Thursday, March 12, 2026

ರಾಜ್ಯ

ರಾಜ್ಯ

ಸೋಮವಾರದಿಂದ ಅನ್ ಲಾಕ್ ಆಗುವ ಜಿಲ್ಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ-ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಕುರಿತ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ ಲಾಕ್ ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಸಂಜೆ 7ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

Breaking News : ದಕ್ಷಿಣ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್ ಡೌನ್ ಮುಂದುವರಿಕೆ – ಕಹಳೆ ನ್ಯೂಸ್

ಬೆಂಗಳೂರು,ಜೂ 10 : ಕರ್ನಾಟಕದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ  ಹಿನ್ನೆಲೆಯಲ್ಲಿ 8 ಜಿಲ್ಲೆಗಳಲ್ಲಿ ಜೂ.14ರ ಬಳಿಕವೂ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. 8 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಲಾಕ್ ಡೌನ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿದ ನಂತರ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ.. ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು,...
ದಕ್ಷಿಣ ಕನ್ನಡರಾಜ್ಯಸುದ್ದಿ

ಶಾಸಕ ಡಾ.ಭರತ್ ಶೆಟ್ಟಿ ಪ್ರಯತ್ನದಿಂದಾಗಿ AOMSI ನಿಂದ UK ಉತ್ಪಾದಿತ ಬ್ಲ್ಯಾಕ್ ಫಂಗಸ್ ಔಷಧ ಮಂಗಳೂರಿಗೆ – ಕಹಳೆ ನ್ಯೂಸ್

ಮಂಗಳೂರು: ಶಾಸಕ ಡಾ.ಭರತ್ ಶೆಟ್ಟಿ ಪ್ರಯತ್ನದಿಂದಾಗಿ ಎಓಎಂಎಸ್‍ಐ ನಿಂದ ಯುಕೆ ಉತ್ಪಾದಿತ ಬ್ಲ್ಯಾಕ್ ಫಂಗಸ್ ಔಷಧವನ್ನು ಮಂಗಳೂರಿಗೆ ತರಿಸಲಾಗಿದೆ. ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧದ ಕೊರತೆ ಇರುವುದನ್ನು ಮನಗಂಡ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಾಡಿದ ವಿಶೇಷ ಪ್ರಯತ್ನದ ಫಲವಾಗಿAssociation of Oral and Maxillofacial Surgeons of India (AOMSI) ಸಂಘಟನೆಯ ಮಾಜಿ ಅಧ್ಯಕ್ಷರಾದ ಡಾ.ಕೃಷ್ಣಮೂರ್ತಿ ಬೊನತಾಯ ಹಾಗೂ ಡಾ.ಬದ್ರಿ ಅವರು ಯುನೈಟೆಡ್ ಕಿಂಗಡಂನಿಂದ...
ಕ್ರೈಮ್ರಾಜ್ಯಸುದ್ದಿ

ಕೋವಿಡ್ ಚಿಕಿತ್ಸೆಗೆ ಬಂದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಖಾಸಗಿ ಅಂಬುಲೆನ್ಸ್ ಚಾಲಕ ಪಿಂಟು ಅರೆಸ್ಟ್ – ಕಹಳೆ ನ್ಯೂಸ್

ಕಲಬುರಗಿ: ಕೋವಿಡ್ ಮಹಿಳಾ ರೋಗಿ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಡೆದಿದೆ. 25 ವರ್ಷದ ಮಹಿಳೆ ಕೋವಿಡ್ ಚಿಕಿತ್ಸೆಗಾಗಿ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ರಾತ್ರಿ ಪಿಂಟು ಎಂಬ ಖಾಸಗಿ ಅಂಬುಲೆನ್ಸ್ ಚಾಲಕ, ಮಹಿಳೆ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಅತ್ಯಾಚಾರ ಯತ್ನಕ್ಕೆ ಮುಂದಾಗಿದ್ದಾನೆ. ಈ ವೇಳೆ ಮಹಿಳೆ ಎಚ್ಚರಗೊಂಡು ಚೀರಾಟ...
ಬೆಂಗಳೂರುಮೈಸೂರುರಾಜ್ಯಸುದ್ದಿ

ದಕ್ಷತೆಗೆ ಹೆಸರಾಗಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಕಿರಿಕ್ ಮಾಡಿ ಸುದ್ದಿಯಾಗಿದ್ದ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರೂ ವರ್ಗಾವಣೆ – ಕಹಳೆ ನ್ಯೂಸ್

ಬೆಂಗಳೂರು: ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಕಿತ್ತಾಟ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಸರ್ಕಾರ ಸಹ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು. ಇದಾದ ಬೆನ್ನಲ್ಲೇ ಇದೀಗ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...
ಬೆಂಗಳೂರುರಾಜ್ಯಸುದ್ದಿ

 ರಾಜ್ಯದಲ್ಲಿ ಜೂನ್ 14ಕ್ಕೂ ಮೊದಲೇ ಅನ್‍ಲಾಕ್ ಮಾಡುವುದರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸುಳಿವು ; ಕರ್ನಾಟಕದಲ್ಲಿ ಮೂರು ರೀತಿಯಲ್ಲಿ ಅನ್‍ಲಾಕ್ – ಸರ್ಕಾರದ ಪ್ಲಾನ್ ಏನು? – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಜೂನ್ 14ಕ್ಕೂ ಮೊದಲೇ ಅನ್‍ಲಾಕ್ ಮಾಡುವುದರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸುಳಿವು ಕೊಟ್ಟಿದ್ದು ಹಂತ ಹಂತವಾಗಿ ವಾಣಿಜ್ಯ ಚಟುವಟಿಕೆಗಳು ಮತ್ತೆ ತೆರೆದುಕೊಳ್ಳಲಿದೆ. ಜೂನ್ 7ರ ಲಾಕ್‍ಡೌನ್ ಅನ್ನು ಜೂನ್ 14ಕ್ಕೆ ಮೂರು ದಿನಗಳ ಹಿಂದೆಯಷ್ಟೇ ಸಿಎಂ ವಿಸ್ತರಿಸಿದ್ದರು. ಈಗ ದೆಹಲಿ ಮತ್ತು ನೆರೆಯ ಮಹಾರಾಷ್ಟ್ರಗಳು ನಿಧಾನವಾಗಿ ಅನ್‍ಲಾಕ್ ಆಗುತ್ತಿವೆ. ಜೊತೆಗೆ, ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ರೇಟ್ ಶೇ.10ಕ್ಕಿಂತ ಕೆಳಗಿಳಿದಿದೆ. ಈ ನಿಟ್ಟಿನಲ್ಲಿ, 4-5 ದಿನಗಳಲ್ಲಿ ಸಚಿವರು, ಅಧಿಕಾರಿಗಳ ಜೊತೆಗೆ...
ರಾಜ್ಯ

BIG BREAKING NEWS : ಜೂನ್.14ರವರೆಗೆ ರಾಜ್ಯಾಧ್ಯಂತ ಲಾಕ್ ಡೌನ್ ವಿಸ್ತರಣೆ – ಸಿಎಂ ಯಡಿಯೂರಪ್ಪ ಘೋಷಣೆ-ಕಹಳೆ‌ ನ್ಯೂಸ್

ಬೆಂಗಳೂರು : ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು,...
ರಾಜ್ಯ

ಲಾಕ್‌ಡೌನ್ ವಿಸ್ತರಣೆ, 2ನೇ ಪ್ಯಾಕೇಜ್ ಘೋಷಣೆ ಕುರಿತಂತೆ ಸಂಜೆ 5 ಗಂಟೆಗೆ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ-ಕಹಳೆ‌ ನ್ಯೂಸ್

ಬೆಂಗಳೂರು, ಜೂನ್ 3: ಲಾಕ್‌ಡೌನ್ ವಿಸ್ತರಣೆ ಹಾಗೂ ಕೊರೊನಾ 2ನೇ ಪ್ಯಾಕೇಜ್ ಘೋಷಣೆ ಕುರಿತಂತೆ ಇಂದು ಸಂಜೆ 5 ಗಂಟೆಗೆ ಸಿಎಂ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಈಗಾಗಲೇ ಮೊದಲ ಕೊರೊನಾ ಪ್ಯಾಕೇಜ್‌ನಲ್ಲಿ 1250 ಕೋಟಿ ರೂ. ಘೋಷಣೆ ಮಾಡಿದ್ದರು. ಅದೇ ರೀತಿ 2ನೇ ಹಂತದ ಪ್ಯಾಕೇಜ್‌ನಲ್ಲಿ ಇತರ ವರ್ಗಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. 2ನೇ ಹಂತದ ಪ್ಯಾಕೇಜ್‌ನಲ್ಲಿ ತಮ್ಮನ್ನು ಪರಿಗಣಿಸುವಂತೆ ಹಲವು ಕಾರ್ಮಿಕ ವರ್ಗಗಳು, ಶಿಕ್ಷಕರು, ರೈತರು,...
1 247 248 249 250 251 272
Page 249 of 272