ಲದೆ ಬಹುತೇಕ ಕಡೆ ಹಿಜಾಬ್ ನಿಷೇಧ ಮಾಡಬೇಕು ಎಂದು ತೀರ್ಥಹಳ್ಳಿ ಬೆಜ್ಜವಳ್ಳಿ ಮಠದ ಡಾ. ವಿಶ್ವಸಂತೋಷ ಭಾರತೀ ಶ್ರೀ ಗುರೂಜಿ ಹೇಳಿದರು.   ಶಿವಮೊಗ್ಗದ ಹರ್ಷ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ ನಕಲು ಮಾಡಲು ಹಿಜಾಬ್ ಬಳಕೆಯಾಗುತ್ತದೆ. ಬ್ಯಾಂಕ್ ದರೋಡೆಗೂ ಬಳಕೆಯಾಗುತ್ತದೆ. ಹಿಜಾಬ್ ಧರಿಸಿ ಆಭರಣದಂಗಡಿಗಳಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ನಮ್ಮ ಕಾರ್ಯಕರ್ತನ ಮನೆಯಲ್ಲಿ ಕತ್ತಲು ಆವರಿಸಲು ನಾವು ಬಿಡುವವರಲ್ಲ – ಒಂದು ಲಕ್ಷ ರೂಪಾಯಿ ನೀಡಿ ಪ್ರಚಾರ ಬೇಡ, ಇದರಿಂದ ಪ್ರೇರಣೆಗೊಂಡು ಇನ್ನಷ್ಟು ಕೈಗಳು ಜೊತೆಗೂಡಲಿ ಎಂದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಪುತ್ತೂರು,ಫೆ.22 : ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ‌ ಹರೀಶ್ ಪೂಂಜ ಒಂದು ಲಕ್ಷ ರೂಪಾಯಿ ನೀಡಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಒಂದು ಲಕ್ಷ ರೂಪಾಯಿ ನೀಡೊ ಪ್ರಚಾರ ಬೇಡ ಪ್ರೇರಣೆ ಸಿಗಲಿ ಎಂದು ತಮ್ಮ ಫೇಸ್‌ಬುಕ್‌ ಹಾಗೂ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ದಕ್ಷಿಣ ಭಾರತದ ಕ್ಯೂಟ್ ನಟಿ ಪ್ರಣಿತಾ ಸುಭಾಷ್ ಗೆ UAEನಿಂದ ಗೋಲ್ಡನ್ ವೀಸಾ..! ; ಕನ್ನಡಿಗರಿಗೆ ಹೆಮ್ಮೆಯ ವಿಷಯ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಭಾರತದ ಕ್ಯೂಟ್ ನಟಿ ಪ್ರಣಿತಾ ಸುಭಾಷ್ UAEನಿಂದ ಗೋಲ್ಡನ್ ವೀಸಾ ಸ್ವೀಕರಿಸಿದ್ದಾರೆ. ಬಹುಭಾಷಾ ನಟಿಯಾಗಿರುವ ಪ್ರಣಿತಾ ಟ್ಟಿಟ್ಟರ್ ನಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಿಂದ ಗೋಲ್ಡನ್ ವೀಸಾ ಸ್ವೀಕರಿಸುತ್ತಿರುವುದು ಗೌರವದ ವಿಷಯವಾಗಿದೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ಅಭಿನಂದನೆಗಳನ್ನು ತಿಳಿಸಿದ್ದಾರೆ. https://twitter.com/pranitasubhash/status/1495736094629179401?ref_src=twsrc%5Etfw%7Ctwcamp%5Etweetembed%7Ctwterm%5E1495736094629179401%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fpranitha-subhash-receive-the-golden-visa-from-uae%2F   ಯುಎಇ ಗೋಲ್ಡನ್ ವೀಸಾದಿಂದ ಅರಬ್ ನಲ್ಲಿ ಬೇರೆ ರಾಷ್ಟ್ರದ ಪ್ರಜೆಗಳು ಜೀವನ ನಡೆಸುವ, ಕೆಲಸ ಮಾಡುವ ಮತ್ತು ಓದುವ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಜಿಹಾದಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ತನ್ನ ಒಂದು ತಿಂಗಳ ವೇತನ ನೀಡಿ ಮಾದರಿಯಾದ ಕರಾವಳಿಯ ಶಾಸಕ ಡಾ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು,ಫೆ.22 : ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರೊಬ್ಬರು ತಮ್ಮ ತಿಂಗಳ ವೇತನವನ್ನು ನೀಡಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ತಮ್ಮ ಒಂದು ತಿಂಗಳ ವೇತನದ ಜೊತೆಗೆ ಆಲೋವೆಸ್ಸನ್ನು ನೀಡುತ್ತೇನೆ ಎಂದು ತಮ್ಮ ಫೇಸ್‌ಬುಕ್‌ ಹಾಗೂ...
ಪುತ್ತೂರುರಾಜಕೀಯರಾಜ್ಯಸುದ್ದಿ

ಜಿಹಾದಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ತನ್ನ ಒಂದು ತಿಂಗಳ ನಗರಸಭೆಯ ವೇತನ ನೀಡಿ ಮಾದರಿಯಾದ ಪುತ್ತೂರು ನಗರಸಭಾ ಸದಸ್ಯ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ್ ರಾವ್ – ಕಹಳೆ ನ್ಯೂಸ್

ಪುತ್ತೂರು,ಫೆ.21: ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದ ಮೆಸೇಜ್ ಕಂಡು ಪುತ್ತೂರಿನ ರಾಜಕೀಯ ಮುಖಂಡರೊಬ್ಬರು ತಮ್ಮ ತಿಂಗಳ ವೇತನವನ್ನು ನೀಡಿದ್ದಾರೆ. ಪುತ್ತೂರು ನಗರಮಂಡಲ ಬಿಜೆಪಿ ಅಧ್ಯಕ್ಷ, ಪುತ್ತೂರು ನಗರಸಭಾ ಸದಸ್ಯ ಪಿ.ಜಿ ಜಗನ್ನಿವಾಸ್ ರಾವ್ ಅವರು ತಮ್ಮ ನಗರಸಭಾ ಸದಸ್ಯತನ ವೇತನವನ್ನು ಹರ್ಷ ಅವರ ತಾಯಿ ಶ್ರೀಮತಿ ಪದ್ಮ ಅವರ ಬ್ಯಾಂಕ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹರ್ಷ ಹತ್ಯೆ ಕೇಸ್’ನಲ್ಲಿ ಬೆಂಗಳೂರಿನಲ್ಲಿ ಮೂವರು ಜಿಹಾದಿಗಳು ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಈಗಾಗಲೇ ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಬಳಿಯ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ಪ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು. ಈ ಬಳಿಕ ಬೆಂಗಳೂರಿನಲ್ಲಿ ಇದೇ ಪ್ರಕರಣದಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಸಮೀಪದಲ್ಲಿ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಅಲ್ಲದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದಿನಿಂದ ಪಿಯು ಪ್ರಾಯೋಗಿಕ ಪರೀಕ್ಷೆ ಆರಂಭ ; ʻಹಿಜಾಬ್ʼ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಚಾನ್ಸ್‌ ಇಲ್ಲ! – ಕಹಳೆ ನ್ಯೂಸ್

ಬೆಂಗಳೂರು: ಹಿಜಾಬ್ ವಿವಾದದ (Hijab Row) ನಡುವೆಯೇ ದ್ವಿತೀಯ ಪಿಯುಸಿ (Second PUC) ಪ್ರಾಯೋಗಿಕ ಪರೀಕ್ಷೆ ಇಂದಿನಿಂದ ನಡೆಯಲಿದೆ.   ಪಿಯು ಬೋರ್ಡ್​ ಈಗಾಗಲೇ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ಇಂದಿನಿಂದ ಪಿಯುಸಿ ಪ್ರಾಯೋಗಿಕ ಪರೀಕ್ಷೆ (Preparatory Exams) ಆರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದ್ದು, ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಪರೀಕ್ಷೆಗೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ. ಮತ್ತೊಮ್ಮೆ...
ರಾಜಕೀಯರಾಜ್ಯಸುದ್ದಿ

ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣ: ಓರ್ವ ಆರೋಪಿ ಪೊಲೀಸ್ ವಶಕ್ಕೆ,ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ – ಕಹಳೆ ನ್ಯೂಸ್

ಶಿವಮೊಗ್ಗ, ಫೆ 21 : ಹಿಜಾಬ್ ವಿವಾದದಿಂದ ಸುದ್ದಿಯಾಗಿದ್ದ ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ. ಇನ್ನು ಈ ಘಟನೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಜಿಲ್ಲೆಯಲ್ಲಿ ನಡೆದಿರುವುದರಿಂದ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇನ್ನು ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದ್ದು, ಈ ಘಟನೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು...
1 227 228 229 230 231 273
Page 229 of 273