Wednesday, March 11, 2026

ರಾಜ್ಯ

ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕರ್ನಾಟಕಕ್ಕೆ ಮತ್ತೆ ಕೊರೋನ ಶಾಕ್..! ; ಕರಾವಳಿ ( ದಕ್ಷಿಣ ಕನ್ನಡ ) ಸೇರಿದಂತೆ ಎಂಟು ಜಿಲ್ಲೆಗಳು ಡೆಂಜರ್ ಝೋನ್..! – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕದ ಎಂಟು ಜಿಲ್ಲೆಗಳು ಕರೋನಾ ಎರಡನೇ ಅಲೆಯಲ್ಲಿ ಡೇಂಜರ್ ಝೋನ್ ನಲ್ಲಿದ್ದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರಿಪೋರ್ಟ ನಲ್ಲಿ ಕರ್ನಾಟಕ ಕೂಡ ಡೇಂಜರ್ ಝೋನ್‌‌ ನಲ್ಲಿದೆ. ಪ್ರಧಾನಿಯವರು ಕರ್ನಾಟಕ ದಲ್ಲಿನ ಮೂರು ಜಿಲ್ಲೆಯನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು ಆದ್ರೆ ಇದರ ಬೆನ್ನಲ್ಲೇ , ಕೇಂದ್ರ ಆರೋಗ್ಯ ಇಲಾಖೆ ಇನ್ನೊಂದು ರಿಪೋರ್ಟ್ ಬಿಡುಗಡೆ ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಪುತ್ತೂರು ನಗರಸಭೆ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ರೂ. 9 ಕೋಟಿ ಪ್ರಸ್ತಾವನೆ ; ಶಾಸಕರು, ನಗರಸಭೆ, ಪೂಡಾ ಅಧ್ಯಕ್ಷರಿಂದ ಮುಖ್ಯಮಂತ್ರಿಗಳಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ಸಂಪರ್ಕ ರಸ್ತೆ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ ರೂ.೯ ಕೋಟಿಯ ಪ್ರಸ್ತಾವನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಮತ್ತು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.   ಪುತ್ತೂರು ನಗರಸಭೆ ಪಟ್ಟಣ ಪ್ರದೇಶದಲ್ಲಿ ವಾಹನ ಸಂಚಾರ ನಿಯಂತ್ರಣಕ್ಕೆ ಸಂಪರ್ಕ ರಸ್ತೆ ಅಭಿವೃದ್ಧಿ, ವಿಟ್ಲ, ಪುತ್ತೂರು,...
ಅಂತಾರಾಷ್ಟ್ರೀಯಬೆಂಗಳೂರುರಾಜ್ಯಸಿನಿಮಾಸುದ್ದಿ

ತುಳು‌ ಚಿತ್ರರಂಗದ ಬಹುನಿರೀಕ್ಷೆಯ ಅನಂತ್ ನಾಗ್ ಅಭಿನಯದ ಚಿತ್ರ “ ಇಂಗ್ಲಿಷ್ ” ಮಾರ್ಚ್ 26ರಂದು ವಿಶ್ವದಾದ್ಯಂತ ಬಿಡುಗಡೆ ; ಕರ್ನಾಟಕದ ಮೂಲೆ ಮೂಲೆಗಳಿಗೂ ತುಳು ಚಿತ್ರ ಸುದ್ದಿಗೋಷ್ಠಿಯಲ್ಲಿ ಖ್ಯಾತ ನಿರ್ಮಾಪಕ ಹರೀಶ್ ಶೇರಿಗಾರ್ – ಕಹಳೆ ನ್ಯೂಸ್

ಮಂಗಳೂರು / ಬೆಂಗಳೂರು : ತುಳು ಭಾಷೆಯ ಚಿತ್ರಗಳು ಕರಾವಳಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗದೇ ಕರ್ನಾಟಕದ ಮೂಲೆ ಮೂಲೆಗಳಿಗೂ ತಲುಪಬೇಕು ಹಾಗು ಕನ್ನಡ ಭಾಷೆಯ ಚಿತ್ರಕ್ಕೆ ಎಷ್ಟು ಪ್ರಾಧಾನ್ಯ ನೀಡುತ್ತೇವೆಯೋ ಅಷ್ಟೇ ಪ್ರಾಧಾನ್ಯತೆ ತುಳು ಭಾಷೆಯ ಚಿತ್ರಕ್ಕೂ ನೀಡುವ ಮೂಲಕ ಕರುನಾಡಿನ ಸಮಸ್ತ ಜನತೆಯು ತುಳು ಭಾಷೆಯ ಚಿತ್ರಗಳನ್ನು ಪ್ರೋತ್ಸಾಹಿಸಬೇಕು ಎಂದು ಕನ್ನಡ-ತುಳು ಸಿನಿಮಾ ನಿರ್ಮಾಪಕ, ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹೇಳಿದರು. ಅಕ್ಮೆ(ACME ) ಮೂವೀಸ್ ಇಂಟರ್‌ನ್ಯಾಷನಲ್...
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಹಾಗಲ್ಲ, ಆಚರಣೆ, ಸಂಪ್ರದಾಯ ಮಠದಂತಿದೆ – ಹಿಂದಿನಿಂದ ಬಂದ ಪೂಜಾಪದ್ದತಿ ಮಠಸಂಪ್ರದಾಯದ್ದು ; ಆಚರಣೆ ಭಿನ್ನತೆಗೆ ಪಲಿಮಾರು ಶ್ರೀ ಖಂಡನೆ – ಕಹಳೆ ನ್ಯೂಸ್

ಉಡುಪಿ : ಮಧ್ವಾಚಾರ್ಯರ ಕಾಲದಿಂದ ಕುಕ್ಕೆಯಲ್ಲಿ ಮಠದವರೇ ಪೂಜೆ ಮಾಡುತ್ತಾ ಬಂದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದೇವಾಲಯದ ಹಾಗೆ ಅಲ್ಲ. ಕುಕ್ಕೆಯ ಆಚರಣೆ ಸಂಪ್ರದಾಯಗಳು ಮಠದಂತೆ ಇದೆ. ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತುಕೊಂಡು ಹೋಗುವ ಉತ್ಸವ ನಡೆಯುವುದಿಲ್ಲ. ಆಚಾರ್ಯ ಮಧ್ವರ ಕಾಲದಿಂದ ಮಾಧ್ವರಿಂದ ಪೂಜೆ ನಡೆಯುತ್ತಿದೆ ಎಂದು ಉಡುಪಿ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.   ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಕುಕ್ಕೆಯಲ್ಲಿ ಈ...
ರಾಜ್ಯ

ಶ್ರೀ ರಾಮಮಂದಿರ ನಿರ್ಮಾಣಕ್ಕೆ ೧ ಲಕ್ಷ ರೂ. ದೇಣಿಗೆ ನೀಡಿದ ಎಂ.ಬಿ ಶಿವಕುಮಾರ್-ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ಸವಿತಾ ಸಮಾಜದ ಮೀಸಲಾತಿ ಒಕ್ಕೂಟದ ರಾಜಾಧ್ಯಕ್ಷ ಎಂ.ಬಿ ಶಿವಕುಮಾರ್ ಶ್ರೀ ರಾಮಮಂದಿರ ನಿರ್ಮಾಣಕ್ಕೆ ೧ ಲಕ್ಷ ರೂ. ದೇಣಿಗೆಯನ್ನು ಕೇಂದ್ರ ಸಚಿವರಾದ ಡಿ ವಿ ಸದಾನಂದಗೌಡ, ಸಚಿವರಾದ ಕೆ ಗೋಪಾಲಯ್ಯ ಹಾಗೂ ಆರ್ ಎಸ್ ಎಸ್ ಮುಖ್ಯಸ್ಥರಾದ ಶ್ರೀಧರ್ ಜಿ ಉಪಸ್ಥಿತಿಯಲ್ಲಿ ನೀಡಿದರು. ಈ ವೇಳೆ ಮಾಜಿ ಉಪಮೇಯರ್ ಹರೀಶ್, ಬೆಂಗಳೂರು ಉತ್ತರ ಜಿಲ್ಲೆ ಒಬಿಸಿ ಮೋರ್ಚಾದ ಅಧ್ಯಕ್ಷರಾದ ಬಿ.ಎಂ ಶ್ರೀನಿವಾಸ್, ಹೆಚ್ ಎನ್ ನರಸಿಂಹಮೂರ್ತಿ ಸಾಕ್ಷಿಯಾದರು....
ಬಂಟ್ವಾಳಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಂಟ್ವಾಳದ ಜನಸೇವಕ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫುಲ್ ಮಿಂಚಿಂಗ್..! ; ಕರಾವಳಿಯ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಹಾಡಿ ಹೊಗಳಿದ ಸಚಿವ ಈಶ್ವರಪ್ಪ – ಕಹಳೆ ನ್ಯೂಸ್

ಬಂಟ್ವಾಳ : ಬಂಟರ ಭವನದಲ್ಲಿ ನಡೆದ ಜನ ಸೇವಕ‌ ಸಮಾವೇಶದಲ್ಲಿ ರಾಜ್ಯದ ಸಚಿವರಾದ ಈಶ್ವರಪ್ಪ ಭಾಗವಹಿಸಿದ್ದರು.   ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಈಶ್ವರಪ್ಪ ಕರಾವಳಿಯ ಶಾಸಕರನ್ನು ಹಾಡಿಹೊಗಳಿದ್ದರೆ, ಅದರಲ್ಲೂ, ಬೆಳ್ತಂಗಡಿ ತಾಲೂಕಿನ ಶಾಸಕ‌ ಹರೀಶ್ ಪೂಂಜ ಹೆಸರು ಉಲ್ಲೇಖಿಸಿ ಅವರ ಅಭಿವೃದ್ಧಿ ಕಾರ್ಯಗಳಿಗೆ ಶ್ಲಾಘಿಸಿದ್ದಾರೆ....
ರಾಜ್ಯ

ಇಂದು ಮಧ್ಯಾಹ್ನ 12ರಿಂದ ನಾಳೆ ಬೆಳಗ್ಗೆ 6ರವರೆಗೆ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿ: ಸಿಎಂ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಟೈಟ್​ ರೂಲ್ಸ್​ ಜಾರಿ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯದ ಜನತೆಗೆ ಸಿಎಂ ಬಿ.ಎಸ್​.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಬ್ರಿಟನ್ ಕರೊನಾ ವೈರಸ್ ಆತಂಕದ ಹಿನ್ನೆಲೆ ಇಂದು(ಗುರುವಾರ) ಮಧ್ಯಾಹ್ನ 12ರಿಂದ ನಾಳೆ(ಶುಕ್ರವಾರ) ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದಿರುವ ಸಿಎಂ, ಹೊಸ ವರ್ಷ ಎಲ್ಲರಿಗೂ ನೆಮ್ಮದಿ ಮತ್ತು ಶಾಂತಿ ತರಲಿ ಎಂದು ಶುಭ ಹಾರೈಸಿದ್ದಾರೆ.  ...
ರಾಜ್ಯ

ಕುತೂಹಲ ಕೆರಳಿಸಿದ ಇಂದಿನ ಸಿಎಂ ಸುದ್ದಿಗೋಷ್ಠಿ : ರಾಜ್ಯದಲ್ಲಿಯೂ ಜಾರಿಯಾಗುತ್ತಾ ಲಾಕ್ ಡೌನ್, ಸೀಲ್ ಡೌನ್ ? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ 11 ಜನರಿಗೆ ಬ್ರಿಟನ್ ರೂಪಾಂತರ ವೈರಸ್ ದೃಢಪಟ್ಟಿದೆ. ಬ್ರಿಟನ್ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಲಿರುವಂತ ಕ್ರಮಗಳ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಸುದ್ದಿಗೋಷ್ಠಿ ನಡೆಸಿ, ಮಹತ್ವದ ಮಾಹಿತಿ ನೀಡಲಿದ್ದಾರೆ. ಅಲ್ಲದೇ ರೂಪಾಂತರ ವೈರಸ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ನಂತಹ ಟಫ್ ರೂಲ್ಸ್ ಜಾರಿಗೆ ತರಲಿದ್ದಾರಾ ಎಂಬ ಕುತೂಹಲಕ್ಕೂ ಕಾರಣವಾಗಿದೆ. ಬೆಂಗಳೂರಿನಲ್ಲಿ 7 ಜನರಿಗೆ ಹಾಗೂ...
1 252 253 254 255 256 272
Page 254 of 272