Friday, March 13, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್: ಸಿ.ಎಂ.ಸಿದ್ದರಾಮಯ್ಯ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು : ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ,...
ದೆಹಲಿರಾಜ್ಯಸುದ್ದಿ

ವೃತ್ತಿಪರ ಟೆನಿಸ್‌’ನಿಂದ ನಿವೃತ್ತಿ ಘೋಷಿಸಿದ ‘ರೋಹನ್ ಬೋಪಣ್ಣ’ – ಕಹಳೆ ನ್ಯೂಸ್

ನವದೆಹಲಿ: ಭಾರತೀಯ ಟೆನಿಸ್ ಐಕಾನ್ ರೋಹನ್ ಬೋಪಣ್ಣ ಅವರು ಕೇಂದ್ರಬಿಂದುವಾಗಿದ್ದು, ವೃತ್ತಿಪರ ಟೆನಿಸ್‌ನಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ. ಹೊಸ ಆಟಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತಾ, ಎರಡು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದ ನಂತರ ಬೋಪಣ್ಣ ನಿವೃತ್ತಿ ಹೊಂದುತ್ತಿದ್ದಾರೆ. ಭಾರತೀಯ ಟೆನಿಸ್‌ನ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರಾದ ಬೋಪಣ್ಣ ತಮ್ಮ ನಿರ್ಧಾರವನ್ನು Instagram ನಲ್ಲಿ ಪ್ರಕಟಿಸಿದ್ದಾರೆ. ನಿಮ್ಮ ಜೀವನಕ್ಕೆ ಅರ್ಥವನ್ನು ನೀಡಿದ ಯಾವುದನ್ನಾದರೂ ನೀವು ಹೇಗೆ ವಿದಾಯ ಹೇಳುತ್ತೀರಿ? ಪ್ರವಾಸದಲ್ಲಿ 20 ಮರೆಯಲಾಗದ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಡಗರ-ಸಂಭ್ರಮ ಮನೆ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. 70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಮೊದಲಿಗೆ ರಾಷ್ಟ್ರಧ್ವಜ ಬಳಿಕ ಕನ್ನಡ ಧ್ವಜಾರೀಹಣ ನೆರವೇರಿಸಿದರು. ಈ ವೇಳೆ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದರು. ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ...
ರಾಜ್ಯಸುದ್ದಿ

ನವೆಂಬರ್‌ ಆರಂಭದಲ್ಲೇ ಚಿನ್ನದ ಬೆಲೆ ಭರ್ಜರಿ ಇಳಿಕೆ! ಎಷ್ಟಿದೆ ಗೊತ್ತಾ? – ಕಹಳೆ ನ್ಯೂಸ್

ದೇಶದಲ್ಲಿ ಚಿನ್ನದ ಬೆಲೆ ಇತ್ತೀಚೆಗೆ ಏರಿಳಿತಗಳು ಆಗುತ್ತಲೇ ಇದೆ. ಅದರಲ್ಲೂ ದೀಪಾವಳಿ ನಂತರವಂತೂ ಚಿನ್ನದ ಬೆಲೆಯಲ್ಲಿ ಇಳಿಕೆ ಪ್ರಮಾಣ ಕಡಿಮೆ, ಏರಿಕೆ ಪ್ರಮಾಣ ಜಾಸ್ತಿಯಾಗಿದೆ. ಇದೀಗ ಇಂದು ಚಿನ್ನ ಪ್ರಿಯರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆ, ಇಂದು ದಿಢೀರ್‌ ಇಳಿಕೆಯಾಗಿದೆ. ಹಾಗಿದ್ರೆ ಇಂದು ಚಿನ್ನದ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಭಾರತದಲ್ಲಿ 24K ಚಿನ್ನದ ಬೆಲೆ ಇಂದು ಎಷ್ಟಿದೆ? 24...
ದೆಹಲಿರಾಜ್ಯಸುದ್ದಿ

ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಕನ್ನಡಿಗರಿಗೆ ಶುಭ ಕೋರಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು...
ದೆಹಲಿರಾಜ್ಯ

ಕಾನೂನು-ಸುವ್ಯವಸ್ಥೆ ಹಾನಿಗೆ ‘RSS’ ಕಾರಣ, ಸಂಘಟನೆ ನಿಷೇಧಿಸುವಂತೆ ‘ಪ್ರಧಾನಿ ಮೋದಿ’ಗೆ ‘ಖರ್ಗೆ’ ಒತ್ತಾಯ -ಕಹಳೆ ನ್ಯೂಸ್

ನವದೆಹಲಿ : ದೇಶದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತೀಯ ಜನತಾ ಪಕ್ಷ (BJP) ಕಾರಣ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಆ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅಭಿಪ್ರಾಯಗಳನ್ನು ನಿಜವಾಗಿಯೂ ಗೌರವಿಸಿದರೆ, ಅವರು ಆರ್‌ಎಸ್‌ಎಸ್ ಅನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಖರ್ಗೆ ಹೇಳಿದರು. "ಇವು ನನ್ನ ವೈಯಕ್ತಿಕ...
ಬೆಂಗಳೂರುರಾಜ್ಯಸುದ್ದಿ

ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ವಾಟಾಳ್ ಸಿದ್ಧತೆ – ಕಹಳೆನ್ಯೂಸ್

ಬೆಂಗಳೂರು- ಕರ್ನಾಟಕ ರಾಜ್ಯೋತ್ಸವ ಸಮಿತಿ (ರಿ) ವತಿಯಿಂದ ನಾಳೆ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ನಾಳೆ (ನ.1) ಬೆಳಿಗ್ಗೆ 10.30ಕ್ಕೆ ಧ್ವಜಾರೋಹಣ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಗೆ ಮೈಸೂರು ಬ್ಯಾಂಕ್‌ ಹತ್ತಿರ ಕನ್ನಡ ತಾಯಿ ಭುವನೇಶ್ವರಿ ಪೂಜೆ ಹಾಗೂ ನಗರ ದೇವತೆ ಶ್ರೀ ಅಣ್ಣಮ ದೇವಿಯ ವೈಭವದ ಮೆರವಣಿಗೆಯನ್ನು ಹಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಾಂಬೆ ಭುವನೇಶ್ವರಿ ಗೆೆ ಪೂಜೆ...
ಬೆಂಗಳೂರುರಾಜ್ಯಸುದ್ದಿ

ನ.1ರಿಂದ ಬೆಂಗಳೂರಿನ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರತಿ ’15 ನಿಮಿಷ’ಕ್ಕೊಂದು ರೈಲು ಸಂಚಾರ -ಕಹಳೆನ್ಯೂಸ್

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನವೆಂಬರ್.1ರಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ. ಈ ಕುರಿತಂತೆ ಬಿಎಂಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯೋತ್ಸವದ ೭೦ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL), ದಿನಾಂಕ 1ನೇ ನವೆಂಬರ್ 2025ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲನ್ನು...
1 48 49 50 51 52 273
Page 50 of 273