ಕರೂರ್ ಕಾಲ್ತುಳಿತ ಕೇಸ್ : CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್ – ಕಹಳೆ ನ್ಯೂಸ್
ನವದೆಹಲಿ: ಕರೂರ್ನಲ್ಲಿ 41 ಜನರ ಸಾವಿಗೆ ಕಾರಣವಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ಮತ್ತು ನಟ ವಿಜಯ್ ಅವರು ಸಿಬಿಐ ಮುಂದೆ ಮೂರನೇ ಸುತ್ತಿನ ವಿಚಾರಣೆಗೆ ಹಾಜರಾದರು. 2025ರ ಸೆ.27 ರಂದು ತಮಿಳುನಾಡಿನ ವಿಧಾನಸಭಾ ಚುನಾವಣೆ ಪ್ರಚಾರ ಮಾಡುತ್ತಿದ್ದ ವಿಜಯ್ ರ್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. ವಿಜಯ್ ರ್ಯಾಲಿಯಲ್ಲಿ ಸುರಕ್ಷತಾ ಮಾನದಂಡಗಳ ಉಲ್ಲಂಘನೆಯಾಗಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ಆರೋಪಿಸಿವೆ. ವಿಜಯ್ ರ್ಯಾಲಿಗೆ...







