Thursday, March 12, 2026

ರಾಜ್ಯ

ರಾಜಕೀಯರಾಜ್ಯಸುದ್ದಿ

ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದಿಂದ ಹಿಂದಿನ ಸರಕಾರಗಳು ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ನೀಡುತ್ತಿದ್ದ ಹಣಕ್ಕೆ ತಡೆ | ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಸರ್ಕಾರದಿಂದ ಅಧಿಕೃತ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದ್ದು, ರಾಜ್ಯದ 757 ಪ್ರಾರ್ಥನ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದಿದ್ದು, ಇಂದು ಅಧಿಕೃತ ಆದೇಶ ಹೊರಡಿಸಿದೆ. ಇನಾಂ ರದ್ದತಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಜುಲೈ 25ರ ಬಳಿಕ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇನೆ ” – ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಪಕ್ಕ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದಾರೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಆಗಸ್ಟ್‌ 10ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ..! ; ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್‌ 10 ರ ವೇಳೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ನಡೆದ ಪರೀಕ್ಷೆಗೆ ಶೇ 99.6 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹೇಳಿದರು. ಇದು ಶಿಕ್ಷಣ ಇಲಾಖೆಯ ಪರೀಕ್ಷೆ ಆಗಿರಲಿಲ್ಲ. ಸಾರ್ವಜನಿಕರ ಪರೀಕ್ಷೆ ಆಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬರು ಗೊಂದಲಕ್ಕೆ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ ; ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು...
ಉಡುಪಿರಾಜ್ಯಸುದ್ದಿ

Breaking News : ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ; ಬಿಜೆಪಿ ವರಿಷ್ಠರಿಗೆ ಪೇಜಾವರ ಶ್ರೀ ಸಲಹೆ – ಕಹಳೆ ನ್ಯೂಸ್

ಉಡುಪಿ: ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಕಹಳೆ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಸಿಎಂ ಬದಲಾವಣೆಗೆ ಈಗ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ. ಕೋವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಸ್ವಾಮೀಜಿ ಹೇಳಿದರು. ಬಿಜೆಪಿ ಪಕ್ಷದ ಆಂತರಿಕ ವಿಚಾರ ನಮಗೆ ಗೊತ್ತಿಲ್ಲ. ಅಲ್ಲಿ ಏನು...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರ ಧ್ವನಿಗೆ ಹೋಲುವ ಧ್ವನಿಯಲ್ಲಿ ಫೇಕ್ ಆಡಿಯೋ ವೈರಲ್ | ಆಡಿಯೋಗೂ, ನನಗೂ ಸಂಬಂಧವಿಲ್ಲ ಕಹಳೆ ನ್ಯೂಸ್ ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಕುರಿತು ಹೊರಬಿದ್ದಿರುವ ಆಡಿಯೋ ನನ್ನದ್ದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಆಡಿಯೋಗೂ ನನಗೂ ಸಂಬಂಧವಿಲ್ಲ ಎಂದು ಕಹಳೆ ನ್ಯೂಸ್ ಕೇಬಲ್ ಟಿವಿಗೆ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬಿಜೆಪಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಹೇಳಿಕೆಯಲ್ಲಿ ಏನಿದೆ..? :  ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು...
ಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಮಂಜೇಶ್ವರರಾಜ್ಯಸುದ್ದಿ

ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ನೀಡಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಘೋಷಿಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಆರ್ಥಿಕ ವರ್ಷದ ಪ್ರಥಮ ಪ್ರಾಧಿಕಾರ ಸಭೆಯಲ್ಲಿ ಹಲವಾರು ಕನ್ನಡಪರ ಕನ್ನಡ ನಾಡು-ನುಡಿ ಸಂಸ್ಕೃತಿ ಪರ ಯೋಜನೆಗಳನ್ನು...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು.20ರಂದು ದ್ವಿತೀಯ ಪಿಯುಸಿ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟ ; ಫಲಿತಾಂಶ ನೋಡುವುದು ಹೇಗೆ..? – ಕಹಳೆ ನ್ಯೂಸ್

ಬೆಂಗಳೂರು, ಜು 16 : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.   ಕೊರೊನಾ ಕಾರಣದ ಹಿನ್ನೆಲೆ ಸ್ಥಗಿತಗೊಂಡಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಸಿಬಿಎಸ್‌ಸಿ ಮಾದರಿಯಲ್ಲಿ ಎಸ್ಸೆಸ್ಸೆಲ್ಸಿ, ಪಿಯು ಅಂಕವನ್ನು ಪರಿಗಣಿಸಿ ಫಲಿತಾಂಶ ನೀಡಲು ತಯಾರಿ ಕೈಗೊಂಡಿದ್ದು, ಫಲಿತಾಂಶ ಗ್ರೇಡ್‌‌ ಬದಲು ಅಂಕಗಳ ಆಧಾರದ ಮೇಲೆ ವೆಬ್‌ಸೈಟ್‌ ಮೂಲಕ ಪ್ರಕಟವಾಗಲಿದೆ. ಶಿಕ್ಷಣ ಇಲಾಖೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದು, "ಈ ಬಾರಿ...
1 241 242 243 244 245 272
Page 243 of 272