Friday, March 13, 2026

ರಾಜ್ಯ

ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ ‘ಅನ್ಮೋಲ್ ಬಿಷ್ಣೋಯ್’ ನನ್ನ ಭಾರತಕ್ಕೆ ಕರೆತಂದ NIA – ಕಹಳೆ ನ್ಯೂಸ್

ದೆಹಲಿ: ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ 'ಅನ್ಮೋಲ್ ಬಿಷ್ಣೋಯ್' ನನ್ನ ಅಮೆರಿಕದಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದ್ದು, ಇದೀಗ ಭಾರತಕ್ಕೆ ಕರೆ ತರಲಾಗಿದೆ. ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಯ ಆರೋಪಿ ಅನ್ಮೋಲ್ ಬಿಷ್ಣೋಯ್ ಅವರನ್ನು ಅಮೆರಿಕದಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಯಿತು. ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿಯೂ ಆರೋಪಿಯಾಗಿರುವ...
ರಾಜ್ಯಸುದ್ದಿ

ಮಹಿಳೆಯರಿಗೆ ಗುಡ್‌ನ್ಯೂಸ್‌; 4000 ಗೃಹ ಲಕ್ಷ್ಮಿ ಹಣ ಬಿಡುಗಡೆ: ಲಕ್ಷ್ಮೀ ಹೆಬ್ಬಾಳ್ಕರ್- ಕಹಳೆ ನ್ಯೂಸ್

ತುಮಕೂರು : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಗುಡ್‌ನ್ಯೂಸ್‌ ನೀಡಿದ್ದಾರೆ. ಬಾಕಿ ಇರುವಂತ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರು ತುಮಕೂರಿನಲ್ಲಿ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ, ಗೃಹಲಕ್ಷ್ಮೀ ಬ್ಯಾಂಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ,...
ಬೆಂಗಳೂರುರಾಜ್ಯಸುದ್ದಿ

ಮುಖವಾಡ ಧರಿಸಿ ಕಡಲೆಕಾಯಿ ಪರಿಷೆಯಲ್ಲಿ ಸುತ್ತಾಡಿದ ನಟಿ ರಚಿತಾ ರಾಮ್‌  – ಕಹಳೆ ನ್ಯೂಸ್

ಬೆಂಗಳೂರಿನ ಬಸವನಗುಡಿಯಲ್ಲಿ ನಡೆಯುತ್ತಿರುವ ಕಡಲೆಕಾಯಿ ಪರಿಷೆ ನೋಡಲು ಲಕ್ಷಾಂತರ ಜನ ಇಲ್ಲಿಗೆ ಬರುತ್ತಾರೆ. ಇನ್ನು ಸೆಲೆಬ್ರಿಟಿಗಳಿಗೂ ಇಂತಹ ಪರಿಷೆ, ಜಾತ್ರೆಯನ್ನು ಜನಸಾಮಾನ್ಯರಂತೆ ಕಣ್ತುಂಬಿಕೊಳ್ಳಬೇಕು ಅನ್ನೋ ಆಸೆ ಇರುತ್ತೆ. ಆದರೆ ಜನ ನೋಡಿದ್ರೆ ಗುಂಪು ಕಟ್ಟಿಕೊಳ್ಳೋದು ಗ್ಯಾರಂಟಿ ಅಂತ ಆ ಸಾಹಸಕ್ಕೆ ಕೈಹಾಕೋದಿಲ್ಲ. ಆದರೆ ಸ್ಯಾಂಡಲ್‌ವುಡ್‌ ನಟಿ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಯಾರಿಗೂ ಗೊತ್ತಾಗದಂತೆ ಕಡಲೆಕಾಯಿ ಪರಿಷೆಯಲ್ಲಿ ಸುತ್ತಾಡಿ ಬಂದಿದ್ದಾರೆ. ಹೌದು, ರಚಿತಾ ರಾಮ್‌ ಜನಸಾಮಾನ್ಯರೊಡನೆ ಕಡಲೆಕಾಯಿ ಪರಿಷೆಗೆ ಸರ್‌ಪ್ರೈಸ್‌...
ರಾಜ್ಯಸುದ್ದಿ

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು – ಕಹಳೆ ನ್ಯೂಸ್

ಬೆಂಗಳೂರು - ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು 31 ಕೋಟಿ ರೂ.ಗಳ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಪಾವತಿಸಲು ವಿಫಲರಾಗಿರುವುದರಿಂದ ಅನಿವಾರ್ಯವಾಗಿ ಮಾಲ್‌ಗೆ ಬೀಗ ಜಡಿಯಬೇಕಾಯಿತು ಎಂದು ಜಿಬಿಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 30 ಕೋಟಿ 81ಲಕ್ಷದ 45 ಸಾವಿರದ 600 ರೂ....
ಅಂತಾರಾಷ್ಟ್ರೀಯಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಪ್ರತಿಕೂಲ ಹವಾಮಾನ ಪರಿಸ್ಥಿತಿ : ಮಧ್ಯಪ್ರಾಚ್ಯಕ್ಕೆ ತೆರಳುತ್ತಿದ್ದ 2 ವಿಮಾನಗಳು ತಿರುವನಂತಪುರಂದಲ್ಲಿ ತುರ್ತು ಭೂಸ್ಪರ್ಶ -ಕಹಳೆ ನ್ಯೂಸ್

ಕೊಲಂಬೊದಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಎರಡು ಅಂತರರಾಷ್ಟ್ರೀಯ ವಿಮಾನಗಳನ್ನು ಕೇರಳದ ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. 258 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಇಸ್ತಾಂಬುಲ್ ನಿಂದ ಹೊರಟ ಟರ್ಕಿಶ್ ಏರ್ ಲೈನ್ಸ್ ವಿಮಾನವು ತಿರುಗಿಸಲ್ಪಟ್ಟ ವಿಮಾನಗಳಲ್ಲಿ ಒಂದಾಗಿದೆ. ಶ್ರೀಲಂಕಾನ್ ಏರ್ಲೈನ್ಸ್ ನಿರ್ವಹಿಸುತ್ತಿದ್ದ ಎರಡನೇ ವಿಮಾನವು ಸೌದಿ ಅರೇಬಿಯಾದ ದಮ್ಮಾಮ್ನಿಂದ 8 ಸಿಬ್ಬಂದಿ ಸೇರಿದಂತೆ 188 ಜನರನ್ನು ಹೊತ್ತು ಹೊರಟಿತು. ಎರಡೂ ವಿಮಾನಗಳು ಬೆಳಿಗ್ಗೆ ೭ ಗಂಟೆ ಸುಮಾರಿಗೆ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಆಂಧ್ರ ಪ್ರದೇಶದಲ್ಲಿ ಮತ್ತೊಂದು ಪ್ರಮುಖ ಎನ್‌’ಕೌಂಟರ್ : ಕುಖ್ಯಾತ ನಕ್ಸಲ್ ನಾಯಕ `ಆಜಾದ್, ದೇವ್ ಜಿ’ ಸೇರಿ 7 ಮಂದಿಯ ಹತ್ಯೆ -ಕಹಳೆ ನ್ಯೂಸ್

ಹೈದರಾಬಾದ್ : ಆಂಧ್ರಪ್ರದೇಶದಲ್ಲಿ ಮತ್ತೊಂದು ಪ್ರಮುಖ ಎನ್ಕೌಂಟರ್ ನಡೆದಿದೆ. ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಬಳಿಯ ಜಿಯಮ್ಮ ವಲಾಸ್ ನಲ್ಲಿ ಬುಧವಾರ ಬೆಳಿಗ್ಗೆ 6.30-7 ಗಂಟೆಯ ನಡುವೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಎನ್ಕೌಂಟರ್ ನಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಮಾವೋವಾದಿಗಳ ಉನ್ನತ ನಾಯಕರಾದ ಆಜಾದ್ ಮತ್ತು ದೇವ್ ಜಿ ಸತ್ತವರಲ್ಲಿ ಸೇರಿದ್ದಾರೆ ಎಂದು ತಿಳಿದುಬಂದಿದೆ. ಮೃತರ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಈ...
ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ಲೀಕ್ ಕೇಸ್ : ವಿಜಯಲಕ್ಷ್ಮಿ ಹೆಸರು ಹೇಳಿದ ನಟ ಧನ್ವೀರ್.!-ಕಹಳೆ ನ್ಯೂಸ್

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ಲೀಕ್ ಕೇಸ್ ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ.ವಿಡಿಯೋ ಲೀಕ್ ಮಾಡಿದ ಆರೋಪ ಸದ್ಯ ದರ್ಶನ್ ಆಪ್ತ ನಟ ಧನ್ವೀರ್ ಮೇಲಿದೆ. ಇದೀಗ ಪ್ರಕರಣದ ವಿಚಾರಣೆ ನಡೆಸುವ ವೇಳೆ ಧನ್ವೀರ್ ವಿಜಯಲಕ್ಷ್ಮಿ ಹೆಸರು ಹೇಳಿದ್ದಾರೆ. ಈ ಮೊದಲು ಪೊಲೀಸರು ಧನ್ವೀರ್ ವಿಚಾರಣೆ ಎದುರಿಸಿದ್ದರು. ಅವರ ಮೊಬೈಲ್ ತಪಾಸಣೆ ನಡೆಸಿ ಕಳುಹಿಸಿಕೊಟ್ಟಿದ್ದರು . ನಂತರ 2 ನೇ ಬಾರಿ ಧನ್ವೀರ್ ಅವರಿಗೆ ಪೊಲೀಸರು...
ಬೆಂಗಳೂರುಮೈಸೂರುರಾಜ್ಯಸುದ್ದಿ

ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು ಎಂದ ಪ್ರೊ.ಪುರುಷೋತ್ತಮ ಬಿಳಿಮಲೆ – ಕಹಳೆ ನ್ಯೂಸ್

ಮೈಸೂರು: 'ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು. ಅಲ್ಲಿ ಅಂಥ ಅನಿವಾರ್ಯತೆಯಿತ್ತು' ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದರು. ಇಲ್ಲಿನ ಮಾನಸಗಂಗೋತ್ರಿಯ ಪ್ರಸಾರಾಂಗದಲ್ಲಿ ಮಂಗಳವಾರ 'ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು' ಹಾಗೂ 'ನಾವು ಕೂಗುವ ಕೂಗು' ಕೃತಿಗಳನ್ನು ಬಿಡುಗಡೆ ಮಾಡಿದ ಅವರು, 'ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು....
1 38 39 40 41 42 272
Page 40 of 272