Wednesday, June 10, 2026

ರಾಜ್ಯ

ರಾಜ್ಯರಾಮನಗರಸುದ್ದಿ

ಯಾಸ್‌ ಚಂಡಮಾರುತ: ‘ಅಪಾಯದ ಸ್ಥಳಗಳಿಂದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿ’ ; ಪ್ರಧಾನಿ ನರೇಂದ್ರ ಮೋದಿ ಸೂಚನೆ – ಕಹಳೆ ನ್ಯೂಸ್

ನವದೆಹಲಿ, ಮೇ.23 : ಯಾಸ್‌ ಚಂಡಮಾರುತದಿಂದ ಉಂಟಾಗುವ ಪರಿಸ್ಥಿ ನಿರ್ವಹಿಸಲು ಒಡಿಶಾ ಹಾಗೂ ಪಶ್ಚಿಮಬಂಗಾಳ ಕೈಗೊಂಡಿರುವ ಪೂರ್ವ ಸಿದ್ದತೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪರಿಶೀಲಿಸಿದ್ದಾರೆ.   ಈ ಸೂಚನೆ ನೀಡಿದ ಪ್ರಧಾನಿ ಮೋದಿ ಅವರು, "ಜನರನ್ನು ಹೆಚ್ಚು ಅಪಾಯವಿರುವ ಸ್ಥಳಗಳಿಂದ ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಯಾಸ್‌ ಚಂಡಮಾರುತದ ಪರಿಣಾಮ ಸ್ಥಳದಲ್ಲಿ ವಿದ್ಯುತ್‌‌‌ ತೊಂದರೆ ಹಾಗೂ ಸಂವಹನ ಸಂಪರ್ಕದ ಸಮಸ್ಯೆ ಕಂಡುಬಂದಲ್ಲಿ ಅದನ್ನು ತ್ವರಿತವಾಗಿ ನಿವಾರಿಸಲು ಕ್ರಮ ತೆಗೆದುಕೊಳ್ಳಬೇಕು"...
ಬೆಂಗಳೂರುರಾಜ್ಯಸುದ್ದಿ

ಇಂದು ಕರ್ನಾಟಕದಲ್ಲಿ ದಾಖಲೆಯ 61,766 ಮಂದಿ ಡಿಸ್ಚಾರ್ಜ್ ; ಕೊರೊನಾ 31,183 ಪಾಸಿಟಿವ್, 451 ಬಲಿ – ಕಹಳೆ ನ್ಯೂಸ್

ಬೆಂಗಳೂರು: ಇಂದು ಕರ್ನಾಟಕದಲ್ಲಿ ಒಟ್ಟು 31,183 ಮಂದಿಗೆ ಕೊರೊನಾ ಬಂದಿದ್ದು, ದಾಖಲೆಯ 61,766 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯಾದ್ಯಂತ ಒಟ್ಟು 451 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 8,214 ಮಂದಿಗೆ ಕೊರೊನಾ ದೃಢಪಟ್ಟಿದ್ದು, 200 ಜನ ಬಲಿಯಾಗಿದ್ದಾರೆ. ಇಂದು 17,526 ಆಂಟಿಜನ್ ಟೆಸ್ಟ್ 1,11,235 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 1,28,761 ಸ್ಯಾಂಪಲ್‍ಗಳನ್ನು ಕೊರೊನಾ ಪರೀಕ್ಷೆ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,83,204ಕ್ಕೆ ಏರಿಕೆ...
ಬೆಂಗಳೂರುರಾಜ್ಯಸುದ್ದಿ

ಬ್ಲ್ಯಾಕ್‌ ಫಂಗಸ್‌ | ‘ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 23,680 ವಯಲ್ಸ್ ಔಷಧ ಹಂಚಿಕೆ’ ; ಕೇಂದ್ರ ಸಚಿವ ಡಿವಿ ಸದಾನಂದಗೌಡ – ಕಹಳೆ ನ್ಯೂಸ್

ಬೆಂಗಳೂರು : ದೇಶದ ವಿವಿಧ ಭಾಗಗಳಿಂದ ಒಟ್ಟು 8,848 ಕಂಪ್ಪುಶಿಲೀಂಧ್ರ (Mucormycosis/Black Fungus) ಪ್ರಕರಣಗಳು ವರದಿಯಾಗಿದ್ದು ಕೇಂದ್ರ ಸರಕಾರವು ಇಂದು ಬೇರೆಬೇರೆ ರಾಜ್ಯಗಳಿಗೆ ಒಟ್ಟು 23,680 ಸೀಸೆ ಅಯಾಂಫೋಟೆರಿಸಿನ್-ಬಿ (Amphotericin-B) ಔಷಧವನ್ನು ಹಂಚಿಕೆ ಮಾಡಿದೆ. ಸುಮಾರು 500 ಕಪ್ಪುಶಿಲೀಂಧ್ರ ಪ್ರಕರಣರಣಗಳಿರುವ ಕರ್ನಾಟಕಕ್ಕೆ1270 ಸೀಸೆ ಅಯಾಂಫೋಟೆರಿಸಿನ್-ಬಿ ಒದಗಿಸಲಾಗಿದೆ. ಈ ಹಿಂದೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಹಂಚಿಕೆ ಮೂಲಕ ಮೂರು ಕಂತಿನಲ್ಲಿ 1660 ಸೀಸೆ ಅಯಾಂಫೋಟೆರಿಸಿನ್-ಬಿ ಒದಗಿಸಲಾಗಿತ್ತು ಎಂದು ಕೇಂದ್ರ ಸಚಿವ ಡಿವಿ...
ಬೆಂಗಳೂರುರಾಜ್ಯಸುದ್ದಿ

ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ 24 ಗಂಟೆಯಲ್ಲಿ 353 ಮಂದಿ ಬಲಿ ; 52,581 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ : 32,218 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 353 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 24207 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 129 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ರೆ, ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 353 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 24207 ಕ್ಕೆ ಏರಿಕೆಯಾಗಿದೆ. 52,581 ಸೋಂಕಿತರಾದಂತವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜೊತೆಗೆ ಹೊಸದಾಗಿ...
ರಾಜ್ಯ

BIG BREAKING: ಜೂನ್ 7 ರವರೆಗೆ ಇಡೀ ರಾಜ್ಯವೇ ಬಂದ್, ಲಾಕ್ ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್-ಕಹಳೆ ನ್ಯೂಸ್

 ಕರ್ನಾಟಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆಯಾಗಿದೆ. ಮತ್ತೆ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆಗೊಳಿಸಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಜೂನ್ 7ರ ತನಕ ಕರ್ನಾಟಕದಲ್ಲಿ ಲಾಕ್‌ಡೌನ್ ಮುಂದುವರೆಯಲಿದೆ. ಈಗ ಇರುವ ಮಾರ್ಗಸೂಚಿ ಮುಂದುವರಿಕೆ ಸೂಚನೆ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸಚಿವರುಗಳ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದ ಬಳಿಕ ಸಿಎಂ ಲಾಕ್ ಡೌನ್ ವಿಸ್ತರಣೆ ಘೋಷಣೆ ಮಾಡಿದ್ದಾರೆ. ಇನ್ನು ಈ ಹಿಂದೆ ಜಾರಿಗೊಳಿಸಿರುವ...
ರಾಜ್ಯಸುದ್ದಿ

ಗುಡ್‌ನ್ಯೂಸ್:- ರಾಜ್ಯದಲ್ಲಿ ಪಾಸಿಟಿವ್ ಕೇಸ್‌ಗಿಂತ ಡಿಸ್ಚಾರ್ಜ್ ಹೆಚ್ಚಳ ; 24 ಗಂಟೆಗಳಲ್ಲಿ 34281, ಕೊರೋನಾ ಪಾಸಿಟಿವ್ –49953 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಬೆಂಗಳೂರು, ಮೇ 19: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರಿಗಿಂತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆಯೇ ಹೆಚ್ಚಿದೆ. ರಾಜ್ಯದಲ್ಲಿ ಕಳೆದ ಒಂದು ದಿನದಲ್ಲಿ 34281 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಹಾಗೆಯೇ 49953 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಇದುವರೆಗೂ 1724438 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 558890 ಸಕ್ರಿಯ ಪ್ರಕರಣಗಳಿವೆ, 468 ಮಂದಿ ಒಂದೇ ದಿನದಲ್ಲಿ ಮೃತಪಟ್ಟಿದ್ದಾರೆ, ಇಲ್ಲಿಯವರೆಗೆ 23306 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಒಟ್ಟು 2306655 ಮಂದಿ ಕೊರೊನಾ ಸೋಂಕಿತರಿದ್ದಾರೆ,...
ರಾಜ್ಯಸುದ್ದಿ

BREAKING NEWS : ಮೇ.24ರ ನಂತ್ರ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ.?-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವಂತ ರಾಜ್ಯದ ಜನರಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ರೈತರಿಗೆ ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಪಾವತಿ ಮುಂದೂಡಿದ್ದರೇ, ಹೂ, ಹಣ್ಣು, ತರಕಾರಿ ಬೆಳೆಗಾರರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಲ್ಲದೇ ಮೇ.24ರ ನಂತ್ರ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಅಂದೇ ನಿರ್ಧಾರ ಪ್ರಕಟಿಸೋದಾಗಿ ತಿಳಿಸಿದ್ದಾರೆ. ಈ...
ರಾಜ್ಯಸುದ್ದಿ

ಕೊರೊನಾ ವೈರಸ್ ಗೆ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ರೂ. ಪರಿಹಾರ : ಸಚಿವೆ ಶಶಿಕಲಾ ಜೊಲ್ಲೆ-ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ವೈರಸ್ ನಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟ 12 ಅಂಗನವಾಡಿ ಕಾರ್ಯಕರ್ತೆಯರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,...
1 274 275 276 277 278 297
Page 276 of 297