ಶ್ರೀ ರಾಮಚಂದ್ರಾಪುರ ಮಠ ಗೋಕರ್ಣದ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಜಿಯವರ “ದೇಶೀ ಆಕಳುಗಳ ಸಂರಕ್ಷಣೆಯ ಮಹಾಸಂಕಲ್ಪದ” ಅಂಗವಾಗಿ “ಶ್ರೀ ಮಠದ ಗೋದಾನ ಯಜ್ಞ”ದ ಯೋಜನೆಯ ಎರಡನೇ ಹಂತದ ಕಾರ್ಯಕ್ರಮ – ಕಹಳೆ ನ್ಯೂಸ್
ಗೋಕರ್ಣ: ಇಂದು ಹನೂರು ತಾಲೂಕು ಕೌಡಳ್ಳಿ ಸಮೀಪದ ಭದ್ರಯ್ಯನಹಳ್ಳಿಯಲ್ಲಿ ಶ್ರೀ ರಾಮಚಂದ್ರಾಪುರ ಮಠ ಗೋಕರ್ಣದ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಜಿಯವರ "ದೇಶೀ ಆಕಳುಗಳ ಸಂರಕ್ಷಣೆಯ ಮಹಾಸಂಕಲ್ಪದ" ಅಂಗವಾಗಿ "ಶ್ರೀ ಮಠದ ಗೋದಾನ ಯಜ್ಞ"ದ ಯೋಜನೆಯ ಎರಡನೇ ಹಂತದ ಕಾರ್ಯಕ್ರಮ ನಡೆಯಿತು. ಶ್ರೀ ಗುರುಗಳು ಈ ಹಿಂದೆ ತೀರ್ವ ಬರಗಾಲದಲ್ಲಿ ಈ ಭಾಗದ ಗೋರಕ್ಷಣೆಗೆ ಬೃಹತ್ ಆದ ಮೇವು ವಿತರಣೆ ಮತ್ತು ಅಭಯಾಶ್ರಯ ಯೋಜನೆಗಳ ಮೂಲಕ ನವಚೇತನ ತುಂಬಿದ್ದರು....






