Wednesday, March 11, 2026

ರಾಜ್ಯ

ರಾಜ್ಯಶಿಕ್ಷಣ

BREAKING : ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ : ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಶಾಲೆ ಆರಂಭದ ಕುರಿತಂತೆ ನಡೆದ ಸಭೆಯ ಬಳಿಕ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಡಿಸೆಂಬರ್ ವರೆಗೂ ಶಾಲೆ ಆರಂಭ ಇಲ್ಲ. ಇಂತಹ ಸಂದರ್ಭದಲ್ಲಿ ಶಾಲೆ ಆರಂಭ ಮಾಡಿದರೆ ಕೊರೊನಾ ವೈರಸ್ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ ಎಂದು ಹೇಳಿದ್ದಾರೆ. ತಜ್ಞರ ಅಭಿಪ್ರಾಯ...
ರಾಜ್ಯ

ರಾಜ್ಯದಲ್ಲಿ ಶಾಲೆ ಆಂಭಿಸುವ ಬಗ್ಗೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ! – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‌ ತಿಂಗಳಿನಲ್ಲಿ ಮುಚ್ಚಲ್ಪಟ್ಟಿರುವ ಶಾಲೆಗಳನ್ನು ತೆರೆಯುವ ಕುರಿತು ಮಹತ್ವದ ಸಭೆ ಇಂದು (ನ.23) ನಡೆಯಲಿದೆ. ಕರ್ನಾಟಕದಲ್ಲಿ ಶಾಲೆ ಆರಂಭಿಸುವ ಕುರಿತು ಸಿಎಂ ಯಡಿಯೂರಪ್ಪ ಅವರು ಮಹತ್ವದ ಸಭೆಯನ್ನು ಕರೆದಿದ್ದು, ಇಂದು ಮಧ್ಯಾಹ್ನ 12.15ಕ್ಕೆ ವಿಧಾನಸೌಧದಲ್ಲಿ ಸಭೆ ಆರಂಭವಾಗಲಿದೆ. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಭಾಗಿಯಾಗಲಿದ್ದಾರೆ. ಜೊತೆಗೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಒಟ್ಟು 8 ಇಲಾಖೆಗಳ ಅಧಿಕಾರಿಗಳು...
ರಾಜ್ಯಶಿಕ್ಷಣ

ರಾಜ್ಯದಲ್ಲಿ ಶಾಲೆ ಆರಂಭ ಕುರಿತಂತೆ ನಾಳೆ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಮಹತ್ವದ ಸಭೆ – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಭೀತಿಯ ನಡುವೆ ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನವೆಂಬರ್ 17 ರಿಂದ ಕಾಲೇಜುಗಳು ಆರಂಭಗೊಂಡಿದೆ. ಆದರೆ ಶಾಲೆ ಆರಂಭಕ್ಕೆ ಮಾತ್ರ ಇನ್ನೂ ಕೂಡ ಸರ್ಕಾರ ಅನುಮತಿ ನೀಡಿಲ್ಲ. ಕಹಳೆ ನ್ಯೂಸ್ ರಾಜ್ಯದಲ್ಲಿ ಶಾಲೆ ಆರಂಭದ ಕುರಿತು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆಯಲಿದೆ. ಶಾಲೆ ತೆರೆಯುವ ಬಗ್ಗೆ ಶಿಕ್ಷಣ ಸಚಿವರು, ಅಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ನಾಳೆ ಮಧ್ಯಾಹ್ನ 12:30 ಕ್ಕೆ...
ರಾಜ್ಯಶಿಕ್ಷಣ

ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ – ​ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು: ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಸಚಿವ ಎಸ್​ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಜೊತೆ ಚರ್ಚೆ ನಡೆಸಿ ನಂತರ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಇನ್ನೂ ಕೂಡ ಸಿಎಂ ಜೊತೆ ಶಾಲಾರಂಭದ ಚರ್ಚೆ ಆಗಿಲ್ಲ ಎಂದರು. ವಿದ್ಯಗಮ ಯೋಜನೆ ಪುನಾರಂಭ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,...
ರಾಜಕೀಯರಾಜ್ಯ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೇ ತಪ್ಪೇನು? ಎಚ್.ಡಿ ಕುಮಾರಸ್ವಾಮಿ- ಕಹಳೆ ನ್ಯೂಸ್

ರಾಮನಗರ: ಸ್ಥಳೀಯ ಚುನಾವಣೆಗಳಲ್ಲಿ ಬೇರೆ ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡರೆ ತಪ್ಪೇನು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಗುರುವಾರದಿಂದ ಎರಡು ದಿನಗಳ ಕಾಲ ಕ್ಷೇತ್ರ ಪ್ರವಾಸ ಕೈಗೊಂಡಿರುವ ಎಚ್‌ಡಿಕೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮಾತನಾಡಿದ ಅವರು ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸಮರ್ಥಿಸಿಕೊಂಡರು. ಕೊಳ್ಳೆಗಾಲದ ಹನೂರಿನಲ್ಲಿ ಕಾಂಗ್ರೆಸ್ - ಬಿಜೆಪಿ ಮೈತ್ರಿಯಾಗಿವೆ. ನವಲಗುಂದದಲ್ಲಿ ಕಾಂಗ್ರೆಸ್ - ಬಿಜೆಪಿ...
ರಾಜ್ಯ

ರಾಜ್ಯದ ಮರಾಠ ಜನಾಂಗದವರ ಅಭಿವೃದ್ದಿಗೆ ಪ್ರಾಧಿಕಾರ ರಚನೆ :ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ. ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು...
ರಾಜ್ಯಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್..! – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಕೊರೋನಾ ಪಾಸಿಟಿವ್ ಎಂದು ಹೇಳಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಅಕ್ಟೋಬರ್ 23ರಂದು ಆಸ್ಪತ್ರೆಯಿಂದ ಪರಾರಿಯಾಗಿದ್ದರ . ತೀವ್ರ ಹುಡುಕಾಟದ ನಂತರ ಸೋಮವಾರ ರಾತ್ರಿ ಸಿಸಿಬಿ...
ರಾಜ್ಯ

ರಾಜ್ಯಾದ್ಯಂತ ಇಂದಿನಿಂದ ಪದವಿ ಕಾಲೇಜುಗಳು ರೀಓಪನ್​ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್-19 ಸೋಂಕು ಕಾರಣಕ್ಕಾಗಿ ಮಾರ್ಚ್‌ನಿಂದ ಮುಚ್ಚಿರುವ ಪದವಿ, ವಿಶ್ವವಿದ್ಯಾನಿಲಯಗಳ ತರಗತಿ ಕೊಠಡಿಗಳ ಬಾಗಿಲುಗಳು ಇಂದಿನಿಂದ ಸಕಲ ಸುರಕ್ಷಾ ಕ್ರಮದೊಂದಿಗೆ ಮತ್ತೆ ತೆರೆಯಲಿವೆ. ಜತೆಗೆ 2020-21ನೇ ಸಾಲಿನ ಶೈಕ್ಷಣಿಕ ವರ್ಷವೂ ಅಧಿಕೃತವಾಗಿ ಇಂದಿನಿಂದಲೇ ಆರಂಭವಾಗಲಿದೆ. ರಾಜ್ಯ ಸರಕಾರ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ವಿ.ವಿ.ಗಳು ಹಾಗೂ ಕಾಲೇಜು ಆಡಳಿತ ಮಂಡಳಿಗಳು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿವೆ. ತರಗತಿ ಕೊಠಡಿಯ ಬೋಧನೆಯ ಜತೆಗೆ ಆನ್‌ಲೈನ್‌ ಹಾಗೂ ಆಫ್ ಲೈನ್‌ ಬೋಧನೆಗಳು...
1 256 257 258 259 260 272
Page 258 of 272