Friday, March 13, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ನಟ ಉಮೇಶ್ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಹೆಸರಾಂತ ಹಿರಿಯ ಹಾಸ್ಯ ನಟ ಉಮೇಶ್ (80) ಅವರು ಇಂದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಟ ಉಮೇಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ...
ಜಮ್ಮು ಮತ್ತು ಕಾಶ್ಮೀರರಾಜ್ಯಸುದ್ದಿ

ಮನೆ ಬಾಗಿಲು ಬಡಿದು ಊಟ ಕೇಳಿ ಪರಾರಿಯಾದ ಉಗ್ರರಿಗಾಗಿ ಶೋಧ -ಕಹಳೆ ನ್ಯೂಸ್

ಶ್ರೀನಗರ - ಮನೆ ಬಾಗಿಲು ಬಡಿದು ಆಹಾರ ಕೇಳಿ ಪರಾರಿಯಾಗಿರುವ ಶಂಕಿತ ಉಗ್ರರಿಗಾಗಿ ಜಮು-ಕಾಶೀರದಲ್ಲಿ ವ್ಯಾಪಕ ಶೋಧ ನಡೆಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ, ಬಸಂತ್‌ಗಢದ ಮೇಲ್ಭಾಗದಲ್ಲಿ ಮೂವರು ಶಂಕಿತ ;ಭಯೋತ್ಪಾದಕರು ತಡರಾತ್ರಿ ಬಕರ್‌ವಾಲ್‌‍ ಕುಟುಂಬದ ಬಾಗಿಲು ಬಡಿದು ಆಹಾರ ಕೇಳಿದ ನಂತರ ಬೃಹತ್‌ ಬಹು-ಏಜೆನ್ಸಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.ಬಸಂತ್‌ಗಢದ ಎತ್ತರದ ಪ್ರದೇಶಗಳಲ್ಲಿರುವ ದೂರದ ವಸಾಹತು ಪ್ರದೇಶವಾದ ಚಿಂಗ್ಲಾ-ಬಲೋಥಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆ ಮಾಲೀಕರು ಭಯಭೀತರಾಗಿ...
ಕೇರಳರಾಜ್ಯಸುದ್ದಿ

ಶಬರಿಮಲೆ ಪ್ರವೇಶಕ್ಕೆ ಪಾಸ್ ಕಡ್ಡಾಯ- ಜೊತೆಗೆ ಹಲವು ಷರತ್ತುಗಳು!- ಕಹಳೆ ನ್ಯೂಸ್

ತಿರುವಾಂಕೂರು : ಶಬರಿಮಲೆ ಯಾತ್ರೆ ವೇಳೆ ಹೆಚ್ಚುತ್ತಿರುವ ಜನಸಂದಣಿ ಮತ್ತು ನಕಲಿ ಪಾಸ್‌ಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್, " ವರ್ಚುವಲ್ ಕ್ಯೂ ಮತ್ತು ಸ್ಪಾಟ್ ಬುಕಿಂಗ್ ಪಾಸ್‌ಗಳನ್ನು ಹೊಂದಿರುವ ಯಾತ್ರಿಕರಿಗೆ ಮಾತ್ರ ಸನ್ನಿಧಾನ ಪ್ರವೇಶ ಅನುಮತಿ ನೀಡಬೇಕು" ಎಂದು ಖಡಕ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ವಿ. ರಾಜಾ ವಿಜಯರಾಘವನ್ ಹಾಗೂ ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ದೇವಸ್ವಂ ಪೀಠವು ಹಾಸ್‌ನಲ್ಲಿ ನಮೂದಿಸಿರುವ ದಿನಾಂಕ-ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸ್ಪಷ್ಟ...
ಬೆಂಗಳೂರುರಾಜ್ಯಸುದ್ದಿ

ಡಿಸೆಂಬರ್ 1ರಿಂದಲೇ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ ಸಾಧ್ಯತೆ – ಕಹಳೆ ನ್ಯೂಸ್

ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಇತ್ತೀಚಿನ ಮಹತ್ವದ ನಿರ್ಣಯದಿಂದಾಗಿ ಡಿಸೆಂಬರ್ 1ರಿಂದಲೇ ಎಲ್‌ಪಿಜಿ ದರ ಭಾರೀ ಹೆಚ್ಚಾಗುವ ಸಾಧ್ಯತೆಯಿದೆ. ಭಾರತ ಸರ್ಕಾರವು ಮುಂದಿನ ಒಂದು ವರ್ಷದವರೆಗೆ ಅಮೆರಿಕದಿಂದ ಎಲ್‌ಪಿಜಿ ಅಮದು ಮಾಡಿಕೊಳ್ಳುವ ಮಹತ್ವ ಒಪ್ಪಂದ ಮಾಡಿಕೊಂಡಿದೆ. ಆದರೆ ಈ ಅಮದು ಮಾಡಿಕೊಳ್ಳುವುದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ದುಬಾರಿಯಾಗಬಹುದು ಎನ್ನಲಾಗಿದೆ. ಅಮೆರಿಕದೊಂದಿಗೆ ದೀರ್ಘಾವಧಿಯ ಎಲ್‌ಪಿಜಿ ಖರೀದಿ ಒಪ್ಪಂದವು ಸಕಾರಾತ್ಮಕ ಕ್ರಮವಾಗಿದ್ದರೂ, ಹೆಚ್ಚಿನ ದೂರ ಹಾಗು ಸರಕು ಸಾಗಣೆ ವೆಚ್ಚಗಳು ತೈಲ ಮಾರುಕಟ್ಟೆ ಕಂಪನಿಗಳಿಗೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಗಗನಕ್ಕೇರಿದ ಬಂಗಾರದ ಬೆಲೆ -ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಎಂದು ಬಹುತೇಕರು ನಂಬುತ್ತಾರೆ. ಆದ್ರೆ ಇತ್ತೀಚೆಗೆ ಬೆಲೆ ಏರಿಕೆಯಿಂದಾಗಿ ಹೆಚ್ಚಿನವರು ಚಿನ್ನ ಖರೀದಿಸದೆ, ಇತರ ಹೂಡಿಕೆಗಳತ್ತ ಮುಖ ಮಾಡುತ್ತಿದ್ದಾರೆ. ಹಾಗಿದ್ರೆ ಇಂದು ಚಿನ್ನದ ಬೆಲೆ (Gold Price) ಎಷ್ಟು ಏರಿಕೆಯಾಗಿದೆ ಗೊತ್ತಾ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ ಎಷ್ಟಿದೆ? ಬೆಂಗಳೂರಿನಲ್ಲಿ 24K ಚಿನ್ನದ 1 ಗ್ರಾಂ ಬೆಲೆ...
ಬೆಂಗಳೂರುರಾಜ್ಯಸುದ್ದಿ

ಸಿದ್ದರಾಮಯ್ಯ – ಡಿಕೆ ಶಿವಕುಮಾರ್‌ ಬ್ರೇಕ್ ಫಾಸ್ಟ್ ಮೀಟಿಂಗ್; ಹೈಕಮಾಂಡ್ ಖಡಕ್‌ ಸೂಚನೆ ಮೇರೆಗೆ ಮಹತ್ವದ ಸಭೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸದ್ಯ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಖಡಕ್‌ ಸೂಚನೆಯ ಮೇರೆಗೆ ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅಧಿಕಾರ ಹಂಚಿಕೆ ವಿಚಾರವಾಗಿ ಸಿದ್ದರಾಮಯ್ಯ ಬಣ ಹಾಗೂ ಡಿ ಕೆ ಶಿವಕುಮಾರ್‌ ಅವರ ಬಣದ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಇಂದು ಸಿದ್ದರಾಮಯ್ಯ ಹಾಗೂ ಡಿ ಕೆ...
ಬೆಂಗಳೂರುರಾಜ್ಯಸುದ್ದಿ

 ನಮ್ಮನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕರೆದಿಲ್ಲ : ಗೃಹ ಸಚಿವ ಪರಮೇಶ್ವರ್.!-ಕಹಳೆ ನ್ಯೂಸ್

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದಾರೆ. ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ನಮಗೆ ಬ್ರೇಕ್ ಫಾಸ್ಟ್ ಇಲ್ಲ, ಏನೂ ಇಲ್ಲ, ಗೊಂದಲ ಇರಬಾರದು ಅಂತಾ ಹೈಕಮಾಂಡ್ ಇಚ್ಚೆಸಿದೆ. ಹೀಗಾಗಿ ಗೊಂದಲಗಳ ನಿವಾರಣೆ ಬಗ್ಗೆ ಚರ್ಚಿಸಬಹುದು ಎಂದು ಹೇಳಿದ್ದಾರೆ. ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆ ಸಿಎಂ ಸಿದ್ದರಾಮಯ್ಯ...
ಬೆಂಗಳೂರುರಾಜ್ಯಸುದ್ದಿ

ಅಸ್ಸಾಂ ಮಾದರಿಯಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ‘ಬಹುಪತ್ನಿತ್ವ’ ನಿಷೇಧ ಮಸೂದೆ ಅಂಗೀಕರಿಸಿ ! – ಹಿಂದೂ ಜನಜಾಗೃತಿ ಸಮಿತಿಯ ಆಗ್ರಹ – ಕಹಳೆ ನ್ಯೂಸ್

ಬೆಂಗಳೂರು : ಅಸ್ಸಾಂ ರಾಜ್ಯವು ‘ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆ 2025’ ಅನ್ನು ಅಂಗೀಕರಿಸುವ ಮೂಲಕ ಮಹಿಳೆಯರ ಹಕ್ಕುಗಳು ಮತ್ತು ಸುರಕ್ಷತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದೆ. ಮೊದಲ ವಿವಾಹದ ಮಾಹಿತಿಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ, ಹಾಗೆಯೇ ಇದರಲ್ಲಿ ಭಾಗಿಯಾಗುವ ಗ್ರಾಮದ ಮುಖ್ಯಸ್ಥರು, ಖಾಜಿ, ಪೂಜಾರಿ ಹಾಗೂ ಪೋಷಕರಿಗೆ 2 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ರಿಂದ 1.5...
1 33 34 35 36 37 272
Page 35 of 272