Wednesday, March 11, 2026

ರಾಜ್ಯ

ರಾಜ್ಯ

ರಾಜ್ಯದ ತೆಂಗು ಬೆಳೆಗಾರರಿಗೆ ಶುಭಸುದ್ದಿ : 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ – ಕಹಳೆ ನ್ಯೂಸ್

ತುಮಕೂರು : ತೆಂಗು ಬೆಳೆಗಾರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ತೆಂಗು ಬೆಳೆ ಉದ್ಯಮಕ್ಕೆ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನ, ಕೃಷಿ ಇಲಾಖೆಯ ಹೊಸ ಯೋಜನೆ ಪ್ರಾರಂಭಿಸುವ ತೆಂಗು ಬೆಳೆ ಅವಲಂಬಿತ ಕಿರು ಉದ್ಧಿಮೆ, ರೈತ ಉತ್ಪಾದಕರ ಸಂಸ್ಥ, ಸ್ವ-ಸಹಾಯ ಗುಂಪು ಹಾಗೂ ಉತ್ಪಾದಕರ ಸಹಕಾರಿಗಳಿಗೆ ಶೇ. 3.5 ರಷ್ಟು ಬಡ್ಡಿದರದಲ್ಲಿ...
ರಾಜ್ಯಶಿಕ್ಷಣ

ರಾಜ್ಯದಲ್ಲಿ ಜನವರಿ 1 ರಿಂದ ಶಾಲೆ ಆರಂಭ : ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ – ಕಹಳೆ ನ್ಯೂಸ್

ಬೆಂಗಳೂರು : ಬ್ರಿಟನ್ ನ ಹೊಸ ತಳಿಯ ಕೊರೊನಾ ಸೋಂಕು ರಾಜ್ಯಕ್ಕೆ ಕಾಲಿಟ್ಟಿದೆ ಎನ್ನಲಾಗಿದ್ದು , ಕರುನಾಡಲ್ಲಿ ಆತಂಕದ ಛಾಯೆ ಮೂಡಿದೆ. ಇದರ ನಡುವೆ ರಾಜ್ಯ ಸರ್ಕಾರ ಶಾಲೆ ಆರಂಭಕ್ಕೆ ದಿನಾಂಕ ನಿಗದಿ ಮಾಡಿದೆ. ಜನವರಿ 1 ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭವಾಗಲಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಗಳಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. '1)...
ರಾಜ್ಯ

ರಾಜ್ಯದಲ್ಲಿ `ನೈಟ್ ಕರ್ಪ್ಯೂ’ ಜಾರಿ ಇಲ್ಲ : ಸಿಎಂ ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು ; ದೇಶದಾದ್ಯಂತ ಹೊಸ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ. ಕೊರೊನಾ ರೂಪಾಂತರ ಜನರನ್ನು ಆತಂಕಕ್ಕೀಡುಮಾಡಿದ್ದು, ಬೆಂಗಳೂರಿನಲ್ಲಿ ಹೊಸ ವರ್ಷದಂದು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ...
ರಾಜ್ಯ

ವೈರಲ್ ಆಯ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆ-ಪೋಷಕರಿಗೆ ಬರೆದ ಭಾವನಾತ್ಮಕ ಪತ್ರ! – ಕಹಳೆ ನ್ಯೂಸ್

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಖಾಸಗಿ ಶಾಲೆಯ ಮುಖ್ಯಸ್ಥರು ಹಾಗೂ ಪೋಷಕರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ. ಫೇಸ್ ಬುಕ್ ನಲ್ಲಿ ಪತ್ರ ಬರೆದಿರುವ ಸುರೇಶ್ ಕುಮಾರ್ ಅವರು, ಶಿಕ್ಷಣ ಸಚಿವನಾಗಿ ನಾನು ಎದುರಿಸುತ್ತಿರುವ ಸಮಸ್ಯೆಗಳ ಪೈಕಿ ಒಂದು ದೊಡ್ಡ ಸಮಸ್ಯೆಯೆಂದರೆ ಖಾಸಗಿ ಶಾಲೆಗಳು ಮತ್ತು ಪೋಷಕರ ನಡುವಿನ ಶುಲ್ಕದ ವಿಚಾರ. ಕೊರೋನಾ ಸಮಾಜದ ಎಲ್ಲಾ ಕ್ಷೇತ್ರಗಳ ಮೇಲೂ ತನ್ನ ಕರಾಳ ಛಾಯೆಯನ್ನು ಚಾಚಿದೆ....
ರಾಜ್ಯ

ಹೊಸ ವರ್ಷದಂದೇ ಶಾಲಾ ತರಗತಿ ಆರಂಭ: ಪ್ರತೀ ಶಾಲೆಯಲ್ಲೂ ಐಸೊಲೇಶನ್‌ ಕೊಠಡಿ-ಸುರೇಶ್‌ ಕುಮಾರ್- ಕಹಳೆ ನ್ಯೂಸ್

ಬೆಂಗಳೂರು: ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹೊಸ ವರ್ಷದ ಮೊದಲ ದಿನದಿಂದಲೇ ತರಗತಿಗಳು ಆರಂಭವಾಗಲಿವೆ. ಇದರ ಸಾಧಕ- ಬಾಧಕಗಳ ಆಧಾರದಲ್ಲಿ ಜ. 15ರಿಂದ 11ನೇ ತರಗತಿ ಆರಂಭಿಸಲಾಗುತ್ತದೆ. ಆದರೆ ಹಾಜರಾತಿ ಕಡ್ಡಾಯವಿಲ್ಲ ಮತ್ತು ವಿದ್ಯಾರ್ಥಿಗಳಿಗೆ ಶಾಲೆಗೆ ಬರಲೇಬೇಕೆಂದು ಒತ್ತಡ ಹೇರುವಂತೆಯೂ ಇಲ್ಲ. ಹಾಗೆಯೇ 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಜ. 1ರಿಂದಲೇ ವಿದ್ಯಾಗಮ ಆರಂಭವಾಗಲಿದೆ. ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಕೊರೊನಾ...
ರಾಜ್ಯಶಿಕ್ಷಣ

BREAKING NEWS : ರಾಜ್ಯದಲ್ಲಿ ಜ.1ರಿಂದ 10 ಮತ್ತು 12ನೇ ತರಗತಿ ಪುನರಾರಂಭ – ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕಾಲೇಜುಗಳ ಆರಂಭದ ನಂತ್ರ, ಶಾಲಾ-ಕಾಲೇಜು ಯಾವಾಗ ಆರಂಭಗೊಳ್ಳಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿತ್ತು. ಇಂತಹ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಮುಹೂರ್ತ ಫಿಕ್ಸ್ ಮಾಡಲಿದ್ದಾರೆ. ಜನವರಿ 1ರಿಂದ 10ನೇ ತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿರುವುದಾಗಿ ಘೋಷಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಸಿಎಂ ಯಡಿಯೂರಪ್ಪ, 2021ರ ಜನವರಿ...
ರಾಜ್ಯಶಿಕ್ಷಣ

ಇಂದಿನ ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ‘ಶಾಲಾ-ಕಾಲೇಜು ಆರಂಭ’ದ ಭವಿಷ್ಯ ನಿರ್ಧಾರ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಶಾಲಾ ಆರಂಭ ಕುರಿತಂತೆ ತಾಂತ್ರಿಕ ಸಮಿತಿ ಹಾಗೂ ಆರೋಗ್ಯ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿರುವ ಕಾರಣ, ಇಂದು ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ಶಿಕ್ಷಣ ತಜ್ಞರ ಮಹತ್ವದ ಸಭೆ ನಡೆಯಲಿದೆ. ಇಂದು ನಡೆಯುತ್ತಿರುವ ಸಿಎಂ ನೇತೃತ್ವದ ಸಭೆ ಮಹತ್ವದ್ದಾಗಿದ್ದು, ಜನವರಿ 1ರಿಂದ ರಾಜ್ಯದಲ್ಲಿ ಶಾಲೆಗಳು, ಪಿಯು ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡ್ತಾರಾ ಎನ್ನುವ ಬಗ್ಗೆ ಕಾದು ನೋಡಬೇಕಿದೆ. ಈಗಾಗಲೇ ತಾಂತ್ರಿಕ...
ರಾಜ್ಯಶಿಕ್ಷಣ

ರಾಜ್ಯದಲ್ಲಿ ‘ಶಾಲೆ’ಗಳ ಆರಂಭಕ್ಕೆ ಗ್ರೀನ್ ಸಿಗ್ನಲ್.? ಸಿಎಂ ಯಡಿಯೂರಪ್ಪ ಒಪ್ಪಿಗೆಯಷ್ಟೇ ಬಾಕಿ.? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಜನವರಿ 1, 2020ರಿಂದ ಶಾಲೆಗಳ ಆರಂಭಕ್ಕೆ ಉನ್ನತ ಮಟ್ಟದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ. ಹೀಗಾಗಿ ಜನವರಿ 1ರಿಂದ 10 ಮತ್ತು 12ನೇ ತರಗತಿಯ ಶಾಲೆಗಳು ರಾಜ್ಯದಲ್ಲಿ ಆರಂಭವಾಗೋದು ಪಕ್ಕಾ ಆದಂತೆ ಆಗಿದ್ದು, ಸಿಎಂ ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ರೇ.. ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದಂತೆ ಆಗುತ್ತದೆ. ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಕಳೆದ 9 ತಿಂಗಳಿನಿಂದ ರಾಜ್ಯದಲ್ಲಿ ಶಾಲೆಗಳು ಆರಂಭಗೊಂಡಿರಲಿಲ್ಲ. ಇಂತಹ...
1 253 254 255 256 257 272
Page 255 of 272