Wednesday, June 10, 2026

ರಾಜ್ಯ

ರಾಜ್ಯಶಿಕ್ಷಣ

ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದ ಖಾಸಗಿ ಶಾಲೆಗಳು – ಕಹಳೆ ನ್ಯೂಸ್

ಬೆಂಗಳೂರು: ಶುಲ್ಕ ಪಾವತಿಸಿಲ್ಲ ಎಂಬುದಕ್ಕಾಗಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸೂಚಿಸಿದ ಬೆನ್ನಲ್ಲೇ ಶುಲ್ಕ ಪಾವತಿಸದಿದ್ದರೆ “ಆನ್‌ಲೈನ್‌ ಕ್ಲಾಸ್‌ ಸ್ಥಗಿತಗೊಳಿಸುತ್ತೇವೆ’ ಎಂಬುದಾಗಿ ಖಾಸಗಿ ಶಾಲಾಡಳಿತ ಮಂಡಳಿ ಎಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸಿಲ್ಲ ಎಂಬ ಕಾರಣ ಮುಂದಿಟ್ಟು ಮಕ್ಕಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಸೋಮವಾರವಷ್ಟೇ ಸಚಿವ ಸುರೇಶ್‌ ಕುಮಾರ್‌ ಸೂಚನೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌)ದ...
ರಾಜ್ಯ

‘ನಿವಾರ್’ ಚಂಡಮಾರುತ : ರಾಜ್ಯದ ಕೆಲವು ಕಡೆ ರೆಡ್ ಅಲರ್ಟ್ ಘೋಷಿಸಲಾಗಿದೆ :ಬಿ.ಎಸ್.ಯಡಿಯೂರಪ್ಪ – ಕಹಳೆ ನ್ಯೂಸ್

ಮೈಸೂರು : ಬೆಂಗಳೂರಿಗೂ ಇಂದು ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಚಂಡಮಾರುತ ಬಂದರೆ ನಾವು, ನೀವು ತಡೆಯೋಕಾಗೋಲ್ಲ. ಆದರೂ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿವರಿಗೆ ಸೂಚಿಸಿದ್ದೇವೆ. ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದೇವೆ ಎಂದರು. ಇನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ಶ್ರೀ...
ರಾಜ್ಯ

‘ದೂರದರ್ಶನ,ಯೂಟ್ಯೂಬ್‌,ವಾಟ್ಸಾಪ್‌ ತರಗತಿ ಮುಂದುವರೆಸುತ್ತೇವೆ’: ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು: ಚಳಿಗಾಲದಲ್ಲಿ ಕೊರೊನಾ ಸೋಂಕು ಉಲ್ಭಣವಾಗುವ ಸಾಧ್ಯತೆಯಿದ್ದು, ರಾಜ್ಯದಲ್ಲಿ ಡಿಸೆಂಬರ್‌ ಅಂತ್ಯದವರೆಗೆ ಶಾಲೆ ಮತ್ತು ಪದವಿ ಪೂರ್ವ ವಿಶ್ವ ವಿದ್ಯಾಲಯಗಳನ್ನ ಪ್ರಾರಂಭಿಸೋಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ. ತಜ್ಞರು ಮತ್ತು ಆರೋಗ್ಯ ಇಲಾಖೆಯ ಮೇರೆಗೆ ಶಾಲೆಗಳನ್ನ ತೆರೆಯುವ ನಿರ್ಧಾರವನ್ನ ಕೈಬಿಟ್ಟಿದ್ದು, ಡಿಸೆಂಬರ್‌ ಅಂತ್ಯದಲ್ಲಿ ಮತ್ತೊಮ್ಮೆ ಸಭೆ ನಡೆಸಲಾಗುತ್ತೆ ನಂತ್ರ ಜನವರಿಯಲ್ಲಿ ಶಾಲೆ ಪ್ರಾರಂಭಿಸುವೂದೋ ಬೇಡ್ವೋ ಎನ್ನುವ ನಿರ್ಧಾರ ಕೈಗೊಳ್ಳಲಾಗುತ್ತೆ ಎಂದು ಸಚಿವರು ತಿಳಿಸಿದ್ದಾರೆ. ಮಕ್ಕಳ ಆರೋಗ್ಯದ...
ರಾಜ್ಯಶಿಕ್ಷಣ

BREAKING : ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ : ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಶಾಲೆ ಆರಂಭದ ಕುರಿತಂತೆ ನಡೆದ ಸಭೆಯ ಬಳಿಕ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಡಿಸೆಂಬರ್ ವರೆಗೂ ಶಾಲೆ ಆರಂಭ ಇಲ್ಲ. ಇಂತಹ ಸಂದರ್ಭದಲ್ಲಿ ಶಾಲೆ ಆರಂಭ ಮಾಡಿದರೆ ಕೊರೊನಾ ವೈರಸ್ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ ಎಂದು ಹೇಳಿದ್ದಾರೆ. ತಜ್ಞರ ಅಭಿಪ್ರಾಯ...
ರಾಜ್ಯ

ರಾಜ್ಯದಲ್ಲಿ ಶಾಲೆ ಆಂಭಿಸುವ ಬಗ್ಗೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ! – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‌ ತಿಂಗಳಿನಲ್ಲಿ ಮುಚ್ಚಲ್ಪಟ್ಟಿರುವ ಶಾಲೆಗಳನ್ನು ತೆರೆಯುವ ಕುರಿತು ಮಹತ್ವದ ಸಭೆ ಇಂದು (ನ.23) ನಡೆಯಲಿದೆ. ಕರ್ನಾಟಕದಲ್ಲಿ ಶಾಲೆ ಆರಂಭಿಸುವ ಕುರಿತು ಸಿಎಂ ಯಡಿಯೂರಪ್ಪ ಅವರು ಮಹತ್ವದ ಸಭೆಯನ್ನು ಕರೆದಿದ್ದು, ಇಂದು ಮಧ್ಯಾಹ್ನ 12.15ಕ್ಕೆ ವಿಧಾನಸೌಧದಲ್ಲಿ ಸಭೆ ಆರಂಭವಾಗಲಿದೆ. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಭಾಗಿಯಾಗಲಿದ್ದಾರೆ. ಜೊತೆಗೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಒಟ್ಟು 8 ಇಲಾಖೆಗಳ ಅಧಿಕಾರಿಗಳು...
ರಾಜ್ಯಶಿಕ್ಷಣ

ರಾಜ್ಯದಲ್ಲಿ ಶಾಲೆ ಆರಂಭ ಕುರಿತಂತೆ ನಾಳೆ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಮಹತ್ವದ ಸಭೆ – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಭೀತಿಯ ನಡುವೆ ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನವೆಂಬರ್ 17 ರಿಂದ ಕಾಲೇಜುಗಳು ಆರಂಭಗೊಂಡಿದೆ. ಆದರೆ ಶಾಲೆ ಆರಂಭಕ್ಕೆ ಮಾತ್ರ ಇನ್ನೂ ಕೂಡ ಸರ್ಕಾರ ಅನುಮತಿ ನೀಡಿಲ್ಲ. ಕಹಳೆ ನ್ಯೂಸ್ ರಾಜ್ಯದಲ್ಲಿ ಶಾಲೆ ಆರಂಭದ ಕುರಿತು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆಯಲಿದೆ. ಶಾಲೆ ತೆರೆಯುವ ಬಗ್ಗೆ ಶಿಕ್ಷಣ ಸಚಿವರು, ಅಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ನಾಳೆ ಮಧ್ಯಾಹ್ನ 12:30 ಕ್ಕೆ...
ರಾಜ್ಯಶಿಕ್ಷಣ

ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ – ​ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು: ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಸಚಿವ ಎಸ್​ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಜೊತೆ ಚರ್ಚೆ ನಡೆಸಿ ನಂತರ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಇನ್ನೂ ಕೂಡ ಸಿಎಂ ಜೊತೆ ಶಾಲಾರಂಭದ ಚರ್ಚೆ ಆಗಿಲ್ಲ ಎಂದರು. ವಿದ್ಯಗಮ ಯೋಜನೆ ಪುನಾರಂಭ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,...
ರಾಜಕೀಯರಾಜ್ಯ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೇ ತಪ್ಪೇನು? ಎಚ್.ಡಿ ಕುಮಾರಸ್ವಾಮಿ- ಕಹಳೆ ನ್ಯೂಸ್

ರಾಮನಗರ: ಸ್ಥಳೀಯ ಚುನಾವಣೆಗಳಲ್ಲಿ ಬೇರೆ ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡರೆ ತಪ್ಪೇನು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಗುರುವಾರದಿಂದ ಎರಡು ದಿನಗಳ ಕಾಲ ಕ್ಷೇತ್ರ ಪ್ರವಾಸ ಕೈಗೊಂಡಿರುವ ಎಚ್‌ಡಿಕೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮಾತನಾಡಿದ ಅವರು ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸಮರ್ಥಿಸಿಕೊಂಡರು. ಕೊಳ್ಳೆಗಾಲದ ಹನೂರಿನಲ್ಲಿ ಕಾಂಗ್ರೆಸ್ - ಬಿಜೆಪಿ ಮೈತ್ರಿಯಾಗಿವೆ. ನವಲಗುಂದದಲ್ಲಿ ಕಾಂಗ್ರೆಸ್ - ಬಿಜೆಪಿ...
1 281 282 283 284 285 297
Page 283 of 297