Friday, March 13, 2026

ರಾಜ್ಯ

ಅಂತಾರಾಷ್ಟ್ರೀಯಬೆಂಗಳೂರುರಾಜ್ಯಸುದ್ದಿ

 ಓಮಿಕ್ರಾನ್‌ ಪೀಡಿತ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿ ನಾಪತ್ತೆಯಾಗಿದ್ದ 10 ಮಂದಿಯಲ್ಲಿ 9 ಪ್ರಯಾಣಿಕರು ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಓಮಿಕ್ರಾನ್‌ ಪೀಡಿತ ದೇಶ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿದ್ದ 10 ಪ್ರಯಾಣಿಕರ ಪೈಕಿ ಇಂದು 9 ಮಂದಿ ಪತ್ತೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷ ವಯಸ್ಸಿನ ವ್ಯಕ್ತಿಗೆ ಓಮಿಕ್ರಾನ್‌ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅದೇ ವಿಮಾನದಲ್ಲಿ 57 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದರು. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಹಲವರ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ವರದಿ ನೆಗೆಟಿವ್‌ ಬಂದಿದೆ. ಉಳಿದ 10 ಮಂದಿ ಕಾಣೆಯಾಗಿದ್ದರು. ಅವರು ಏರ್‌ಪೋರ್ಟ್‌ನಲ್ಲಿ ನೀಡಿದ್ದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ..? ಸೋಂಕಿತ ವೈದ್ಯನ ಪತ್ನಿಗೂ  ಸೋಂಕು ದೃಢಪಟ್ಟಿರುವ ಶಂಕೆ – ಕಹಳೆ ನ್ಯೂಸ್

ಬೆಂಗಳೂರು: ಓಮಿಕ್ರೋನ್ ವೈರಸ್ ಸೋಂಕಿತ ವೈದ್ಯನ ಪತ್ನಿಗೂ  ಸೋಂಕು ದೃಢಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿ ಗುರುವಾರ ಇಬ್ಬರು ವ್ಯಕ್ತಿಗಳಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿತ್ತು. ಅದರಲ್ಲಿ ಸೊಂಕಿತ ವೈದ್ಯರೊಬ್ಬರ ಪತ್ನಿಗೂ ಇದೀಗ ಓಮಿಕ್ರೋನ್ ವೈರಸ್ ತಗುಲಿರುವ ಅನುಮಾನ ವ್ಯಕ್ತವಾಗುತ್ತಿದೆ. ಸದ್ಯ ಈ ಸಂಬಂಧ ಆರೋಗ್ಯ ಇಲಾಖೆ ಇಂದು ಸಂಜೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಇದನ್ನೂ ಓದಿ:ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ   ಓಮಿಕ್ರಾನ್ ಸೊಂಕಿತನ ಪತ್ನಿ ಕೂಡ ಕಣ್ಣಿನ ಆಸ್ಪತ್ರೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ಬಸ್ ನಿಲ್ದಾಣದಲ್ಲಿ ಕೊಂಬೆಟ್ಟು ಕಾಲೇಜು ಹಿಂದೂ ವಿದ್ಯಾರ್ಥಿಗಳಿಗೆ ಧಮ್ಕಿ ಘಟನೆ ; ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು – ಶಾಂತಿ ಕದಡಲು ಯತ್ನಿಸಿದ ಎಂ ಹ್ಯಾರೀಸ್, ಆದಿಲ್ ಸಹಿತ ಹಲವರ ವಿರುದ್ಧ ಎಫ್.ಐ.ಆರ್. – ಕಹಳೆ ನ್ಯೂಸ್

ಪುತ್ತೂರು: ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗಳ ನಡುವೆ ನಡೆದ ಮಾತಿನ ಚಕಮಕಿ ಘಟನೆಯ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಂ ಹ್ಯಾರೀಸ್, ಮೊಹಮ್ಮದ್ ಆದಿಲ್, ಇರ್ಫಾನ್, ಮೊಹಮ್ಮದ್ ಮುಸ್ತಫಾ,ಮೊಹಮ್ಮದ್ ಅಸ್ಪಾಕ್, ನಿತೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಡಿ.02 ರಂದು ಬೆಳಿಗ್ಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಪುತ್ತೂರು ಬಸ್ ನಿಲ್ದಾಣದ ಬಳಿ ಸುಮಾರು 6-7 ಮಂದಿ ವ್ಯಕ್ತಿಗಳು ಪರಸ್ಪರ ದೂಡಾಡಿಕೊಂಡು, ಮಾತಿನ ಚಕಮಕಿ ನಡೆಸುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಶಾಂತಿ...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

Breaking News : ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ ಬೆಂಗಳೂರು : ದೇಶದಲ್ಲೇ ಮೊಟ್ಟಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, 66 ವರ್ಷದ ವೃದ್ಧ, 44 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ವೈರಾಣು ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ....
ರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ನಿಮ್ಮ ಸ್ಮಾರ್ಟ್ ಫೋನ್‍ಗಳಲ್ಲಿ 10 ಅಪ್ಲಿಕೇಶನ್‍ಗಳಿದ್ದರೆ ಕೂಡಲೇ ಡಿಲೀಟ್ ಮಾಡಿ – ಕಹಳೆ ನ್ಯೂಸ್

ನೀವು ಆಂಡ್ರಾಯ್ಡ್ ಫೋನ್ ಬಳಸುತ್ತಿದ್ದರೆ, ಕೆಲವು ಅಪ್ಲಿಕೇಶನ್‍ಗಳನ್ನು ಡೌನ್‍ಲೋಡ್ ಮಾಡುವ ಮೊದಲು ಬಹಳ ಜಾಗರೂಕರಾಗಿರುವುದು ಅಗತ್ಯ. ಕೆಲವು ಅಪ್ಲಿಕೇಶನ್‍ಗಳು ನಿಮ್ಮ ಫೋನ್‍ನ ಬ್ಯಾಂಕಿಂಗ್ ವಿವರಗಳನ್ನು ಕದಿಯುತ್ತವೆ ಎಂಬ ವಿಷಯ ತಿಳಿದುಬಂದಿದೆ. 3 ಲಕ್ಷಕ್ಕೂ ಹೆಚ್ಚು ಬಳಕೆದಾರರು ಈ ಬ್ಯಾಂಕಿಂಗ್ ಟ್ರೋಜನ್ ಮಾಲ್‍ವೇರ್ ಅನ್ನು ಡೌನ್‍ಲೋಡ್ ಮಾಡಿದ್ದಾರೆ ಎಂಬ ಆಘಾತಕಾರಿ ವಿಷಯವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಸಾಮಾನ್ಯವಾಗಿ ಡೌನ್‍ಲೋಡ್ ಮಾಡುವ ಅಪ್ಲಿಕೇಶನ್‍ಗಳು ನಾಲ್ಕು ಬಗೆಯ ಮಾಲ್‍ವೇರ್‌ಗಳಿಗೆ ಎಡೆಮಾಡಿಕೊಡುತ್ತದೆ. ಅದರಲ್ಲಿ ಒಂದು ಬ್ಯಾಂಕಿಂಗ್ ಸಂಬಂಧಿತ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ – ಕಹಳೆ ನ್ಯೂಸ್

ಮಂಗಳೂರು,ಡಿ 02 : ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಇದೇ ಡಿಸೆಂಬರ್ 2 ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯಪಾಲರು ಡಿ.2ರ ಗುರವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಇಂದು ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ರಾಜ್ಯಪಾಲರು ಭೇಟಿ ; ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ಬಳಿಕ ಸರ್ವಧರ್ಮ ಸಮ್ಮೇಳನದ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು, ಡಿ 02 : ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ಇದೇ ಡಿ.2 ರಿಂದ 5ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. 2021ರ ಡಿಸೆಂಬರ್ 2ರ ಗುರುವಾರ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಅವರು 12.30ಕ್ಕೆ ಧರ್ಮಸ್ಥಳಕ್ಕೆ ತೆರಳಿ, 12.45ಕ್ಕೆ ಸನ್ನಿಧಿ ಗೆಸ್ಟ್ ಹೌಸ್‌ಗೆ ಆಗಮಿಸುವರು. 12.47ಕ್ಕೆ ಧರ್ಮಸ್ಥಳದ...
ರಾಜ್ಯರಾಷ್ಟ್ರೀಯಸುದ್ದಿ

ಗ್ರಾಹಕರಿಗೆ ಮತ್ತೊಮ್ಮೆ ಶಾಕ್..! ; ಮತ್ತೆ ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಕೆ – ಕಹಳೆ ನ್ಯೂಸ್

ನವದೆಹಲಿ : ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100.50 ರೂ. ಏರಿಕೆಯಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಕಳೆದ ನವೆಂಬರ್‌ನಲ್ಲಿ 266.50 ರೂಪಾಯಿ ಏರಿಸಿದ್ದ ಸರ್ಕಾರ ಒಂದು ತಿಂಗಳ ಬಳಿಕ ಮತ್ತೆ ನೂರು ರೂಪಾಯಿ ಐವತ್ತು ಪೈಸೆ ಏರಿಸಿದೆ. ಇದರಿಂದಾಗಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕರ್ಮಷಿಯಲ್ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆಯಾಗಿದೆ. ಸದ್ಯ ದೆಹಲಿಯಲ್ಲಿ 19-ಕೆಜಿ ವಾಣಿಜ್ಯ ಸಿಲಿಂಡರ್ ದರ 2,101 ರೂ. ಆಗಿದೆ. ಮುಂಬೈನಲ್ಲಿ,...
1 235 236 237 238 239 272
Page 237 of 272