Friday, April 24, 2026

ರಾಜ್ಯ

ರಾಜ್ಯರಾಷ್ಟ್ರೀಯಸುದ್ದಿ

‌ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ – ಕಹಳೆ ನ್ಯೂಸ್

ಅಂಕಾರ:‌ ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು ಸಮುದ್ರವನ್ನು ಮರ್ಮರ ಸಮುದ್ರ (ದ್ವೀಪ ಸಮುದ್ರ) ಮತ್ತು ಮೆಡಿಟರೇನಿಯನ್‌ನೊಂದಿಗೆ ಸಂಪರ್ಕಿಸುವ ಪ್ರಮುಖ ಜಲಮಾರ್ಗವಾದ ಬಾಸ್ಪರಸ್‌ನಿಂದ ಸುಮಾರು 33 ಕಿಮೀ ದೂರದಲ್ಲಿ ದಾಳಿ ನಡೆದಿದೆ. ಸಿಯೆರಾ ಲಿಯೋನ್‌ ಧ್ವಜ ಹೊತ್ತ ಟ್ಯಾಂಕರ್‌ ರಷ್ಯಾದ ಕಚ್ಚಾ ತೈಲ ಸಾಗಿಸುತ್ತಿತ್ತು. ಸುಮಾರು 10 ಲಕ್ಷ ಬ್ಯಾರಲ್‌ಗಳನ್ನ ಹಡಗಿನಲ್ಲಿ ಲೋಡ್‌ ಮಾಡಲಾಗಿತ್ತು. ರಷ್ಯಾದ ತೈಲ...
ಕ್ರೀಡೆಗೋವಾರಾಜ್ಯಸುದ್ದಿ

ಗೋವಾದಲ್ಲಿ ನಡೆದ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಗೌತಮ್ ಶೆಟ್ಟಿ &  ಶಾಲಿನಿ ಶೆಟ್ಟಿ ಜೋಡಿಗೆ ಕಂಚಿನ ಪದಕ – ಕಹಳೆ ನ್ಯೂಸ್

ಗೋವಾ: ಮಾರ್ಚ್ 18 ರಿಂದ 25, 2020ರವರೆಗೆ ಗೋವಾದಲ್ಲಿ ನಡೆದ *“ಆಲ್ ಇಂಡಿಯಾ ಯೋನೆಕ್ಸ್ ಸನ್‌ರೈಸ್ 48ನೇ ಮಾಸ್ಟರ್ಸ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್”* ನಲ್ಲಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಕರ್ನಾಟಕದ ಗೌತಮ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ ಜೋಡಿ ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ ಬಂದ ಶ್ರೇಷ್ಠ ಆಟಗಾರರ ನಡುವೆ ನಡೆದ ಕಠಿಣ ಸ್ಪರ್ಧೆಯಲ್ಲಿ ಈ ಜೋಡಿ ಶಿಸ್ತಿನ ಆಟ, ಸಮನ್ವಯ ಮತ್ತು...
ದೆಹಲಿರಾಜ್ಯಸುದ್ದಿ

14 ಕೆಜಿ ಬದಲಿಗೆ 10 ಕೆಜಿ ಎಲ್‌ಪಿಜಿ ಪೂರೈಕೆಗೆ ಕೇಂದ್ರ ಚಿಂತನೆ – ಕಹಳೆ ನ್ಯೂಸ್

ನವದೆಹಲಿ: ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಆಮದುಗಳ ಮೇಲೆ ಪರಿಣಾಮ ಬೀರಿರುವುದರಿಂದ ಭಾರತ 10 ಕೆಜಿ ಎಲ್‌ಪಿಜಿ ಪೂರೈಕೆ ಯೋಜನೆ ಜಾರಿಗೆ ಮುಂದಾಗಿದೆ. ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು, ಮನೆಗಳಿಗೆ ಎಲ್‌ಪಿಜಿ ಮರುಪೂರಣ ಪ್ರಮಾಣವನ್ನು ಕಡಿಮೆ ಮಾಡುವ ಯೋಜನೆಯನ್ನು ಅನ್ವೇಷಿಸುತ್ತಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಂದಿರೋದು 500 ಸಿಲಿಂಡರ್, 3 ಸಾವಿರ ಜನ ಬುಕ್ ಮಾಡಿದ್ರೆ ಕೊಡೋದು ಹೇಗೆ?: ಗ್ಯಾಸ್ ಏಜೆನ್ಸಿ ಮಾಲೀಕರು ಸೀಮಿತ ಸ್ಟಾಕ್‌ಗಳನ್ನು ವಿಸ್ತರಿಸಲು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಗಂಡನಿಲ್ಲದಾಗ ಸೊಸೆ, ಬಾಡಿಗೆದಾರನ ಲವ್ವಿಡವ್ವಿ :ವಿರೋಧಿಸಿದ ಅತ್ತೆಯನ್ನೇ ಚಟ್ಟಕ್ಕೇರಿಸಿದ ಖರ್ತನಾಕ್ ಪ್ರೇಮಿಗಳು -ಕಹಳೆ ನ್ಯೂಸ್

ಲಕ್ನೋ: ಮನೇಲಿ ಗಂಡನಿಲ್ಲದಾಗ ಸೊಸೆ ಹಾಗೂ ಬಾಡಿಗೆದಾರನ ನಡುವೆ ನಡೆಯುತ್ತಿದ್ದ ಲವ್ವಿಡವ್ವಿಯನ್ನು ವಿರೋಧಿಸಿದ ಅತ್ತೆಯನ್ನು ಚಟ್ಟಕ್ಕೇರಿಸಿದ ಘಟನೆ ಲಕ್ನೋದ ನಿಶಾತ್‌ಗಂಜ್‌ನಲ್ಲಿ ನಡೆದಿದೆ. ಹಂತಕ ಪ್ರೇಮಿಗಳನ್ನು ಸೊಸೆ ರಂಜನಾ ಮತ್ತು ಬಾಡಿಗೆದಾರ ರಾಜನ್ ಎಂದು ಗುರುತಿಸಲಾಗಿದ್ದು, ಇಬ್ಬರು ಸೇರಿಕೊಂಡು ಅತ್ತೆ ನಿರ್ಮಲಾ ದೇವಿ (69) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ನಿರ್ಮಲಾ ದೇವಿ ಅವರು ತಮ್ಮ ಮಗ ತ್ರಿದೇಶ್, ಸೊಸೆ ರಂಜನಾ ಹಾಗೂ ಮೂವರು...
ಬೆಂಗಳೂರುರಾಜ್ಯಸುದ್ದಿ

ಕೆಲಸ ಕೊಡಿಸೋದಾಗಿ 25 ಕೋಟಿ ವಂಚನೆ : ಜಡ್ಜ್ ಸಹಿಯನ್ನೇ ನಕಲು ಮಾಡಿದ ಖತರ್ನಾಕ್ ದಂಪತಿ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಕೋರ್ಟ್‍ನಲ್ಲಿ  ಕೆಲಸ ಕೊಡಿಸೋದಾಗಿ ಸುಮಾರು 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ  ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಈ ಜೋಡಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸೋದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಹಣ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ -ಕಹಳೆ ನ್ಯೂಸ್

ಬೆಂಗಳೂರು: ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ. ನಿಶಿಕಾ (4) ಮೃತ ಬಾಲಕಿ. ಯುಗಾದಿ ಹಬ್ಬ ಮುಗಿಸಿ ತಾಯಿ-ಮಗಳು ದೇವರ ದರ್ಶನಕ್ಕೆಂದು ದೇವಸ್ಥಾನಕ್ಕೆ ತೆರಳುತ್ತಿದ್ದರು. ಎರಡನೇ ಮಗು ಕಂಕುಳಲ್ಲಿ ಹಾಗೂ ಮೊದಲ ಮಗುವಿನ ಕೈ ಹಿಡಿದು ತೆರಳುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಲಾರಿ ಏಕಾಏಕಿ ಮಗುವಿನ ಮೇಲೆ ಹರಿದಿದೆ. ಅಪಘಾತದ...
ಬೆಂಗಳೂರುರಾಜ್ಯಸುದ್ದಿ

ಐಪಿಎಲ್ ಟಿಕೆಟ್ ಮಾರಾಟಕ್ಕೆ ಆರ್‌ಸಿಬಿ ಸಜ್ಜು :ಇನ್ನೆರೆಡು ದಿನದಲ್ಲಿ ಮಾರಾಟ ಪ್ರಕ್ರಿಯೆ ಶುರು -ಕಹಳೆ ನ್ಯೂಸ್

ಬೆಂಗಳೂರು: 2026ರ ಐಪಿಎಲ್ ಟೂರ್ನಿಗೆ (IPL 2026) ಕೌಂಟ್ ಡೌನ್ ಶುರುವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೊದಲ ಹಂತದ ಪಂದ್ಯಗಳ ಟಿಕೆಟ್ ಮಾರಾಟ ಸದ್ಯದಲ್ಲೇ ಅಧಿಕೃತವಾಗಿ ಆರಂಭವಾಗಲಿದೆ. ಈ ಬಾರಿ ಆರ್‌ಸಿಬಿ ತನ್ನ ತವರಿನ ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರದಿಂದ ಅನುಮತಿ ಪಡೆದಿದೆ. ಇದರಿಂದ ಹೋಂ ಗ್ರೌಂಡ್ ಮ್ಯಾಚ್ ವೀಕ್ಷಣೆಗೆ ಟಿಕೆಟ್  ಖರೀದಿಗೆ ಭಾರೀ ಡಿಮ್ಯಾಂಡ್ ಶುರುವಾಗಲಿದೆ. ಐಪಿಎಲ್ ಟೂರ್ನಿ ಹಿನ್ನೆಲೆ...
ಜಿಲ್ಲೆರಾಜ್ಯಸುದ್ದಿ

ಹಾರ್ಮುಜ್‌ ಜಲಸಂಧಿ ದಾಟಲು ಇರಾನ್‌ ಸಮ್ಮತಿ : ಭಾರತಕ್ಕೆ ಬರಲಿವೆ ಇನ್ನೆರಡು LPG ಟ್ಯಾಂಕರ್‌ -ಕಹಳೆ ನ್ಯೂಸ್

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ತಯಾರಿ ನಡೆಸುತ್ತಿವೆ ಎಂದು ವರದಿಯಾಗಿದೆ. ಹಾರ್ಮುಜ್ ಜಲಸಂಧಿಯು ಪರ್ಷಿಯನ್ ಕೊಲ್ಲಿ ಮತ್ತು ಓಮನ್ ಕೊಲ್ಲಿಯ ನಡುವಿನ ಕಾರ್ಯತಂತ್ರದ ಕಿರಿದಾದ ಸಮುದ್ರ ಮಾರ್ಗ. ವಿಶ್ವದ ಕಚ್ಚಾ ತೈಲ ಪೂರೈಕೆಯ ಸುಮಾರು 20-25% ಇದರ ಮೂಲಕ ಹಾದುಹೋಗುತ್ತದೆ. ಫೆಬ್ರವರಿ 28 ರಂದು ಯುದ್ಧ ಪ್ರಾರಂಭವಾದಾಗಿನಿಂದ ಇರಾನ್ ಮತ್ತು ಓಮನ್...
1 3 4 5 6 7 279
Page 5 of 279