Wednesday, March 11, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೊಲೆರೋ ಹಾಗೂ ಬಲ್ಕರ್ ವಾಗನಗಳು ಮುಖಾಮುಖಿ ಡಿಕ್ಕಿಯಾಗಿವೆ. ಜಕ್ಕೇನಹಳ್ಲಿ ಮೂಲದ 25 ವರ್ಷದ ಅಶೋಕ್ ಹಾಗೂ ಬಲ್ಕರ್ ವಾಹನ ಸವಾರ ಆಂಧ್ರ ಮೂಲದ ನಾಗರಾಜಪ್ಪ ಮೃತ ದುರ್ದೈವಿಗಳು. ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು...
ದೆಹಲಿರಾಜಕೀಯರಾಜ್ಯವಾಣಿಜ್ಯಸುದ್ದಿ

AI ದುರ್ಬಳಕೆ ; ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೂ ತಪ್ಪದ ಡೀಪ್‌ಫೇಕ್‌ ಕಾಟ – ಕಹಳೆ ನ್ಯೂಸ್

ನವದೆಹಲಿ: ನಟ, ನಟಿಯರನ್ನು ಕಾಡುತ್ತಿದ್ದ ಡೀಪ್‌ ಫೇಕ್‌ ಬಿಸಿ ಈಗ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರಿಗೂ ತಟ್ಟಿದೆ. ಹೂಡಿಕೆ ಹಗರಣ ಸಂಬಂಧ ತಮ್ಮ ಡೀಪ್‌ ಫೇಕ್‌ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‌ದೆಹಲಿಯ ಸಂಸತ್‌ ಭವನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಐ ದುರ್ಬಳಕೆ ಮಾಡಿಕೊಂಡು ನಕಲಿ ವಿಡಿಯೋ ಸೃಷ್ಟಿಸಲಾಗಿದೆ. ಎಲ್ಲಾ ಹೂಡಿಕೆದಾರರಿಗೆ ನಾನು ಹೇಳೋದೇನಂದ್ರೆ, ಯಾವುದೇ ಸಮಯದಲ್ಲೂ ನಾನು ಹೂಡಿಕೆ ಬಗ್ಗೆ...
ಅಂತಾರಾಷ್ಟ್ರೀಯಜಿಲ್ಲೆರಾಜ್ಯಸುದ್ದಿ

ಲ್ಯಾಂಡಿಂಗ್ ಗೇರ್ ಸಮಸ್ಯೆ, ಟೈರ್‌ ಸ್ಫೋಟ – ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ-ಕಹಳೆ ನ್ಯೂಸ್

ಕೊಚ್ಚಿ: ಜೆಡ್ಡಾದಿಂದ ಕೋಝಿಕ್ಕೋಡ್‌ಗೆ 160 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಲ್ಯಾಂಡಿಂಗ್ ಗೇರ್ ಮತ್ತು ಟೈರ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX 398 ಅನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ವಿಮಾನದ ಬಲಭಾಗದ ಮುಖ್ಯ ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಕೊಚ್ಚಿಗೆ ತಿರುಗಿಸಲಾಯಿತು. ತುರ್ತು ಪರಿಸ್ಥಿತಿಯಲ್ಲಿ...
ರಾಜ್ಯರಾಷ್ಟ್ರೀಯಸುದ್ದಿ

ದೇಶದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾದ ಸಯೀ ಜಾಧವ್‌ – ಕಹಳೆ ನ್ಯೂಸ್

ಪುಣೆ : (ಪಿಟಿಐ) ಮಹಾರಾಷ್ಟ್ರದ ಕೊಲ್ಹಾಪುರದ ಸಯೀ ಜಾಧವ್‌ ಅವರು ಡೆಹ್ರಾಡೂನ್‌ನ ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ (ಐಎಂಎ) ಪೂರ್ವ-ಕಮಿಷನಿಂಗ್‌ ತರಬೇತಿಯನ್ನು ಪೂರ್ಣಗೊಳಿಸಿದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದಾರೆ. ಈ ಮೂಲಕ ಸಂಸ್ಥೆಯ 93 ವರ್ಷಗಳ ಹಳೆಯ ಪುರುಷ-ಮಾತ್ರ ಅಧಿಕಾರಿ ತರಬೇತಿಯ ಸಂಪ್ರದಾಯವನ್ನು ಅವರು ಮುರಿದಿದ್ದಾರೆ. ಇಂತಹ ಸಾಧನೆ ಮಾಡಿರುವ ಜಾಧವ್‌ ಅವರನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌‍ ಅವರನ್ನು ಅಭಿನಂದಿಸಿದ್ದಾರೆ.ಮತ್ತು ಅವರ ಸಾಧನೆಯು ದೇಶಾದ್ಯಂತ ಅಸಂಖ್ಯಾತ ಯುವತಿಯರ ಕನಸುಗಳಿಗೆ ನಿರ್ದೇಶನ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ CSR ಅನುದಾನದಿಂದ ಸೇವಾಧಾಮದಲ್ಲಿ 5kw ಸೋಲಾರ್ ಅಳವಡಿಕೆ-ಕಹಳೆ ನ್ಯೂಸ್

ಬೆಂಗಳೂರು (ಡಿ.16) ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ CSR ಅನುದಾನದ ಮೂಲಕ ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ 5kw ಸೌರ ವಿದ್ಯುತ್(Solar) ವ್ಯವಸ್ಥೆಯ ಅಳವಡಿಕೆಗೆ CSR ಅನುದಾನ ನೀಡಿರುವುದಕ್ಕಾಗಿ ಕಂಪನಿಯ ಟ್ರೇಡ್ ಕಂಪ್ಲೈನ್ಸ್ ನ ಸೀನಿಯರ್ ಮ್ಯಾನೇಜರ್ ಶ್ರೀ ನವೀನ್ ಕುಮಾರ್ ವಜ್ರವೇಲು, ಎಚ್ಆರ್ ಮ್ಯಾನೇಜರ್ ಶ್ರೀ ತಂಗಮಣಿ ನಟರಾಜನ್ ಮತ್ತು ಐಟಿ ಮ್ಯಾನೇಜರ್ ಶ್ರೀ ಸುನಿಲ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ...
ದೆಹಲಿರಾಜ್ಯಸುದ್ದಿ

ಶಬರಿಮಲೆ ಚಿನ್ನದ ಹಗರಣ: ಟಿಡಿಬಿ ಮಾಜಿ ಅಧಿಕಾರಿ ಬಂಧನ – ಕಹಳೆ ನ್ಯೂಸ್

ನವದೆಹಲಿ: ಶಬರಿಮಲೆ ಚಿನ್ನ ನಷ್ಟ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ ಬುಧವಾರ ಟಿಡಿಬಿಯ ಮಾಜಿ ಆಡಳಿತ ಅಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಬಂಧಿಸಲಾಗಿದೆ. ಅವರ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ಹೇಳಿದ್ದ ಕೇರಳ ಹೈಕೋರ್ಟ್, ಶ್ರೀಕುಮಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೇವಲ ಎರಡು ವಾರಗಳ ನಂತರ ಅವರ ಬಂಧನವಾಗಿದೆ. ಶ್ರೀ ಕುಮಾರ್ ಜೊತೆಗೆ, ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಕಾರ್ಯದರ್ಶಿ ಎಸ್. ಜಯಶ್ರೀ ಅವರ ನಿರೀಕ್ಷಣಾ ಜಾಮೀನು...
ಬೆಂಗಳೂರುರಾಜ್ಯಸುದ್ದಿ

ಇನ್ಸ್‌ಪೆಕ್ಟರ್‌ಗೆ ಲವ್ ಲೆಟರ್ ಬರೆದ ಮಹಿಳೆ : ಮಹಿಳೆ ವಿರುದ್ಧ ಎಫ್‌ಐಆರ್ ದಾಖಲು- ಕಹಳೆ ನ್ಯೂಸ್

ಬೆಂಗಳೂರು: ಚಿನ್ನಿ ಲವ್ ಯೂ, ಯೂ ಮಸ್ಟ್ ಲವ್ ಮೀ ಎಂದು ರಕ್ತದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಮಹಿಳೆಯೊಬ್ಬರು ಲವ್ ಲೆಟರ್ ಬರೆದಿರುವ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ. ಇನ್ಸ್‌ಪೆಕ್ಟರ್‌ ಸತೀಶ್‌ಗೆ ರಾಮಮೂರ್ತಿ ನಗರ  ನಿವಾಸಿಯಾಗಿರೋ ವನಜಾ ಅನ್ನೋರು ಪದೇ ಪದೇ ಮಸೇಜ್ ಮಾಡಿ ಪ್ರೀತಿಸುವಂತೆ ಮಸೇಜ್ ಮಾಡುತ್ತಿದ್ದರು. ಅಲ್ಲದೇ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ಇಲ್ಲದಾಗ ಅವರ ಟೇಬಲ್ ಮೇಲೆ ಲವ್ ಲೆಟರ್ ಜೊತೆಗೆ ಕಜ್ಜಾಯದ ಡಬ್ಬಿ, ಹೂ ಬೊಕ್ಕೆ ಹಾಗೂ ಎರಡು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿರೋ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಐಟಿ ದಾಳಿ -ಕಹಳೆ ನ್ಯೂಸ್

ಬೆಂಗಳೂರಿನ: ನಗರದಲ್ಲಿರುವ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆಯನದ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಚರ್ಚ್‌ಸ್ಟ್ರೀಟ್‌ ಬಳಿಯಿರುವ ಬ್ಯಾಸ್ಟಿಯನ್ ಪಬ್‌ ಮೇಲೆ ಮುಂಬೈ ಐಟಿ ಅಧಿಕಾರಿಗಳ ತಂಡದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದೆ ಮುಂಬೈನ ಹಲವು ಕಡೆಯೂ ಐಟಿ ತಂಡ ದಾಳಿ ನಡೆಸಿದೆ....
1 25 26 27 28 29 272
Page 27 of 272