Thursday, March 12, 2026

ರಾಜ್ಯ

ರಾಜ್ಯಸುದ್ದಿ

ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಗೆ ಭಾರತ ಖಂಡನೆ – ಕಹಳೆ ನ್ಯೂಸ್

ಅಫ್ಘಾನಿಸ್ತಾನದಲ್ಲಿ ವೈಮಾನಿಕ ದಾಳಿ ನಡೆಸಿದ್ದಕ್ಕಾಗಿ ಪಾಕಿಸ್ತಾನವನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಈ ದಾಳಿಯನ್ನು ವಿಶ್ವಸಂಸ್ಥೆಯ ಸನ್ನದು ಮತ್ತು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಕರೆದಿದೆ. ಭಾರತದ ರಾಯಭಾರಿ ಮಾನವೀಯ ಪರಿಣಾಮದ ಬಗ್ಗೆ ಮಾತನಾಡಿ, ಈಗಾಗಲೇ ಆಳವಾದ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ಪ್ರದೇಶದಲ್ಲಿ ನಾಗರಿಕರಿಗೆ ಸಂಪೂರ್ಣ ರಕ್ಷಣೆಯನ್ನು ಒತ್ತಾಯಿಸಿದರು. "ಮುಗ್ಧ ನಾಗರಿಕರ ರಕ್ಷಣೆಗೆ ವಿಶೇಷ ಗಮನದೊಂದಿಗೆ ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಅಂತರರಾಷ್ಟ್ರೀಯ ಕಾನೂನಿಗೆ ಸಂಪೂರ್ಣ ಗೌರವ ನೀಡುವ ಕರೆಗಳಿಗೆ ನಾವು ನಮ್ಮ ಧ್ವನಿಯನ್ನು...
ಬೆಂಗಳೂರುರಾಜ್ಯಸುದ್ದಿ

‘ಇಂಡಿಗೋ’ ವಿಮಾನಗಳ ಹಾರಾಟದಲ್ಲಿ ಚೇತರಿಕೆ : ಕೆಂಪೇಗೌಡ ಏರ್ ಪೋರ್ಟ್’ನಲ್ಲಿ ಇಂದು 58 ಫ್ಲೈಟ್ ಮಾತ್ರ ಕ್ಯಾನ್ಸಲ್.!-ಕಹಳೆನ್ಯೂಸ್

ಬೆಂಗಳೂರು : ಇಂಡಿಗೋ ವಿಮಾನಗಳ ಹಾರಾಟದಲ್ಲಿ ಚೇತರಿಕೆ ಕಂಡು ಬಂದಿದ್ದು, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಇಂದು 58 ಫ್ಲೈಟ್ ಮಾತ್ರ ಕ್ಯಾನ್ಸಲ್ ಆಗಿದೆ. ಹೌದು, ನಿನ್ನೆಗೆ ಹೋಲಿಸಿದರೆ ಇಂದು ರದ್ದಾದ ವಿಮಾನಗಳ ಸಂಖ್ಯೆ ಇಳಿಮುಖವಾಗಿದೆ. ನಿನ್ನೆ 120 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿತ್ತು, ಆದರೆ ಇಂದು 58 ವಿಮಾನಗಳ ಹಾರಾಟ ಮಾತ್ರ ಕ್ಯಾನ್ಸಲ್ ಆಗಿದೆ. ಈ ಮೂಲಕ ವಿಮಾನಗಳ ಹಾರಾಟದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ. ಒಂದು...
ಬೆಂಗಳೂರುರಾಜ್ಯಸುದ್ದಿ

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ : ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದ ವಾಟಳ್ ನಾಗರಾಜ್ ಖಾಕಿ ವಶಕ್ಕೆ -ಕಹಳೆ ನ್ಯೂಸ್

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಇಂಡಿಗೋ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ವಾಟಳ್ ನಾಗರಾಜ್ ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದಾಗ ಮಾರ್ಗಮಧ್ಯೆ ಪೊಲೀಸರು ವಾಟಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದರು. ಬಾಗಲೂರು ಸಮೀಪ ಕಾರು ಅಡ್ಡಗಟ್ಟಿ ಪೋಲೀಸರು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಗ್ಯಾಸ್ ಗೀಸರ್ ಸೋರಿಕೆ –ತಾಯಿ ಮಗು ದುರ್ಮರಣ – ಕಹಳೆ ನ್ಯೂಸ್

ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ –ಮಗು ಸಾವನ್ನಪ್ಪಿದ ಘಟನೆ ಗೋವಿಂದರಾಜ ನಗರದಲ್ಲಿ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.11) ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ರತಿದಿನ ದೊಡ್ಡ ಮಗಳನ್ನ ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನ ಕರೆದುಕೊಂಡು...
ಜಿಲ್ಲೆಬೆಳಗಾವಿರಾಜ್ಯಸುದ್ದಿ

ಕಣ್ಣಿದ್ದು ಕಾಣದಂತೆ, ಕಿವಿಯಿದ್ದು ಕಿವುಡರಂತೆ ವರ್ತನೆ: ಸರ್ಕಾರದ ವಿರುದ್ಧ ನಾಳೆ ರೈತರೊಂದಿಗೆ ಬಿಜೆಪಿ ಬೃಹತ್ ಹೋರಾಟ: ಬಿ.ವೈ.ವಿಜಯೇಂದ್ರ -ಕಹಳೆನ್ಯೂಸ್

ಬೆಳಗಾವಿ: ಸರ್ಕಾರದ ವಿರುದ್ಧ ನಾಳೆ ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಯಲಿದೆ. ರೈತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ನಾಳೆ ಸರ್ಕಾರದ ವಿರುದ್ಧ 20 ಸಾವಿರಕ್ಕೂ ಹೆಚ್ಚು ರೈತರನ್ನು ಸೇರಿಸಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷ ಮಾಡುತ್ತಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದರು. ಸರ್ಕಾರ ಕಬ್ಬು...
ರಾಜ್ಯಸುದ್ದಿ

ಛತ್ತೀಸ್ ಗಢದಲ್ಲಿ ಮಾವೋವಾದಿ ರಾಮಧೇರ್ ಮಜ್ಜಿ ಸೇರಿದಂತೆ 11 ಮಂದಿ ಪೋಲಿಸರಿಗೆ ಶರಣು – ಕಹಳೆನ್ಯೂಸ್

ಛತ್ತೀಸ್ ಗಢದ ಖೈರಾಗಢ್ ಚುಯಿಖಾದನ್ ಗಂಡೈ ಜಿಲ್ಲೆಯಲ್ಲಿ ಸಿಸಿಎಂ ರಾಮಧೇರ್ ಮಜ್ಜಿ ಸೇರಿದಂತೆ 12 ನಕ್ಸಲೀಯರು ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಬಕರ್ಕಟ್ಟಾ ಪೊಲೀಸ್ ಠಾಣೆಯಲ್ಲಿ ಶರಣಾಗತಿ ನಡೆದಿದ್ದು, ಎಂಎಂಸಿ (ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್ಗಢ) ವಲಯದಲ್ಲಿ ಮಾವೋವಾದಿ ಚಳುವಳಿಗೆ ಗಮನಾರ್ಹ ಹಿನ್ನಡೆಯಾಗಿದೆ. ತಲೆಯ ಮೇಲೆ ಒಂದು ಕೋಟಿ ರೂಪಾಯಿ ಬಹುಮಾನ ಹೊತ್ತುಕೊಂಡಿದ್ದ ರಾಮಧೇರ್ ಮಜ್ಜಿ ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸ್ಗಢದಾದ್ಯಂತ ಪೊಲೀಸ್ ಪಡೆಗಳಿಗೆ ಅತ್ಯಂತ ಭೀಕರ ಸವಾಲುಗಳಲ್ಲಿ ಒಂದಾಗಿದೆ. ಎಂಎಂಸಿ...
ಬೆಂಗಳೂರುರಾಜ್ಯಸುದ್ದಿ

ಇಂಡಿಗೋ ಸಮಸ್ಯೆಯಿಂದ ಬಾರಾಮುಲ್ಲಾದಿಂದ ಬೆಂಗಳೂರಿಗೆ ಒಬ್ಬಳೇ ಬಂದ ಬಾಲಕಿ- ಕಹಳೆನ್ಯೂಸ್

ಬೆಂಗಳೂರು: ಕಳೆದ 5-6 ದಿನಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಯಾನದಲ್ಲಿ ಆದ ಸಮಸ್ಯೆಯಿಂದ ಪ್ರಯಾಣಿಕರು ಹೈರಾಣಾಗಿ ಹೋಗಿದ್ದಾರೆ. ಇಂಡಿಗೋ ಸಮಸ್ಯೆಯಿಂದ ಕಾಶ್ಮೀರದ ಬಾರಾಮುಲ್ಲಾದಿಂದ ಬೆಂಗಳೂರಿಗೆ 5 ವರ್ಷದ ಬಾಲಕಿ ಥೆನ್ ನಲ್ ಅಶ್ವಿನ್ ಒಬ್ಬಳೇ ಪ್ರಯಾಣಿಸುವಂತಾಗಿದೆ. ಬಾರಾಮುಲ್ಲಾದಿಂದ ಬೆಂಗಳೂರಿಗೆ ತನ್ನ ಅಜ್ಜಿಯ ಮನೆಗೆ ಥೆನ್ ನಲ್ ಮಾವ ಆದರ್ಶ್ ಜೊತೆ ಬರಬೇಕಿತ್ತು. ಆದರೆ ಡಿ. 5 ರಂದು ಟಿಕೆಟ್ ಬುಕಿಂಗ್ ಕ್ಯಾನ್ಸಲ್ ಆಗಿದೆ. ಡಿ.6 ರಂದು ಕೂಡ ಟಿಕೆಟ್ ಕ್ಯಾನ್ಸಲ್ ಆಗಿದ್ದರಿಂದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಡಿ. 20 ರಂದು ಪುತ್ತೂರಲ್ಲಿ ‘ಕಲಾರ್ಣವ-2025’ಸಾಂಸ್ಕೃತಿಕ ಕಾರ್ಯಕ್ರಮದ ಆಹ್ವಾನ ಪತ್ರ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಸಹಯೋಗ, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ಸಹಕಾರದಲ್ಲಿ ಡಿಸೆಂಬರ್ 20ರಂದು ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಗಡಿ- ಸಂಸ್ಕೃತಿ ಉತ್ಸವದ ಅಂಗವಾಗಿ ಏರ್ಪಡಿಸುವ ‘ಕಲಾರ್ಣವ-2025’ ಸಾಂಸ್ಕೃತಿಕ ಕಾರ್ಯಕ್ರಮದ ಆಹ್ವಾನ ಪತ್ರವನ್ನು ಶಾಸಕ ಅಶೋಕ್ ಕುಮಾರ್ ರೈ ಶನಿವಾರ ಪುತ್ತೂರಲ್ಲಿ ಬಿಡುಗಡೆಗೊಳಿಸಿದರು. ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸುವಲ್ಲಿ ಎಲ್ಲರ ಸಹಕಾರ ಅತ್ಯವಶ್ಯಕ....
1 28 29 30 31 32 272
Page 30 of 272