Thursday, March 12, 2026

ರಾಜ್ಯ

ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಚಿಕನ್‌- ಮಟನ್‌ ಗಿಂತಲೂ ದುಬಾರಿಯಾದ ನುಗ್ಗೆಕಾಯಿ ಕೆ.ಜಿ.ಗೆ 500-700 ರೂಪಾಯಿ ದಿಢೀರ್‌ ಬೆಲೆ ಏರಿಕೆ..!‌-ಕಹಳೆ ನ್ಯೂಸ್

ತರಕಾರಿಗಳ ದರ ಪೈಕಿ ನುಗ್ಗೆಕಾಯಿ ಬೆಲೆ ಸಾಮಾನ್ಯವಾಗಿ ಕಡಿಮೆಯೇ ಇರುತಿತ್ತು. ಆದರೆ, ಇತ್ತೀಚೆಗೆ ನುಗ್ಗೆಕಾಯಿ ಚಿಕನ್‌ ಹಾಗೂ ಮಟನ್‌ಗಿಂತಲೂ ದುಬಾರಿಯಾಗುವ ಮೂಲಕ ಜನಸಾಮಾನ್ಯರ ನಿದ್ದೆಗೆಡಿಸಿದೆ. ಇದರಿಂದ ಗ್ರಾಹಕರು "ಕಾಯಿ ಕಾಯಿ ನುಗ್ಗೆಕಾಯಿ ಮಹಿಮೆಗೆ" ಎನುತ್ತಿದ್ದಾರೆ. ಸದ್ಯ ತರಕಾರಿ ಮಾರುಕಟ್ಟೆಗಳಲ್ಲಿ ನುಗ್ಗೆಕಾಯಿಗೆ ಭಾರೀ ಡಿಮ್ಯಾಂಡ್‌ ಹೆಚ್ಚಾಗಿದ್ದು, ಬೆಲೆ ಕೆ.ಜಿ.ಗೆ 500 ರೂಪಾಯಿಯಿಂದ 700 ರೂಪಾಯಿವರೆಗೆ ಇದೆ ಎಂದು ತಿಳಿದುಬಂದಿದೆ. ಈ ದಿಢೀರ್‌ ಬೆಲೆ ಏರಿಕೆಗೆ ಅಸಲಿ ಕಾರಣವೇನು ಎಂದು ತರಕಾರಿ ವ್ಯಾಪಾರಿಗಳು...
ಬೆಂಗಳೂರುಬೆಳಗಾವಿರಾಜ್ಯಸುದ್ದಿ

ದೆಹಲಿ ಸ್ಪೋಟ ಹಿನ್ನೆಲೆ : ಬೆಳಗಾವಿ ಅಧಿವೇಶನದಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ!

ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಸೆಂಬರ್ 8ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಗುಪ್ತಚರ ಇಲಾಖೆ ತೀವ್ರ ಕಟ್ಟಚರ ವಹಿಸುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ದೆಹಲಿ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಹೈ ಅಲರ್ಟ್ ಘೋಷಿಸಿದೆ. ಇಂಟೆಲಿಜೆನ್ಸ್ ಅಲರ್ಟ್ ಕಾರಣ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ...
ಬೆಂಗಳೂರುರಾಜ್ಯಸುದ್ದಿ

ಸಂಸತ್ತಿನಲ್ಲಿ ‘ಮತದಾರರ ಪಟ್ಟಿ ಪರಿಷ್ಕರಣೆ’ ಚರ್ಚೆಗೆ ಸರ್ಕಾರ ಸಮ್ಮತಿ ; ‘ವಂದೇ ಮಾತರಂ’ ಕೂಡ ಚರ್ಚೆಗೆ ಸಿದ್ಧ – ಕಹಳೆ ನ್ಯೂಸ್

ನವದೆಹಲಿ : ವಿರೋಧ ಪಕ್ಷದ ಪ್ರತಿಭಟನೆಗಳ ನಡುವೆಯೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರ ಮಂಗಳವಾರ ಒಪ್ಪಿಕೊಂಡಿದೆ. ಮುಂದಿನ ವಾರ (ಡಿಸೆಂಬರ್ 9) ಮಂಗಳವಾರ ಚುನಾವಣಾ ಸುಧಾರಣೆಗಳ ಕುರಿತು ವಿಶಾಲವಾದ ಚರ್ಚೆಯನ್ನು ಪಟ್ಟಿ ಮಾಡಲು ಸರ್ಕಾರ ನಿರ್ಧರಿಸಿದೆ, ಆದರೆ ಡಿಸೆಂಬರ್ 8 ರಂದು ವಂದೇ ಮಾತರಂ ಕುರಿತು ಪ್ರತ್ಯೇಕ ಚರ್ಚೆಯನ್ನು ನಿಗದಿಪಡಿಸಲಾಗಿದೆ. ಮೂಲಗಳ ಪ್ರಕಾರ, ಮುಂಬರುವ ಚರ್ಚೆಯು ಚುನಾವಣಾ ಸುಧಾರಣೆಗಳ ಮೇಲೆ...
ಬೆಂಗಳೂರುರಾಜ್ಯಸುದ್ದಿ

ಡಿ.8ರಿಂದ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಾಹನಗಳಿಗೆ ದುಬಾರಿ ಪ್ರವೇಶ ಶುಲ್ಕ ಜಾರಿ

ಬೆಂಗಳೂರು: ಅನುಮತಿಸಿದ ಉಚಿತ ಸಮಯಕ್ಕಿಂತ ಹೆಚ್ಚು ಅವಧಿ ತಂಗುವ ವಾಹನಗಳಿಗೆ ಡಿ. 8ರಿಂದ ಪ್ರವೇಶ ಶುಲ್ಕ ವಿಧಿಸಲಾಗುವುದು ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿಯಮಿತ ಹೇಳಿದೆ. ಎರಡೂ ಟರ್ಮಿನಲ್‌ಗಳ ಪಿಕಪ್ ವಲಯದಲ್ಲಿ ಎಲ್ಲಾ ಖಾಸಗಿ ವಾಹನಗಳು (ಬಿಳಿ ಬೋರ್ಡ್) 8 ನಿಮಿಷ ಉಚಿತವಾಗಿ ಬಳಕೆ ಮಾಡಬಹುದು. ಇದಾದ ಬಳಿಕ ಕಾರುಗಳಿಗೆ 8-13ನಿಮಿಷದ ವರೆಗೆ ₹ 150 ಹಾಗೂ 13-18ನಿಮಿಷದವರೆಗೆ ₹300 ಶುಲ್ಕ ವಿಧಿಸಲಾಗುತ್ತದೆ. ಅದಕ್ಕಿಂತ ಹೆಚ್ಚು ಸಮಯ ನಿಲ್ಲಿಸಿದರೆ ಸಮೀಪದ...
ಕೇರಳಜಿಲ್ಲೆರಾಜ್ಯಸುದ್ದಿ

ಶಬರಿಮಲೆ ಅಯ್ಯಪ್ಪನ ಹುಂಡಿಗೆ 15 ದಿನದಲ್ಲೇ 92 ಕೋಟಿ ರೂ.-ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪನ ವಾರ್ಷಿಕ ಯಾತ್ರೆಯ ಮೊದಲ 15 ದಿನದಲ್ಲೇ ಹುಂಡಿಗೆ 92 ಕೋಟಿ ರೂ. ಹರಿದುಬಂದಿದೆ. ಈ ಕುರಿತು ಶಬರಿಮಲೆ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ದೇಗುಲಕ್ಕೆ 69 ಕೋಟಿ ರೂ. ಆದಾಯ ಬಂದಿತ್ತು. ಈ ಸಲ ಶೇ.33ರಷ್ಟು ಹೆಚ್ಚಳದೊಂದಿಗೆ 92 ಕೋಟಿ ರೂ. ಸಂಗ್ರಹವಾಗಿದೆ ಎಂದು ತಿಳಿಸಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಸಂಗ್ರಹವಾಗಿದ್ದ ಮೊತ್ತಕ್ಕಿಂತ ಇದು 23 ಕೋಟಿ...
ಮುಂಬೈರಾಜ್ಯಹೆಚ್ಚಿನ ಸುದ್ದಿ

ಬಾಂಬ್ ಬೆದರಿಕೆ: ಮುಂಬೈಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ಮುಂಬೈ: ಹೈದರಾಬಾದ್‌ನಿಂದ ಕುವೈತ್‌ಗೆ ತೆರಳುತ್ತಿದ್ದ ಇಂಡಿಗೊ ವಿಮಾನಕ್ಕೆ ಮಂಗಳವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆ ವಿಮಾನ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವನ್ನು ಮುಂಬೈನಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸಿಬ್ಬಂದಿ ಭದ್ರತಾ ತಪಾಸಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಚೆಗೆ ಬಹರೇನ್‌ನಿಂದ ಹೈದರಾಬಾದ್‌ಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ವಿಮಾನ...
ಬೆಂಗಳೂರುರಾಜ್ಯಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಚಾರ್ಲಿ’ ಚಿತ್ರದ ನಿರ್ದೇಶಕ ಕಿರಣ್ ರಾಜ್.! – ಕಹಳೆ ನ್ಯೂಸ್

ಬೆಂಗಳೂರು : 'ಚಾರ್ಲಿ' ಚಿತ್ರದ ನಿರ್ದೇಶಕ ಕಿರಣ್ ರಾಜ್ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಿರಣ್ ರಾಜ್ ಅವರು ಕಾಸರಗೋಡಿನ ನಾರಂಪಾಡಿ ದೇವಾಲಯದಲ್ಲಿ ಅನಯಾ ವಸುಧಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಾಸರಗೋಡು ಮೂಲದ ಕಿರಣ್ ರಾಜ್ ಹಾಗೂ ಅನಯಾ ವಸುಧಾ ಕಳೆದ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಕ್ಷಿತ್ ಶೆಟ್ಟಿ ಕೂಡ ಹೊಸ ಜೋಡಿಗೆ ಶುಭ ಹಾರೈಸಿದ್ದಾರೆ. ಕಿರಣ್ ರಾಜ್ ನಿರ್ದೇಶನದ ಚಾರ್ಲಿ ಸಿನಿಮಾ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಮದ್ಯ ಪ್ರಿಯರಿಗೆ ಗುಡ್‌ನ್ಯೂಸ್: ಬಾರ್‌ಗಳಲ್ಲಿ ದುಬಾರಿ ಮದ್ಯ ಮಾರಾಟಕ್ಕೆ ಬ್ರೇಕ್.! – ಕಹಳೆ ನ್ಯೂಸ್

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಮದ್ಯದ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. ಇದರಿಂದ ಮದ್ಯ ಪ್ರಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಈ ವಿಚಾರದಲ್ಲಿ ಪರಿಹಾರ ಕಂಡುಕೊಳ್ಳುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮದ್ಯ ಪ್ರಿಯರಿಗೆ ಒಂದು ಕಡೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದರೆ ಮತ್ತೊಂದು ಕಡೆ ಮದ್ಯದಂಗಡಿಗಳಲ್ಲಿ ಗರಿಷ್ಠ ಚಿಲ್ಲರೆ ಬೆಲೆಯ (ಎಂಆರ್‌ಪಿ) ನಿಯಮ ಉಲ್ಲಂಘನೆ ಸಹ ನಡೆದಿತ್ತು. ಇದೀಗ ಇದಕ್ಕೆ ಬ್ರೇಕ್ ಹಾಕುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ....
1 31 32 33 34 35 272
Page 33 of 272