Friday, March 13, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

K-SET ಪರೀಕ್ಷೆಯ ವೇಳೆ ಕೆಇಎ ಮತ್ತೊಂದು ಎಡವಟ್ಟು: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿದ ಸಿಬ್ಬಂದಿ – ಕಹಳೆ ನ್ಯೂಸ್

ಬಳ್ಳಾರಿ: ರಾಜ್ಯಾಧ್ಯಂತ ಇದು ಕೆ-ಸೆಟ್ ಪರೀಕ್ಷೆ ನಡೆಯಿತು. ಈ ಪರೀಕ್ಷೆಯ ಸಂದರ್ಭದಲ್ಲಿ ಕೆಇಎ ಮತ್ತೊಂದು ಎಡವಟ್ಟು ಮಾಡಿದೆ. ಪರೀಕ್ಷೆಗೆ ಹಾಜರಾದಂತ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿಯನ್ನೇ ಸಿಬ್ಬಂದಿಗಳು ಬಿಚ್ಚಿಸಿರುವುದಾಗಿ ತಿಳಿದು ಬಂದಿದೆ. ಇಂದು ರಾಜ್ಯದ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆದಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯದಂತ ಕೆ-ಸೆಟ್ ಪರೀಕ್ಷೆಗೆ 1.36 ಲಕ್ಷ ಮಂದಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ,...
ಬೆಂಗಳೂರುರಾಜ್ಯಸುದ್ದಿ

ನಮ್ಮ ಮೆಟ್ರೋ ನಿಲ್ದಾಣ’ದಲ್ಲಿ ತಪ್ಪಿಸಿಕೊಂಡಿದ್ದ ‘ಬಾಲಕಿ’ಯನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸಿದ ‘BMTCL ಸಿಬ್ಬಂದಿ’- ಕಹಳೆ ನ್ಯೂಸ್

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಲ್ಲಿ ತಾಯಿಯಿಂದ ಬೇರ್ಪಟ್ಟು, ತಪ್ಪಿಸಿಕೊಂಡಿದ್ದ ಪರದಾಡುತ್ತಿದ್ದಂತ ಮಗುವನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸುವಲ್ಲಿ BMTCL ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ನೀಡಿದ್ದು, 1 ನವೆಂಬರ್ 2025ರಂದು ಮಧ್ಯಾಹ್ನ ಸುಮಾರು 12:30 ಗಂಟೆ ಸುಮಾರಿಗೆ, 6 ವರ್ಷದ ಬಾಲಕಿ ಮೆಟ್ರೋ ರೈಲು ಪ್ರಯಾಣದ ಸಂದರ್ಭದಲ್ಲಿ ನಾದಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮಜೆಸ್ಟಿಕ್)ದಲ್ಲಿ ತನ್ನ ತಾಯಿಯಿಂದ ಬೇರ್ಪಟ್ಟಿದ್ದಳು ಎಂದಿದೆ. ಬಾಲಕಿಯನ್ನು ಒಬ್ಬ...
ರಾಜ್ಯರಾಷ್ಟ್ರೀಯಸುದ್ದಿ

ಆರ್‌ಎಸ್‌‍ಎಸ್‌‍ ನಿಷೇಧ ಸಾಧ್ಯವಿಲ್ಲ : ದತ್ತಾತ್ರೇಯ ಹೊಸಬ – ಕಹಳೆ ನ್ಯೂಸ್*

ಜಬಲ್ಪುರ (ಮಧ್ಯಪ್ರದೇಶ), - ಯಾರೋ ಬಯಸುತ್ತಾರೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಲು ಸಾಧ್ಯವಿಲ್ಲ. ಅಂತಹ ಬೇಡಿಕೆ ಇಡುವವರು ಹಿಂದಿನ ಅನುಭವಗಳಿಂದ ಕಲಿಯಬೇಕು ಎಂದು ಆರ್‌ಎಸ್‌‍ಎಸ್‌‍ನ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಆರ್‌ಎಸ್‌‍ಎಸ್‌‍ ನಿಷೇಧದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು, ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್‌‍ಎಸ್‌‍) ಅನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದರು. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದಿದ್ದ ಖರ್ಗೆ,...
ಕೊಡಗುಬೆಂಗಳೂರುಮಡಿಕೇರಿರಾಜ್ಯಸುದ್ದಿ

ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ರೂ. ಅನುದಾನ ಘೋಷಿಸಿದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು - ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ ಚೇನಂಡ ಹಾಕಿ ಪಂದ್ಯಾವಳಿಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸೌಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮೆ ಮತ್ತು...
ಬೆಂಗಳೂರುರಾಜ್ಯಸುದ್ದಿ

ಬಿಜೆಪಿಯಿಂದ ‘ಲಾಲ್‌ಬಾಗ್ ಉಳಿಸಿ, ಸುರಂಗ ರಸ್ತೆ ನಿಲ್ಲಿಸಿ’ ಅಭಿಯಾನ ಪ್ರಾರಂಭ : ಯೋಜನೆ ರದ್ದುಪಡಿಸುವಂತೆ ಕರೆ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಇತರ ಬಿಜೆಪಿ ನಾಯಕರು ಭಾನುವಾರ ಸುರಂಗ ರಸ್ತೆ ಕಾರಿಡಾರ್ ವಿರುದ್ಧ ಪ್ರತಿಭಟನೆ ನಡೆಸಿ, ಯೋಜನೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿದರು. ಈ ಯೋಜನೆಯು ಅವೈಜ್ಞಾನಿಕವಾಗಿದ್ದು, ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಕರೆ ನೀಡಿದ ಸೂರ್ಯ, ಯೋಜನೆಯ ಡಿಪಿಆರ್ ಪ್ರಕಾರ ಸುರಂಗದ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ 22 ಹೆಚ್ಚುವರಿ ಸಂಚಾರ ಅಡಚಣೆಗಳು...
ಬೆಂಗಳೂರುರಾಜ್ಯಸುದ್ದಿ

ವೇಗವಾಗಿ ಚಲಿಸುತ್ತಿದ್ದ ಆಯಂಬುಲೆನ್ಸ್: ಎರಡು ಬೈಕ್‌ಗೆ ಡಿಕ್ಕಿ; ಇಬ್ಬರ ಸಾವು – ಕಹಳೆ ನ್ಯೂಸ್

ಬೆಂಗಳೂರು: ವೇಗವಾಗಿ ಚಲಿಸುತ್ತಿದ ಆಯಂಬುಲೆನ್ಸ್ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನ ಕೆ.ಎಚ್. ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಳಿಕ ಪರಾರಿಯಾಗಿದ್ದ ಆಯಂಬುಲೆನ್ಸ್ ಚಾಲಕನನ್ನು ಪೊಲೀಸರು ಪತ್ತೆ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರತ್ಯಕ್ಷದರ್ಶಿ ದಾಖಲಿಸಿರುವ ದೂರಿನಲ್ಲಿ, ಆಯಂಬುಲೆನ್ಸ್ ಶಾಂತಿನಗರದಿಂದ ಲಾಲ್‌ಬಾಗ್ ಕಡೆಗೆ ಅತ್ಯಂತ ವೇಗವಾಗಿ ಚಲಿಸುತ್ತಿತ್ತು. ಇಸ್ಮಾಯಿಲ್ ನಥನ್ ದಬಾಪು(40) ಮತ್ತು...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಆರೆಸ್ಸೆಸ್ ಬ್ಯಾನ್ ಮಾಡಿ ಎಂದ ಖರ್ಗೆಗೆ ಅಮಿತ್ ಶಾ ತಿರುಗೇಟು -ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್ (RSS) ಈ ದೇಶಕ್ಕೆ ಇಬ್ಬರು ಜನಪ್ರಿಯ ಪ್ರಧಾನ ಮಂತ್ರಿಗಳನ್ನು ನೀಡಿದೆ. ಆದರೆ ಕಾಂಗ್ರೆಸ್‌  ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅದನ್ನು ಬ್ಯಾನ್‌ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಅವರು ಆರ್‌ಎಸ್‌ಎಸ್‌ ಬ್ಯಾನ್‌ ಮಾಡಲು ಏಕೆ ಕಾರಣ ನೀಡುತ್ತಿಲ್ಲ ಎಂದು ಗೃಹ ಸಚಿವ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ. ಪಾಟ್ನಾದಲ್ಲಿ ನಡೆದ ಬಿಹಾರ ಪವರ್ ಪ್ಲೇ ಸಮಾವೇಶದಲ್ಲಿ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ಅಮಿತ್‌ ಶಾ, ಮಲ್ಲಿಕಾರ್ಜುನ...
ಬೆಂಗಳೂರುರಾಜ್ಯಸುದ್ದಿ

ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸುವ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ : ಡಿಕೆಶಿ – ಕಹಳೆ ನ್ಯೂಸ್

ಬೆಂಗಳೂರು  - ಇಡೀ ನವೆಂಬರ್‌ ತಿಂಗಳಲ್ಲಿ ಖಾಸಗಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದ ಧ್ವಜ ಹಾರಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು. ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳ ಪಥಸಂಚಲನದಲ್ಲಿ ವಂದನೆ ಸ್ವೀಕರಿಸಿ ಹಾಗೂ ಇದಕ್ಕೂ ಮೊದಲು ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ ಮಾಧ್ಯಮಗಳ ಜತೆ ಮಾತನಾಡಿದರು. ಕರ್ನಾಟಕ...
1 47 48 49 50 51 273
Page 49 of 273